ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ಸಂವಿಧಾನ ಮುಖ್ಯ ಪಾತ್ರ ನಿರ್ವಹಿಸುತ್ತದೆ
(ನ್ಯೂಸ್ ಕಡಬ) newskadaba.com, ಮಂಗಳೂರು , ನ.30. ನಮ್ಮ ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ನಮ್ಮ ಸಂವಿಧಾನ ಮಹತ್ವಪೂರ್ಣ ಮತ್ತು ಮುಖ್ಯಪಾತ್ರವನ್ನೇ ನಿರ್ವಹಿಸುತ್ತದೆ. ದೇಶದ ಪ್ರತಿಯೊಬ್ಬ ಪ್ರಜೆಯು ಘನತೆ, ಸ್ವಾತಂತ್ರ್ಯ, ಸ್ವಾಭಿಮಾನದಿಂದ ಬಾಳಲು ಸಂವಿಧಾನ ದಾರಿ ದೀಪವಿದ್ದಂತೆ ಎಂದು ಮಂಗಳೂರು ವಲಯದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ,ಅಪ್ಪಾಜಿ ಗೌಡ ಎಸ್.ಬಿ ಹೇಳಿದರು. ಬುಧವಾರ ಕಾಲೇಜು ಶಿಕ್ಷಣ ಇಲಾಖೆ, ದ.ಕ ಜಿಲ್ಲಾಡಳಿತ ಮತ್ತು ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಜಂಟಿ […]
ದೇಶದಲ್ಲಿ ಸಮಾನತೆ, ಏಕತೆಯನ್ನು ರೂಪಿಸುವಲ್ಲಿ ಸಂವಿಧಾನ ಮುಖ್ಯ ಪಾತ್ರ ನಿರ್ವಹಿಸುತ್ತದೆ Read More »
ಕರಾವಳಿ



