ಕರಾವಳಿ

ವಯೋಶ್ರೇಷ್ಠ ಸಮ್ಮಾನ್ 2019 ಪ್ರಶಸ್ತಿ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿಯವರು 2019ನೇ ಸಾಲಿನ “ವಯೋಶ್ರೇಷ್ಠ ಸಮ್ಮಾನ್ 2019” ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳು ಹಾಗೂ ನಾಗರೀಕರು ಅರ್ಜಿ ಸಲ್ಲಿಸಬಹ್ಮದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 17 ಆಗಿದ್ದು, ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006. ದೂರವಾಣಿ ಸಂಖ್ಯೆ: 0824-2458173,2455999 ಈ ಕಚೇರಿಗೆ ನೀಡಬೇಕು. […]

ವಯೋಶ್ರೇಷ್ಠ ಸಮ್ಮಾನ್ 2019 ಪ್ರಶಸ್ತಿ ➤ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ರೋಟಾವೈರಸ್ ಲಸಿಕೆ ನೀಡಿಕೆಗೆ ಗುರುವಾರ ಚಾಲನೆ ನೀಡಲಾಯಿತು. ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಮಕೃಷ್ಣ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೆನ್ಲಾಕ್ ಅಧೀಕ್ಷಕಿ ಡಾ|| ರಾಜೇಶ್ವರಿ ದೇವಿ ರೋಟಾ ವೈರಾಸ್ ಲಸಿಕೆಯನ್ನು ಮಗುವಿಗೆ ನೀಡುವ ಮೂಲಕ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರಾದ ಡಾ|| ಶೈಲಜ, ಜಿಲ್ಲಾ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ Read More »

ಕರಾವಳಿ

ಸ್ಮಾರ್ಟ್ ಸಿಟಿ ಬಸ್ಸ್ ನಿರ್ಮಾಣ ಯೋಜನಾ ವೆಚ್ಚ ಅಧಿಕ ➤ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ಸೂಚನೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಡೆಗಳಲ್ಲಿ ನಿರ್ಮಿಸಲಾಗಿರುವ ಬಸ್ ಶೆಲ್ಟರ್‍ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದರು. ಸ್ಮಾರ್ಟ್ ಸಿಟಿಯಡಿ ಪ್ರತಿ ಬಸ್ ಶೆಲ್ಟರ್‍ಗೆ ರೂ. 12 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಈ ಬಸ್ಸ್ ಶೆಲ್ಟರ್‍ನಲ್ಲಿ

ಸ್ಮಾರ್ಟ್ ಸಿಟಿ ಬಸ್ಸ್ ನಿರ್ಮಾಣ ಯೋಜನಾ ವೆಚ್ಚ ಅಧಿಕ ➤ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ಸೂಚನೆ. Read More »

ಕರಾವಳಿ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಕರ್ನಾಟಕ ರಾಜ್ಯ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ Read More »

ಕರಾವಳಿ

ಕಡಬ: ಮದುವೆಯಾದ ಅಪ್ರಾಪ್ತ ಬಾಲಕಿ ಗರ್ಭವತಿ ➤ ಪತಿ ಹಾಗೂ ಇತರರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಪರಿಣಾಮ ಆಕೆ ಇದೀಗ ಗರ್ಭವತಿಯಾದ ಘಟನೆ ಠಾಣಾ ವ್ಯಾಪ್ತಿಯ ಕೊಂಬಾರು ಎಂಬಲ್ಲಿ ಗುರುವಾರದಂದು ಬೆಳಕಿಗೆ ಬಂದಿದ್ದು, ಪತಿ ಹಾಗೂ ಮತ್ತಿತರರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಂಬಾರು ಗ್ರಾಮದ ಕೊಲ್ಕಜೆ ನಿವಾಸಿ ಭುವನೇಶ್ವರ ಎಂಬಾತ ಸುಮಾರು ಐದು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯೋರ್ವಳನ್ನು ಮದುವೆಯಾಗಿದ್ದು, ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ ವೇಳೆ ಹದಿನೆಂಟು ವರ್ಷ ಪೂರ್ತಿಯಾಗದ ಬಗ್ಗೆ ದಾಖಲಾತಿಯಲ್ಲಿ ಕಂಡುಬಂದಿದ್ದು, ಈ

ಕಡಬ: ಮದುವೆಯಾದ ಅಪ್ರಾಪ್ತ ಬಾಲಕಿ ಗರ್ಭವತಿ ➤ ಪತಿ ಹಾಗೂ ಇತರರ ವಿರುದ್ಧ ಕೇಸ್ Read More »

ಕರಾವಳಿ

ಡಿಕೆಶಿ ಬಂಧನ ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದವರಿಂದ ಕಡಬದಲ್ಲಿ ಗುರುವಾರ ಸಂಜೆ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು ರಾಜ್ಯದ ಒಬ್ಬ ಧೀಮಂತ ನಾಯಕರನ್ನು ಬಂಧಿಸಿ ಒಕ್ಕಲಿಗ ಸಮುದಾಯವನ್ನು ಕೆಣಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೇಸ್ ನಾಯಕರನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬೇಕಾದಷ್ಟು

ಡಿಕೆಶಿ ಬಂಧನ ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದಿಂದ ಪ್ರತಿಭಟನೆ Read More »

ಕರಾವಳಿ

ತುಳು ಚಿತ್ರ ಗಿರಿಗಿಟ್ ಗೆ ನ್ಯಾಯಾಲಯ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ನೀಡುತ್ತಿರುವ ತುಳು ಚಿತ್ರ ‘ಗಿರಿಗಿಟ್‌ʼ ಗೆ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘವು ನ್ಯಾಯಾಲಯಕ್ಕೆ ದೂರು ಸಲ್ಲಿಸಿದೆ. .ಕಿರಿಯ ಪ್ರಧಾನ ಸಿವಿಲ್‌ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ.ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಹರೀಶ್‌ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ.ಈ

ತುಳು ಚಿತ್ರ ಗಿರಿಗಿಟ್ ಗೆ ನ್ಯಾಯಾಲಯ ತಡೆಯಾಜ್ಞೆ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ‘ಮಾಹಿತಿ ಹಕ್ಕು ಕಾಯ್ದೆ 2005’ ಕುರಿತು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕುಂತೂರು,ಸಪ್ಟೆಂಬರ್.12. ಇಲಿನ ಮಾರ್ ಇವಾನಿಯೋಸ್ ಕಾಲೇಜಿನ ಪದವಿ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿ.ಎಡ್. ಪ್ರಶಿಕ್ಷಣಾರ್ಥಿಗಳಿಗೆ ‘ಮಾಹಿತಿ ಹಕ್ಕು ಕಾಯ್ದೆ 2005’ ಕುರಿತು ಮಾಹಿತಿ ನೀಡುವ ಕಾರ್ಯಗಾರವನ್ನು ನಡೆಸಲಾಯಿತು. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿರುವ ಕಾಲೇಜಿನ ಸಂಚಾಲಕ ವಂ/ರೆ/ಫಾ/ಡಾ/ ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಕಾರ್ಯಗಾರವನ್ನು ಪಿ.ಪಿ.ಟಿ ಪ್ರದರ್ಶನದ ಮೂಲಕ ನಡೆಸಿಕೊಟ್ಟರು. ವಿದ್ಯಾರ್ಥಿನಿಯರಾದ ಕುಮಾರಿ ಸಂಸೀನಾ ಸ್ವಾಗತಿಸಿ ಕುಮಾರಿ ನುಸೈಬಾ ಬಾನು ವಂದಿಸಿದರು.

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ‘ಮಾಹಿತಿ ಹಕ್ಕು ಕಾಯ್ದೆ 2005’ ಕುರಿತು ಕಾರ್ಯಗಾರ Read More »

ಕರಾವಳಿ

ಕಡಬದ ಹಿರಿಯ ಧಾರ್ಮಿಕ ಮುಂದಾಳು ಬೆದ್ರಾಜೆ ದಾಮೋದರ್ ರೈ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಹಿರಿಯ ಧಾರ್ಮಿಕ ಮುಂದಾಳು, ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಸ್ಥಾಪಕರಾದ ಬೆದ್ರಾಜೆ ಶ್ರೀ ದಾಮೋದರ ರೈ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಅವರಿಗೆ 93 ವರ್ಷ ಪ್ರಾಯವಾಗಿತ್ತು. ಸುಮಾರು 56 ವರ್ಷಗಳ ಹಿಂದೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಭಜನೆಯನ್ನು ಪ್ರಾರಂಭಿಸಿ, ಆ ಬಳಿಕ ಕಡಬದಲ್ಲಿ ಏಕಾಹ ಭಜನೆಯನ್ನು ಆರಂಭಗೊಳ್ಳಲು ಕಾರಣಕರ್ತರಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಅವಿರತ ಶ್ರಮವಹಿಸಿದ್ದ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ವಿಧಿವಶರಾಗಿದ್ದಾರೆ.

ಕಡಬದ ಹಿರಿಯ ಧಾರ್ಮಿಕ ಮುಂದಾಳು ಬೆದ್ರಾಜೆ ದಾಮೋದರ್ ರೈ ನಿಧನ Read More »

ಕರಾವಳಿ

ಹೊಂಡಗುಂಡಿಗಳಿಂದ ದುಸ್ತರಗೊಂಡಿರುವ ಕಡಬ-ಪೇರಡ್ಕ ಸಂಪರ್ಕ ರಸ್ತೆ!

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ಕಲ್ಲುಗುಡ್ಡೆ, ಸೆ. 11: ಕಡಬ-ಪೇರಡ್ಕ ಸಂಪರ್ಕ ರಸ್ತೆಯಲ್ಲಿ ಅಪಾರ ಕಡೆಗಳಲ್ಲಿ ಡಾಮರು ಕಿತ್ತುಹೋಗಿ ಹೊಂಡ ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನ ಸವಾರರು ತೀವ್ರ ಸಂಕಷ್ಟಕೀಡಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಡಬ ಹಳೆಸ್ಟೇಷನ್ ತಿರುವಿನಿಂದ ಕುಟ್ರುಪಾಡಿ ಚರ್ಚ್ ಬಳಿ ವರೆಗೆ ರಸ್ತೆ ತೀವ್ರ ದುಸ್ತರಗೊಂಡಿದ್ದು, ರಸ್ತೆಯ ಮಧ್ಯದಲ್ಲಿ ಅಲ್ಲಲ್ಲಿ ಹೊಂಡಗುಂಡಿಗಳು ಬೃಹದಾಕಾರದಲ್ಲಿ ನಿರ್ಮಾಣಗೊಂಡು ವಾಹನ ಸವಾರರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದೀಗ ಹೊಂಡಗುಂಡಿಗಳಲ್ಲಿ ನೀರು ತುಂಬಿಕೊಂಡು ಸವಾರರಿಗೆ ಅಪಾಯವನ್ನು ತಂದೊಡ್ಡುವ ಭೀತಿ ಉಂಟಾಗಿದ್ದು, ಇನ್ನೊಂದು ವಾಹನಕ್ಕೆ ಜಾಗ

ಹೊಂಡಗುಂಡಿಗಳಿಂದ ದುಸ್ತರಗೊಂಡಿರುವ ಕಡಬ-ಪೇರಡ್ಕ ಸಂಪರ್ಕ ರಸ್ತೆ! Read More »

ಕರಾವಳಿ
Scroll to Top