ಕರಾವಳಿ

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಸಪ್ಟೆಂಬರ್.18. ಬಂಟ್ವಾಳ ತಾಲೂಕು ಪಜೀರು ಗ್ರಾಮ ಪಂಚಾಯತ್ 2018-19ನೇ ಸಾಲಿನ ವಾರ್ಷಿಕ ಜಮಾಬಂದಿ ಕಾರ್ಯಕ್ರಮ ನಡೆಯಲಿದೆ. ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ನಡೆಯಲಿದೆ.

ಬಂಟ್ವಾಳ ಪಜೀರು ➤ಸೆ.26 ರಂದು ಗ್ರಾ.ಪಂ ಜಮಾಬಂದಿ Read More »

ಕರಾವಳಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಪ್ರತಿ ವಿಶ್ವವಿದ್ಯಾನಿಲಗಳಲ್ಲಿ ಕ್ರೀಡೆಯಲ್ಲಿ ಸತತವಾಗಿ ಭಾಗವಹಿಸಿ ಜಿಲ್ಲೆ, ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ನಿಯಮವನ್ನು ಜಾರಿಗೊಳಿಸುವಂತೆ ಚಿಂತನೆ ಮಾಡಲಾಗಿದೆ ಎಂದು ಕರ್ನಾಟಕ ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆ ➤ಕ್ರೀಡಾ ಸಾಧಕರಿಗೆ ಗ್ರೇಸ್ ಅಂಕ ನೀಡಲು ಚಿಂತನೆ : ಐವನ್ ಡಿ’ಸೋಜಾ Read More »

ಕರಾವಳಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ನೇಮಕ ಮಾಡಲು ಅವಕಾಶವಿದೆ. ಅವರಿಗೆ ಮಾಸಿಕ ರೂ.3000/- ಗೌರವಧನವನ್ನು ನೀಡಲಾಗುತ್ತದೆ. ಅಳಿಕೆ, ಮಂಚಿ, ಇರಾ, ಕೆದಿಲ, ಕಡೇಶಿವಾಲಯ, ಬರಿಮಾರು, ಇಡ್ಕಿದು, ಅನಂತಾಡಿ, ಪೆರ್ನೆ, ವಿಟ್ಲಮುಡ್ನೂರು, ಬೋಳಂತೂರು, ಕೊಳ್ನಾಡು, ಸಾಲೆತ್ತೂರು, ಕರೋಪಾಡಿ, ಪೆರುವಾಯಿ ಗ್ರಾಮ ಪಂಚಾಯತ್‍ಗಳಲ್ಲಿ ಹುದ್ದೆ ಖಾಲಿಯಿದೆ. ಆಸಕ್ತ ವಿಕಲಚೇತನರು ಅಕ್ಟೋಬರ್ 14ರೊಳಗೆ ಶಿಶು ಅಭಿವೃದ್ಧಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ ➤ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.18. ನವಮಂಗಳೂರು ಬಂದರಿಗೆ ವಿದೇಶಗಳಿಂದ ಸಾಕಷ್ಟು ತೈಲ ಹೊತ್ತ ನೌಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಯಾವುದೇ ರೀತಿಯ ತೈಲ ಸೋರಿಕೆಯಾದರೆ, ಅದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಿರಂತರವಾಗಿಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಮಂಗಳವಾರ ಕೋಸ್ಟ್ ಗಾರ್ಡ್ ವತಿಯಿಂದ ಪಣಂಬೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಕುರಿತು ರಾಜ್ಯ ಮಟ್ಟದ ಎರಡು ದಿನಗಳ ವಿಚಾರಸಂಕಿರಣ ಹಾಗೂ ದ.ಕ. ಜಿಲ್ಲಾ ತೈಲ ಸೋರಿಕೆ ವಿಪತ್ತು ನಿರ್ವಹಣಾ ಯೋಜನೆಯ ಪುಸ್ತಕ

ತೈಲ ಸೋರಿಕೆ ನಿರ್ವಹಣೆ ➤ನಿರಂತರ ಎಚ್ಚರ ವಹಿಸಲು ಡಿಸಿ ಸೂಚನೆ Read More »

ಕರಾವಳಿ

ಸುಬ್ರಹ್ಮಣ್ಯ: ಅಂತಿಮ ಪದವಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.18. ಕಾಲೇಜು ವಿದ್ಯಾರ್ಥಿಯೋರ್ವ ಮನೆ ಸಮೀಪದ ಮರಕ್ಕೆ‌ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಏನೆಕಲ್ಲು ಗ್ರಾಮದ ಪರಮಲೆ ನಿವಾಸಿ ಪುರುಷೋತ್ತಮ ಎಂಬವರ ಪುತ್ರ, ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಭವೀಷ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ಕಾಲೇಜಿನಲ್ಲಿ ಪರೀಕ್ಷೆ ಬರೆದು ಮಧ್ಯಾಹ್ನವೇ ಮನೆಗೆ ತೆರಳಿದ್ದ ಭವೀಷ್ ಸಂಜೆಯಾದರೂ ಮನೆಗೆ ಹಿಂತಿರುಗಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆಗೆ ಮನೆ

ಸುಬ್ರಹ್ಮಣ್ಯ: ಅಂತಿಮ ಪದವಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ತ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ

➤➤ಸಂಚಾರಿ ವಾಹನದ ಮೂಲಕ ಕಲಾಜಾಥ ಚಾಲನೆ Read More »

ಕರಾವಳಿ

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17. ದ.ಕ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಜನತಾ ಬಜಾರ್ ಇದರ 2018-19ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ಮಧ್ಯಾಹ್ನ 2.30 ಗಂಟೆಗೆ ಸಂಘದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷ ಉದಯ ಮಾದೋಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೆ.21 ವಾರ್ಷಿಕ ಮಹಾಸಭೆ ➤ಕೇಂದ್ರ ಸಗಟು ಮಾರಾಟ ಸಂಘ Read More »

ಕರಾವಳಿ

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.17.  ಯುವ ಸಮುದಾಯ ಪದವೀಧರರಾದರೆ ಸಾಲದು, ಉತ್ತಮ ಕೌಶಲ್ಯ ಅಭಿವೃದ್ಧಿಯಾಗಿ, ಉದ್ಯೋಗಕ್ಕೆ ಅಣಿಯಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್ ಯಡಪಡಿತ್ತಾಯ ಹೇಳಿದರು. ಸೋಮವಾರ ಮಂಗಳೂರು ಪುರಭವನದಲ್ಲಿ ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭದ ಉದ್ಘಾಟನೆ ನಡೆಸಿ ಮಾತಾನಾಡಿದ ಇವರು ಜನಸಂಖ್ಯೆ ಹೆಚ್ಚಾಗಿದೆ, ಜನರಿಗೆ ಉದ್ಯೋಗದಲ್ಲಿ ಸ್ಪರ್ಧೆಯು ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದೆ ಅನುಕೂಲವಾಗುವಂತೆ ಉಚಿತ ತರಬೇತಿ ಯೋಜನೆಯನ್ನು ಕೇಂದ್ರ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು

ಎಮ್.ಐ.ಎಫ್.ಎಸ್.ಸಿ ವತಿಯಿಂದ ನಡೆದ ಕೌಶಲ್ಯ ಭಾರತ ಉದ್ಘಾಟನಾ ಸಮಾರಂಭ ➤ಮಂಗಳೂರು ಪುರಭವನ Read More »

ಕರಾವಳಿ

ರೆಡ್ ಕ್ರಾಸ್ ಸಮಿತಿ➤ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17.  ಸೇವೆ ಮಾಡಲು ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯ. ಸೇವೆಯಲ್ಲಿ ಸಿಗುವ ತೃಪ್ತಿಯನ್ನು ಬೇರೆ ಯಾವುದರಿಂದಲೂ ಪಡೆಯಲು ಸಾಧ್ಯವಿಲ್ಲ, ಇದು ರೆಡ್‍ಕ್ರಾಸ್‍ನಿಂದ ದೊರೆಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ರೆಡ್‍ಕ್ರಾಸ್ ಸಮಿತಿಯ ಅಧ್ಯಕ್ಷ ಸಚೇತ್ ಸುವರ್ಣ ಹೇಳಿದರು. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಯುವ ರೆಡ್‍ಕ್ರಾಸ್ ಸಂಘ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು ರೆಡ್‍ಕ್ರಾಸ್‍ನಲ್ಲಿ ಮೊತ್ತಮೊದಲಿಗೆ ಮಾನವೀಯತೆ ಮತ್ತು ಮಾನವ ಸೇವೆಗೆ ಆದ್ಯತೆ ನೀಡಲಾಗುತ್ತದೆ ಎಂದರು. ಅಲ್ಲದೇ ರೆಡ್‍ಕ್ರಾಸ್ ಉಗಮ

ರೆಡ್ ಕ್ರಾಸ್ ಸಮಿತಿ➤ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

➤ ➤ ವನ್ಯಜೀವಿ ಸಪ್ತಾಹ 2019 ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.17. ಅಕ್ಟೋಬರ್ 6 ರಂದು ಪಿಲಿಕುಳದಲ್ಲಿ ಪ್ರಕೃತಿ ಮತ್ತು ವನ್ಯಜೀವಿ ವಿಷಯದ ಮೇಲೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಜ್ಯಮಟ್ಟ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆ :- ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಾರ್ವಜನಿಕ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ನಡೆಯಲಿದೆ. ಭಾರತ ದೇಶದ ಪ್ರಾಣಿ, ಪಕ್ಷಿ, ಉರಗಗಳ ಛಾಯಾಚಿತ್ರಗಳಾಗಿರಬೇಕು. ನಿಸರ್ಗದಲ್ಲಿ ಅಥವಾ ಜೈವಿಕ ಉದ್ಯಾನವನಗಳಲ್ಲಿ ತೆಗೆದ 8.12 ಅಳತೆಗಿಂತ ಕಡಿಮೆಯಾಗದೆ ಛಾಯಾಚಿತ್ರಗಳನ್ನು ಅಕ್ಟೋಬರ್ 4 ರೊಳಗೆ ಕಳುಹಿಸಬೇಕು. ಅಕ್ಟೋಬರ್ 6 ರಂದು ಸಾರ್ವಜನಿಕರಿಗೆ ಪ್ರದರ್ಶಿಸಲಾಗುವುದು.

➤ ➤ ವನ್ಯಜೀವಿ ಸಪ್ತಾಹ 2019 ಅಂಗವಾಗಿ ವಿವಿಧ ಸ್ಪರ್ಧೆ Read More »

ಕರಾವಳಿ
Scroll to Top