ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 17)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 17) ವೀಡಿಯೋಗಾಗಿ??ಕ್ಲಿಕ್ ಮಾಡಿ https://youtu.be/6l5uo48AMI

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 17) Read More »

ಕರಾವಳಿ

ಲೈಸೆನ್ಸ್ ಇಲ್ಲದ ಯುವಕನ ಬೈಕ್ ಅಪಘಾತ ➤ ಯುವಕನ ತಾಯಿಯ ಮೇಲೆ ಕೇಸ್

(ನ್ಯೂಸ್ ಕಡಬ) newskadaba.com ಸುಳ್ಯ, ನ.17. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಮಗ ಬೈಕ್ ಓಡಿಸಿದ ವೇಳೆ ಅಪಘಾತವಾಗಿ ಪಾದಚಾರಿಯೋರ್ವರು ಮೃತಪಟ್ಟಿದ್ದು, ಪ್ರಕರಣದಲ್ಲಿ ಯುವಕನ ತಾಯಿಯನ್ನೂ ಆರೋಪಿಯನ್ನಾಗಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ನಿವಾಸಿ ದೀಕ್ಷಿತ್ ಎಂಬಾತ ಚಲಾಯಿಸುತ್ತಿದ್ದ ಬೈಕ್, ಜಾಲ್ಸೂರು ಗ್ರಾಮದ ಅಡ್ಕಾರು ಭಜನಾ ಮಂದಿರದ ಬಳಿ ಪಾದಚಾರಿಯೋರ್ವರಿಗೆ ಢಿಕ್ಕಿಯಾಗಿದ್ದು, ಆರೋಪಿ ಸವಾರನ ಬಳಿ ಲೈಸೆನ್ಸ್ ಇಲ್ಲದಿದ್ದುದರಿಂದ ಹೊಸ ಮೋಟಾರು ಕಾಯಿದೆಯಂತೆ ಆತನ ತಾಯಿ ಸುನೀತಾ ಅವರನ್ನು ಆರೋಪಿಯನ್ನಾಗಿಸಿ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲೈಸೆನ್ಸ್ ಇಲ್ಲದ ಯುವಕನ ಬೈಕ್ ಅಪಘಾತ ➤ ಯುವಕನ ತಾಯಿಯ ಮೇಲೆ ಕೇಸ್ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯ ಸುದ್ದಿಗಳು (ನವೆಂಬರ್ 16)

➤➤ ವೀಡಿಯೋ ನ್ಯೂಸ್ ಇಂದಿನ ಮುಖ್ಯ ಸುದ್ದಿಗಳು (ನವೆಂಬರ್ 16) ವೀಡಿಯೋಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯ ಸುದ್ದಿಗಳು (ನವೆಂಬರ್ 16) Read More »

ಕರಾವಳಿ

ಖ್ಯಾತ ವಾಗ್ಮಿ ವಲಿಯುದ್ದೀನ್ ಫೈಝಿ, ನವಂಬರ್ 18-19 ರಂದು ಪಾಜಪಳ್ಳಕ್ಕೆ

 (ನ್ಯೂಸ್ ಕಡಬ) newskadaba.com  ಸುಳ್ಯ,  ನ.16  ಸುಳ್ಯ ತಾಲೂಕಿನ ಚರಿತ್ರೆ ಪ್ರಸಿದ್ಧ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಸಲುವಾಗಿ ಮಾಹೇ ಮದೀನಾ ಈದ್ ಮೀಲಾದ್, ಸ್ವಲಾತ್ ವಾರ್ಷಿಕ ನವಂಬರ್ 18 ಹಾಗೂ 19 ರಂದು ಎರಡು ದಿವಸಗಳ ಮತಪ್ರಭಾಷಣ ನಡೆಯಲಿರುವುದು. ಈ ಕಾರ್ಯಕ್ರಮದ ಸಭಾಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸಾಕ್ ಸಾಹೇಬ್ ಪಾಜಪಳ್ಳ ವಹಿಸಲಿದ್ದು, ಮಸೀದಿ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಲಿದ್ದಾರೆ.ಈ ಕಾರ್ಯ

ಖ್ಯಾತ ವಾಗ್ಮಿ ವಲಿಯುದ್ದೀನ್ ಫೈಝಿ, ನವಂಬರ್ 18-19 ರಂದು ಪಾಜಪಳ್ಳಕ್ಕೆ Read More »

ಕರಾವಳಿ

ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.16  ಮಣ್ಣು ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಓಮಿನಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಮಂಜುನಾಥ ನಗರದಲ್ಲಿ ಶುಕ್ರವಾರದಂದು ನಡೆದಿದೆ. ಪಾದಚಾರಿಯಾದ ಗುರುವ ರವರಿಗೆ ತಲೆಗೆ, ಕಾಲುಗಳಿಗೆ ಗಂಭೀರ ಗಾಯವಾಗಿ ಗಾಯಾಳುವನ್ನು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಧೃಡಪಡಿಸಿದ್ದುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿಯಾಗಿ ಮೃತ್ಯು Read More »

ಕರಾವಳಿ

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ

 (ನ್ಯೂಸ್ ಕಡಬ) newskadaba.com ಕಡಬ, ನ.16  ಕಡಬ ಗ್ರಾ.ಪಂಗೆ ಒಳಪಟ್ಟ ಕಡಬ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ಕಿಡಿಗೇಡಿಗಳು ತ್ಯಾಜ್ಯ ಹಾಕುತ್ತಿದ್ದು ಗ್ರಾ.ಪಂನ ಅಧ್ಯಕ್ಷ ಬಾಬು ಮುಗೇರರವರ ನೇತೃತ್ವದಲ್ಲಿ ನ.15ರಂದು ಕಸ ವಿಲೇವಾರಿ ಮಾಡಲಾಗಿದೆ. ತ್ಯಾಜ್ಯ ಬಿಸಾಡುವವರ ಮೇಲೆ ಕ್ರಮಕ್ಕೆ ಮುಂದಾದ ಅಧ್ಯಕ್ಷರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಹಲವಾರು ಸಮಯಗಳಿಂದ ಪರಿಸರದ ಕೆಲವರು ಕಿಡಿಗೇಡಿಗಳು ರಾತ್ರಿ ಹೊತ್ತಲ್ಲಿ ಕೋಳಿ ತ್ಯಾಜ್ಯ, ಸೇರಿದಂತೆ ಗಲಿಜು ವಸ್ತುಗಳನ್ನು ತಂದು ಹಾಕುತ್ತಿದ್ದು ಈ ಬಗ್ಗೆ ಹಲವಾರು ಸಲ ಗ್ರಾ.ಪಂನಿಂದ ಸ್ವಚ್ಚತೆಯ ಬಗ್ಗೆ

ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ Read More »

ಕರಾವಳಿ

ಉಪ್ಪಿನಂಗಡಿ ಎಎಸ್ಐ ರುಕ್ಮಯ್ಯ ನಾಯ್ಕರಿಗೆ ಎಸ್ಐ ಆಗಿ ಭಡ್ತಿ ➤ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ನ.15. ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ದೇವಾಡಿಗರವರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಪದೋನ್ನತಿ ಹೊಂದಿ ವರ್ಗಾವಣೆ ಆಗಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಉಪ್ಪಿನಂಗಡಿ ಠಾಣಾ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರುಕ್ಮಯ್ಯ ನಾಯ್ಕರವರನ್ನು ಎಸ್ಐ ಆಗಿ ಭಡ್ತಿಗೊಳಿಸಿ ಕಡಬ ಠಾಣೆಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಮೂಲತಃ ಬಿಳಿಯೂರು ಸಮೀಪದ ಅಡ್ಡಹಿತ್ಲು ನಿವಾಸಿಯಾಗಿರುವ ರುಕ್ಮಯ ನಾಯ್ಕ್ 1992ರಲ್ಲಿ ಕಾನ್ಸ್‌ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ತದನಂತರ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ

ಉಪ್ಪಿನಂಗಡಿ ಎಎಸ್ಐ ರುಕ್ಮಯ್ಯ ನಾಯ್ಕರಿಗೆ ಎಸ್ಐ ಆಗಿ ಭಡ್ತಿ ➤ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ನೇಮಕ Read More »

ಕರಾವಳಿ

ಕಡಬ: ಅಡಿಕೆ ಗೋದಾಮಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ➤ ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.15. ಅಡಿಕೆ ಹಾಗೂ ತೆಂಗಿನಕಾಯಿ ಇರಿಸಿದ್ದ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಗುರುವಾರ ತಡರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಿಲಿಮಜಲು ರಾಧಾಕೃಷ್ಣ ಭಟ್ ಎಂಬವರ ಮನೆಯ ಪಕ್ಕದಲ್ಲೇ ಇದ್ದ ಗೋದಾಮು ತಡರಾತ್ರಿ ವೇಳೆ ಬೆಂಕಿ ತಗುಲಿ ಉರಿಯುತ್ತಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಪರಿಸರದ ಯುವಕರು ತಕ್ಷಣವೇ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರಾದರೂ,

ಕಡಬ: ಅಡಿಕೆ ಗೋದಾಮಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ ➤ ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ

 (ನ್ಯೂಸ್ ಕಡಬ) newskadaba.com ಮಂಗಳೂರು, ನ.15  ಶಕ್ತಿನಗರದ ಶಕ್ತಿ ಪಿ.ಯುಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕುದ್ರೋಳಿ ಶ್ರೀ ನಾರಾಯಣಗುರು ಪದವಿ ಪೂರ್ವಕಾಲೇಜಿನ ಕನ್ನಡ ಪ್ರಾಧ್ಯಾಪಕ ಶ್ರೀ ಕೇಶವ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳು ಮತ್ತು ಇತರ ಸಾಹಿತ್ಯ ರಚನೆಗಳು ಲೋಕದ ಡೊಂಕನ್ನು ತಿದ್ದಲು ಪೂರ್ಣ ಸಹಕಾರಿಯಾಗಿದ್ದವು. ಶತಮಾನಗಳ ಹಿಂದೆಯೇ ಕನಕದಾಸರು ಮಾನವ ತನ್ನ ಸಂಕುಚಿತ ಮನೋಭಾವಗಳನ್ನು ಕಿತ್ತೆಸೆದು ಮಾನವ ಜಾತಿ ಒಂದೇ ಎಂಬ ಖಚಿತ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ Read More »

ಕರಾವಳಿ
Scroll to Top