ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4 ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು. ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಮಂಗಳವಾರ ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ […]
ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »
ಕರಾವಳಿ



