ಕರಾವಳಿ

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಫೆ.28:  ರಾಜ್ಯದಲ್ಲಿ ಮತ್ತೊಂದು ಬೃಹತ್ ಜಿಎಸ್ ಟಿ ವಂಚನೆ ಜಾಲ ಬಯಲಾಗಿದ್ದು, ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು.. ರಾಜ್ಯದಲ್ಲಿ ನಡೆದ ಪ್ರಮುಖ ಜಿಎಸ್‌ಟಿ ವಂಚನೆಯ ಶಿಸ್ತುಕ್ರಮದಲ್ಲಿ, ಬೆಳಗಾವಿ ವಲಯ ಘಟಕದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್‌ವಾಯ್ಸ್‌ಗಳನ್ನು ಒಳಗೊಂಡ ಬೃಹತ್ ನಕಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ ಜಾಲವನ್ನು ಬಯಲು ಮಾಡಿದ್ದಾರೆ.ಇದು ರಾಜ್ಯಗಳಾದ್ಯಂತ ಕಾರ್ಯನಿರ್ವಹಿಸುತ್ತಿರುವ ಶೆಲ್ ಸಂಸ್ಥೆಗಳ ಅತ್ಯಾಧುನಿಕ […]

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ

(ನ್ಯೂಸ್‌ ಕಡಬ) newskadaba.com,  ಫೆ.28:  ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಫೆ.28:  ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ದರ ಇಂದು ಕೂಡ ಗಗನಮುಖಿಯಾಗಿದೆಯಾಗಿದೆ. ಶನಿವಾರ ಆಭರಣಪ್ರಿಯರ ನಿದ್ದೆಗೆಡಿಸಿ ಹಳದಿಲೋಹದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,20,800 ರುಪಾಯಿ ಆಗಿದ್ದರೆ,

ಚಿನ್ನದ ದರದಲ್ಲಿ ಭಾರೀ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಮಾರ್ಚ್ 10ರೊಳಗೆ ಸರಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸರಕಾರಿ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಸರಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಎಚ್ಚರಿಕೆಯನ್ನು ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ದೀಪಕ್ ರೈ, ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ 15ರ ವರೆಗೆ ಕಪ್ಪುಪಟ್ಟಿ ಧರಿಸಿ ಕೇವಲ ತುರ್ತು ಸೇವೆಯನ್ನು ಮಾತ್ರ ಒದಗಿಸಲಾಗುವುದು. ಮಾರ್ಚ್ 16ರಿಂದ ಸಂಪೂರ್ಣವಾಗಿ ಸೇವೆಯನ್ನು ಸ್ಥಗಿತಗೊಳಿಸುವುದಾಗಿ

ಬೇಡಿಕೆ ಈಡೇರಿಸದಿದ್ದರೆ ಸೇವೆ ಸ್ಥಗಿತ- ಎಚ್ಚರಿಕೆ ನೀಡಿದ ಸರಕಾರಿ ವೈದ್ಯಾಧಿಕಾರಿಗಳ ಸಂಘ Read More »

ಕರಾವಳಿ

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ

(ನ್ಯೂಸ್ ಕಡಬ) newskadaba.com ಫೆ. 28.  ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ. ಘಟನೆಯಲ್ಲಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಭಾರೀ ಅನಾಹುತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ- ಕಾರು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುತ್ತಿದ್ದ ಸಂದರ್ಭ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಪಟ್ಟಣ ಪಂಚಾಯತ್ ನೀರಿನ ನೌಕರ ರೊನಾಲ್ಡ್ ಸಂಜಯನಗರ ಎಂಬವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಕೋರ್ಟ್ ಅವರಣದಲ್ಲಿ ನಡೆದಿದೆ. ಇದನ್ನು ಗಮನಿಸಿ ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿ ಹೆಜ್ಜೇನನ್ನು ಓಡಿಸಿ ನೌಕರನನ್ನು ನೀರಿನ ಟ್ಯಾಂಕಿನ ಮೇಲಿಂದ ಕೆಳಗಿಳಿಸಿ ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡಿರುವ ನೌಕರ ರೊನಾಲ್ಡ್

ಹೆಜ್ಜೇನು ದಾಳಿ- ಪಂಚಾಯತ್ ನೀರಿನ ನೌಕರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿ ವಾಸವಿದ್ದ ಮಹಿಳೆಯೋರ್ವರ ಮನೆಯನ್ನು ಪಕ್ಕದ ಮನೆ ನಿವಾಸಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ವರದಿಯ ಪ್ರಕಾರ, ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಸರ್ವೇ ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಯನ್ನು ಸ್ಥಳೀಯ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದಿರುವುದಾಗಿದೆ.

ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ 119ನೇ ಜನ್ಮ ದಿನಾಚರಣೆ ಹಾಗೂ ಎಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾಪಟು ಓಂಕಾರ ಯೋಗರಾಜ್ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಐಸ್ ಸ್ಕೇಟಿಂಗ್ ಕ್ರೀಡಾಪಟು ಓಂಕಾರ ಯೋಗರಾಜ್ ಅವರು ಜನವರಿ 20ರಿಂದ 26ರ ವರೆಗೆ ಲೇ-ಲಡಾಕ್‍ನಲ್ಲಿ ನಡೆದ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಶಾರ್ಟ್ ಟ್ರ್ಯಾಕ್ ಸ್ಪೀಡ್ ಸ್ಟೇಟಿಂಗ್‍ನ 3000 ಮೀ. ರಿಲೇ ನಲ್ಲಿ ಬೆಳ್ಳಿ ಪದಕ ಹಾಗೂ 2000 ಮಿಕ್ಸ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಅವರು ದೇವಹಂಸ ಸ್ಟೇಟಿಂಗ್ ಕ್ಲಬ್‍ನಲ್ಲಿ ತರಬೇತಿ ಪಡೆಯುತ್ತಿದ್ದು, ಸುಮನ್ ಶ್ರೀಕಾಂತ್ ಹಾಗೂ ಏಕಲವ್ಯ ಪ್ರಶಸ್ತಿ

ಕ್ರೀಡಾಪಟು ಓಂಕಾರ ಯೋಗರಾಜ್ ಅವರಿಗೆ ಸನ್ಮಾನ Read More »

ಕರಾವಳಿ

ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರಪಾಲಿಕೆ ಆಶ್ರಯದಲ್ಲಿ ಆಯೋಜಿಸಿರುವ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೋಡುಗರ ಗಮನ ಸೆಳೆಯುತ್ತಿದೆ. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ, ವಿವಿಧ ರಾಜ್ಯ, ಜಿಲ್ಲೆಗಳ ಸ್ವಸಹಾಯ ಗುಂಪಿನ ಮಹಿಳೆಯರ ಕೌಶಲ್ಯಯುತ ಕೈಚಳಕವನ್ನು ಸರಸ್ ಮೇಳದಲ್ಲಿ ಕಾಣಬಹುದು. ಪ್ರತಿಯೊಂದು

ಜನಾಕರ್ಷಿಸುತ್ತಿರುವ ‘ಸರಸ್ ಮೇಳ’: ಇಂದು ಕೊನೆಯ ದಿನ Read More »

ಕರಾವಳಿ
Scroll to Top