ಕರಾವಳಿ

ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.04. ಸರಕಾರಿ ಸರ್ವೇಯರ್ ಓರ್ವ ಜಮೀನಿನ ಪೋಡಿ ಮಾಡಲು ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರು ತಾ.ಪಂ. ಕಚೇರಿಯ ಸರ್ವೇಯರ್ ಎಂ. ಶಿವಕುಮಾರ್ ಬಂಧಿತ ಆರೋಪಿ. ಹಿರೇಬಂಡಾಡಿಯ ಗೋಪಾಲ ಮುಗೇರ ಎಂಬವರು 2015 ರಲ್ಲಿ ತನ್ನ ತಾಯಿ ಹಾಗೂ ಅಣ್ಣನ ಜಂಟಿ ಖಾತೆಯಲ್ಲಿದ್ದ ಜಮೀನನ್ನು ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ಈವರೆಗೆ ಅಲ್ಲಿ ಸರ್ವೇಯರ್ ಬಂದಿರಲಿಲ್ಲ. ಈ ಬಗ್ಗೆ ಕೇಳಿದಾಗ ಸರ್ವೇಯರ್ ಶಿವಕುಮಾರ್ […]

ಉಪ್ಪಿನಂಗಡಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ದೊರೆಯಿತು ಅದ್ದೂರಿ ಸ್ವಾಗತ ➤ ಮೆರವಣಿಗೆಯಲ್ಲಿ ಮೇಳೈಸಿತು ಮತ ಸಾಮರಸ್ಯದ ಭಾವೈಕ್ಯತೆ

ಕುಕ್ಕೇ ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ದೊರೆಯಿತು ಅದ್ದೂರಿ ಸ್ವಾಗತ ➤ ಮೆರವಣಿಗೆಯಲ್ಲಿ ಮೇಳೈಸಿತು ಮತ ಸಾಮರಸ್ಯದ ಭಾವೈಕ್ಯತೆ

ಕುಕ್ಕೇ ಸುಬ್ರಹ್ಮಣ್ಯದ ನೂತನ ಬ್ರಹ್ಮರಥಕ್ಕೆ ದೊರೆಯಿತು ಅದ್ದೂರಿ ಸ್ವಾಗತ ➤ ಮೆರವಣಿಗೆಯಲ್ಲಿ ಮೇಳೈಸಿತು ಮತ ಸಾಮರಸ್ಯದ ಭಾವೈಕ್ಯತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.ಶ್ರೀಮತಿ ಮೇರಿ ಪಿ ಪಿ ಪ್ರಾಯ ಎಂಬವರ ಮಗ ನಿಶ್ಮಿತ್ ಪ್ರಾಯ 24 ವರ್ಷ ಎಂಬಾತನು ಬೆಂಗಳೂರು ಮತ್ತು ಮಂಗಳೂರು ಕಡೆಗಳಲ್ಲಿ ಲಾರಿ ಕ್ಲೀನರ್ ಆಗಿ ಕೆಲಸ ಮಾಡೊಕೊಂಡಿದ್ದವನು ಸುಮಾರು 3-4 ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದವನು.   ದಿನಾಂಕ 10-07-2019 ರಂದು ಬೆಳಿಗ್ಗೆ 10.00 ಗಂಟೆಗೆ ಮಗ ನಿಶ್ಮಿತ್‌ನು ಲಾರಿ ಕ್ಲೀನರ್ ಕೆಲಸಕ್ಕೆಂದು ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದು, ಈಗ ಸುಮಾರು 1 ತಿಂಗಳಿನಿಂದ ನಿಶ್ಮಿತ್ ನು ಯಾವುದೇ

ಕಾಣೆಯಾಗಿದ್ದಾರೆ Read More »

ಕರಾವಳಿ

ಅಕ್ರಮ ಗೋ ಸಾಗಾಟ ಪತ್ತೆ ಇರ್ವರ ಬಂಧನ

  (ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4. ದಿನಾಂಕ:03-10-2019 ರಂದು ಸುಬ್ರಮಣ್ಯ ಕ್ರಾಸ್‌ ಬಳಿ ಅಕ್ರಮವಾಗಿ ಯಾವುದೇ ಪರವಾನಿಗೆ ಯಾ ದಾಖಲಾತಿಗಳಿಲ್ಲದೇ  “ಮಹೇಂದ್ರ ಮ್ಯಾಕ್ಸಿಮೋ ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈ-ಕಾಲು ಕಟ್ಟಿ ಮಾಂಸಕ್ಕಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರು  ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು  ಸದ್ರಿ ವಾಹನದಲ್ಲಿ ,ಕಡು ಕಂದು ಬಣ್ಣದ ದೊಡ್ಡ ದನ-1 ,ಕಡು ಕಂದು ಬಣ್ಣದ ಸಣ್ಣ ಕರುಗಿಂತ ದೊಡ್ಡದ್ದು ದನ-1 ,ಕಂದು ಬಣ್ಣದ ಹೆಣ್ಣು

ಅಕ್ರಮ ಗೋ ಸಾಗಾಟ ಪತ್ತೆ ಇರ್ವರ ಬಂಧನ Read More »

ಕರಾವಳಿ

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4.               ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 31.ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬೇಕು

ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.4ಮಳೆಗಾಲದಲ್ಲಿ ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಸಂಗೀತ ಕಾರಂಜಿ/ಲೇಸರ್ ಶೋ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಅಕ್ಟೋಬರ್ 2 ರಿಂದ ಪುನಃ ಪ್ರಾರಂಭಗೊಂಡಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕದ್ರಿ ಪಾರ್ಕ್- ಸಂಗೀತ ಕಾರಂಜಿ/ಲೇಸರ್ ಶೋ ಆರಂಭ Read More »

ಕರಾವಳಿ

? ನೇರ ಪ್ರಸಾರ | Live? ಕಡಬಕ್ಕೆ ಆಗಮಿಸಿದ ಕುಕ್ಕೇ ಸುಬ್ರಹ್ಮಣ್ಯದ ಬ್ರಹ್ಮರಥ ➤ ರಥವನ್ನು ಸ್ವಾಗತಿಸಲು ಕಡಬದಲ್ಲಿ ಸೇರಿದ ಜನಸ್ತೋಮ

ಕಡಬಕ್ಕೆ ಆಗಮಿಸಿದ ಕುಕ್ಕೇ ಸುಬ್ರಹ್ಮಣ್ಯದ ಬ್ರಹ್ಮರಥ ➤ ರಥವನ್ನು ಸ್ವಾಗತಿಸಲು ಕಡಬದಲ್ಲಿ ಸೇರಿದ ಜನಸ್ತೋಮ ➤ ಕಡಬದಿಂದ ನೇರಪ್ರಸಾರ | Live

? ನೇರ ಪ್ರಸಾರ | Live? ಕಡಬಕ್ಕೆ ಆಗಮಿಸಿದ ಕುಕ್ಕೇ ಸುಬ್ರಹ್ಮಣ್ಯದ ಬ್ರಹ್ಮರಥ ➤ ರಥವನ್ನು ಸ್ವಾಗತಿಸಲು ಕಡಬದಲ್ಲಿ ಸೇರಿದ ಜನಸ್ತೋಮ Read More »

ಕರಾವಳಿ

ನೆಲ್ಯಾಡಿ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ ➤ 29 ಜಾನುವಾರುಗಳ ಸಹಿತ ಓರ್ವನ ಬಂಧನ, ಮೂವರು ಪರಾರಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.01. ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿರುವ ಪೊಲೀಸರು 29 ಜಾನುವಾರುಗಳ ಸಹಿತ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಾರಿ ಚಾಲಕ ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಇಮ್ರಾನ್ ಪಾಷಾ (30) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಹಾಸನದ ಸಯ್ಯದ್‌‌ ಅಶ್ಫಾಕ್, ಜಯಣ್ಣ, ಬುಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಹಾಸನ ಕಡೆಯಿಂದ ಈಚರ್

ನೆಲ್ಯಾಡಿ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ ➤ 29 ಜಾನುವಾರುಗಳ ಸಹಿತ ಓರ್ವನ ಬಂಧನ, ಮೂವರು ಪರಾರಿ Read More »

ಕರಾವಳಿ

ಸುಳ್ಯ ಅಪಘಾತದಲ್ಲಿ ಮೃತಪಟ್ಟವರ ವಿವರ ಪತ್ತೆ ➤ ತಂದೆ ಹಾಗೂ ಮೂವರು ಪುತ್ರರು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಅ.01. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲ್ಸೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ವಿವರ ತಿಳಿದುಬಂದಿದ್ದು, ಮಡಿಕೇರಿಯ ತಂದೆ ಹಾಗೂ ಮೂವರು ಮಕ್ಕಳೆಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮತ್ತು ಸುಳ್ಯದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಈಚರ್ ಲಾರಿಯ ಮಧ್ಯೆ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಡಿಕೇರಿ ನಾಪೋಕ್ಲು ಕೊಟ್ಟಮುಡಿ ಎಂಬಲ್ಲಿನ ಹಸೈನಾರ್

ಸುಳ್ಯ ಅಪಘಾತದಲ್ಲಿ ಮೃತಪಟ್ಟವರ ವಿವರ ಪತ್ತೆ ➤ ತಂದೆ ಹಾಗೂ ಮೂವರು ಪುತ್ರರು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ

ಕುಕ್ಕೇ ಸುಬ್ರಹ್ಮಣ್ಯಕ್ಕೆ ಹೊರಟ ಎರಡೂವರೆ ಕೋಟಿಯ ನೂತನ ಬ್ರಹ್ಮರಥ ➤ ಕೊಡುಗೈ ದಾನಿ ಮುತ್ತಪ್ಪ ರೈ ಮತ್ತು ಕಡಬದ ಅಜಿತ್ ಶೆಟ್ಟಿಯವರಿಂದ ಸಮರ್ಪಣೆ Read More »

ಕರಾವಳಿ
Scroll to Top