ಕರಾವಳಿ

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com  ಪುತ್ತೂರು, ನ.6  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಕಾರ್ಯ ಸರಕಾರದ ಆದೇಶದಂತೆ ಮುಂದುವರಿದಿದ್ದು, ಈವರೆಗೆ 3154 ರೇಷನ್ ಕಾರ್ಡ್ ಗಳನ್ನು  ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪತ್ತೆಹಚ್ಚಿ, 28.6 ಲಕ್ಷ ರೂ.ದಂಡ ವಿಧಿಸಿದೆ. ಹಲವಾರು ಜನ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಗೆ ಸ್ವಯಂಪ್ರೇರಿತರಾಗಿ ಬದಲಾಯಿಸಿಕೊಂಡಿದ್ದಾರೆ. ಅನರ್ಹರಾದರೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಎಪಿಎಲ್ ಗೆ ಪರಿವರ್ತಿಸಿಕೊಳ್ಳಲು ಸರಕಾರ ಸೆ.30ರ ತನಕ ಅವಧಿ ನೀಡಿತ್ತು. ಆಗಸ್ಟ್, […]

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು Read More »

ಕರಾವಳಿ

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ನ.6  ಕಡಬ ಈಗಾಗಲೇ ತಾಲೂಕು ಆಗಿರುವುದರಿಂದ ಸರಕಾರಿ ಇಲಾಖೆಗಳು ಹಂತ-ಹಂತವಾಗಿ ಕಾರ್ಯರಂಭ ಮಾಡಲು ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಡಬದಲ್ಲಿ ಎಪಿಎಮ್‌ಸಿ ಕಚೇರಿ ಕಾರ್ಯರಂಭ ಪ್ರಾರಂಭಿಸಲಾಗುವುದು ಹಾಗೂ ಕಡಬಕ್ಕೆ ಪ್ರತ್ಯೇಕ ಎಪಿಎಮ್‌ಸಿ ಅನುಷ್ಠಾನಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಪುತ್ತೂರು ಎಪಿಎಮ್‌ಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಮಂಗಳವಾರ ಕಡಬದಲ್ಲಿರುವ ಎಪಿಎಮ್‌ಸಿ ಉಪಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಕಡಬ ಈಗಾಗಲೇ ಎಲ್ಲಾ ರೀತಿಯಿಂದಲೂ ಬೆಳೆಯುತ್ತಿರುವ ಕೇಂದ್ರವಾಗುತ್ತಿವೆ. ಸರಕಾರಿ ಇಲಾಖೆಗಳನ್ನು

ಕಡಬದಲ್ಲಿ ಪೂರ್ಣ ಪ್ರಮಾಣದ ಎಪಿಎಮ್‌ಸಿ ಸ್ಥಾಪನೆ Read More »

ಕರಾವಳಿ

ಬೆಳ್ಳಾರೆ :ಚೊಕ್ಕಾಡಿ ದಾರಿಗೆ ಹಾದು ಹೋಗುವ ಗೌರಿ ಹೊಳೆ ಸಂಕ ಮುರಿದು ಬೀಳುವ ಸ್ಥಿತಿಯಲ್ಲಿದೆ , ಅಪಾಯದ ಮುಂಚೆ ಎಚ್ಚೆತ್ತು ಕೊಳ್ಳಬೇಕಿದೆ ;ಶೀಘ್ರ ದುರಸ್ಥಿ ಗೆ ಸಾರ್ವಜನಿಕ ರ ಆಗ್ರಹ

ಬೆಳ್ಳಾರೆ ( ನ್ಯೂಸ್ ಕಡಬ ನ:05) : ಬೆಳ್ಳಾರೆ ಗ್ರಾಮ ಕ್ಕೆ ಒಳಪಟ್ಟ ಗೌರಿಹೊಳೆ ಸಂಕ.ಇಲ್ಲಿ ಸಮಸ್ಯೆ ಯೊಂದು ಎದ್ದು ಕಾಣುತ್ತಿದೆ .ಖಾಸಗಿ ಶಾಲೆಯೊಂದರ ಸಮೀಪದಿಂದ ಹಾದು ಹೋದ ದಾರಿ ಸಮೀಪದಲ್ಲಿ ಗೌರಿಹೊಳೆ ಸಂಕವು ಅಲ್ಪಸ್ವಲ್ಪ ಮುರಿದು ಬಿದ್ದಿದ್ದು ,ದೊಡ್ಡ ಅಪಾಯ ಸಂಭವಿಸುವುದಕ್ಕಿಂತ ಮುಂಚೆ ಎಚ್ಚೆತ್ತು ಕೊಳ್ಳಬೇಕಾಗಿದೆ . ಈ ರಸ್ತೆಯು ಶೇಣಿ ,ಚೊಕ್ಕಾಡಿಗೆ ಸೇರುತ್ತದೆ ,ಈ ರಸ್ತೆಯಿಂದ ದಿನ ನಿತ್ಯ ಸುಮಾರು ನೂರಕ್ಕಿಂತಲೂ  ಸಾರ್ವಜನಿಕ ರು ಅಲ್ಲದೆ ಶಾಲಾ -ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿಗಳು ಈ ದಾರಿಯಿಂದ

ಬೆಳ್ಳಾರೆ :ಚೊಕ್ಕಾಡಿ ದಾರಿಗೆ ಹಾದು ಹೋಗುವ ಗೌರಿ ಹೊಳೆ ಸಂಕ ಮುರಿದು ಬೀಳುವ ಸ್ಥಿತಿಯಲ್ಲಿದೆ , ಅಪಾಯದ ಮುಂಚೆ ಎಚ್ಚೆತ್ತು ಕೊಳ್ಳಬೇಕಿದೆ ;ಶೀಘ್ರ ದುರಸ್ಥಿ ಗೆ ಸಾರ್ವಜನಿಕ ರ ಆಗ್ರಹ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

(ನ್ಯೂಸ್ ಕಡಬ) newskadaba.com, ಕಡಬ. ನ.05. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಹಿರಿಯ ವಿದ್ಯಾರ್ಥಿ ಶಕ್ಷಕರು ಬಹಳ ವೈಶಿಷ್ಟ್ಯ ಪೂರ್ಣವಾಗಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ವಿದ್ಯಾರ್ಥಿ ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುವ ಅಂಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ. ಎಲ್, ಕಾರ್ಯಕ್ರಮದ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ Read More »

ಕರಾವಳಿ

ಮಂಗಳೂರು: ಇಂದಿನಿಂದ ಮೂರು ದಿನಗಳ ಗಡಿನಾಡು ಸಾಂಸ್ಕೃತಿಕ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು. ನ.05. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದಿನಿಂದ ನವೆಂಬರ್ 7ರ ತನಕ ಮೂರು ದಿನಗಳ ಗಡಿನಾಡು ಸಂಸ್ಕ್ರತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಗಡಿನಾಡು ಸಂಸ್ಕ್ರತಿ ಉತ್ಸವದ ಉದ್ಘಾಟನೆ ಯನ್ನು ಇಂದು ಸಂಜೆ  6.15 ಕ್ಕೆ ದಕ್ಷಿಣ ಕನ್ನಡ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಆರ್.ಸೆಲ್ವಮಣಿ ಉದ್ಘಾಟಿಸಲಿದ್ದಾರೆ. ಗಡಿನಾಡು ಸಂಸ್ಕ್ರತಿ ಉತ್ಸವದ ಅಂಗವಾಗಿ ಮೂರು ದಿನಗಳ ಕಾಲ ಪ್ರತಿದಿನ

ಮಂಗಳೂರು: ಇಂದಿನಿಂದ ಮೂರು ದಿನಗಳ ಗಡಿನಾಡು ಸಾಂಸ್ಕೃತಿಕ ಉತ್ಸವ Read More »

ಕರಾವಳಿ

ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಅಪಘಾತ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ನ.5   ಕೆಎಸ್ ಆರ್ ಟಿಸಿ  ಬಸ್ಸಿನ ಚಾಲಕ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಮಹಿಳೆ ಸೀಟಿನಿಂದ ಎಸೆಯಲ್ಪಟ್ಟು ಬಸ್ಸಿನೊಳಗೆ ಬಿದ್ದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ಸೋಮವಾರದಂದು ನಡೆದಿದೆ. ಗಾಯಾಳು  ಮರಿಯಮ್ಮನವರನ್ನು ಉಜಿರೆ ಎಸ್ ಡಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಅಪಘಾತ Read More »

ಕರಾವಳಿ

ಕಳಾರದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ➤10 ಲಕ್ಷ ರೂ. ಅನುದಾನ

(ನ್ಯೂಸ್ ಕಡಬ) newskadaba.com ಕಡಬ, ನ.5    ಕಳಾರದ ಅಂಗನವಾಡಿ ಕೇಂದ್ರದ 10ಲಕ್ಷ ಅನುದಾನದಲ್ಲಿ ನೂತನ ಕಟ್ಟಡಕ್ಕೆ ನ. 4ರಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ಕಳೆದ 30ವರ್ಷಗಳಿಂದ ಹಳೆಯ ಕಟ್ಟಡದಲ್ಲಿ ನಡೆಸುತ್ತಿದ್ದ ಕಳಾರ ಅಂಗನವಾಡಿ ಕಟ್ಟಡಕ್ಕೆ ಎಂಆರ್‌ಪಿಎಲ್ ಕಂಪೆನಿಯಿಂದ 5ಲಕ್ಷ ರೂ.ಹಾಗೂ ಕಡಬ ಗ್ರಾ.ಪಂನ ಎನ್‌ಆರ್‌ಇಜಿಯಿಂದ 5ಲಕ್ಷ ರೂ ಒಟ್ಟು 10ಲಕ್ಷ ಅನುದಾನದಲ್ಲಿ ಸುಸಜ್ಜಿತ ಕಟ್ಟಡ ಕಟ್ಟಲಾಗುತ್ತಿದ್ದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ ಜಿ.ಪಂ ಸದಸ್ಯ ಪಿ.ಪಿ ವರ್ಗೀಸ್‌ರವರು ಅತೀ ಶೀಘ್ರದಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗುವುದರೊಂದಿಗೆ ಈ

ಕಳಾರದಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ➤10 ಲಕ್ಷ ರೂ. ಅನುದಾನ Read More »

ಕರಾವಳಿ

ಬಸ್ಸುಗಳೆರಡು ಡಿಕ್ಕಿ ಆಶ್ಚರ್ಯಗೊಂಡ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ನ.5    ಕೆಎಸ್‌ಆರ್‌ಟಿಸಿ ಬಸ್ಸು ತಂಗುದಾಣದಲ್ಲಿ ಏಕಾಏಕಿ 2 ಕೆಎಸ್‌ಆರ್‌ಟಿಸಿ ಬಸ್ಸುಗಳ ಡಿಕ್ಕಿಯಿಂದ ಡಮಾರ್ ಎಂಬ ಶಬ್ಧಕ್ಕೆ ಪೇಟೆಯಾದ್ಯಂತ ಸಾರ್ವಜನಿಕರು ಓಡಿ ಬಂದು ಅಚ್ಚರಿಪಟ್ಟ ಘಟನೆ ನ.4ರಂದು ಕಡಬ ಬಸ್ಸು ತಂಗುದಾಣದಲ್ಲಿ ನಡೆಯಿತು. ಕಡಬ -ಉಪ್ಪಿನಂಗಡಿ ಕೆಎಸ್‌ಆರ್‌ಟಿಸಿ ಬಸ್ಸು ಸ್ಯಾಂಡಿನಲ್ಲಿ ನಿಂತಿದ್ದು ಏಕಾಏಕಿ ಮಂಗಳೂರು ಎಕ್ಸ್ ಪ್ರೆಸ್ ಬಸ್ಸ್ ಹಿಂದಿನಿಂದ ಡಿಕ್ಕಿಯಾಗಿ ಭಯಾನಕ ಶಬ್ಧ ಕೇಳಿಸಿದ್ದರೂ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗುವುದರೊಂದಿಗೆ ದೊಡ್ಡ ಪ್ರಮಾಣದ ಅಪಾಯವೊಂದು ತಪ್ಪಿದಂತಾಗಿದೆ. ಸ್ಥಳದಲ್ಲಿದ್ದ ಕಡಬ ಪೋಲೀಸ್ ಠಾಣೆಯ

ಬಸ್ಸುಗಳೆರಡು ಡಿಕ್ಕಿ ಆಶ್ಚರ್ಯಗೊಂಡ ಪ್ರಯಾಣಿಕರು Read More »

ಕರಾವಳಿ

ಗಡಿನಾಡು ಸಂಸ್ಕೃತಿ ಉತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ನ.5    ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ನವೆಂಬರ್ 5 ಮಂಗಳವಾರದಿಂದ ನವೆಂಬರ್ 7ರವರೆಗೆ ಮೂರು ದಿನಗಳ ಗಡಿನಾಡು ಸಂಸ್ಕೃತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಮಂಗಳೂರು ಪುರಭವನದಲ್ಲಿ ನಡೆಯಲಿದೆ. ಗಡಿನಾಡು ಸಂಸ್ಕೃತಿ ಉತ್ಸವ ಉದ್ಘಾಟನೆಯನ್ನು ನವೆಂಬರ್ 5ರಂದು ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ನೆರವೇರಿಸಲಿದ್ದಾರೆ. ಗಡಿನಾಡು ಸಂಸ್ಕೃತಿ ಉತ್ಸವದ

ಗಡಿನಾಡು ಸಂಸ್ಕೃತಿ ಉತ್ಸವ Read More »

ಕರಾವಳಿ

ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.4  ತುಳು ಚಿತ್ರರಂಗ ಬಹುನಿರೀಕ್ಷೆಯಿಂದ ಕಾಯುತ್ತಿರುವ “ಜಬರದಸ್ತ್ ಶಂಕರ” ಹೊಸ ತುಳು ಸಿನಿಮಾ ನವೆಂಬರ್ 8 ರಂದು ಬಿಡುಗಡೆಯಾಗಲಿದೆ. ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ “ಜಬರದಸ್ತ್ ಶಂಕರ” ತುಳು ಸಿನಿಮಾ ದಿನಾಂಕವನ್ನು ಚಿತ್ರದ ನಿರ್ದೇಶಕರಾಗಿರುವ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರು ಪ್ರಕಟಿಸಿದ್ದಾರೆ. ಜಲನಿಧಿ ಫಿಲ್ಸ್ ಬ್ಯಾನರಿನಲ್ಲಿ ಇದೇ ಮೊದಲ ಬಾರಿಗೆ ಅನಿಲ್ ಕುಮಾರ್ ಮತ್ತು ಲೊಕೇಶ್ ಕೋಟ್ಯಾನ್ ಚಿತ್ರ ನಿರ್ಮಾಪಕರಾಗುತ್ತಿದ್ದು, ಸಂಗೀತ  ನಿರ್ದೇಶಕ ಕದ್ರಿ ಮಣಿಕಾಂತ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ತುಳು

ಹೊಸ ತುಳು ಸಿನಿಮಾ “ಜಬರದಸ್ತ್ ಶಂಕರ” ಬಿಡುಗಡೆ Read More »

ಕರಾವಳಿ
Scroll to Top