ಕರಾವಳಿ

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಭಾರತದೇಶವು ಹಲವಾರು ಧರ್ಮ, ಭಾಷೆ, ಸಂಸ್ಕೃತಿ , ಆಚಾರ-ವಿಚಾರಗಳನ್ನು ಒಳಗೊಂಡ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ದೇಶದಲ್ಲಿ ಒಗ್ಗಟ್ಟು ಹಾಗೂ ಶಾಂತಿಯುತ ಸಮಾಜ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಡಾ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನ ರಚನೆಯಾಯಿತು. ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಮುಂದುವರೆಯುತ್ತಿರುವ ನಮ್ಮದೇಶದಲ್ಲಿ ಶಿಸ್ತು, ಮಾನವೀಯ ಮೌಲ್ಯಗಳ ಅಗತ್ಯವೂ ಇದೆ. ಆದ್ದರಿಂದ ಈ ಸಂವಿಧಾನ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿ ಬದುಕಬೆಕು ಎಂದು ಶಕ್ತಿನಗರದ ಶಕ್ತಿ […]

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ Read More »

ಕರಾವಳಿ

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಸುಳ್ಯ. ನ.27. ಅರಂತೋಡಿನಲ್ಲಿ ರಾಷ್ಟೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24 ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಸ್ವಚ್ಛತಾ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರಿಮತಿ ಲಿಲಾವತಿ ಕೊಡಂಕೇರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ Read More »

ಕರಾವಳಿ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು

 (ನ್ಯೂಸ್ ಕಡಬ) newskadaba.com, ಕಡಬ, ನ.27.  ಬಲ್ಯ ಗ್ರಾಮದ ಕಲ್ಲೇರಿ ನಿವಾಸಿ ಆನಂದ ಗೌಡ ಎಂಬವರ ಪುತ್ರ, ಅಯ್ಯಪ್ಪ ಮಾಲಾಧಾರಿಯಾಗಿದ್ದ ಚಂದ್ರಶೇಖರ ಗೌಡ (27ವ.)  ಮಂಗಳವಾರದಂದು ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿರುವ ಚಂದ್ರಶೇಖರವರು ನ.21 ರಂದು ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಶಬರಿಮಲೆ ಯಾತ್ರೆ ಮಾಡಲು ಮಾಲೆ ಹಾಕಿದ್ದರು, ಇವರು ಜಾಂಡಿಸ್‍ನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರಿನ ಕಣಚೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಂದ್ರಶೇಖರವರು ನ.25ರಿಂದ ಅಸೌಖ್ಯದಿಂದ ಬಳಲುತ್ತಿದ್ದು ನ.26ರಂದು ಮುಂಜಾನೆ ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಇತರ ಅಯ್ಯಪ್ಪ ಮಾಲಾಧಾರಿಯವರೊಂದಿಗೆ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು Read More »

ಕರಾವಳಿ

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ನ.27.  ರವೆ ಟೋಸ್ಟ್ ಮಾಡಲು ಬೇಕಾಗುವ ಸಾಮಾಗ್ರಿಗಳು…… ಬ್ರೆಡ್ ಸ್ಲೈಸ್  – 8-10 ಸೂಜಿ ರವೆ – 150 ಗ್ರಾಂ ಮೊಸರು – 100 ಗ್ರಾಂ ನೀರು – ಅಗತ್ಯಕ್ಕೆ ಬೇಕಾದಷ್ಟು ಕಪ್ಪು ಕಾಳು ಮೆಣಸು – ½ ಟೇಬಲ್ ಚಮಚ ಉಪ್ಪು – ರುಚಿಗೆ ತಕ್ಕಷ್ಟು ಸಕ್ಕರೆ – 1 ಟೇಬಲ್ ಚಮಚ ದೊಡ್ಡ ಗಾತ್ರದ ಟೊಮ್ಯಾಟೋ – 1 ಹಸಿಮೆಣಸು – ಸ್ವಲ್ಪ ಕ್ಯಾಪ್ಸಿಕಮ್ – ½ ಕಪ್

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ Read More »

ಕರಾವಳಿ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ

(ನ್ಯೂಸ್ ಕಡಬ) newskadaba.com ಮಂಗಳೂರು ನ.27. ಇಲ್ಲಿನ ಪ್ರತಿಷ್ಟಿತ ವಿದ್ಯಾರ್ಥಿ ಸಂಘ “ಅಸ್ಸುಫ್ಫಾ ಫೌಂಡೇಶನ್” ಇದರ ವತಿಯಿಂದ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮತಿಂಗಳ ಭಾಗವಾಗಿ ನಗರದ ಕಾಪಿಕಾಡ್ ನಲ್ಲಿ ನೂರಾರು ಏಡ್ಸ್ ಪೀಡಿತ ಹಾಗೂ ಅಂಗವಿಕಲತೆಯಿಂದ ನರಳುವ ಮಕ್ಕಳನ್ನು ದೈನಂದಿನವಾಗಿ ಸ್ವಂತ ಮಕ್ಕಳಂತೆ ಸಾಕಿ ಸಲಹುತ್ತಿರುವ “ಸ್ನೇಹದೀಪ್” ಸಂಸ್ಥೆಗೆ ತೆರಳಿ ಅಲ್ಲಿನ ಮಕ್ಕಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಿ ಆಚರಿಸಲಾಯಿತು. ಸ್ನೇಹದೀಪ್ ಸಂಸ್ಥೆ ಮಂಗಳೂರಿನಲ್ಲೇ ಕಾರ್ಯಾಚರಿಸುತ್ತಿದ್ದು, ಅಲ್ಲಿಗೆ ಬೇಕಾದಷ್ಟು ಸಹಾಯ ಸಹಕಾರಗಳು ಸಿಗದೇ ಇದ್ದರೂ ದೊಡ್ಡ ಮಟ್ಟದ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ Read More »

ಕರಾವಳಿ

➤➤ ಕವನ ➤ ಉಳಿಸು ಕನ್ನಡವ ✍ ಸಮ್ಯಕ್ತ್. ಹೆಚ್. ಜೈನ್

_____________________________ ~~ಉಳಿಸು ಕನ್ನಡವ~~ “””””””””””””””””””””””””” ಕನ್ನಡಾಂಬೆ ಉದರದಲ್ಲಿ ಹುಟ್ಟಿ ಬೆಳೆದ ಮನುಜರೇ , ಪಟ್ಟು ಹಿಡಿದು ಉಳಿಸಿ ಬೆಳೆಸಿ ನಮ್ಮ ನಾಡ ದೀವಿಗೆ *।* ಚಿಕ್ಕ ಚೊಕ್ಕ ಭಾಷೆಯನ್ನು ಉಳಿಸಿ ನೀವು ಹರಸಿರಿ , ಮುಂದೆ ಬರುವ ಸಂವತ್ಸರಗಳಿಗೆ ಕೊಡುಗೆಯನ್ನು ನೀಡಿರಿ *॥* ನಮ್ಮ ಭಾಷೆ ನಶಿಸುತಿಹುದು ಅನ್ಯ ಭಾಷಾ ಮೋಹದಿ , ಮೋಹಮದವ ತ್ಯಜಿಸಿ ನೀವು ಮಾತೃ ಭಾಷಾ ಪ್ರೇಮದಿ *।* ನಾಡ ಒಲವು ಗರಿಕೆ ಗೆಲುವು ಜಾತಿ -ಬೇಧ ಮರೆಯಿರಿ , ಜಾತಿ-ಗೀತಿ ರೀತಿ

➤➤ ಕವನ ➤ ಉಳಿಸು ಕನ್ನಡವ ✍ ಸಮ್ಯಕ್ತ್. ಹೆಚ್. ಜೈನ್ Read More »

ಕರಾವಳಿ

ಏನಾಜೆಯಲ್ಲಿ ನೂತನ ಮಸೀದಿ ಕಟ್ಟಡಕ್ಕೆ ಶಿಲಾನ್ಯಾಸ

( ನ್ಯೂಸ್ ಕಡಬ) newskadaba.com ಬಂಟ್ವಾಳ, ನ.27. ಮಸ್ಜಿದುಲ್ ಬಿಲಾಲ್ ಮುನೀರುಲ್ ಇಸ್ಲಾಂ ಎಜುಕೇಶನಲ್ ಸೆಂಟರ್ ಏನಾಜೆ ಬುಡೋಳಿಯಲ್ಲಿ ಸ್ಥಾಪನೆಗೊಳ್ಳಲಿರುವ ನೂತನ ಮಸೀದಿಗೆ ಶಿಲಾನ್ಯಾಸ ಕಾರ್ಯಕ್ರಮವು ಬುಧವಾರ ನಡೆಯಿತು. ಮುಖ್ತಾರ್ ತಂಞಲ್ ಕುಂಬೋಲ್ ಶಿಲಾನ್ಯಾಸ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಬಂಬ್ರಾಣ ಉಸ್ತಾದ್ ದುವಾ ಆಶೀರ್ವಚನ ಮಾಡಿದರು. ಹಂಝ ತಂಞಳ್ ಪಾಟ್ರಕೋಡಿ, ಇಬ್ರಾಹೀಂ ದಾರಿಮಿ ಗಡಿಯಾರ, ಅಲಿ ಮದನಿ ಜೋಗಿಬೆಟ್ಟು ಗಡಿಯಾರ, ಮಮ್ತಾಜ್ ಆಲಿ ಕೃಷ್ಣಾಪುರ, ನಾಸಿರ್, ಶರೀಫ್ A.M, ಅಮಾನ್, ಬಾವಾಕ, ರಹಮತ್ ,

ಏನಾಜೆಯಲ್ಲಿ ನೂತನ ಮಸೀದಿ ಕಟ್ಟಡಕ್ಕೆ ಶಿಲಾನ್ಯಾಸ Read More »

ಕರಾವಳಿ

ಸವಣೂರು: ರೈತ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com, ಸವಣೂರು. ನ. 27. ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಮೈಸೂರು ಹಾಗೂ ಎಪಿಎಂಸಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ಬುಧವಾರದಂದು ವಿನಾಯಕ ಸಭಾಂಗಣ ಸವಣೂರು ಇಲ್ಲಿ ನಡೆಯಿತು. ರೈತರಿಗೆ ಸಂಬಂಧ ಪಟ್ಟ ಪ್ರಮುಖ ಕೃಷಿ ಉತ್ಪನ್ನಗಳ ಬೆಳೆ ಮತ್ತು ಕೃಷಿ ಮಾರಾಟ ವ್ಯವಸ್ಥೆ ಹಾಗೂ ಮಂಡಳಿ ಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಕೃಷಿ

ಸವಣೂರು: ರೈತ ಸಂಪರ್ಕ ಸಭೆ Read More »

ಕರಾವಳಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು. ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ Read More »

ಕರಾವಳಿ
Scroll to Top