ಕರಾವಳಿ

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್ ಕಡಬ) newskadaba.com ಕಡಬ, ನ.4  ತನ್ನ ಮದುವೆ ದಿನ ಬಡವನ ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಿ ಪೊಲೀಸ್ ಕಾನ್‌ಸ್ಟೇಬಲ್ ಓರ್ವರು ಮಾನವೀಯತೆ ಮೆರೆದಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ರಾಮಕುಂಜ ಗ್ರಾಮದ ರಾಮಕುಂಜ ನಿವಾಸಿ ಚೆನ್ನಪ್ಪ ಮೂಲ್ಯರ ಪುತ್ರ ರೋಹಿತ್ ಮತ್ತು ಅಮಿತಾ ಅವರ ಮದುವೆ ಸಮಾರಂಭ ಉಪ್ಪಿನಂಗಡಿ ಶಕ್ತಿ ಸಭಾಭವನದಲ್ಲಿ ಭಾನುವಾರ ನಡೆದಿತ್ತು. ಈ ಸಮಾರಂಭದಲ್ಲಿ ದಂಪತಿಗಳು ಮದುವೆ ಮಂಟಪದಲ್ಲಿ ಕಡಬ ತಾಲೂಕು ಕೇನ್ಯ ಗ್ರಾಮದ ಕಣ್ಣು ಕಾಣಿಸಿದ ತೀರಾ ಬಡತನದಲ್ಲಿರುವ ಲಿಂಗು […]

ಮಾನವೀಯತೆ ಮೆರೆದ ಪೊಲೀಸ್ ಕಾನ್‌ಸ್ಟೇಬಲ್ Read More »

ಕರಾವಳಿ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.02. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ತಾಲೂಕು ವರದಿಗಾರ ಸಂಶುದ್ದೀನ್ ಸಂಪ್ಯ ಹಾಗೂ ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ತಾಲೂಕು ವರದಿಗಾರ ಎನ್‌ಕೆ.ನಾಗರಾಜ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ ಮತ್ತು ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆ ಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಬಿ.ಟಿ.ರಂಜನ್, ಉಪ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ Read More »

ಕರಾವಳಿ

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.02. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ರವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಮಸೀದಿಯ ಬಳಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.2  ಸ್ಕೂಟರ್ ಮತ್ತು ಸ್ಕೂಲ್ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರಿಗೆ ಗಾಯಗೊಂಡ ಘಟನೆ ಶುಕ್ರವಾರದಂದು ಸುಳ್ಯ ತಾಲೂಕು ಕಳಂಜ ಗ್ರಾಮದ ಪಂಜಿಗಾರು ಎಂಬಲ್ಲಿ ನಡೆದಿದೆ. ಶ್ರೀಮತಿ ಶೈನಿಯು ಸ್ಕೂಟರಿನ ಇಂಡಿಕೇಟರ್ ಹಾಕಿ ಕೈಯಲ್ಲಿ ಸೂಚನೆ ನೀಡಿ ರಸ್ತೆಯ ಬಲಕ್ಕೆ ತಿರುಗಿಸಿದಾಗ, ಹಿಂಬದಿಯಿಂದ ಬಂದ ಸ್ಕೂಲ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಯ ತಲೆಯ ಎಡಭಾಗಕ್ಕೆ, ಎಡಮೊಣಕೈಗೆ, ಮತ್ತು ಬಲಮೊಣಕೈಗೆ ಗಾಯಗಳಾಗಿ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಸೇರಿಸಿರುವುದಾಗಿ

ಸ್ಕೂಲ್ ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ Read More »

ಕರಾವಳಿ

ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ನ.2  ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಆವರಣಗೋಡೆ ಕಟ್ಟಲು ಮುಂದಾಗುವ ಮೂಲಕ ವಾಣಿಜ್ಯ ಸಂಕೀರ್ಣಗಳಿಗೆ ಬಸ್ ನಿಲ್ದಾಣದಿಂದ ನೇರ ರಸ್ತೆ ಸಂಪರ್ಕ ಕಲ್ಪಿಸಲು ಮುಂದಾಗುತ್ತಿದೆ ಎಂಬ ಆಪಾದನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಅಧ್ಯಕ್ಷರಲ್ಲಿ ಆಗ್ರಹಿಸಿದ ಸದಸ್ಯರು, ಯಾವುದೇ ಕಾರಣಕ್ಕೂ ಕಂದಾಯ ಇಲಾಖೆಯ ಜಾಗದಲ್ಲಿ ಗ್ರಾ.ಪಂ. ಕಾಮಗಾರಿ ನಡೆಸಬಾರದೆಂಬ ನಿರ್ಣಯ ಕೈಗೊಂಡ ಘಟನೆ ಉಪ್ಪಿನಂಗಡಿ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು. ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್

ಸಾಮಾನ್ಯ ಸಭೆ Read More »

ಕರಾವಳಿ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ

(ನ್ಯೂಸ್ ಕಡಬ) newskadaba.com ರಾಮಕುಂಜ, ನ.2   ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಾದಕ ವ್ಯಸನದ ವಿರುದ್ಧ ಜನ ಸಂಚಲನ ಕಾರ್ಯಕ್ರಮವು ಆರೋಗ್ಯ ಕರ್ನಾಟಕ ಯುವ ಜನ ಜಾಗೃತಿ ಎಸ್.ಕೆ.ಎಸ್.ಎಸ್.ಎಫ್ ಆತೂರು ಕ್ಲಸ್ಟರ್ ವತಿಯಿಂದ ಶುಕ್ರವಾರ ಸಂಜೆ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ನಡೆಯಿತು. ಮುಅಲ್ಲಿಮೀನ್ ಆತೂರು ವಲಯದ ಅಧ್ಯಕ್ಷ ಸಯ್ಯಿದ್ ಅನಸ್ ತಂಙಳ್ ಗಂಡಿಬಾಗಿಲು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡದ ಆಚರಣೆ ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ನಿರಂತರ ಹಬ್ಬವಾಗಬೇಕು, ಇಂದು ಕನ್ನಡದ ಬಳಕೆ ಎಲ್ಲಾ ಕ್ಷೇತ್ರದಲ್ಲೂ

ಮಾದಕ ವ್ಯಸನದ ವಿರುದ್ಧ ಜನ ಸಂಚಲನ ➤ಗೋಳಿತ್ತಡಿಯ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ Read More »

ಕರಾವಳಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್

(ನ್ಯೂಸ್ ಕಡಬ) newskadaba.com ಕಡಬ, ನ.02. ಮಂಗಳೂರಿನ ಕೆಎಂಎಫ್ ಡೈರಿಯ ಗುಣನಿಯಂತ್ರಣ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೌಮ್ಯಾ ಪ್ರಸಾದ್ ಕೋಡಿಂಬಾಳ ಇವರು ಮಂಗಳೂರು ವಿವಿಯ ಪ್ರೊಫೆಸರ್ ಭೋಜ ಪೂಜಾರಿಯವರ ಮಾರ್ಗದರ್ಶನದಲ್ಲಿ ‘ಸಿಂಥೆಟಿಕ್ ಆಂಡ್ ಬಯೋಲಾಜಿಕಲ್ ಸ್ಟಡೀಸ್ ಆನ್ ಸಮ್ ನೈಟ್ರೋಜನ್ ಹೆಟಿರೋಸೈಕ್ಲಿಕ್ ಕಂಪೌಂಡ್ಸ್’ ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿವಿಯು ಡಾಕ್ಟರೇಟ್ ಪದವಿ ನೀಡಿದೆ. ಕಡಬದ ಕೊಡಿಂಬಾಳ ನಿವಾಸಿ ನಿವೃತ್ತ ಶಿಕ್ಷಕ ವಸಂತಗೌಡ ಪಡೆಜ್ಜಾರು ಮತ್ತು ಲಲಿತಾ ದಂಪತಿಗೆ ಪುತ್ರಿಯಾಗಿರುವ ಇವರು ಮಂಗಳೂರಿನ ಮಾಲಾಡಿ ನಿವಾಸಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್ Read More »

ಕರಾವಳಿ

ಪಾಜಪಳ್ಳದಲ್ಲಿ ನವಂಬರ್ ನಲ್ಲಿ ದ್ವಿದಿನ ಪ್ರಭಾಷಣ ; ಆಮಂತ್ರಣ ಪತ್ರಿಕೆ ಬಿಡುಗಡೆ ಮಯ್ಯತ್ ಪರಿಪಾಲನೆ ಅರಿಯಲೇಬೇಕಾದುದಾಗಿದೆ ;ಕಾರ್ಯಕ್ರಮದ ಪ್ರಚಾರ ಕಾರ್ಯ ದಲ್ಲಿ ತೊಡಗಿ ಯಶಸ್ವಿಗೊಳಿಸುವಲ್ಲಿ ಪ್ರವೃತರಾಗಿ:ಯಾಸರ್ ಅರಫಾತ್ ಕೌಸರಿ ಕರೆ

ಬೆಳ್ಳಾರೆ (ನ್ಯೂಸ್ ಕಡಬ ನ.1) :ಮುಹಿಯುದ್ದೀನ್  ಜುಮಾ ಮಸೀದಿ ಅತ್ತಿಕರ ಮಜಲು ಅಧೀನ ದಲ್ಲಿ ಕಾರ್ಯಾಚರಿಸುತ್ತಿರುವ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ನವಂಬರ್ 18 ಹಾಗೂ 19 ರಂದು ಪ್ರಸಿದ್ಧ ವಾಗ್ಮಿ ವಲಿಯುದ್ದೀನ್ ಫೈಝಿ ಯವರು ಮಯ್ಯತ್ ಪರಿಪಾಲನ ಕುರಿತು ಪ್ರಭಾಷಣ ನಡೆಸಲಿರುವರು. ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಪ್ರಚಾರಾರ್ಥ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ನವಂಬರ್ 1 ರಂದು ಜುಮಾ ನಮಾಝಿನ ಬಳಿಕ ನಡೆಯಿತು. ಮಸೀದಿ ಖತೀಬ ಯಾಸರ್ ಅರಫಾತ್ ಕೌಸರಿ ಮಸೀದಿ

ಪಾಜಪಳ್ಳದಲ್ಲಿ ನವಂಬರ್ ನಲ್ಲಿ ದ್ವಿದಿನ ಪ್ರಭಾಷಣ ; ಆಮಂತ್ರಣ ಪತ್ರಿಕೆ ಬಿಡುಗಡೆ ಮಯ್ಯತ್ ಪರಿಪಾಲನೆ ಅರಿಯಲೇಬೇಕಾದುದಾಗಿದೆ ;ಕಾರ್ಯಕ್ರಮದ ಪ್ರಚಾರ ಕಾರ್ಯ ದಲ್ಲಿ ತೊಡಗಿ ಯಶಸ್ವಿಗೊಳಿಸುವಲ್ಲಿ ಪ್ರವೃತರಾಗಿ:ಯಾಸರ್ ಅರಫಾತ್ ಕೌಸರಿ ಕರೆ Read More »

ಕರಾವಳಿ
Scroll to Top