ಕರಾವಳಿ

ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ಅಸೌಖ್ಯದಿಂದ ಬಳಲುತ್ತಿದ್ದ ಕಡಬದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಭಾನುವಾರದಂದು ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಹಾಗೂ ಲಲಿತಾ ದಂಪತಿಯ ಪ್ರಥಮ ಪುತ್ರ ರಾಜೇಶ್ ಎಂದು ಗುರುತಿಸಲಾಗಿದೆ. ಕಳೆದ ಸುಮಾರು ನಾಲ್ಕು ವರ್ಷಗಳಿಂದ ರಕ್ತದ ಕ್ಯಾನ್ಸರ್ ಗೆ ತುತ್ತಾಗಿದ್ದ ರಾಜೇಶ್ ನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ತೀರಾ ಅನಾರೋಗ್ಯಕ್ಕೊಳಗಾಗಿದ್ದ ರಾಜೇಶ್ […]

ಮರ್ಧಾಳ: ಕ್ಯಾನ್ಸರ್ ಗೆ ತುತ್ತಾಗಿದ್ದ ಬಾಲಕ ವಿಧಿವಶ Read More »

ಕರಾವಳಿ

ಪುತ್ತೂರು: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿಯ ಬಂಧನ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.01. ತನ್ನ ತಂದೆಯ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 10 ವರ್ಷದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ಭಾನುವಾರದಂದು ಪುತ್ತೂರಿನ ಕೆಮ್ಮಾಯಿ ಬಳಿ ನಡೆದಿದೆ. ಅಪ್ರಾಪ್ತ ಬಾಲಕಿಯೋರ್ವಳು ತನ್ನ ತಂದೆಯ ಆಟೋ ರಿಕ್ಷಾದಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಅದೇ ಅಟೋ ರಿಕ್ಷಾಕ್ಕೆ ಹತ್ತಿದ ಚಿಕ್ಕಮುಡ್ನೂರು ನಿವಾಸಿ ಕೆ. ಸಾಜುದ್ದೀನ್ (34) ಎಂಬಾತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ವಿಚಾರವನ್ನು ಬಾಲಕಿಯು ತನ್ನ ತಂದೆಗೆ ತಿಳಿಸಿದ್ದು, ತಕ್ಷಣ

ಪುತ್ತೂರು: ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನ ➤ ಆರೋಪಿಯ ಬಂಧನ – ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ದ.ಕ.ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ಚುನಾವಣೆ ➤ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.01. ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ನ ಪ್ರಧಾನ ಕಾರ್ಯದರ್ಶಿಯಾಗಿ ಕಡಬದ ವಿದ್ಯಾರ್ಥಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆಯಾಗಿದ್ದಾರೆ. ಆಗಸ್ಟ್ 31 ರಂದು ಮಂಗಳೂರಿನ ರೊಸಾರಿಯೋ ಹಾಲ್ ನಲ್ಲಿ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ) ದ ಚುನಾವಣೆಯಲ್ಲಿ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಅಬ್ದುಲ್ ರಝಾಕ್ ಮರ್ಧಾಳ ತನ್ನ ಪ್ರತಿಸ್ಪರ್ಧಿ ಮಂಗಳೂರಿನ ಖಾಸಗಿ ಕಾಲೇಜಿನ ಹಸನ್ ಮುಕ್ಸಿತ್ ವಿರುದ್ದ ವಿಜಯಿಯಾಗಿದ್ದಾರೆ‌.

ದ.ಕ.ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ.) ಚುನಾವಣೆ ➤ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮರ್ಧಾಳ ಆಯ್ಕೆ Read More »

ಕರಾವಳಿ

ಸೊರಕೆ: ಶಾಲಾ ಬಸ್ – ಇನ್ನೋವಾ ಕಾರು ಮಧ್ಯೆ ಢಿಕ್ಕಿ ➤ ವಿದ್ಯಾರ್ಥಿಗಳು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.31. ಶಾಲಾ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಘಟನೆ ಶನಿವಾರ ಸಂಜೆ ಬೆಳಂದೂರು ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ.   ಬೆಳಂದೂರಿನ ಈಡನ್ ಗ್ಲೋಬಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಶಾಲಾ ತರಗತಿಗಳು ಬಿಟ್ಟ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಸೊರಕೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಸಣ್ಣಪುಟ್ಟದಾಗಿ ಗಾಯಗೊಂಡಿದ್ದು, ವಿದ್ಯಾರ್ಥಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ

ಸೊರಕೆ: ಶಾಲಾ ಬಸ್ – ಇನ್ನೋವಾ ಕಾರು ಮಧ್ಯೆ ಢಿಕ್ಕಿ ➤ ವಿದ್ಯಾರ್ಥಿಗಳು ಅಪಾಯದಿಂದ ಪಾರು Read More »

ಕರಾವಳಿ

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ರಾಷ್ಟ್ರ ಮಟ್ಟದ ಹ್ಯಾಂಡ್ ಬಾಲ್‍ಕ್ರೀಡಾ ಪಟು ಹಾಗೂ ತರಬೇತಿದಾರಎಂ.ಟೆಕ್ ಪದವೀದರ ಸ್ವರೂಪ್‍ಎಸ್.ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ನಡೆದರಾಷ್ಟ್ರೀಯಕ್ರೀಡಾ ದಿನವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಮನುಷ್ಯನದೈಹಿಕ ಸಾಮಥ್ರ್ಯವನ್ನು ಹೆಚ್ಚಿಸುವುದಲ್ಲದೆ ಭೌದ್ಧಿಕ ಮಟ್ಟವನ್ನು ಹೆಚ್ಚಿಸುವುದು ವಿದ್ಯಾರ್ಥಿಗಳ ಶಾಲಾ ದಿನಗಳಲ್ಲಿಯೇ ಆಟದ ಮೈದಾನ ಹಾಗೂ ಕ್ರೀಡೆಯ ಮಹತ್ವವನ್ನು ತಿಳಿದು ಅದರ ಸದ್ಬಳಕೆ ಮಾಡಿಕೊಂಡುಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂಉನ್ನತ ಸಾಧನೆಯನ್ನು ಮಾಡಬೇಕುಎಂದುವಿದ್ಯಾರ್ಥಿಗಳು ತಮ್ಮಅಭಿರುಚಿಯ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಮೇಲೆ ಅದರಲ್ಲಿ ಸಾಧನೆಯನ್ನು ಮಾಡುವಛಲ ಹೊಂದಿರಬೇಕುಎಂದು ಹೇಳಿದರು. ಶಕ್ತಿ

ಶಕ್ತಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯಕ್ರೀಡಾ ದಿನಾಚರಣೆ Read More »

ಕರಾವಳಿ

ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ಸೊಂಟ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿನೆಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ಅರಿಗೇಣಿ ನಿವಾಸಿ ರವೀಂದ್ರ ಯಾನೆ ರೋಹಿತಾಶ್ವ (38) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಸೊಂಟ ನೋವಿನಿಂದ ಬಳಲುತ್ತಿದ್ದ ಇವರು ಶುಕ್ರವಾರ ಸಾಯಂಕಾಲ ಮನನೊಂದು ತನ್ನ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರವೊಂದಕ್ಕೆ ನೈಲಾನ್ ಹಗ್ಗ ಹಾಕಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಡಬ

ಕಡಿಮೆಯಾಗದ ಸೊಂಟ ನೋವು ➤ ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.31.ಮರ್ದಾಳದ ಗಣೇಶ್ ಕೈಕುರೆಯವರ ಭತ್ತದ ಗದ್ದೆಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ ನಡೆಸಲಾಯಿತು. ಕಡಬ ಲಯನ್ಸ್ ಅಧ್ಯಕ್ಷ ತೋಮಸ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.ನೂಜಿಬಾಳ್ತಿಲ ಗ್ರಾ.ಪಂ ಅಧ್ಯಕ್ಷ , ಬೆಥನಿ ಪ.ಪೂ ಕಾಲೇಜಿನ ಎಸ್‍ಡಿಎಮ್‍ಸಿ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಮಾತನಾಡಿ, ಕೃಷಿಯೇ ರೈತರ ಬೆನ್ನುಲುಬಾಗಿದ್ದು ಕೃಷಿ ಇಲ್ಲದೆ ದೇಶ ನಡೆಯಲು ಸಾಧ್ಯವಿಲ್ಲ ಎಂದ ಅವರು ಬೆರಳೆಣಿಕೆಯಲ್ಲಿ ನಡೆಸುತ್ತಿರುವ ಭತ್ತದ ಕೃಷಿಕರನ್ನು ಓಲೈಸುವ ಮೂಲಕ ಭತ್ತದ

ಮರ್ದಾಳ ಗಣೇಶ್ ಕೈಕುರೆಯವರ ಕೃಷಿ ಭೂಮಿಯಲ್ಲಿ ಬೆಥನಿ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಂದ “ಕಂಡೊಟೊಂಜಿ ದಿನ” ಕಾರ್ಯಕ್ರಮ Read More »

ಕರಾವಳಿ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31. ನೂಜಿಬಾಳ್ತಿಲ ಗ್ರಾಮದ ಅರಿಮಜಲು ಎಂಬಲ್ಲಿಯ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯ ಸಂಭವಿಸುವ ಮೊದಲು ದುರಸ್ಥಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಲ್ಲುಗುಡ್ಡೆ – ಎಂಜಿರ ಸಂಪರ್ಕ ಜಿ.ಪಂ. ರಸ್ತೆಯ ಅರಿಮಜಲು ಎಂಬಲ್ಲಿ ತೋಡಿಗೆ ಸೇತುವೆ ನಿರ್ಮಿಸಿದ್ದು, ಇದೀಗ ಈ ಸೇತುವೆ ತಡೆಗೋಡೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದ್ದು. ಈ ಪ್ರದೇಶ ಇಳಿಜಾರು ಹಾಗೂ ತಿರುವಿನಿಂದ ಕೂಡಿರುವುದರಿಂದ ವಾಹನ ಸವಾರರು ಸ್ವಲ್ಪ ಎಚ್ಚರ ತಪ್ಪಿದರು ಅಪಾಯದ ಸ್ಥಿತಿ ಎದುರಿಸಬೇಕಾಗಿದ್ದು, ಮುಂದೆ ಹೆಚ್ಚಿನ ಅಪಾಯ ಸಂಭವಿಸುವ ಮೊದಲು ಸೇತುವೆ

ನೂಜಿಬಾಳ್ತಿಲ: ಸೇತುವೆ ತಡೆಗೋಡೆ ಕುಸಿತ ➤ ದುರಸ್ಥಿಗೆ ಆಗ್ರಹ Read More »

ಕರಾವಳಿ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಕೊಣಾಜೆಯಿಂದ ರೆಂಜಿಲಾಡಿ ಗ್ರಾಮದ ಮಾರಪ್ಪೆವರೆಗಿನ ಸಾರ್ವಜನಿಕ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಣಾಜೆ ಪೇಟೆಯಿಂದ ಕಲ್ಲುಗುಡ್ಡೆ ರಸ್ತೆಯ ಸ್ವಲ್ಪ ದೂರದ ವರೆಗೆ ಹಲವು ವರ್ಷಗಳ ಹಿಂದೆ ಡಾಮರೀಕರಣಗೊಂಡಿದ್ದು, ಅದೂ ಈಗ ಕಿತ್ತುಹೋಗಿದ್ದು, ಬಳಿಕ ಮುಂದೆ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿ ವರೆಗೆ ಸುಮಾರು 2 ಕಿ.ಮೀ. ದೂರದ ವರೆಗೆ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಅಲ್ಲದೇ, ಈ

ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ! Read More »

ಕರಾವಳಿ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡ್ಯ-ಕೊಣಾಜೆ ಗ್ರಾ.ಪಂ.ನಲ್ಲಿ ಕಳೆದ 4 ವರ್ಷಗಳಿಂದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವರ್ಗಾವಣೆಗೊಂಡ ರಮೇಶ್ ಆಚಾರಿ ಅವರನ್ನು ಗ್ರಾ.ಪಂ. ವತಿಯಿಂದ ಶುಕ್ರವಾರ ಸಮ್ಮಾನಿಸಲಾಯಿತು. ಕಡ್ಯ ವಾಸುದೇವ ಭಟ್ ಹಾಗೂ ಅತಿಥಿಗಳು ರಮೇಶ್ ಅಚಾರಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸಮ್ಮಾನಿಸಿ, ಗೌರವಿಸಿದರು. ವಾಸುದೇವ ಭಟ್ ಮಾತನಾಡಿ, ಕಡ್ಯ-ಕೊಣಾಜೆ ಗ್ರಾ.ಪಂ. ನೂತನವಾಗಿ ಪ್ರಾರಂಭಗೊಂಡಂದಿನಿಂದ ಸುಮಾರು 4 ವರ್ಷಗಳ ಕಾಲ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿ, ಗ್ರಾಮಸ್ಥರೊಂದಿಗೆ ಉತ್ತಮ

ಕಡ್ಯ-ಕೊಣಾಜೆ ➤ ರಮೇಶ್ ಆಚಾರಿ ಅವರಿಗೆ ಸಮ್ಮಾನ Read More »

ಕರಾವಳಿ
Scroll to Top