ಕರಾವಳಿ

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ

(ನ್ಯೂಸ್ ಕಡಬ) newskadaba.com ಸಬಳೂರು, ಅ.29  ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ದೀಪಾವಳಿ ಕ್ರೀಡೋತ್ಸವ, ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭೆ ಸಬಳೂರು ಅಯೋಧ್ಯಾನಗರದ ಶ್ರೀ ರಾಮ ಭಜನಾ ಮಂದಿರ ವಠಾರದಲ್ಲಿ ಭಾನುವಾರದಂದು ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ರಾಮಚಂದ್ರ ನಾಯ್ಕರಿದ್ದರು. ಶ್ರೀ ರಾಮ ಗೆಳೆಯರ ಬಳಗದ ಗೌರವಾಧ್ಯಕ್ಷ ಪ್ರವೀಣ್ ನೀಡೇಲು, ಅಧ್ಯಕ್ಷ ಗುರುಪ್ರಸಾದ್ ಪಟ್ಟೆದಮೂಲೆ ಉಪಸ್ಥಿತರಿದ್ದರು. ಸಾಮೂಹಿಕ ಗೋಪೂಜೆಯನ್ನು […]

ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ ➤ಸಬಳೂರು, ಶ್ರೀ ರಾಮ ಗೆಳೆಯರ ಬಳಗ Read More »

ಕರಾವಳಿ

ವಿಟ್ಲದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರ್ ಟಿ ಐ ಕಾರ್ಯ ಕರ್ತ ಮಾನವ ಹಕ್ಕು ಹೋರಾಟ ಗಾರ ಹನೀಫ್ ಸಾಹೇಬ್ ಪಾಜಪಳ್ಳರಿಗೆ ಸಮ್ಮಾನ ಕಾರ್ಯಕ್ರಮ

  ವಿಟ್ಲ ( ನ್ಯೂಸ್ ಕಡಬ ಅ:29) ಅಲ್ ಅಮೀನ್ ಯೂತ್ ಫೆಡರೇಶನ್ ( ರಿ ) ಎ ವೈ ಎಫ್ ಕೊಡಂಗಾಯಿ ಚಾಂಪಿಯನ್ ಲೀಗ್ , ಇತ್ತಿಫಾಬುಲ್ ಚಿಲ್ಡ್ರನ್ಸ್ ಕಮಿಟಿ , ಮತ್ತು ಬ್ಲಡ್ ಡೋನರ್ಸ್ (ರಿ) ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಕಾರ ದೊಂದಿಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಸಮ್ಮಾನ ಕಾರ್ಯಕ್ರಮ ಅಕ್ಟೋಬರ್ 27 ರಂದು ನಡೆಯಿತು. ಈ ಕಾರ್ಯ ಕ್ರಮವು

ವಿಟ್ಲದಲ್ಲಿ ಬೃಹತ್ ರಕ್ತದಾನ ಶಿಬಿರ ,ಆರ್ ಟಿ ಐ ಕಾರ್ಯ ಕರ್ತ ಮಾನವ ಹಕ್ಕು ಹೋರಾಟ ಗಾರ ಹನೀಫ್ ಸಾಹೇಬ್ ಪಾಜಪಳ್ಳರಿಗೆ ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಮೇನಾಲ ನೂತನ ಶಾಖೆ ಅಸ್ತಿತ್ವಕ್ಕೆ ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬೇಳ್ಯ ಆಯ್ಕೆ

              ಅಧ್ಯಕ್ಷ :ಅಬ್ದುಲ್ ಖಾದರ್ ಬೇಳ್ಯ ಸುಳ್ಯ (  ನ್ಯೂಸ್ ಕಡಬ ) : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಇದರ ನೂತನ ಅಜ್ಜಾವರ ಮೇನಾಲ ಶಾಖಾ ಸಮಿತಿಯನ್ನು ರಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಜಮಾಅತಿನ ಉಪಾಧ್ಯಕ್ಷ ಪ್ರಗತಿ ಅಂದ ಹಾಜಿ ವಹಿಸಿದ್ದರು . ಮೇನಾಲ ದರ್ಗಾ ಮಸೀದಿ ಖತೀಬ ಇಸ್ಮಾಯಿಲ್ ಮುಸ್ಲಿಯಾರ್ ಕಟ್ಟತ್ತಾರ್ ಕಾರ್ಯಕ್ರಮ ಉದ್ಘಾಟಿಸಿ,

ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಮೇನಾಲ ನೂತನ ಶಾಖೆ ಅಸ್ತಿತ್ವಕ್ಕೆ ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬೇಳ್ಯ ಆಯ್ಕೆ Read More »

ಕರಾವಳಿ

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು , ಅ.28. ಪುತ್ತೂರು ನಗರದ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ, ಪುತ್ತೂರು ಇಲ್ಲಿ ಶನಿವಾರದಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗಾಗಿ ಹಮ್ಮಿಕೊಂಡಿರುವ “ ಜಿಲ್ಲಾ ಪೊಲೀಸರ ಕುಟುಂಬ ಸಮ್ಮಿಲನ “ ಎಂಬ   ಕಾರ್ಯಕ್ರಮದ ಎರಡನೆ ಹಂತವಾಗಿ ಪುತ್ತೂರು ನಗರ ಠಾಣೆ, ಪುತ್ತೂರು ಪೊಲೀಸ್ ಉಪವಿಭಾಗ ಕಛೇರಿ, ಸಂಚಾರ ಪೊಲೀಸ್ ಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆ ಪುತ್ತೂರು ಇಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು

ಪುತ್ತೂರಿನಲ್ಲಿ “ ಪೊಲೀಸರ ಕುಟುಂಬ ಸಮ್ಮಿಲನ ” ಕಾರ್ಯಕ್ರಮ Read More »

ಕರಾವಳಿ

ಪಾದಚಾರಿಗೆ ಬೈಕ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.28.  ರಸ್ತೆಯನ್ನು ದಾಟಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಕುಮಾರಿ ಶ್ರಾವ್ಯನಿಗೆ ಗಾಯಗೊಂಡ ಘಟನೆ ಉಜಿರೆ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಎಂ ಜಿ ಬಾಸ್ಕರ ಎಂಬವರು ತನ್ನ ಪತ್ನಿ, ಮಗಳು, ಹಾಗೂ ಮೊಮ್ಮಗಳಾದ ಶ್ರಾವ್ಯ ಎಂಬವರೊಂದಿಗೆ ಉಜಿರೆ ಪೇಟೆಯ ಅಮೃತ ಟೆಕ್ಸ್ ಟೈಲ್ಸ್ ಅಂಗಡಿಯ ಮುಂಭಾಗದಲ್ಲಿ ರಸ್ತೆಯನ್ನು ದಾಟಲು ನಿಂತಿದ್ದಾಗ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಬೈಕೊಂದು ಶ್ರಾವ್ಯ ನಿಗೆ ಡಿಕ್ಕಿ ಹೊಡೆದು, ನೆಲಕ್ಕೆ ಬಿದ್ದ ಪರಿಣಾಮ ಹಣೆಗೆ

ಪಾದಚಾರಿಗೆ ಬೈಕ್ ಡಿಕ್ಕಿ Read More »

ಕರಾವಳಿ

ಬೈಕ್ ಗಳೆರಡರ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.28.  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬೈಕ್ ಗ ಳೆರಡರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೇರಮುಗೇರು ಗ್ರಾಮದ ದರ್ಬೆ ಎಂಬಲ್ಲಿ ಶನಿವಾರದಂದು ನಡೆದಿದೆ. ರುಕ್ಮಯ್ಯ ಬಿ ಎಂಬವರು ಮುರ ಕಡೆಯಿಂದ ಪೇರಮುಗೇರು ಕಡೆಗೆ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಮೋಟಾರು ಸೈಕಲ್ ಸವಾರ ಮಹೇಂದ್ರ ಎಂಬವರು ಎದುರಿನಿಂದ ಬರುತ್ತಿದ್ದು ಎರಡೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಇಬ್ಬರೂ ಗಾಯಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಿರುವುದಾಗಿ ಪ್ರಕರಣ

ಬೈಕ್ ಗಳೆರಡರ ನಡುವೆ ಡಿಕ್ಕಿ Read More »

ಕರಾವಳಿ

ಅಯೋಧ್ಯಾ ನಗರದಲ್ಲಿ 12 ನೇ ವರ್ಷದ ಸಾಮೂಹಿಕ ಗೋಪೂಜೆ ➤ ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಅ.27. ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋದ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮ ಭಜನಾ ಮಂದಿರ ದ ವಠಾರದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಮತ್ತು ದೀಪಾವಳಿ ಕ್ರೀಡೋತ್ಸವ ಭಾನುವಾರ ನಡೆಯಿತು. ಬೆಳಿಗ್ಗೆ ಸಾಮೂಹಿಕ ಗೋಪೂಜೆ, ಬಳಿಕ ನಡೆದ ಕ್ರೀಡೋತ್ಸವವನ್ನು ಪ್ರಗತಿಪರ ಕೃಷಿಕ ಕೊರಗಪ್ಪ ಗೌಡ ಉದ್ಘಾಟಿಸಿದರು. ಶ್ರೀ ರಾಮ ಭಜನಾ ಮಂದಿರ ಉಪಾದ್ಯಕ್ಷ ರಾಮಯ್ಯ ಗೌಡ ಬುಡಲೂರು ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕೇತ್ರ ಧರ್ಮಸ್ಥಳ

ಅಯೋಧ್ಯಾ ನಗರದಲ್ಲಿ 12 ನೇ ವರ್ಷದ ಸಾಮೂಹಿಕ ಗೋಪೂಜೆ ➤ ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ

ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ವೇಳೆ ಬೈಕಿನ ಹ್ಯಾಂಡಲ್ ಹಿಡಿದೆಳೆದ ಪೊಲೀಸರು ➤ ಬೈಕ್ ರಸ್ತೆಗುರುಳಿದ ಪರಿಣಾಮ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ.27. ಹೆಲ್ಮೆಟ್ ಧರಿಸದೆ ಇದ್ದುದಕ್ಕೆ ಬೈಕನ್ನು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದಿದ್ದಾಗ ಒವರ್‌ಟೇಕ್ ಮಾಡಿ ಅಡ್ಡಗಟ್ಟಿದ ವೇಳೆ ಬೈಕ್ ರಸ್ತೆಗುರುಳಿ ಬಿದ್ದು ಸವಾರ ಹಾಗೂ ತಡೆಯಲು ಹೋದ ಪೊಲೀಸ್‌ಗೆ ಸಿಬ್ಬಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕುಂದಾಪುರದ ಕೊರವಡಿ ನಿವಾಸಿ ಉಲ್ಲಾಸ್(27) ಎಂದು ಗುರುತಿಸಲಾಗಿದ್ದು, ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಂಕರನಾರಾಯಣ ಠಾಣೆಯ ಎಎಸೈ ಪ್ರಭಾಕರ ಎಂದು

ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ವೇಳೆ ಬೈಕಿನ ಹ್ಯಾಂಡಲ್ ಹಿಡಿದೆಳೆದ ಪೊಲೀಸರು ➤ ಬೈಕ್ ರಸ್ತೆಗುರುಳಿದ ಪರಿಣಾಮ ಸವಾರನಿಗೆ ಗಾಯ Read More »

ಕರಾವಳಿ
Scroll to Top