ಕರಾವಳಿ

ಅಮ್ಮಾ ಊರು ಏನೇ ಅಂದರೂ ನೀನು ನನ್ನ ದೇವರು

(ನ್ಯೂಸ್ ಕಡಬ) newskadaba.com  ನ.28.  “ತಾಯಿ ಪ್ರೀತಿ ಅಮೂಲ್ಯವಾದದ್ದು…” ಅವಳು ತೋರುವ ಪ್ರೀತಿಯನ್ನು ಯಾರಿಂದಲೂ ಕೊಡಲು ಸಾಧ್ಯವಿಲ್ಲ. ತಾಯಿ-ಮಕ್ಕಳ ಬಾಂಧವ್ಯಕ್ಕೆ ಬೆಲೆ ಕಟ್ಟಲಾಗದು. ಮಕ್ಕಳು ಶಾಲೆಯಿಂದ ಬರುವಾಗ ತಡವಾದರಂತೂ ಕಾದು ನಿಲ್ಲುವ ಅಮ್ಮ, ದೂರದೂರಿನಲ್ಲಿ ಕೆಲಸಕ್ಕಿರುವ ಮಕ್ಕಳು ಯಾವಾಗಾದರೂ ಮನೆಗೆ ಬಂದರೆ ಅತಿಥಿಗಳಂತೆ ಸತ್ಕರಿಸುವ ತಾಯಿ, ಆಕೆ ಮಕ್ಕಳಿಗಾಗಿ ಮಾಡುವ ತ್ಯಾಗ ವರ್ಣಿಸಲಸಾಧ್ಯ… ಆದರೆ ಇಲ್ಲೊಬ್ಬ ಮಗ 40 ವರ್ಷಗಳ ನಂತರ ತಿರುಗಿ ಬಂದರೆ…? ತಮಿಳುನಾಡು ತಂಜಾವೂರಿನ ಕಲಿಯಮೂರ್ತಿ ಹಾಗೂ ಧನಲಕ್ಷ್ಮಿ ದಂಪತಿಗಳು ಸುಮಾರು 40 ವರ್ಷಗಳ […]

ಅಮ್ಮಾ ಊರು ಏನೇ ಅಂದರೂ ನೀನು ನನ್ನ ದೇವರು Read More »

ಕರಾವಳಿ

ಹಿಂದೂಸ್ಥಾನ್ ಪೆಟ್ರೋಲಿಯಂ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

 (ನ್ಯೂಸ್ ಕಡಬ) newskadaba.com, ಉದ್ಯೋಗ ಮಾಹಿತಿ, ನ.28. ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ ಕೇಂದ್ರ ಸಾರ್ವಜನಿಕ ವಲಯ ಉದ್ಯಮ ಅಧಿಕಾರಿ, ವ್ಯವಸ್ಥಾಪಕ ಸಹಿತ ವಿವಿಧ ಹುದ್ದೆಗಳು ಖಾಲಿ ಇವೆ. ಎಮ್‌ಇ, ಎಂಟೆಕ್‌, ವಿಜ್ಞಾನ ಕ್ಷೇತ್ರದಲ್ಲಿ ಪಿಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್‌ 31. hindustanpetroleum.com

ಹಿಂದೂಸ್ಥಾನ್ ಪೆಟ್ರೋಲಿಯಂ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಗೃಹರಕ್ಷಕರ ವೃತ್ತಿಪರ ಕ್ರೀಡಾ ಕೂಟ ಘಟಕದ 5 ಗೃಹರಕ್ಷಕರು ಜಿಲ್ಲಾ ಮಟ್ಟದಿಂದ ಪಶ್ಚಿಮ ವಲಯ ಮಟ್ಟಕ್ಕೆ ಆಯ್ಕೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28.  ಜಿಲ್ಲಾ ಗೃಹ ರಕ್ಷಕ ದಳದ ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ವೃತ್ತಿಪರ ಗೃಹ ರಕ್ಷಕರ ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ಘಟಕದ ಐದು ಗೃಹ ರಕ್ಷಕರು ಜಿಲ್ಲಾ ಮಟ್ಟದಿಂದ ಪಶ್ಚಿಮ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಹಮ್ಮದ್ ಇಕ್ಬಾಲ್, ಚರಣ್ .ಎಂ., ಜುನೈದ್, ಸೂರಜ್ ಹೆಗ್ಡೆ, ಗೃಹ ರಕ್ಷಕಿ ಸುಖಿತಾ ಶೆಟ್ಟಿ, ಘಟಕದ ಐದು ಗೃಹರಕ್ಷಕರು ಜಿಲ್ಲಾ ಮಟ್ಟದಿಂದ ಪಶ್ಚಿಮ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಐದು ಗೃಹ ರಕ್ಷಕರು ಡಿಸೆಂಬರ್

ಗೃಹರಕ್ಷಕರ ವೃತ್ತಿಪರ ಕ್ರೀಡಾ ಕೂಟ ಘಟಕದ 5 ಗೃಹರಕ್ಷಕರು ಜಿಲ್ಲಾ ಮಟ್ಟದಿಂದ ಪಶ್ಚಿಮ ವಲಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ – ವಾರ್ಷಿಕೋತ್ಸವ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಮಹಾನಗರದ ಶಕ್ತಿನಗರದಲ್ಲಿರುವ ಶಕ್ತಿ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 30 ರಂದು ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ಮಹಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ವಿಕಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್, ಕ್ರೆಡಾಯಿ ಮಂಗಳೂರು ಇದರ ಅಧ್ಯಕ್ಷ ಡಿ.ಬಿ ಮೆಹ್ತಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಎಂ. ಆರ್.ಪಿ.ಎಲ್‍ನ ನಿವೃತ್ತ ಉಪಾಧ್ಯಕ್ಷ ಹಾಗೂ ಶಿಕ್ಷಣ ತಜ್ಞ ವಿ.ಕೆ ತಾಳಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಪೂರ್ವ ಪ್ರಾಥಮಿಕ ಶಾಲೆಯ ಸಾಂಸ್ಕತಿಕ

ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳಲ್ಲಿ – ವಾರ್ಷಿಕೋತ್ಸವ Read More »

ಕರಾವಳಿ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ

(ನ್ಯೂಸ್ ಕಡಬ) newskadaba.com, ಮಂಗಳೂರು , ನ.28.  ಬೆಳ್ಮ ಗ್ರಾಮ ಪಂಚಾಯತ್‍ನ ಹಳೆ ಕಟ್ಟಡ ಕೆಡಹುವ ಬಗ್ಗೆ ಬಹಿರಂಗ ಏಲಂ ಏರ್ಪಡಿಸಲಾಗಿದ್ದು, ಆಸಕ್ತರಿಂದ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಫಾರ್ಮ್ ಸಲ್ಲಿಸಲು ಪ್ರಾರಂಭದ ದಿನ ಡಿಸೆಂಬರ್ 4. ಟೆಂಡರ್ ಫಾರ್ಮ್ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 5. ಡಿಸೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬಹಿರಂಗ ಏಲಂ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳ್ಮ ಗ್ರಾಮ ಪಂಚಾಯತ್ ಕಾರ್ಯಾಲಯ ದೇರಳಕಟ್ಟೆ ಮಂಗಳೂರು ದೂರವಾಣಿ ಸಂಖ್ಯೆ

ಬೆಳ್ಮ ಗ್ರಾ.ಪಂ- ಬಹಿರಂಗ ಏಲಂ Read More »

ಕರಾವಳಿ

ಕಿನ್ಯಾ ಗ್ರಾ.ಪಂ- ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.28.    2019-20 ನೇ ಸಾಲಿನ ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನಕ ಮೂಗೇರ್ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಸಿ ಟಿವಿ ಕ್ಯಾಮರಾ ಸಾಮಾಗ್ರಿಗಳ ಖರೀದಿ ಮತ್ತು ಅಳವಡಿಕೆಗೆ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಫಾರ್ಮ್‍ಗಳನ್ನು ಡಿಸೆಂಬರ್ 4ರಂದು ಸಂಜೆ 4 ಗಂಟೆಯವರೆಗೆ ಪಡೆಯಬಹುದು. ಭರ್ತಿ ಮಾಡಿದ ಟೆಂಡರನ್ನು ಸ್ವೀಕರಿಸುವ ದಿನ ಡಿಸೆಂಬರ್ 5 ಸಂಜೆ 4 ಗಂಟೆಯವರೆಗೆ. ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ಕಿನ್ಯಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ

ಕಿನ್ಯಾ ಗ್ರಾ.ಪಂ- ಟೆಂಡರ್ ಆಹ್ವಾನ Read More »

ಕರಾವಳಿ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು , ನ.28.   ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ  ಮಂಗಳೂರು, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಮುಂಚಿತವಾಗಿ ಬೆಳಿಗ್ಗೆ 9 ಗಂಟೆಗೆ ವಿಶೇಷ

ಡಿ.3- ವಿಶ್ವ ವಿಕಲಚೇತನರ ದಿನಾಚರಣೆ Read More »

ಕರಾವಳಿ

ಸಮಾಜದ ಸೈನಿಕರಾಗಿ ಗೃಹ ರಕ್ಷಕದಳ-ಜಿಲ್ಲಾ ವಾರ್ತಾಧಿಕಾರಿ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಗಡಿಯಲ್ಲಿ ದೇಶ ಕಾಯುವ ಯೋಧರಂತೆ, ಸಮಾಜದ ಸೈನಿಕರಾಗಿ ಗೃಹ ರಕ್ಷಕದಳ ಕಾರ್ಯ ನಿರ್ವಹಿಸುತ್ತಿದೆ ಎಂದು ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಷಾ ಹೇಳಿದರು. ಬುಧವಾರ ಜಿಲ್ಲಾ ಗೃಹ ರಕ್ಷಕದಳ ಕಚೇರಿ ಆವರಣ, ಮೇರಿಹಿಲ್ ಇಲ್ಲಿ ನಡೆದ ದ.ಕ ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ-2019 ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.  ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆ, ಸಂಚಾರ ನಿರ್ವಹಣೆ ಹಾಗೂ ವಿಪತ್ತುಗಳ ಸಂದರ್ಭದಲ್ಲಿ ಗೃಹರಕ್ಷಕರು ಶ್ಲಾಘನೀಯ

ಸಮಾಜದ ಸೈನಿಕರಾಗಿ ಗೃಹ ರಕ್ಷಕದಳ-ಜಿಲ್ಲಾ ವಾರ್ತಾಧಿಕಾರಿ Read More »

ಕರಾವಳಿ

ನ.30- ಜಿಲ್ಲಾಮಟ್ಟದ ಉದ್ಯೋಗ ಮೇಳ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28.   ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮಂಗಳೂರು, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರ ಇದರ ವತಿಯಿಂದ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ, ಎಂ.ಆರ್.ಪಿ.ಎಲ್ ಮಂಗಳೂರು, ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಮಹಿಮಾ ಪೌಂಡೇಶನ್ (ರಿ) ಬಂಟ್ವಾಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 30 ರಂದು ಬೆಳಿಗ್ಗೆ 9.30 ರಿಂದ 4.30 ಗಂಟೆವರೆಗೆ ಜಿಲ್ಲಾಮಟ್ಟದ “ಉದ್ಯೋಗ ಮೇಳ”ವನ್ನು ಶ್ರೀರಾಮ ಪ್ರಥಮ ದರ್ಜೆ ಕಾಲೇಜು, ಕಲ್ಲಡ್ಕ ಬಂಟ್ವಾಳ ತಾಲೂಕು ಇಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ

ನ.30- ಜಿಲ್ಲಾಮಟ್ಟದ ಉದ್ಯೋಗ ಮೇಳ Read More »

ಕರಾವಳಿ

ರಸ್ತೆ ಸಂಚಾರದಲ್ಲಿ ಬದಲಾವಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಸ್ಮಾರ್ಟ್‍ ಸಿಟಿ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ಪಾದಚಾರಿಗಳ ಭೂಗತ ಮಾರ್ಗದ ಕಾಮಗಾರಿಯನ್ನು ನಗರದ ಕ್ಲಾಕ್ ಟವರ್ ವೃತ್ತದ ಬಳಿ ಇಂದಿನಿಂದ ಪಾರಂಭಿಸಲಾಗುತ್ತಿದೆ. ಆದುದರಿಂದ ನಗರದ ಎ.ಬಿ.ಶೆಟ್ಟಿ ಸರ್ಕಲ್‍ನಿಂದ ಗಡಿಯಾರ ಗೋಪುರದ ಕಡೆಗೆ ಹಾದು ಹೋಗುವ ರಸ್ತೆಯನ್ನು ಮುಚ್ಚಲಾಗುವುದು.  ಸಾರ್ವಜನಿಕರು ಎ.ಬಿ.ಶೆಟ್ಟಿ ಸರ್ಕಲ್‍ನಿಂದ ಎಡಕ್ಕೆ ತಿರುಗಿ ಹಾಮಿಲ್ಟನ್ ವೃತ್ತ ಮತ್ತು ರಾವ್ & ರಾವ್ ವೃತ್ತವಾಗಿ ಗಡಿಯಾರ ಗೋಪುರದ ಕಡೆಗೆ ಪ್ರಯಾಣಿಸಲು ರಸ್ತೆ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಸಾರ್ವಜನಿಕರು ಕಾಮಗಾರಿ ಮುಗಿಯುವವರೆಗೆ

ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ
Scroll to Top