ಕರಾವಳಿ

ಕಾರುಗಳ ನಡುವೆ ಡಿಕ್ಕಿ

 (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.25  ಧರ್ಮಸ್ಥಳ ಲಕ್ಷ ದೀಪೋತ್ಸವ ಕ್ಕೆ ಹೋಗಿ ವಾಪಾಸು ಬರುವಾಗ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸೌತಡ್ಕ ಮಹಾಗಣಪತಿ ದ್ವಾರದ ಬಳಿ ಶನಿವಾರದಂದು ನಡೆದಿದೆ. ಇ ಪಿ ಚಾಕೋ ತನ್ನ ಕುಟುಂಬದೊಂದಿಗೆ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಹೋಗಿ ವಾಪಾಸು ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡು ಚಾಕೋರವರ ತಲೆಗೆ ತರಚಿದ ಗಾಯ ಹಾಗೂ ಮೈ […]

ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ

ಕಡಬ: ಮೂರು ವಾಹನಗಳ ನಡುವೆ ಸರಣಿ ಅಪಘಾತ ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.24. ಮಾರುತಿ 800 ಹಾಗೂ ಟೆಂಪೋ ಟ್ರಾವೆಲರ್ ನಡುವೆ ಸರಣಿ ಅಪಘಾತವಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಸೋಮವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರಿನ ಚಾಲಕ ನೆಟ್ಟಣ ಚರ್ಚ್ ಬಳಿ ಹಠಾತ್ತನೆ ಬ್ರೇಕ್ ಹೊಡೆದುದರ ಪರಿಣಾಮ ಹಿಂದಿನಿಂದ ತೆರಳುತ್ತಿದ್ದ ಟೊಯೋಟಾ ಇಟಿಯೋಸ್ ಕಾರು ಮಾರುತಿ-800 ಗೆ ಢಿಕ್ಕಿ ಹೊಡೆದಿದೆ. ಅದರ ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಇಟಿಯೋಸ್ ಕಾರಿಗೆ ಢಿಕ್ಕಿ

ಕಡಬ: ಮೂರು ವಾಹನಗಳ ನಡುವೆ ಸರಣಿ ಅಪಘಾತ ➤ ಮಹಿಳೆಗೆ ಗಾಯ Read More »

ಕರಾವಳಿ

ನೆಹರೂ ಯುವ ಕೇಂದ್ರ ವತಿಯಿಂದ ವಿದ್ಯಾರ್ಥಿಗಳ ಜೀವನ ಕೌಶಲ್ಯ ಶಿಕ್ಷಣ ಶಿಬಿರಕ್ಕೆ ಚಾಲನೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.25 ಕೇಂದ್ರ ಸರಕಾರದ ನೆಹರೂ ಯುವ ಕೇಂದ್ರ ಸಂಘಟನೆ (ಎನ್ ವೈ ಕೆ) ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಹದಿ ಹರೆಯದ ಮಕ್ಕಳ ಏಳು ದಿನಗಳ ಜೀವನ ಕೌಶಲ್ಯ ಶಿಕ್ಷಣ ಶಿಬಿರವು ಸಂತ ಅಲೋಶಿಯಸ್ ಕಾಲೇಜಿನಲ್ಲಿ ನ.23ರಂದು ಶನಿವಾರ ಶುಭಾರಂಭಗೊಂಡಿದೆ. ಕೇಂದ್ರ ಸರಕಾರವು 9ರಿಂದ 18ರ ಹರೆಯದ ಮಕ್ಕಳ ಗುಣಾತ್ಮಕ ವಿಕಸನಕ್ಕಾಗಿ ವಿಶೇಷವಾಗಿ ಆಯೋಜಿಸಿರುವ ಒಂದು ವಾರದ ಲೈಫ್ ಸ್ಕಿಲ್ ಶಿಬಿರಕ್ಕೆ ಕೆನರಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ವಿ.ಮಾಲಿನಿ ಮತ್ತು

ನೆಹರೂ ಯುವ ಕೇಂದ್ರ ವತಿಯಿಂದ ವಿದ್ಯಾರ್ಥಿಗಳ ಜೀವನ ಕೌಶಲ್ಯ ಶಿಕ್ಷಣ ಶಿಬಿರಕ್ಕೆ ಚಾಲನೆ Read More »

ಕರಾವಳಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ನ.25.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳ ನೇತೃತ್ವದಲ್ಲಿ ಮೌಲಾನ ಅಬ್ದುಲ್ ಕಲಾಂರವರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು. ಈ ಪ್ರಯುಕ್ತ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಣದ ಮಹತ್ವ ಮತ್ತು ಮೌಲಾನ ಅಬ್ದುಲ್ ಕಲಾಂರವರ ಶಿಕ್ಷಣ ಪ್ರೇಮ, ಸ್ವತಂತ್ರ ಭಾರತದ ಪ್ರಥಮ ಶಿಕ್ಷಣ ಮಂತ್ರಿಯಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಮತ್ತು ಒಬ್ಬ ಸ್ವಾತಂತ್ರ್ಯ ಹೋರಾಟಗಾರನಾಗಿ ಹಾಗೂ ಶಿಕ್ಷಣ ತಜ್ಞನಾಗಿ ಮಾಡಿದ ಸಾಧನೆಗಳ ಬಗ್ಗೆ ಕಾಲೇಜಿನ ಉಪನ್ಯಾಸಕಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ Read More »

ಕರಾವಳಿ

ಪಂಜ: ಆಟೋರಿಕ್ಷಾ ಮತ್ತು ಬೈಕಿಗೆ ಢಿಕ್ಕಿ ಹೊಡೆದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪಂಜ, ನ.25. ಕಾರೊಂದು ಆಟೋರಿಕ್ಷಾ ಮತ್ತು ಬೈಕಿಗೆ ಸರಣಿಯಾಗಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಪುತ್ತೂರು ಮಾರ್ಗದ ಪಂಜ ಸಮೀಪದ ಕುಳಾಯಿತ್ತೋಡಿ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ. ಪಂಜದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ರಿಟ್ಝ್ ಕಾರೊಂದು ಕುಳಾಯಿತ್ತೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಆ ಬಳಿಕ ಬೈಕಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ರಿಕ್ಷಾವು ಮಗುಚಿ ಬಿದ್ದಿದ್ದು,

ಪಂಜ: ಆಟೋರಿಕ್ಷಾ ಮತ್ತು ಬೈಕಿಗೆ ಢಿಕ್ಕಿ ಹೊಡೆದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ನ.25  ಶುಕ್ರವಾರ ಸಂಜೆ ಚಾಲನೆ ಕಂಡ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಸಕ್ತ ವರ್ಷದ ಮೌಲಿಕ ಸಂದೇಶ ಇಡೀ ಜಗತ್ತು ಒಳಿತಿನೆಡೆಗೆ ಸಾಗಬೇಕಾದ ಅಗತ್ಯವನ್ನು ಮನಗಾಣಿಸಿತು. ಉಜಿರೆಯಿಂದ ಧರ್ಮಸ್ಥಳದವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಧರ್ಮಸ್ಥಳಕ್ಕೆ ಆಗಮಿಸಿದ ಭಕ್ತಸಮೂಹವನ್ನು ಉದ್ದೇಶಿಸಿ ಮಾತನಾಡಿದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನುಡಿಗಳು ಲಕ್ಷದೀಪೋತ್ಸವದ ಈ ಸಲದ ಕೇಂದ್ರ ಆಶಯವನ್ನು ಧ್ವನಿಸಿದವು. ಕಳೆದ ಆರು ವರ್ಷಗಳಿಂದ ಆಯೋಜಿತವಾಗುತ್ತಿರುವ ಪಾದಯಾತ್ರೆಯ ಮಹತ್ವ ವಿವರಿಸುತ್ತಲೇ ಈ ವರ್ಷದ ಲಕ್ಷದೀಪೋತ್ಸವದ ಮೂಲಕ ಕಂಡುಕೊಳ್ಳಬೇಕಾದ ಮೌಲ್ಯ

ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಕರಾವಳಿ

➤➤ ವೀಡಿಯೋ ನ್ಯೂಸ್➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 24) Read More »

ಕರಾವಳಿ

ಪಂಜ: ವಿದ್ಯುತ್ ಬಳಕೆದಾರರ ವೇದಿಕೆ ಅಸ್ತಿತ್ವಕ್ಕೆ ➤ ಸಂಚಾಲಕರಾಗಿ ಶಂಕರ್ ಕುಮಾರ್‌ ಮುಚ್ಚಿಲ ನೇಮಕ

(ನ್ಯೂಸ್ ಕಡಬ) newskadaba.com ಪಂಜ, ನ.24. ಐವತ್ತೊಕ್ಲು, ಕೂತ್ತುಂಜ, ಕೇನ್ಯ, ಬಳ್ಪ, ಪಂಬೆತ್ತಾಡಿ ಮತ್ತು ಕರಿಕ್ಕಳ ವ್ಯಾಪ್ತಿಯ ವಿದ್ಯುತ್ ಬಳಕೆದಾರರ ವೇದಿಕೆಯು ಅಸ್ತಿತ್ವಕ್ಕೆ ಬಂದಿದ್ದು, ಸಂಚಾಲಕರಾಗಿ ಶಂಕರ ಕುಮಾರ್ ಮುಚ್ಚಿಲ ವಕೀಲರು, ಸಹ ಸಂಚಾಲಕರಾಗಿ ಲಿಗೋದರ ಆಚಾರ್ಯ ಹಾಗೂ ಖಜಾಂಜಿಯಾಗಿ ಚಂದ್ರಶೇಖರ ಶಾಸ್ತ್ರೀ ಮತ್ತು ಹದಿನೈದು ಜನ ಸದಸ್ಯರೊಳಗೊಂಡ ಸಮಿತಿಯನ್ನು ರಚಿಸಲಾಯಿತು. ಪಂಜದ ಸಿ.ಎ. ಬ್ಯಾಂಕ್ ನ ಸಭಾಂಗಣದಲ್ಲಿ ಶನಿವಾರದಂದು ನಡೆದ ಸಭೆಯಲ್ಲಿ ಈ ಕ್ಷೇತ್ರದ ವಿದ್ಯುತ್ ಸಮಸ್ಯೆ ಮತ್ತು ಪಂಜದಲ್ಲಿ 33 ಕೆ ವಿ ವಿದ್ಯುತ್

ಪಂಜ: ವಿದ್ಯುತ್ ಬಳಕೆದಾರರ ವೇದಿಕೆ ಅಸ್ತಿತ್ವಕ್ಕೆ ➤ ಸಂಚಾಲಕರಾಗಿ ಶಂಕರ್ ಕುಮಾರ್‌ ಮುಚ್ಚಿಲ ನೇಮಕ Read More »

ಕರಾವಳಿ

ಮೆಸ್ಟ್ರೋ ಮತ್ತು ಝೈಲೋ ಕಾರು ನಡುವೆ ಢಿಕ್ಕಿ ➤ ಎಡಮಂಗಲ ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.24. ಕಡಬ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಬಳಿಯ ತಿರುವು ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಎಡಮಂಗಲ ಗ್ರಾಮದ ಗಿರಿಯಮಜಲು ನಿವಾಸಿ ಚೇತನ್ ಕುಮಾರ್ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಬದಿಂದ ಮನೆಯತ್ತ ತನ್ನ ಬೈಕಿನಲ್ಲಿ ತೆರಳುತ್ತಿದ್ದ ಚೇತನ್ ಅವರ ಬೈಕ್ ಗೆ ಮೈಸೂರು ಮೂಲದವರು ಪ್ರಯಾಣಿಸುತ್ತಿದ್ದ ಝೈಲೊ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ ಚೇತನ್ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಅವರನ್ನು

ಮೆಸ್ಟ್ರೋ ಮತ್ತು ಝೈಲೋ ಕಾರು ನಡುವೆ ಢಿಕ್ಕಿ ➤ ಎಡಮಂಗಲ ನಿವಾಸಿಗೆ ಗಾಯ Read More »

ಕರಾವಳಿ

ಕಡಬ: ಬೈಕ್ – ಜೀಪ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.24. ಬೈಕ್ ಹಾಗೂ ಜೀಪು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಡೆದಿದೆ.     ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕು 102 ನೇ ನೆಕ್ಕಿಲಾಡಿ ಗ್ರಾಮದ ನಡುಮಜಲು ನಿವಾಸಿ ಶಂಸುದ್ದೀನ್ ಮುಸ್ಲಿಯಾರ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಪಂಜ ರಸ್ತೆಯ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಜೀಪ್ ನಡುವೆ ಢಿಕ್ಕಿ

ಕಡಬ: ಬೈಕ್ – ಜೀಪ್ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ
Scroll to Top