ಕರಾವಳಿ

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸರಕಾರಿ ಉನ್ನತ ಪ್ರಾಥಮಿಕ ಶಾಲಾ ಕೊಠಡಿಯ ಬೀಗ ಮುರಿದು ಕಳ್ಳತನ ಯತ್ನ ನಡೆದಿರುವುದು ಬುಧವಾರ ಬೆಳಕಿಗೆ ಬಂದಿದೆ. ವಾರಗಳ ಹಿಂದೆ ಈ ಶಾಲಾ ಶಿಕ್ಷಕರ ಕೊಠಡಿಯ ಬೀಗ ಮುರಿದಿದ್ದ ಕಳ್ಳರು ಕಂಪ್ಯೂಟರ್ ಸಂಬಂಧಪಟ್ಟ ವಸ್ತುಗಳನ್ನು ದೋಚಿದ್ದರು. ಬುಧವಾರ ಶಾಲೆ ತೆರಿಯುತ್ತಿದ್ದಂತೆ ಶಾಲಾ ನಲಿಕಲಿ ಕೊಠಡಿಯ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಯಾವುದೇ ಕಳ್ಳತನವಾಗಿಲ್ಲ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ. […]

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು Read More »

ಕರಾವಳಿ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಅ.23,   ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ ತಿರಸ್ಕಾರಗೊಂಡಿರುವ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com. ಕಡಬ, ಅ. 23: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ಪೊಲೀಸ್ ಹುತಾತ್ಮರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.22. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪಡೆ ಕಛೇರಿ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಕಡ್ಲೂರು ಸತ್ಯನಾರಾಯಣಾಚಾರ್ಯ, ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ಶ್ರೀ ಜೆ.ಅರುಣ್ ಚಕ್ರವರ್ತಿ ಐ.ಪಿ.ಎಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾದ ಶ್ರೀಮತಿ ಸಿಂಧೂ ಬಿ. ರೂಪೇಶ್ ಐ.ಎ.ಎಸ್ ಉಪಸ್ಥಿತರಿದ್ದರು. ಪೊಲೀಸ್ ಮಂಗಳೂರು

ಪೊಲೀಸ್ ಹುತಾತ್ಮರ ದಿನಾಚರಣೆ Read More »

ಕರಾವಳಿ

➤➤ Breaking News ಮಂಗಳೂರು: ಮಸೀದಿಯ ಒಳಗೆ ನುಗ್ಗಿದ ಕಾರು ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.22: ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮಸೀದಿಯ ಆವರಣ ಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಕಲ್ಲು ಎಂಬಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಮಸೀದಿಯ ಆವರಣ ಗೋಡೆಯನ್ನು ಹಾರಿ ಮಸೀದಿಯ ಒಳಗೆ ನುಗ್ಗಿದೆ. ಈ ವೇಳೆ ಮಸೀದಿ ಆವರಣದಲ್ಲಿದ್ದ

➤➤ Breaking News ಮಂಗಳೂರು: ಮಸೀದಿಯ ಒಳಗೆ ನುಗ್ಗಿದ ಕಾರು ➤ ಐವರಿಗೆ ಗಾಯ Read More »

ಕರಾವಳಿ

30 ವರ್ಷಗಳಿಂದ ಸ್ತ್ರೀ ಪಾತ್ರಧಾರಿ ಕಲಾವಿದ ➤ ಯಕ್ಷರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಲ್ಲುಗುಡ್ಡೆ ಲಕ್ಷ್ಮಣ ಪೂಜಾರಿ

(ನ್ಯೂಸ್ ಕಡಬ) newskadaba.com ಕಡಬ, ಅ.22. ಕರಾವಳಿಯ ಗಂಡುಗಲಿ ಎಂದೇ ಹೆಸರುವಾಸಿಯಾಗಿರುವ ಯಕ್ಷಗಾನದಲ್ಲಿ ಕಳೆದ 30 ವರ್ಷಗಳಿಂದ ಪೌರಾಣಿಕ ಪ್ರಸಂಗದ ಸ್ತ್ರೀ ಪಾತ್ರಧಾರಿಯಾಗಿ ತಮ್ಮ ಅದ್ಭುತ, ಮನೋಹರ ನಾಟ್ಯ, ಆಕರ್ಷಣೀಯ ನಟನೆಯಿಂದ ಹೆಸರುವಾಸಿಯಾಗಿರುವ ಕಲ್ಲುಗುಡ್ಡೆಯ ಲಕ್ಷ್ಮಣ ಪೂಜಾರಿ ಅವರು ಕಲಾಸೇವೆಯ ಸಾಧನೆಗೆ ಅನೇಕ ಗೌರವ, ಸಮ್ಮಾನಗಳಿಗೂ ಭಾಜನರಾಗಿದ್ದಾರೆ.ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಜಾಲು ನಿವಾಸಿ ದಿ. ಸುಬ್ಬಣ್ಣ ಪೂಜಾರಿ ಹಾಗೂ ಶಿವಮ್ಮ ದಂಪತಿಗಳ 4ನೇ ಪುತ್ರನಾಗಿರುವ ಲಕ್ಷ್ಮಣ ಪೂಜಾರಿ ಕಲ್ಲುಗುಡ್ಡೆಯವರು ಕಳೆದ 34 ವರ್ಷಗಳಿಂದ ಯಕ್ಷಗಾನದಲ್ಲಿ ಪಾತ್ರಧಾರಿಯಾಗಿದ್ದು,

30 ವರ್ಷಗಳಿಂದ ಸ್ತ್ರೀ ಪಾತ್ರಧಾರಿ ಕಲಾವಿದ ➤ ಯಕ್ಷರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ಕಲ್ಲುಗುಡ್ಡೆ ಲಕ್ಷ್ಮಣ ಪೂಜಾರಿ Read More »

ಕರಾವಳಿ

ಬೆಳಂದೂರು ಪ್ರಥಮ ದರ್ಜೆ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ ➤ ಸಂಘದ ಅಧ್ಯಕ್ಷರಾಗಿ ಜಗದೀಶ್ ಕೆಡೆಂಜಿ

(ನ್ಯೂಸ್ ಕಡಬ) newskadaba.com ಕಡಬ, ಅ.22. ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ   ಅಧ್ಯಕ್ಷರಾಗಿ  ಜಗದೀಶ್ ಕೆಡೆಂಜಿ ,ಉಪಾಧ್ಯಕ್ಷರಾಗಿ ಉಮೇಶ್ ಪಳ್ಳತ್ತಾರು, ಕಾರ್ಯದರ್ಶಿಯಾಗಿ ನಾಗವೇಣಿ ಬೆದ್ರಾಜೆ, ಜತೆ ಕಾರ್ಯದರ್ಶಿಯಾಗಿ ಸವಿತಾ ಬೊಣ್ಯಕುಕ್ಕು ಪೆರುವಾಜೆ, ಕೋಶಾಧಿಕಾರಿಯಾಗಿ ಪುನೀತ್ ಡಿ ಕಲ್ಪಡ, ಸಲಹಾ ಸಮಿತಿ ಸದಸ್ಯರಾಗಿ ಶುಭಲಕ್ಷ್ಮೀ ಬರೆಪ್ಪಾಡಿ, ಮೇದಿನಿರಾಜ್ ನೂಚಿಲ, ಆಶಿಕ್ ಕೆ ಬೆಳಂದೂರು, ಮಿಥುನ್ ಹೇಮಳ, ಹರ್ಷಿತ್ ಬಿ.ಕೆ ಕುಮಾರಮಂಗಲ, ದುರ್ಗಾಪ್ರಸಾದ್ ಮರಕ್ಕಡ, ದೀಕ್ಷಿತ್ ಮುಂಡಾಳ  ಆಯ್ಕೆಯಾಗಿದ್ದಾರೆ. ಕಾಲೇಜಿನ  ಪ್ರಾಚಾರ್ಯ ಪ್ರೊ.ಪದ್ಮನಾಭ. ಕೆ

ಬೆಳಂದೂರು ಪ್ರಥಮ ದರ್ಜೆ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ ➤ ಸಂಘದ ಅಧ್ಯಕ್ಷರಾಗಿ ಜಗದೀಶ್ ಕೆಡೆಂಜಿ Read More »

ಕರಾವಳಿ

ಸಬಳೂರು: ಶ್ರೀ ರಾಮ ಗೆಳೆಯರ ಬಳಗ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.11 ಕಡಬ: ಕಡಬ ತಾಲೂಕು ಕೊೈಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅ.27 ರಂದು ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಧಾರ್ಮಿಕ ಸಭೆಯು ಸಬಳೂರು ಶ್ರೀ ರಾಮ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ, ಬಳಿಕ ನಡೆಯಲಿರುವ ಕ್ರೀಡೋತ್ಸವಕ್ಕೆ ಪ್ರಗತಿಪರ ಕೃಷಿಕ ಕೊರಗಪ್ಪ ಗೌಡ ಕಡೆಂಬ್ಯಾಲು ಚಾಲನೆ ನೀಡಲಿದ್ದಾರೆ. ಶ್ರೀ ರಾಮ ಭಜನಾ ಮಂಡಳಿಯ ಉಪಾಧ್ಯಕ್ಷ ರಾಮಯ್ಯ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿಗಳಾಗಿ ಶ್ರೀ ಕ್ಷೇತ್ರ

ಸಬಳೂರು: ಶ್ರೀ ರಾಮ ಗೆಳೆಯರ ಬಳಗ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ

ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆ ➤ ನಾಳೆ ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ ವಿದ್ಯುತ್ ಉಪ ವಿಭಾಗದ ಹಲವೆಡೆ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರಲಿದೆ. ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು ಕಡೆಗಳಲ್ಲಿ ವಿದ್ಯುತ್ ನಿಲುಗಡೆ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಡಬ ಮೆಸ್ಕಾಂ ಎ.ಇ.ಇ ಸಜಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆ ➤ ನಾಳೆ ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ, ಧಾರ್ಮಿಕ ಸಭೆ

(ನ್ಯೂಸ್ ಕಡಬ)newskadaba.com ಅ.21. ಕಡಬ. ತ್ಯಾಗಪೂರ್ಣ ಜೀವನದಿಂದ ಮನುಷ್ಯನ ಬದುಕು ಸಾರ್ಥಕವಾಗಲು ಸಾಧ್ಯ ಎಂದು ಧರ್ಮಸ್ಥಳದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. ಬ್ರ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ವಾಹಿನಿ ಕಡಬ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಕಡಬ, ಮರ್ದಾಳ ಮತ್ತು ಆಲಂಕಾರು ವಲಯಗಳ ಸಂಯುಕ್ತ ಆಶ್ರಯದಲ್ಲಿ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ

ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ, ಧಾರ್ಮಿಕ ಸಭೆ Read More »

ಕರಾವಳಿ
Scroll to Top