ಕರಾವಳಿ

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ರೋಟರಿ ಕ್ಲಬ್ ಮಂಗಳೂರು, ಝುಲೇಖಾ ಯೆನಪೋಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಉದ್ಘಾಟಿಸಿ ಮಾತನಾಡಿ,  ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ […]

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಬೆಂಗಳೂರು ಇವರ ವತಿಯಿಂದ  ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ ಮಂಡಲಿಯ ಜಾಲತಾಣ kseab.Karnataka.gov.in ಮಕ್ಕಳ ಪರೀಕ್ಷಾ ಸಿದ್ಧತೆಗಾಗಿ ಮಾಹಿತಿಯನ್ನು ಒದಗಿಸಲಾಗಿರುತ್ತದೆ. ಸಾಮಾಜಿಕ ತಾಣಗಳಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆಗಳು ಮಾರಾಟವಾಗುತ್ತಿವೆ ಎಂಬ ಸುದ್ದಿಗಳನ್ನು ಹರಡಲಾಗುತ್ತಿದೆ. ಪರೀಕ್ಷಾ ಮಂಡಳಿ ವತಿಯಿಂದ ಈ ಮಾಹಿತಿಯನ್ನು ಪರಿಶೀಲಿಸಲಾಗಿ ಯಾವುದೇ ಪೂರಕ

ದ್ವಿತೀಯ ಪಿಯುಸಿ ಪರೀಕ್ಷೆ : ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ Read More »

ಕರಾವಳಿ

6ನೇ ತರಗತಿಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯು ನಡೆಸಲಿರುವ 6 ನೇ ತರಗತಿಯ ಪ್ರವೇಶ ಪರೀಕ್ಷೆಯು ಮಾರ್ಚ್ 1ರಂದು  ಬಲ್ಮಠ ಸರಕಾರಿ ಮಹಿಳಾ ಪಿ.ಯು. ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷೆಯ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು

6ನೇ ತರಗತಿಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ.

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್ Read More »

ಕರಾವಳಿ

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ. ಶಹೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ  ಟಿ.ಎಂ ಶಹೀದ್  ತೆಕ್ಕಿಲ್  ತಿಳಿಸಿದರು. ಅವರು ಶುಕ್ರವಾರದಂದು ಪದವಿನಂಗಡಿ ದೇವಿನಗರದಲ್ಲಿ ನಡೆದ  ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ. ಶಹೀದ್ Read More »

ಕರಾವಳಿ

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಫೆ.28:  ಸರ್ಕಾರಿ ನೌಕರರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಮಾಡಿಕೊಡಲು, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆಯನ್ನು ಪ್ರಮುಖ ಅಂಶಗಳಾಗಿದೆ. ಇದು ಸುರಕ್ಷಿತ ಮತ್ತು ಹೆಚ್ಚು ಸುರಕ್ಷಿತ ಡಿಜಿಟಲ್ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ಸರ್ಕಾರಿ ಕಚೇರಿಗಳ ಶೀಘ್ರವಾದ ಮತ್ತು ಹೆಚ್ಚು ಪರಿಣಾಮಕಾರಿ ಕಾರ್ಯನಿರ್ವಹಣೆಯನ್ನು ಸಕ್ರಿಯಗೊಳಿಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾಗುತ್ತದೆ. ಇಲ್ಲಿಯವರೆಗೆ ಪಠ್ಯಕ್ರಮವು ಪ್ರಾಥಮಿಕವಾಗಿ ವಿಂಡೋಸ್

ಸರ್ಕಾರಿ ನೌಕರರಿಗೂ ಎಐ ಪಾಠ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ತಂದ ರಾಜ್ಯ ಸರ್ಕಾರ! Read More »

ಉದ್ಯೋಗ, ಕರಾವಳಿ, ಕರ್ನಾಟಕ, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ

(ನ್ಯೂಸ್‌ ಕಡಬ) newskadaba.com,  ಫೆ.28 : ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ….ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಪ್ರಾರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ ಮೋಕ್ಷ ಬಳಿಕ ಮನೆಯನ್ನು ಮತ್ತು

. ರಕ್ತದ ಬಣ್ಣಕ್ಕೆ ತಿರುಗಲಿದೆ ಚಂದಿರ ಮಾರ್ಚ್ 3ರಂದು ಸೌರಮಂಡಲದಲ್ಲಿ ಅಪರೂಪದ ರಕ್ತಚಂದ್ರಗ್ರಹಣ ಕೌತುಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಇಂದು ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ- ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಇಂದು (ಫೆ.28) ‘ಪ್ರೇರಣಾ-2026’ ಉದ್ಯಮಶೀಲತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಪದವಿ ಕಾಲೇಜಿನಲ್ಲಿ ಈ ಸಮಾವೇಶ ನಡೆಯಲಿದ್ದು, ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ SC/ST ಯುವ ಸಮುದಾಯದಲ್ಲಿ ಸ್ವಂತ ಉದ್ಯಮ

ಮಂಗಳೂರಿನಲ್ಲಿ ಇಂದು ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ- ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್‌ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ ಸಂಸದ ಕ್ಯಾ. ಚೌಟ Read More »

ಕರಾವಳಿ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ?

(ನ್ಯೂಸ್‌ ಕಡಬ) newskadaba.com,  ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top