ಕರಾವಳಿ

ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಜಿಲ್ಲಾ ಗೃಹರಕ್ಷಕ ದಳ ದ.ಕ, ಜಿಲ್ಲೆ ಮಂಗಳೂರು ಇವರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ 2019 ರ ಉದ್ಘಾಟನಾ ಸಮಾರಂಭ ನವೆಂಬರ್ 26 ರಂದು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಆವರಣದ ಮೇರಿಹಿಲ್ ಇಲ್ಲಿ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ.ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಉಧ್ಥಾಟನಾ ಸಮಾರಂಭ ಜರುಗಿತು. ಆಟದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋಲೇ ಗೆಲುವಿನ ಸೋಪಾನ ಆಟೋಟಗಳಿಂದ ನಾವೆಲ್ಲ ಬದುಕಿನ ಪಾಠ […]

ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ Read More »

ಕರಾವಳಿ

ಕಡಬ: ವಿಷ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.27. ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ಮಂಗಳವಾರದಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಶ್ರೀಧರ ಗೌಡ ಎಂಬವರ ಪುತ್ರಿ ಕು| ಸವಿತ ಎಂದು ಗುರುತಿಸಲಾಗಿದೆ. ಮಂಗಳವಾರದಂದು ವಿಷ ಸೇವಿಸಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣ

ಕಡಬ: ವಿಷ ಸೇವಿಸಿ ಯುವತಿ ಆತ್ಮಹತ್ಯೆ Read More »

ಕರಾವಳಿ

 ನೆಲ್ಲಿಕಾರು – ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಮಕ್ಕಳ ಹಕ್ಕುಗಳ ಗ್ರಾಮಸಭೆ ನವೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಪ್ರೌಢಶಾಲೆ, ನೆಲ್ಲಿಕಾರಿನಲ್ಲಿ ನಡೆಯಲಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ದ್ವಿತೀಯ ಹಂತದ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಡಿಸೆಂಬರ್ 4ರಂದು ಬೆಳಿಗ್ಗೆ 10.30 ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಸಭಾ

 ನೆಲ್ಲಿಕಾರು – ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ Read More »

ಕರಾವಳಿ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ದ.ಕ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯಲು ನವೆಂಬರ್ 21 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ಹಾಗೂ ದಾಸ್ತಾನನ್ನು ತಡೆಗಟ್ಟಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜಿ.ಪಿ.ಎಸ್ ಅಳವಡಿಸಿ ಕಾರ್ಯಾಚರಿಸುತ್ತಿರುವ ವಾಹನಗಳು ಮಾತ್ರ ಮರಳು ಸಾಗಾಟ ಮಾಡಬೇಕು ಮತ್ತು ಜಿಲ್ಲೆಯ ಕೇರಳ ಗಡಿ ಭಾಗದಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ Read More »

ಕರಾವಳಿ

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ

 (ನ್ಯೂಸ್ ಕಡಬ) newskadaba.com,ಮಂಗಳೂರು, ನ.27.  ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ Read More »

ಕರಾವಳಿ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ 

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ  Read More »

ಕರಾವಳಿ

ಕಡಬ: ಟೈಲರಿಂಗ್ ತರಬೇತಿಗೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ➤ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆರೋಪಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂಬಾತ ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ

ಕಡಬ: ಟೈಲರಿಂಗ್ ತರಬೇತಿಗೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ➤ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ Read More »

ಕರಾವಳಿ

ಕಬಕ: ಉದ್ಯಮಿ ಮೇಲೆ ಗುಂಡು ಹಾರಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.26. ಇಲ್ಲಿನ ಉದ್ಯಮಿಯೋರ್ವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಮಂಗಳವಾರ ಸಾಯಂಕಾಲ ಪುತ್ತೂರಿನ ಕಬಕದಲ್ಲಿ ನಡೆದಿದೆ. ಕಬಕ ಕಲ್ಲಂದಡ್ಕ ನಿವಾಸಿ ಕಲ್ಲಿನ ಕೋರೆ ಮಾಲೀಕ ಖಾದರ್ ಎಂಬವರನ್ನು ಮಾತನಾಡಲಿಕ್ಕಿದೆ ಎಂದು ಹೊರ ಕರೆದ ವಿಟ್ಲದ ಸಾದಿಕ್ ಹಾಗೂ ತಂಡದವರು ಖಾದರ್ ರವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಾಳು ಖಾದರ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರ್ಷದ ಹಿಂದೆ ಇವರ ನಡುವೆ ಘರ್ಷಣೆ ಉಂಟಾಗಿತ್ತು. ಪೊಲೀಸ್ ಠಾಣೆಯಲ್ಲಿ

ಕಬಕ: ಉದ್ಯಮಿ ಮೇಲೆ ಗುಂಡು ಹಾರಾಟ ➤ ಆರೋಪಿಗಳು ಪರಾರಿ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26) Read More »

ಕರಾವಳಿ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು

 (ನ್ಯೂಸ್ ಕಡಬ) newskadaba.com, ಸುಳ್ಯ, ನ.26.  110 ಕೆ.ವಿ. ಸಬ್‌ಸ್ಟೇಷನ್‌ ನಿರ್ಮಾಣಕ್ಕೆ ಉಭಯ ತಾಲೂಕುಗಳ ವಿದ್ಯುತ್‌ ಪ್ರಸರಣ ಮಾರ್ಗವು ಹಾದು ಹೋಗುವ ಅರಣ್ಯ ಪ್ರದೇಶದಲ್ಲಿ ನಡೆಸಿದ ಸರ್ವೆ ಕಾರ್ಯದಲ್ಲಿ ವಿದ್ಯುತ್‌ ನಿಗಮ ಪ್ರಸ್ತಾವನೆ ಪ್ರಕಾರ ಅರಣ್ಯ ಇಲಾಖೆ ಸ್ಥಳ ಪರಿಶೀಲಿಸಿ, ಪ್ರಾಥಮಿಕ ಹಂತದ ಸರ್ವೆ ಕಾರ್ಯದಲ್ಲಿ 2,605 ಮರಗಳ ತೆರವು ಮಾಡುವಂತೆ ಡಿಸಿಎಫ್‌ಗೆ ವರದಿ ನೀಡಿದೆ. ಪುತ್ತೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಆರ್ಯಾಪುವಿನಿಂದ ಮಾಡಾವು ತನಕ 1,177 ಮರಗಳು ಹಾಗೂ ಸುಳ್ಯ ವಲಯ ಅರಣ್ಯ ಇಲಾಖೆ

ಸುಳ್ಯ: 110 ಕೆ.ವಿ. ಸಬ್‌ಸ್ಟೇಷನ್‌ ಗಾಗಿ ಸರ್ವೆ ➤ 2,600 ಮರಗಳಿಗೆ ಬೀಳಲಿದೆ ಕೊಡಲಿಯೇಟು Read More »

ಕರಾವಳಿ
Scroll to Top