ಕರಾವಳಿ

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ

 (ನ್ಯೂಸ್ ಕಡಬ) newskadaba.com ಚೀನಾ, ನ.21  ಮಂಗಳವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ಮಿನಿ ಬಸ್ ಪ್ರಾಯೋಗಿಕ ಸಂಚಾರ ನಡೆಸಿತು. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಮಿನಿ ಬಸ್ ಸಂಚರಿಸಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಕಡಿದಾದ ತಿರುವುಗಳಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸುಗಮ ಬಸ್ ಸಂಚಾರ ಸಾಧ್ಯವೇ ಎಂಬುದನ್ನು ಪರೀಕ್ಷಿಸಿದರು. ಆಗಸ್ಟ್ ನ ಭಾರೀ ಮಳೆಯಿಂದ ಚಾರ್ಮಾಡಿಯ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿತವಾಗಿದ್ದು, ಕೆಲವು ಕಡೆಗಳಲ್ಲಿ ರಸ್ತೆ ಕುಸಿದಿತ್ತು. ಒಂದು ತಿಂಗಳ ಕಾಲ ಎಲ್ಲ ವಾಹನ ಸಂಚಾರ ಸ್ಥಗಿತಗೊಳಿಸಿ ತಾತ್ಕಾಲಿಕ […]

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ Read More »

ಕರಾವಳಿ

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

 (ನ್ಯೂಸ್ ಕಡಬ) newskadaba.com ಕಡಬ, ನ.20  10 ಲಕ್ಷ ರೂ.ಅನುದಾನದಲ್ಲಿ 102 ನೆಕ್ಕಿಲಾಡಿ ಗ್ರಾಮದ ಸಾರಕೆರೆ-ಪಂಜೋಡಿ-ಪೊನೈತ್ತಾರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕ ಎಸ್.ಅಂಗಾರವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಪುತ್ತೂರು ಎಪಿಎಂಸಿ ಸದಸ್ಯ ಮೇದಪ್ಪ ಗೌಡ ಡೆಪ್ಪುಣಿ, ತಾ.ಪಂ. ಸದಸ್ಯೆ ಪಿ.ವೈ ಕುಸುಮ, ಮರ್ದಾಳ ಗ್ರಾ.ಪಂ. ಸದಸ್ಯ ಸರ್ವೋತ್ತಮ ಗೌಡ ಪಂಜೋಡಿ, ಪ್ರಮುಖರಾದ ಗಣಪಯ್ಯ ಗೌಡ ಪಂಜೋಡಿ,

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ Read More »

ಕರಾವಳಿ

ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ

 (ನ್ಯೂಸ್ ಕಡಬ) newskadaba.com ಕಡಬ, ನ.20  ಆಧುನಿಕ ಕಾಲದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಹೈನುಗಾರಿಕೆಯು ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸಹಾಯವಾಗುತ್ತದೆ ಎಂದು ದ.ಕ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು. ಕೊೈಲ ಗ್ರಾಮದ ವಳಕಡಮದಲ್ಲಿ ನೂತನವಾಗಿ ಆರಂಭಗೊಂಡಿರುವ ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಸುಳ್ಯ ಶಾಸಕ ಎಸ್.ಅಂಗಾರರವರು ಮಾತನಾಡಿ, ನಮ್ಮ ಬದುಕು ಯಾವಾಗಲೂ ಶ್ರಮದ ಬದುಕು ಆಗಬೇಕು, ಹೈನುಗಾರಿಕೆಯು ಒಂದು

ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ Read More »

ಕರಾವಳಿ

ಬೈಕ್ ಮತ್ತು ಕಾರು ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.19. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದಲ್ಲಿ ಮಂಗಳವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಮತ್ತು ಕಾರು ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಪಿಕಪ್ ನಲ್ಲಿ ದನವನ್ನು ಕಡಬ ಪೊಲೀಸ್ ಠಾಣೆಗೆ ತಂದ ಚಾಲಕ ➤ ಯಾಕೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ನ.19. ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ಕೋಡಿಂಬಾಳದಿಂದ ಕಡಬದವರೆಗೆ ಅತೀ ವೇಗದಲ್ಲಿ ಅಪಾಯಕಾರಿಯಾಗಿ ಚಲಿಸಿದ್ದು, ಈ ಸಂದರ್ಭದಲ್ಲಿ ಹಲವಾರು ಪಾದಚಾರಿಗಳು ಕೆಲವೇ ಅಂತರದಿಂದ ಅಪಾಯದಿಂದ ಪಾರಾದ ಘಟನೆ ಮಂಗಳವಾರದಂದು ನಡೆದಿದೆ. ಅದೃಷ್ಟವಶಾತ್ ರಸ್ತೆಯಲ್ಲಿ ಕಡಿಮೆ ಜನಸಂಖ್ಯೆ ಇದ್ದುದರಿಂದ ಸಂಭಾವ್ಯ ಅಪಾಯಗಳು ತಪ್ಪಿದೆ. ನೆಲ್ಯಾಡಿ, ಇಚ್ಲಂಪಾಡಿ ಭಾಗದಿಂದ ಪಿಕಪ್ ವಾಹನದಲ್ಲಿ ದನಗಳನ್ನು ಮುಳ್ಳೇರಿಯಕ್ಕೆ ಸಾಗಿಸಲಾಗುತ್ತಿತ್ತು. ಈ ವಾಹನದಲ್ಲಿ ಅಕ್ರಮ ದನ ಸಾಗಾಟ ಮಾಡಲಾಗುತ್ತಿದೆ ಎಂಬ ಗುಮಾನಿಯಲ್ಲಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ನಿಂತಿಕಲ್

ಪಿಕಪ್ ನಲ್ಲಿ ದನವನ್ನು ಕಡಬ ಪೊಲೀಸ್ ಠಾಣೆಗೆ ತಂದ ಚಾಲಕ ➤ ಯಾಕೆಂದು ಗೊತ್ತೇ..? Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 19)

➤➤ ವೀಡಿಯೋ ನ್ಯೂಸ್ ➤ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 19) ವೀಡಿಯೋ ಗಾಗಿ??ಕ್ಲಿಕ್ ಮಾಡಿ https://youtu.be/9RilOSE4x3

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 19) Read More »

ಕರಾವಳಿ

ಕಡಬ: ರೈಲಿನಲ್ಲಿ ಮಹಿಳೆಯ ಸರಕಳ್ಳತನಕ್ಕೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ನ.19. ರೈಲಿನಲ್ಲಿ ತೆರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಗೆ ಕೈ ಹಾಕಿ ಚೈನ್ ಎಳೆಯಲು ಯತ್ನಿಸಿದ ಘಟನೆ ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲಿನಲ್ಲಿ ಮಂಗಳವಾರದಂದು ನಡೆದಿದೆ. ಪುತ್ತೂರಿನಿಂದ ಎಡಮಂಗಲಕ್ಕೆ ತೆರಳುತ್ತಿದ್ದ ಮಹಿಳೆಯೋರ್ವರಿದ್ದ ಬೋಗಿಗೆ ಹತ್ತಿದ ಕಡಬ ತಾಲೂಕು ಕೊಂಬಾರು ಗ್ರಾಮದ ಬೊಟ್ಟಡ್ಕ ನಿವಾಸಿ ಸತೀಶ್ ಎಂಬಾತ ಮಹಿಳೆಯ ಕುತ್ತಿಗೆಗೆ ಕೈಹಾಕಿ ಚೈನ್ ಎಳೆಯಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದಿದ್ದರಿಂದ ಬೋಗಿಯಲ್ಲಿದ್ದ ಇತರರು ಆರೋಪಿಯನ್ನು ಹಿಡಿದು ಕಡಬ ಪೊಲೀಸರ ಮೂಲಕ ರೈಲ್ವೇ

ಕಡಬ: ರೈಲಿನಲ್ಲಿ ಮಹಿಳೆಯ ಸರಕಳ್ಳತನಕ್ಕೆ ಯತ್ನ ➤ ಆರೋಪಿಯ ಬಂಧನ Read More »

ಕರಾವಳಿ

ಅಜ್ಜ – ಮೊಮ್ಮಗಳ ಬರ್ಬರ ಕೊಲೆ ➤ ಅಜ್ಜಿ ಗಂಭೀರ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ.19. ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಹೊಸಮಾರು ಎಂಬಲ್ಲಿ ಅಜ್ಜ ಹಾಗೂ ಮೊಮ್ಮಗಳನ್ನು ಬರ್ಬರವಾಗಿ ಕೊಲೆಗೈದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಕುರಿಯ ನಿವಾಸಿಗಳಾದ ಕೊಗ್ಗು ಸಾಹೇಬ್ (65 ) ಮತ್ತು ಅವರ ಮೊಮ್ಮಗಳು 9ನೇ ತರಗತಿಯ ವಿದ್ಯಾರ್ಥಿನಿ ಸಮೀಹ ಬಾನು ಎಂದು ಗುರುತಿಸಲಾಗಿದೆ. ಕೊಗ್ಗು ಸಾಹೇಬರವರ ಪತ್ನಿ ಖದೀಜಾಬಿ ಬಿ. ರವರೂ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದು ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ಮೂವರೇ

ಅಜ್ಜ – ಮೊಮ್ಮಗಳ ಬರ್ಬರ ಕೊಲೆ ➤ ಅಜ್ಜಿ ಗಂಭೀರ..! Read More »

ಕರಾವಳಿ

ಕಳವು

 (ನ್ಯೂಸ್ ಕಡಬ) newskadaba.com ಪುತ್ತೂರು,  ನ.18  ಸಹೋದರನ ಮನೆಗೆಂದು ಹೋದವರು ಕೆಲವು ದಿನಗಳು ಕಳೆದು ತಮ್ಮ ಮನೆಗೆ ಬಂದಾಗ ಸುಮಾರು 60,000/- ಮೌಲ್ಯದ ಚಿನ್ನ ಕಳವಾಗಿದೆ. ಶಾಹಿದಾ ಬಿ.ಎಂ ರವರು 30.10.2019 ರಂದು ಸಹೋದರನ ಮನೆಗೆ ಹೋಗಿದ್ದು, 17.11.2019 ರಂದು ಮನೆಗೆ ಬಂದು ನೋಡಿದಾಗ ಹಿಂದಿನ ಬಾಗಿಲು ತೆರೆದುಕೊಂಡಿದ್ದು, ಕಪಾಟಿನಲ್ಲಿದ್ದ ಸುಮಾರು 60,000/- ಮೌಲ್ಯದ ಚಿನ್ನ ಕಳವಾಗಿದೆ ಎಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು Read More »

ಕರಾವಳಿ

ಸಾಮಾಜಿಕ ಅವ್ಯವಸ್ಥೆಯ ವಿರುದ್ದ ಹೋರಾಟ, ಪರಿಸರ ಪ್ರೇಮಿ “ಜಂಗಲ್ ಜಾಕಿ” ಕಡಬದ ಗ್ರಾಮೀಣ ಯುವಕರಿಂದ ಕಿರು ಚಿತ್ರ ನಿರ್ಮಾಣ

 (ನ್ಯೂಸ್ ಕಡಬ) newskadaba.com  ಕಡಬ,  ನ.18  ಮೂಲಭೂತ ಸೌಕರ್ಯ ವಂಚಿತ ಊರಿನಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ,.. ಜನರ ಕಲ್ಯಾಣಕ್ಕಾಗಿ ಸರಕಾರ ಯೋಜನೆಗಳನ್ನು ಮಾಡಿದರೂ ಜನರ ದುರುಪಯೋಗದಿಂದ ಅದು ಸಮಾಜಕ್ಕೆ ಯಾವ ರೀತಿ ಮಾರಕವಾಗಿ ಪರಿಣಮಿಸುತ್ತದೆ. ಇದನ್ನು ವಿರೋಧಿಸಲು ಹೊರಟ ಆ ಊರಿನ ಬಡ ಪರಿಸರ ಪ್ರೇಮಿ ಯುವಕ, ಆದರೆ ಪ್ರಭಾವಿ ದಂಧೆಕೋರರ ವಿರುದ್ದ ಈತನ ಆಟ ನಡೆಯೊಲ್ಲ, ಆದರೂ ಶಕ್ತಿಯಿಂದ ಆಗದ ಕೆಲಸವನ್ನು ಯುಕ್ತಿಯಿಂದ ಮಾಡಲು ಹೊರಟು ಕೊನೆಗೆ ಓರ್ವ ದಕ್ಷ ನಿಷ್ಟಾವಂತ ಅಧಿಕಾರಿಯಿಂದ ಆ ಯುವಕನ

ಸಾಮಾಜಿಕ ಅವ್ಯವಸ್ಥೆಯ ವಿರುದ್ದ ಹೋರಾಟ, ಪರಿಸರ ಪ್ರೇಮಿ “ಜಂಗಲ್ ಜಾಕಿ” ಕಡಬದ ಗ್ರಾಮೀಣ ಯುವಕರಿಂದ ಕಿರು ಚಿತ್ರ ನಿರ್ಮಾಣ Read More »

ಕರಾವಳಿ
Scroll to Top