ಕರಾವಳಿ

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಸಿರಿ ತೋಟಗಾರಿಕೆ ಸಂಘದ ವತಿಯಿಂದ ಡಿಸೆಂಬರ್ 7 ರಂದು ಬೋನ್ಸಾಯಿ ತರಬೇತಿ ಕಾರ್ಯಕ್ರಮವನ್ನು ಬಾಲಭವನ  (ಕದ್ರಿ ಉದ್ಯಾನವನದ ಹತ್ತಿರ) ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಡಿಸೆಂಬರ್ 6ರೊಳಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ: 9845523944 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಹಾಗೂ ಕಾರ್ಯದರ್ಶಿಗಳು  ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಡಿ.7- ಬೋನ್ಸಾಯಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಮತ್ತು ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ಚಾಲಕರನ್ನು ಗುರುತಿಸಿ ಪುರಸ್ಕಾರ ನೀಡಲು ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಡಿಸೆಂಬರ್ 20 ರ ತನಕ ವಿಸ್ತರಿಸಲಾಗಿದೆ. ನೋಂದಾಯಿತ ಯೂನಿಯನ್/ಸಂಘಗಳು ಚಾಲಕರ ವಿವರಗಳನ್ನು ದಾಖಲೆಗಳೊಂದಿಗೆ ಶಿಫಾರಸು ಮಾಡಬಹುದು. ಹೆಚ್ಚಿನ ವಿವರಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಂಬಂದಿಸಿದ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಸಂಪರ್ಕಿಸಲು ಸದಸ್ಯ ಕಾರ್ಯದರ್ಶಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ದ.ಕ.ಜಿಲ್ಲೆ ಹಾಗೂ

ಪ್ರಾಮಾಣಿಕ ಚಾಲಕರಿಗೆ ಪುರಸ್ಕಾರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »

ಕರಾವಳಿ

ಸ್ವಯಂ ಉದ್ಯೋಗ- ಸಹಾಯಧನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.29.   ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ರೂ.1.20 ಲಕ್ಷ ವಾರ್ಷಿಕ ಆದಾಯ ಮಿತಿ ಹೊಂದಿರುವ 18 ರಿಂದ 45 ವರ್ಷ ಪ್ರಾಯದ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮುಖಾಂತರ ಸಾಲ ಮತ್ತು ಬಡ್ಡಿ ಸಹಾಯಧನ ನೆರವು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10 ರೊಳಗಾಗಿ ಕಚೇರಿ ಸಮಯದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶವನ್ನು ಸಂಪರ್ಕಿಸಿ ಪ್ರಯೋಜನ

ಸ್ವಯಂ ಉದ್ಯೋಗ- ಸಹಾಯಧನ Read More »

ಕರಾವಳಿ

ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29. ಲೋಕಸಭಾ ಚುನಾವಣೆ ಮತ್ತು ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಸಮಯದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರು ಪ್ಲೆಕ್ಸ್ ಗಳನ್ನು ಈಗಾಗಲೇ ತೆರವುಗೊಳಿಸಲಾಗಿರುತ್ತದೆ. ಆದರೆ ಚುನಾವಣೆ ಮುಗಿದ ತಕ್ಷಣವೇ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲೆಕ್ಸ್ ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸಿರುವುದು ನಗರದ ಸ್ವಚ್ಚತೆ, ಸುರಕ್ಷತೆಗೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತಿದೆ. ಕರ್ನಾಟಕ ತೆರೆದ ಜಾಗ ತಡೆಕಾಯ್ದೆ 1981 ಮತ್ತು ಸರಕಾರದ ಅಧಿಸೂಚನೆ ಸಂಖ್ಯೆ ಅಪಜೀ 17/ಇಪಿಸಿ 2012 ಬೆಂಗಳೂರು, ಮಾರ್ಚ್ 11, 2016 ನೇ ಮಾಹೆಯ ಅನ್ವಯ

ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್ Read More »

ಕರಾವಳಿ

ಬೈಕಂಪಾಡಿ ಕೈಗಾರಿಕಾ ಪ್ರದೇಶ : ಸಮಗ್ರ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.29.  ಬೈಕಂಪಾಡಿ ಕೈಗಾರಿಕಾ ಪ್ರದೇಶಗಳಲ್ಲಿ ಆಗಾಗ್ಗೆ ನೆರೆ ಬರುವ ಕಾರಣ ಕೈಗಾರಿಕಾ ಘಟಕಗಳಿಗೆ ನಷ್ಟವಾಗುವ ದೃಷ್ಟಿಯಿಂದ ಆ ನೆರೆ ಪ್ರದೇಶಗಳ ಕುರಿತು ಸಮೀಕ್ಷೆ ನಡೆಸಬೇಕು, ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ನೀರು ಹರಿಯುವ ಚರಂಡಿಗಳನ್ನು ಮರುವಿನ್ಯಾಸಗೊಳಿಸುವ ಸೂಕ್ತ ಪ್ರಸ್ತಾವನೆ ತಯಾರಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಸೂಚಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಾಲ್‍ನಲ್ಲಿ ನಡೆದ ಕೈಗಾರಿಕಾ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಮಳೆ ನೀರು

ಬೈಕಂಪಾಡಿ ಕೈಗಾರಿಕಾ ಪ್ರದೇಶ : ಸಮಗ್ರ ಸಮೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್

 (ನ್ಯೂಸ್ ಕಡಬ) newskadaba.com,ಮಂಗಳೂರು , ನ.29.  ಕನ್ನಡ ಭಾಷೆ ಕಲಿಸದ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸದ ಸಿಬಿಎಸ್‍ಇ ಸಿಲಬಸ್ ಹೊಂದಿರುವ ಶಾಲೆಗಳಿಗೆ ನೋಟೀಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ರೂಪಾ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸಿಬಿಎಸ್‍ಇ ಶಿಕ್ಷಣ ವ್ಯವಸ್ಥೆಯ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಬೇಕಿದೆ. ಆದರೆ, ನಗರದ ಕೆಲವು ಸಿಬಿಎಸ್‍ಇ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಕಲಿಸುತ್ತಿರುವ ಬಗ್ಗೆ

ಕನ್ನಡ ಕಲಿಸದ ಸಿಬಿಎಸ್‍ಇ ಶಾಲೆಗಳಿಗೆ ನೋಟೀಸ್ Read More »

ಕರಾವಳಿ

ಬಂಟ್ವಾಳ: ಬೆಳ್ಳಂಬೆಳಗ್ಗೆ ಪತಿ, ಪತ್ನಿಗೆ ತಲವಾರಿನಿಂದ ಇರಿತ ➤ ಮೂವರ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.29. ಮನೆಗೆ ನುಗ್ಗಿದ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆತನ ಪತ್ನಿಗೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ಪರಾರಿಯಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಗಾಯಾಳುಗಳನ್ನು ಫರಂಗಿಪೇಟೆ ಸಮೀಪದ ಮೇರಮಜಲು ನಿವಾಸಿ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಪ್ರಭು ಹಾಗೂ ಅವರ ಪತ್ನಿ ಶೋಭಾ ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆಯ ವೇಳೆ ಮೇರಮಜಲು ನಿವಾಸಿ ಪ್ರಸಾದ್ ಬೆಳ್ಚಾಡ ಮತ್ತು ಅತನ ಇಬ್ಬರು ಸ್ನೇಹಿತರು ಯೋಗೀಶ್ ಪ್ರಭು ಅವರ ಮನೆಗೆ

ಬಂಟ್ವಾಳ: ಬೆಳ್ಳಂಬೆಳಗ್ಗೆ ಪತಿ, ಪತ್ನಿಗೆ ತಲವಾರಿನಿಂದ ಇರಿತ ➤ ಮೂವರ ತಂಡದಿಂದ ಕೃತ್ಯ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 28)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 28) ವೀಡಿಯೋಗಾಗಿ??ಕ್ಲಿಕ್ ಮಾಡಿ  

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 28) Read More »

ಕರಾವಳಿ

ಕಡಬ: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.28. ಕೆಲಸಕ್ಕೆಂದು ತೆರಳಿದ್ದ ಕಡಬದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಈ ಬಗ್ಗೆ ಆಕೆಯ ತಾಯಿ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾದ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬೇರಿಕೆ ನಿವಾಸಿ ಮೋನಪ್ಪ ಕುಂಬಾರ ಎಂಬವರ ಪುತ್ರಿ ಕು| ಶ್ವೇತಾ ಎಂದು ಗುರುತಿಸಲಾಗಿದೆ. ಈಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನಗೆ ಕೆಲಸ‌ ಸಿಕ್ಕಿದೆಯೆಂದು ಹೇಳಿ ಕಳೆದ ಆಗಸ್ಟ್ 12 ರಂದು ಮನೆಯಿಂದ ತೆರಳಿದ್ದು, ಆ ಬಳಿಕ ತಿಂಗಳಲ್ಲಿ ಒಂದು

ಕಡಬ: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ Read More »

ಕರಾವಳಿ

ನಾಳೆ (29) ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ನ.28. ಸರಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಾರ್ಷಿಕೋತ್ಸವ ಸಮಾರಂಭವು ನಾಳೆ (ನ.29) ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವು ಪೂರ್ವಾಹ್ನ 9:30 ಕ್ಕೆ ಹಾಗೂ ಅಪರಾಹ್ನ 2 ರಿಂದ  ಸಾಂಸ್ಕೃತಿಕ ಕಾರ್ಯಕ್ರಮವು ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಪಿ ವರ್ಗೀಸ್ ರವರು ಉದ್ಘಾಟನೆಯನ್ನು ಮಾಡಲಿದ್ದು, ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಬು ಮುಗೇರ ಧ್ವಜಾರೋಹಣಗೈಯಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ

ನಾಳೆ (29) ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ Read More »

ಕರಾವಳಿ
Scroll to Top