ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.04. ಸರಕಾರಿ ಸರ್ವೇಯರ್ ಓರ್ವ ಜಮೀನಿನ ಪೋಡಿ ಮಾಡಲು ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರು ತಾ.ಪಂ. ಕಚೇರಿಯ ಸರ್ವೇಯರ್ ಎಂ. ಶಿವಕುಮಾರ್ ಬಂಧಿತ ಆರೋಪಿ. ಹಿರೇಬಂಡಾಡಿಯ ಗೋಪಾಲ ಮುಗೇರ ಎಂಬವರು 2015 ರಲ್ಲಿ ತನ್ನ ತಾಯಿ ಹಾಗೂ ಅಣ್ಣನ ಜಂಟಿ ಖಾತೆಯಲ್ಲಿದ್ದ ಜಮೀನನ್ನು ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ಈವರೆಗೆ ಅಲ್ಲಿ ಸರ್ವೇಯರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ ಸರ್ವೇಯರ್ ಶಿವಕುಮಾರ್ […]
ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ Read More »
ಕರಾವಳಿ


