ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ 2019 ನೇ ಡಿಸೆಂಬರ್ ನಲ್ಲಿ ನಡೆಯುವ ನೇತ್ರ ಪರೀಕ್ಷಾ ಶಿಬಿರಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಲಾಗಿದೆ. ಡಿಸೆಂಬರ್ 3 ರಂದು ದೈಗೋಳಿ ಸತ್ಯ ಸಾಯಿ ಮಂದಿರ, 10ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, 13ರಂದು ಕಡಬ, 17ರಂದು ಉಪ್ಪಿನಂಗಡಿ ವ್ಯಾಪ್ತಿ, 20ರಂದು ನೆರಿಯಾ, ಬೆಳ್ತಂಗಡಿ, 24ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ವಾಮದಪದವು, 27ರಂದು ಪ್ರಾಥಮಿಕ ಆರೋಗ್ಯ […]

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಮೌಂಟನ್ ವ್ಯೂ ಅಸ್ವಾಲಿಹಾ ಶರೀಅತ್ & ಪಿ.ಯು.ಕಾಲೇಜ್ ನಲ್ಲಿ “ಗ್ಲೋ-2019” ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಪುತ್ತೂರು , ನ.28.   ಸಾಲ್ಮರ ಮೌಂಟನ್ ವ್ಯೂ ಮಹಿಳಾ ಶರೀಅತ್ ಮತ್ತು ಪಿ.ಯು.ಕಾಲೇಜ್ ನಲ್ಲಿ ಈದ್ ಮೀಲಾದ್ ಮತ್ತು ಕಾಲೇಜ್ ಡೆ ಪ್ರಯುಕ್ತ ‘ಗ್ಲೋ-2019’ ಕಾರ್ಯಕ್ರಮವು ಕಾಲೇಜ್ ಸಭಾಂಗಣದಲ್ಲಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಅವರು ಮಹಿಳೆಯರು ಲೌಕಿಕ ಶಿಕ್ಷಣದ ಜೊತೆಗೆ ಉನ್ನತ ಧಾರ್ಮಿಕ ಶಿಕ್ಷಣವನ್ನೂ ಪಡೆದಾಗ ಅವರಿಂದ ಉತ್ತಮ ಸುಸಂಸ್ಕೃತ ಕುಟುಂಬ ಕಟ್ಟಲು ಸಾಧ್ಯವಾಗುವುದು ಎಂದರು.

ಮೌಂಟನ್ ವ್ಯೂ ಅಸ್ವಾಲಿಹಾ ಶರೀಅತ್ & ಪಿ.ಯು.ಕಾಲೇಜ್ ನಲ್ಲಿ “ಗ್ಲೋ-2019” ಕಾರ್ಯಕ್ರಮ Read More »

ಕರಾವಳಿ

ನೆಲ್ಯಾಡಿ ಕಾರು ಕಳ್ಳತನ

 (ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ , ನ.28.  ಮನೆಯ ಶೆಡ್ ನಲ್ಲಿದ್ದ ಕಾರು ಹಾಗೂ ಮನೆಯೊಳಗಿದ್ದ ಎರಡು ಮೊಬೈಲ್ ಫೋನ್ ಗಳನ್ನು ಕಳವುಗೈದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪದ್ದಡ್ಕ ನಿವಾಸಿ ಸುನಿತ ಎಂಬವರಿಗೆ ಬೆಳಗಿನ ಜಾವ 03.30 ಗಂಟೆಗೆ ಎಚ್ಚರವಾಗಿ ನೋಡಿದಾಗ,ಮೊಬೈಲ್ ಫೋನು ಕಾಣಿಸದೆ ಇದ್ದು, ಹಿಂಬಾಗಿಲು ತೆರೆದಿತ್ತು. ಹೊರಗೆ ಬಂದು ಕಾರು ಶೆಡ್ಡು ನೋಡಿದಾಗ ಶೆಡ್ನಲ್ಲಿ ಇರಿಸಿದ ಮಾರುತಿ ಅಲ್ಟೋ 800 ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು

ನೆಲ್ಯಾಡಿ ಕಾರು ಕಳ್ಳತನ Read More »

ಕರಾವಳಿ

ನೆಲ್ಯಾಡಿ: ರಸ್ತೆಗುರುಳಿದ ಬೈಕ್ ➤ ಶಾಲಾ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.28. ಬೈಕೊಂದು ಸ್ಕಿಡ್ ಆಗಿ ರಸ್ತೆಗುರುಳಿದ ಪರಿಣಾಮ ಸಹ ಸವಾರ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರದಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೋಲ್ಪೆ ನಿವಾಸಿ, ನೆಲ್ಯಾಡಿಯ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಕಿರಣ್ ಸಹ ಸವಾರನಾಗಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಗೋಳಿತೊಟ್ಟು ಸಮೀಪ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಹ ಸವಾರ ಗಂಭೀರ ಗಾಯಗೊಂಡಿದ್ದಾನೆ. ಕಿರಣ್ ನನ್ನು ತಕ್ಷಣವೇ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ

ನೆಲ್ಯಾಡಿ: ರಸ್ತೆಗುರುಳಿದ ಬೈಕ್ ➤ ಶಾಲಾ ವಿದ್ಯಾರ್ಥಿ ಮೃತ್ಯು Read More »

ಕರಾವಳಿ

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಂತರ ಮುಂದೇನು ?

(ನ್ಯೂಸ್ ಕಡಬ) newskadaba.com,  ನ.28. ಶೈಕ್ಷಣಿಕ ಮತ್ತು ವೃತ್ತಿಪರವಾಗಿ ಇತ್ತೀಚಿನ ದಿನಗಳಲ್ಲಿ ಪ್ಯಾರಾಮೆಡಿಕಲ್  ಕೋರ್ಸ್ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತಿದ್ದು, ವೈದ್ಯಕೀಯ ಕ್ಷೇತ್ರವು ದಿನದಿಂದ ದಿನಕ್ಕೆ ಹೆಚ್ಚು ಬೆಳವಣಿಗೆಯಾಗುತ್ತಿದ್ದು, ಉದ್ಯೋಗಗಳಿಗೆ ಅವಕಾಶಗಳು ಇರುವುದರಿಂದ ಇದು ಉದ್ಯೋಗವನ್ನು ಸೃಷ್ಟಿಸುವ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇದು ಕೇವಲ ಮೂರು ವರ್ಷದ ಕೋರ್ಸ್ ಆಗಿದೆ. ಎಸೆಸೆಲ್ಸಿ ಮತ್ತು ಪಿಯುಸಿ ಕಲಿತ ಬಳಿಕ ಮುಂದೇನು? ಎಂಬ ಯೋಚನೆ ವಿದ್ಯಾರ್ಥಿಗಳನ್ನು ಹಾಗೂ ಹೆತ್ತವರನ್ನು ಕಾಡುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹೆಚ್ಚಿನ ಬೇಡಿಕೆ ಹೊಂದಿದ್ದು, ವಿದ್ಯಾರ್ಥಿಗಳು

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಂತರ ಮುಂದೇನು ? Read More »

ಕರಾವಳಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಕುಂತೂರು, ನ.28.  ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳಿಗೆ “ಸಮಯ ನಿರ್ವಹಣೆ” ಎಂಬ  ಶೀರ್ಷಿಕೆಯಡಿಯಲ್ಲಿ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಮಯ ನಿರ್ವಹಣೆಯ ಕುರಿತಂತೆ ಸವಿವರವಾದ ಮಹಿತಿಗಳೊಂದಿಗೆ ಕಾರ್ಯಗಾರ ನಡೆಸಿಕೊಟ್ಟರು. ಬಿ.ಎಡ್. ಪ್ರಶಿಕ್ಷಣಾರ್ಥಿ ಕುಮಾರಿ ಹರ್ಷಿತಾ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ತೃಪ್ತಿ ಎಮ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರಿಮತಿ ಉಷಾ ಎಮ್. ಎಲ್ ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದು, ಕಾರ್ಯಗಾರದಲ್ಲಿ ಸಹಕರಿಸಿದರು.

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ Read More »

ಕರಾವಳಿ

ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಅಜ್ಜಿ ಊಟ ಮಾಡಲು ಹೇಳಿ ಬೈದರು ಎಂಬ ಕಾರಣಕ್ಕೆ 10 ವರ್ಷ ಪ್ರಾಯದ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಮುಲ್ಕಿಯ ಐಕಳ ಸಮೀಪದ ಕಮ್ಮಜೆ ನಿವಾಸಿ, ಕಿನ್ನಿಗೋಳಿಯ ಖಾಸಗಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧ್ರುವಿ(10) ಎಂದು ಗುರುತಿಸಲಾಗಿದೆ. ಬಾಲಕಿಯ ಅಜ್ಜಿ ಊಟ ಮಾಡದೆ ಇದ್ದ ಧ್ರುವಿಯನ್ನು ವಿಚಾರಿಸಿದ್ದಕ್ಕಾಗಿ ಕೋಪಗೊಂಡ ಬಾಲಕಿ ಕೊರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ

ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27)

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) Read More »

ಕರಾವಳಿ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ನ.27. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬುಧವಾರದಂದು ಕಡಬ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದುದರಿಂದ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ನ.27. ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‍ರವರು ಬುಧವಾರದಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದರು. ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಸಿದ್ದತಾ ಕಾರ್ಯಕ್ರಮಗಳ ಪರಿಶೀಲನೆ ನಡೆಸಿ ಮಂಗಳೂರಿಗೆ ಹಿಂದಿರುಗುವ ವೇಳೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದ ಬಳಿಕ ತೆರಳಿದರು. ತಾಲೂಕು ತಹಶೀಲ್ದಾರ್ ಜಾನ್‍ಪ್ರಕಾಶ್ ರೋಡ್ರೀಗಸ್ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಾಲೂಕು ಉಪತಹಶೀಲ್ದಾರರಾದ ನವ್ಯ, ಮನೋಹರ ಕೆ.ಟಿ., ಕಂದಾಯ ನಿರೀಕ್ಷಕ ಅವಿನ್‍ರಂಗತ್ತಮಲೆ, ಪ್ರಥಮ ದರ್ಜೆ ಗುಮಾಸ್ತೆ ಭಾರತಿ, ಸಿಬ್ಬಂದಿಗಳಾದ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ Read More »

ಕರಾವಳಿ
Scroll to Top