ಕರಾವಳಿ

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಿಗದಿಪಡಿಸುರುವ ದಿನದಂದು ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪತ್ರದಲ್ಲಿ ನೀಡಬಹುದಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ, ಮೂಡಬಿದ್ರೆ, ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಛೇರಿ ಮಂಗಳೂರು, 26 […]

ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ Read More »

ಕರಾವಳಿ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ರಾಜ್ಯದ ಹಾಗೂ ಜಿಲ್ಲೆಯ ವಿವಿಧೆಡೆ ಉಂಟಾಗಿರುವ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ವಿತರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರು ಕೆ.ಪಿ.ಟಿ ಯಲ್ಲಿ ಸಾರ್ವಜನಿಕರಿಂದ ಆಹಾರ, ಬಟ್ಟೆ ಬರೆ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲು ಕೇಂದ್ರವನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಕೇಂದ್ರಕ್ಕೆ ಸಾಕಷ್ಟು ಸಾಮಾಗ್ರಿಗಳನ್ನು ನೀಡಿರುತ್ತಾರೆ. ನೆರೆ ಸಂತ್ರಸ್ತರಿಗೆ ಇವುಗಳನ್ನು ಕಳುಹಿಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿರುತ್ತದೆ. ಈ ಕೇಂದ್ರವು ಆಗಸ್ಟ್ 19 ಸೋಮವಾರದ ವರೆಗೆ ಅಂದರೆ ಇಂದು ಸಂಜೆ 6ಗಂಟೆ

ದ. ಕ ಜಿಲ್ಲಾಡಳಿತ ವತಿಯಿಂದ ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂತ್ರಸ್ಥರಿಗೆ ➤ ಪರಿಹಾರ ಸಾಮಾಗ್ರಿ ಸ್ವೀಕರಿಸಲು ಇಂದು ಕಡೆಯ ದಿನ Read More »

ಕರಾವಳಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಅದೇ ದಿನ ನಡೆಸಲಾಗುವುದು. ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ

ದ.ಕ. ಜಿಲ್ಲೆ ➤ ಆಗಸ್ಟ್ 23 : ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.  ಸತತವಾಗಿ 20 ದಿನಗಳಿಂದ ಡೆಂಗ್ಯೂ ನಿಯಂತ್ರಣಕ್ಕಾಗಿ, ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಿ ಜನಜಾಗೃತಿ ಮತ್ತು ಚರಂಡಿಗಳ ಸ್ವಚ್ಚತೆಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾರಸಿ, ಹೂಕುಂಡಗಳು ಹಾಗೂ ಇತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಸಾರ್ವಜನಿಕರಲ್ಲಿ ತಿಳಿಸಲಾಗಿದೆ. ಅಗತ್ಯವಿರುವ ಸ್ಥಳಗಳಲ್ಲಿ ಫಾಗಿಂಗ್ ಕೂಡ ಮಾಡಲಾಗುತ್ತಿದೆ. ಆದರೂ ಕೂಡ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸದೆ, ತಮ್ಮ ಮನೆಗಳಲ್ಲಿಯೇ ಇರುವ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಗಮನ ಹರಿಸದೆ ತಮ್ಮ

ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆ ➤ ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮ Read More »

ಕರಾವಳಿ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ

(ನ್ಯೂಸ್ ಕಡಬ) newskadaba.com ಅಡ್ಯನಡ್ಕ, ಆಗಸ್ಟ್.17.  ಈ ಶಾಲೆಯ ರಕ್ಷಕ ಶಿಕ್ಷಕ ಸಭೆಯು ಆ. 16ರಂದು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಂಗಣದಲ್ಲಿ ಜರುಗಿತು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿ ಹೆಚ್ಚಿನ ಮುತುವರ್ಜಿಯಿಂದಪ್ರೋತ್ಸಾಹ ನೀಡಬೇಕೆಂದು ಸಲಹೆಯಿತ್ತರು. ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಪಾಲಕರಿಗೆ ಸಲಹೆ-ಸೂಚನೆಗಳನ್ನು ನೀಡಿದರು. ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಮಾತನಾಡಿದರು.ಹಿರಿಯ

ರಕ್ಷಕ ಶಿಕ್ಷಕ ಸಂಘದ ಸಭೆ ➤ ಜನತಾ ಪ್ರೌಢಶಾಲೆ ಅಡ್ಯನಡ್ಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಮುದಾಯ ಭವನದ ಸಭಾಂಗಣ ಮಂಗಳೂರು ಇಲ್ಲಿ ಸನ್ಮಾನ ಸಮಾರಂಭವು ಆಗಸ್ಟ್ 25ರಂದು ಬೆಳಿಗ್ಗೆ 10.30 ಗಂಟೆಗೆ  ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎನ್. ಸೀತಾರಾಮ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ಅಸೋಸಿಯೆಟ್ ಪ್ರೋಫೆಸರ್ ಡಾ. ದಯಾನಂದ ನಾಯ್ಕ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ರಾವ್ ಹಾಗೂ 75 ವರ್ಷ ಮೀರಿದ ಹಿರಿಯ

ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ➤ ಸನ್ಮಾನ ಸಮಾರಂಭ Read More »

ಕರಾವಳಿ

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17. ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು ಇಲ್ಲಿ ಆಗಸ್ಟ್ 20 ರಂದು ಸಂಜೆ 6 ಗಂಟೆಗೆ ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಹಾಗೂ ಕೊಂಕಣಿ ಸ್ನಾತಕೋತ್ತರ ವಿಭಾಗ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ದಕ್ಷಿಣ ವಿಧಾನಸಬಾ ಕ್ಷೇತ್ರದ ಶಾಸಕ ವೇದವಾಸ್ಯ ಕಾಮತ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ| ಪಿ.ಎಸ್. ಯಡಪಡಿತ್ತಾಯ ವಹಿಸಲಿದ್ದಾರೆ ಎಂದು

ಕೊಂಕಣಿ ಮಾನ್ಯತಾ ದಿನಾಚರಣೆ ➤ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಮಂಗಳೂರು Read More »

ಕರಾವಳಿ

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಮಂಗಳೂರು ಲಾಲ್‍ಬಾಗ್ ಹ್ಯಾಟ್‍ಹಿಲ್‍ನಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ ಮಹಮದ್ ಇಕ್ಬಾಲ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ Read More »

ಕರಾವಳಿ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 7.15 ಗಂಟೆಗೆ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಉಪ ಸಮಾದೇಷ್ಟರಾದ ರಮೇಶ್ ಧ್ವಜಾರೋಹಣ ಮಾಡಿದರು. ರಮೇಶ್ ಅವರು ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುರಾಜ್ ರವರು ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ಪ್ರಥಮ

ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿ ➤ 73ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಡೆಂಗ್ಯೂ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಸುಳ್ಯದ ಮಾನ್ಯ ತಹಶೀಲ್ದಾರರಾದ ಕುಞ ಅಹ್ಮದ್ ಅವರು ಕರ ಪತ್ರ ಬಿಡುಗಡೆ ಮಾಡುವ ಮುಖಾಂತರ ಚಾಲನೆ ನೀಡಿದರು. ಅಭಿಯಾನದ ಮೊದಲ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಬೇಟಿ ನೀಡಿ ಮನೆಮನೆಗಳಿಗೆ ಕರಪತ್ರ ನೀಡಿ ಮಾಹಿತಿ ನೀಡಿದರು. ನಂತರ ಸರಕಾರಿ ಕಿರಿಯ ಪಾಥಮಿಕ ಶಾಲೆ ಕೊಡಿಯಾಲಬೈಲು ಇಲ್ಲಿಗೆ ಬೇಟಿ ನೀಡಿ ಡೆಂಗೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಿ ಮಾಹಿತಿ ಕರಪತ್ರ

ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ➤ ಜನಜಾಗೃತಿ ಅಭಿಯಾನಕ್ಕೆ ಚಾಲನೆ Read More »

ಕರಾವಳಿ
Scroll to Top