ಕರಾವಳಿ

ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ಸಂವಿಧಾನ ಮುಖ್ಯ ಪಾತ್ರ ನಿರ್ವಹಿಸುತ್ತದೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ನಮ್ಮ ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ನಮ್ಮ ಸಂವಿಧಾನ ಮಹತ್ವಪೂರ್ಣ ಮತ್ತು ಮುಖ್ಯಪಾತ್ರವನ್ನೇ ನಿರ್ವಹಿಸುತ್ತದೆ. ದೇಶದ ಪ್ರತಿಯೊಬ್ಬ ಪ್ರಜೆಯು ಘನತೆ, ಸ್ವಾತಂತ್ರ್ಯ, ಸ್ವಾಭಿಮಾನದಿಂದ ಬಾಳಲು ಸಂವಿಧಾನ ದಾರಿ ದೀಪವಿದ್ದಂತೆ ಎಂದು ಮಂಗಳೂರು ವಲಯದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ,ಅಪ್ಪಾಜಿ ಗೌಡ ಎಸ್.ಬಿ ಹೇಳಿದರು. ಬುಧವಾರ ಕಾಲೇಜು ಶಿಕ್ಷಣ ಇಲಾಖೆ, ದ.ಕ ಜಿಲ್ಲಾಡಳಿತ ಮತ್ತು ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಜಂಟಿ […]

ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ಸಂವಿಧಾನ ಮುಖ್ಯ ಪಾತ್ರ ನಿರ್ವಹಿಸುತ್ತದೆ Read More »

ಕರಾವಳಿ

ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. 2019-20ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉಚಿತ ಜಾನುವಾರು ವಿಮಾ ಯೋಜನೆ, ಹೈಡ್ರೋಫೋನಿಕ್ಸ್ ಘಟಕ ಸ್ಥಾಪನೆ, ಮೇವು ಕತ್ತರಿಸುವ ಯಂತ್ರ ವಿತರಣೆ, ಮೈಸೂರಿನ ಪಿಂಜರಾಪೋಲ್ ಮತ್ತು ಇತರೆ ಗೋಶಾಲೆಗಳಲ್ಲಿ ಬೆಂಬಲ ನೀಡುವ ಕಾರ್ಯಕ್ರಮ, ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮ (ಹೈನುಗಾರಿಕೆ 3ಕುರಿ/ಮೇಕೆ), ಜಲಕೃಷಿ ವಿಧಾನದಲ್ಲಿ ಮೇವು ಉತ್ಪಾದನಾ ಮಾಡುವ ವಿಧಾನದ ಕುರಿತು ರೈತರಿಗೆ ಉಚಿತ ತರಬೇತಿ, ಪ.ಜಾತಿ/ಪ.ಪಂಗಡದ ಶ್ರೇಯೋಭಿವೃದ್ಧಿ ಯೋಜನೆ, ಗಿರಿರಾಜ ಕೋಳಿ ಮರಿ ವಿತರಣೆ, ಸಹಕಾರ ಕುಕ್ಕುಟ ಮಹಾಮಂಡಲದ

ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನಿರುದ್ಯೋಗಿಗಳಿಗೆ ಶುಭ ಸುದ್ದಿ ➤ ಕಡಬದ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ನ.30. ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ವಿವರಗಳನ್ನು newskadaba@gmail.com ಗೆ ಇಮೇಲ್‌ ಮಾಡಬಹುದು. ನ್ಯೂಸ್ ಕಡಬ ಸಂಸ್ಥೆಗೆ ವೀಡಿಯೋ ಎಡಿಟಿಂಗ್ ತಿಳಿದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743493943 ಕಡಬದ ಯುನಿಕ್ ಕಂಪ್ಯೂಟರ್ ಸಂಸ್ಥೆಗೆ ಕಂಪ್ಯೂಟರ್ ಜ್ಞಾನವುಳ್ಳ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9449105103 ಕಡಬದ ಡಿಟಿಪಿ ಸೆಂಟರ್ ಗೆ ಕಂಪ್ಯೂಟರ್ ಜ್ಞಾನವುಳ್ಳ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9141088020 ಕಡಬದ

ನಿರುದ್ಯೋಗಿಗಳಿಗೆ ಶುಭ ಸುದ್ದಿ ➤ ಕಡಬದ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಚಂಪಾಷಷ್ಠಿ ಉತ್ಸವ ಸಭೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನವೆಂಬರ್ 24 ರಂದು ಶ್ರೀ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವಗಳು ಪ್ರಾರಂಭವಾಗಿದ್ದು, ವಿಶೇಷವಾಗಿ ನವೆಂಬರ್ 30 ರಿಂದ ಡಿಸೆಂಬರ್ 2 ರವರೆಗೆನ ಚೌತಿ, ಪಂಚಮಿ, ಚಂಪಾಷಷ್ಠಿ ರಥೋತ್ಸವಗಳ ಬಗ್ಗೆ ಕ್ಷೇತ್ರಕ್ಕೆ ಬರುವ ಅಧಿಕ ಸಂಖ್ಯೆಯ ಭಕ್ತಾದಿಗಳ ಒತ್ತಡಕ್ಕನುಗುಣವಾಗಿ ಕ್ಷೇತ್ರದಲ್ಲಿ ಭಕ್ತರ ಹೆಚ್ಚಿನ ಅನುಕೂಲಕ್ಕಾಗಿ ಆಡಳಿತದ ವತಿಯಿಂದ ವಿವಿಧ ಕಾರ್ಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಮುಜರಾಯಿ ಸಚಿವರು ಹಾಗೂ ಜಿಲ್ಲಾ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನ ಚಂಪಾಷಷ್ಠಿ ಉತ್ಸವ ಸಭೆ Read More »

ಕರಾವಳಿ

ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ : ಅವಧಿ ವಿಸ್ತರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಭಾರತೀಯ ಅಂಚೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ ‘ಪ್ರೀತಿಯ ಬಾಪು ನೀವು ಅಮರ’ ಶೀರ್ಷಿಕೆಯಲ್ಲಿ ಏರ್ಪಡಿಸಿದ್ದ ಪತ್ರ ಬರಹ ಸ್ಪರ್ಧೆಯ ಲೇಖನವನ್ನು ಸ್ವೀಕರಿಸುವ ದಿನವನ್ನು ಡಿಸೆಂಬರ್ 31 ರವರೆಗೆ ಮುಂದೂಡಲಾಗಿದೆ. ಸ್ಪರ್ಧೆಯು 01.01.2019 ಗೆ ಅನ್ವಯವಾಗುವ ಹಾಗೆ 18 ವರ್ಷದ ಒಳಗಡೆ ವಯಸ್ಸಿನವರ ಹಾಗೂ 18 ವರ್ಷ ಮೇಲಿನ ವಯಸ್ಸಿನವರ 2 ವಿಭಾಗಗಳನ್ನು ಒಳಗೊಂಡಿರುತ್ತದೆ. ಇನ್ ಲ್ಯಾಂಡ್ ಕಾರ್ಡ್ ಉಪಯೋಗಿಸಿ (500 ಪದಗಳು ಮೀರದ ಹಾಗೆ), ಅಥವಾ ಎನ್ವಲಪ್ ನಲ್ಲಿ

ಅಂಚೆ ಇಲಾಖೆ ಪತ್ರ ಬರಹ ಸ್ಪರ್ಧೆ : ಅವಧಿ ವಿಸ್ತರಣೆ Read More »

ಕರಾವಳಿ

ಮದ್ಯದಂಗಡಿ ಮುಚ್ಚಲು ಆದೇಶ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ನಡೆಯಲಿರುವ ಉತ್ಸವಾದಿ ಕಾರ್ಯಕ್ರಮಗಳು ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಮುಖ್ಯ ರಥೋತ್ಸವಗಳು ಇಂದಿನಿಂದ ಡಿಸೆಂಬರ್ 2 ರವರೆಗೆ ನಡೆಯಲಿದೆ. ಆದುದರಿಂದ ಈ ಸಮಯದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರ್ & ರೆಸ್ಟೋರೆಂಟ್‍ಗಳನ್ನು  ಇಂದು ಬೆಳಿಗ್ಗೆ 6 ಗಂಟೆಯಿಂದ

ಮದ್ಯದಂಗಡಿ ಮುಚ್ಚಲು ಆದೇಶ Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.30. ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಡಿಸೆಂಬರ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳ ವಿವರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ಈ ಕೆಳಗಿನಂತೆ ತಿಳಿಸಿದೆ. ಡಿಸೆಂಬರ್ 6 ರಂದು ಬೆಳಿಗ್ಗೆ ಸರಕಾರಿ ಆರೋಗ್ಯ ಕೇಂದ್ರ ಕಡಬ, 10 ರಂದು ಬೆಳಿಗ್ಗೆ 10 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ ಮತ್ತು ಮಧ್ಯಾಹ್ನ 12 ಗಂಟೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಹಾಗೂ ತಾಲೂಕು

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.29. ಇಲ್ಲಿನ ಮುಖ್ಯ ರಸ್ತೆಯ ಮೋಂಟಿ ಕಂಫರ್ಟ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧ ಉಡುಪುಗಳ ಮತ್ತು ಟೆಕ್ಸ್ ಟೈಲ್ ಹವಾನಿಯಂತ್ರಿತ ಮಳಿಗೆ ‘ಕುಕ್ಕೆ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ ಜಾತ್ರೆಯ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಆರಂಭಗೊಂಡಿದೆ. ಚಂಪಾ ಷಷ್ಠಿ ಪ್ರಯುಕ್ತ ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 09 ರ ವರೆಗೆ ಪ್ರತೀ ಖರೀದಿಯ ಮೇಲೆ 10 ರಿಂದ 50 ಶೇಖಡಾ ದರ ಕಡಿತ ಮಾರಾಟ ಯೋಜನೆಯಲ್ಲದೆ, ಪ್ರತೀ 1000 ಖರೀದಿಗೆ ಖಚಿತ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್ Read More »

ಕರಾವಳಿ

ಮಂಗಳೂರು: ಯುವಕನಿಗೆ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.30. ಬರ್ಬರವಾಗಿ ಇರಿದು ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹವೊಂದು ನಗರದ ಹೊರವಲಯದ ತೊಕ್ಕೊಟ್ಟು ಬಳಿ ಕಂಡುಬಂದಿದೆ. ತೊಕ್ಕೊಟ್ಟು ಕಾಪಿಕಾಡ್ ನ ರೈಲ್ವೆ ಹಳಿ ಸಮೀಪ ಯುವಕನ ಮೃತದೇಹ ಪತ್ತೆಯಾಗಿದ್ದು, ಬೆನ್ನು ಮತ್ತು ಎದೆಗೆ ಇರಿದ ಗಾಯಗಳು ಕಂಡುಬಂದಿದೆ. ಘಟನೆಯು ಇಂದು ನಡೆದಿರಬಹುದೆಂದು ಶಂಕಿಸಲಾಗಿದೆ‌. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಯಾರು, ಯಾಕಾಗಿ ಕೊಂದರೆಂದು ತನಿಖೆಯ

ಮಂಗಳೂರು: ಯುವಕನಿಗೆ ಇರಿದು ಬರ್ಬರ ಕೊಲೆ Read More »

ಕರಾವಳಿ

ಕಡಬ: ಯುವಕ ನಾಪತ್ತೆ ➤ ಅಪಹರಣ ಶಂಕೆ ವ್ಯಕ್ತಪಡಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಕಡಬ, ನ.29. ದನ ಮೇಯಿಸಲೆಂದು ಗುಡ್ಡೆಗೆ ತೆರಳಿದ್ದ ಯುವಕನೋರ್ವ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆಲಂಕಾರಿನಿಂದ ವರದಿಯಾಗಿದೆ. ನಾಪತ್ತೆಯಾಗಿರುವ ಯುವಕನನ್ನು ಆಲಂಕಾರು ಗ್ರಾಮದ ಉಜುರುಳಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ (17) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ದನ ಮೇಯಿಸಲೆಂದು ಗುಡ್ಡೆಗೆ ತೆರಳಿದ್ದ ಈತ ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಪೋಷಕರು ತನ್ನ ಮಗನನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತಪಡಿಸಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಯುವಕ ನಾಪತ್ತೆ ➤ ಅಪಹರಣ ಶಂಕೆ ವ್ಯಕ್ತಪಡಿಸಿದ ಪೋಷಕರು Read More »

ಕರಾವಳಿ
Scroll to Top