ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ಟೇಬಲ್
(ನ್ಯೂಸ್ ಕಡಬ) newskadaba.com ಕಡಬ, ನ.4 ತನ್ನ ಮದುವೆ ದಿನ ಬಡವನ ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಿ ಪೊಲೀಸ್ ಕಾನ್ಸ್ಟೇಬಲ್ ಓರ್ವರು ಮಾನವೀಯತೆ ಮೆರೆದಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ರಾಮಕುಂಜ ಗ್ರಾಮದ ರಾಮಕುಂಜ ನಿವಾಸಿ ಚೆನ್ನಪ್ಪ ಮೂಲ್ಯರ ಪುತ್ರ ರೋಹಿತ್ ಮತ್ತು ಅಮಿತಾ ಅವರ ಮದುವೆ ಸಮಾರಂಭ ಉಪ್ಪಿನಂಗಡಿ ಶಕ್ತಿ ಸಭಾಭವನದಲ್ಲಿ ಭಾನುವಾರ ನಡೆದಿತ್ತು. ಈ ಸಮಾರಂಭದಲ್ಲಿ ದಂಪತಿಗಳು ಮದುವೆ ಮಂಟಪದಲ್ಲಿ ಕಡಬ ತಾಲೂಕು ಕೇನ್ಯ ಗ್ರಾಮದ ಕಣ್ಣು ಕಾಣಿಸಿದ ತೀರಾ ಬಡತನದಲ್ಲಿರುವ ಲಿಂಗು […]
ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ಟೇಬಲ್ Read More »
ಕರಾವಳಿ





