ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಇಚಿಲಂಪಾಡಿಯಲ್ಲಿ ಮಹಿಳೆಯ ಮನೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.26. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಚ್ಲಂಪ್ಪಾಡಿ ಪಳಿಕೆ ಎಂಬಲ್ಲಿ ವಾಸವಿರುವ ಚೋಮು ಎಂಬ ಮಹಿಳೆಯ ಮನೆಯು ಸಂಪೂರ್ಣವಾಗಿ ನಾಶವಾಗಿದ್ದು, ಬಡ ಮಹಿಳೆಯ ಬದುಕಿನಲ್ಲಿ ಅತಂತ್ರ ಸ್ಥಿತಿ ಎದುರಾಗಿದೆ. ಪಂಚಾಯತ್ ವತಿಯಿಂದ ಈ ಹಿಂದೆ ನೀಡಿದ್ದ ಮನೆಯ ಕೆಲಸವೂ ಅರ್ಧದಲ್ಲೇ ಬಾಕಿಯಾಗಿ ಇದೀಗ ಇವರು ವಾಸಕ್ಕೆ ಮನೆ ಇಲ್ಲದೇ ಕಂಗಾಲಾಗಿದ್ದಾರೆ. ಸಾಯಂಕಾಲ ಬಂದ ಭೀಕರ ಗಾಳಿಗೆ ಇವರು ವಾಸವಿದ್ದ ಮನೆಯ […]

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಇಚಿಲಂಪಾಡಿಯಲ್ಲಿ ಮಹಿಳೆಯ ಮನೆ ಸಂಪೂರ್ಣ ನಾಶ Read More »

ಕರಾವಳಿ

ಮರ್ಧಾಳ ಸೇರಿದಂತೆ ಜಿಲ್ಲೆಯ ಹಲವೆಡೆ ಗ್ರಾ.ಪಂ. ಖಾಲಿ ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ವಿವಿಧ ಕಾರಣಗಳಿಂದ ತೆರವಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‍ಗಳ ಖಾಲಿ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೂಡಬಿದ್ರೆ ತಾಲೂಕಿನ ದರೆಗುಡ್ಡೆ ಗ್ರಾಮ ಪಂಚಾಯತ್‍ನ ದರೆಗುಡ್ಡೆ-2, ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತ್‍ನ ಮೂಡನಡುಗೋಡು-2, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮತ್ತು ಮರ್ಧಾಳ ಗ್ರಾಮ ಪಂಚಾಯತ್‍ನ ನೆಕ್ಕಿಲಾಡಿ-2, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2

ಮರ್ಧಾಳ ಸೇರಿದಂತೆ ಜಿಲ್ಲೆಯ ಹಲವೆಡೆ ಗ್ರಾ.ಪಂ. ಖಾಲಿ ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆಗೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ➤ ಜಿಲ್ಲಾಧಿಕಾರಿ ಕಛೇರಿಯಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.25. ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ನಾಳೆ (ಅ.26) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ

ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆಗೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ➤ ಜಿಲ್ಲಾಧಿಕಾರಿ ಕಛೇರಿಯಿಂದ ಸ್ಪಷ್ಟನೆ Read More »

ಕರಾವಳಿ

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಅ.25. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಡಬ ಠಾಣೆಗೆ ಕುರ್ಚಿಯೊಂದನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾ ಎಎಸ್ಐ ಚಂದ್ರಶೇಖರ, ಹೆಡ್ ಕಾನ್ಸ್‌ಟೇಬಲ್ ನೇತ್ರ ಕುಮಾರ್, ಪೊಲೀಸ್ ಕಾನ್ ಸ್ಟೇಬಲ್ ಭವಿತ್ ಕುಮಾರ್, ಕಡಬ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಶಾಖಾ ವ್ಯವಸ್ಥಾಪಕ ಸುಪ್ರೀತ್ ರೈ ಉಪಸ್ಥಿತರಿದ್ದರು.

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ Read More »

ಕರಾವಳಿ

ಸ್ನೇಹಿತನ ಮನೆಗೆಂದು ತೆರಳಿದ ಕಡಬದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.25. ಸ್ನೇಹಿತನೊಂದಿಗೆ ಗುಂಡ್ಯಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವಕ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ದೇರಣೆ ನಿವಾಸಿ ಸಂತೋಷ್ ಕುಮಾರ್ ರವರ ಪುತ್ರ ಆದರ್ಶ್ ಡಿ.ಎಸ್(20) ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಖಾಸಗಿ ಕಾಲೇಜಿನ 2ನೇ ವರ್ಷದ ಡಿಪ್ಲೋಮಾ (ಅಟೋ ಮೊಬೈಲ್) ವ್ಯಾಸಂಗ ಮಾಡುತ್ತಿದ್ದು, ಪಿ.ಜಿ.ಯಲ್ಲಿ ಉಳಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಈ ಮಧ್ಯೆ 15 ದಿನಕ್ಕೊಮ್ಮೆ ಮನೆಗೆ

ಸ್ನೇಹಿತನ ಮನೆಗೆಂದು ತೆರಳಿದ ಕಡಬದ ಯುವಕ ನಾಪತ್ತೆ Read More »

ಕರಾವಳಿ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ.ಅ.25  ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ ಕಡಬ: ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆಯಾಗಿದ್ದಾರೆ. ನ.1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿ ಗಾನಶ್ರೀ ಆಯ್ಕೆಯಾಗಿದ್ದಾರೆ. ಅವರು ಕಡಬ ಪೋಲೀಸ್ ಠಾಣಾ ಹೆಡ್‍ಕಾನ್ ಸ್ಟ್ರಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿ ಪುತ್ರಿ.

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಹವಾಮಾನ ವೈಪರೀತ್ಯಕ್ಕೆ ನಲುಗಿದ ಕರಾವಳಿ ➤ ಮುಂದಿನ 2 ದಿನಗಳ ಕಾಲ ದ.ಕ. ಜಿಲ್ಲೆಯಲ್ಲಿ ಮತ್ತೆ ರೆಡ್‍ಅಲರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.25. ಅರಬ್ಬೀ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್(115.5 ಮಿ ಮೀ ನಿಂದ 204.4 ಮಿ ಮೀ ವರೆಗೆ ಮಳೆ ಬೀಳುವ ಸಾಧ್ಯತೆ) ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯಕ್ಕೆ ನಲುಗಿದ ಕರಾವಳಿ ➤ ಮುಂದಿನ 2 ದಿನಗಳ ಕಾಲ ದ.ಕ. ಜಿಲ್ಲೆಯಲ್ಲಿ ಮತ್ತೆ ರೆಡ್‍ಅಲರ್ಟ್ Read More »

ಕರಾವಳಿ

ಕುಂತೂರು: ಬೇಕರಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ‘ಸಿಟಿ ಬೇಕರಿ’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ಇಲ್ಲಿಗೆ ಸಮೀಪದ ಆಲಂಕಾರಿನಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಸೇವೆ ನೀಡಿರುವ ‘ಸಿಟಿ ಸ್ವೀಟ್ಸ್’ನ ಬೇಕರಿ ತಿಂಡಿ ತಿನಿಸುಗಳ ನೂತನ ಉತ್ಪಾದನಾ ಕೇಂದ್ರವು ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಕುಂತೂರಿನ ಮಂಜುಶ್ರೀ ಕಾಂಪ್ಲೆಕ್ಸ್ ನಲ್ಲಿ ಗುರುವಾರದಂದು ಶುಭಾರಂಭಗೊಂಡಿತು. ನೆಲ್ಯಾಡಿ ಬೆಥನಿ ಚರ್ಚ್‌ನ ಪಾಸ್ಟರ್ ಪ್ರಮೋದ್ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಾಸ್ಟರ್ ಮಣಿಕಂಠನ್ ಎರ್ನಾಕುಲಂ ವಳಿಯಪಾರ, ಬ್ರದರ್ ದೇವಸ್ಯ, ಪ್ರಮುಖರಾದ ನಾಗಪ್ಪ ಗೌಡ ಕುಂತೂರು

ಕುಂತೂರು: ಬೇಕರಿ ಉತ್ಪನ್ನಗಳ ತಯಾರಿಕಾ ಸಂಸ್ಥೆ ‘ಸಿಟಿ ಬೇಕರಿ’ ಶುಭಾರಂಭ Read More »

ಕರಾವಳಿ
Scroll to Top