ಕರಾವಳಿ

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ನಿವೃತ್ತ ನೌಕರರ ಪಿಂಚಣಿ ಕುಂದು ಕೊರತೆಗಳ ಅಹವಾಲಿನ ಬಗ್ಗೆ ಪಿಂಚಣಿ ಅದಾಲತ್ ಅನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆಗಸ್ಟ್ 23ರಂದು ನಡೆಸಲಾಗುವುದು. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ನಿವೃತ್ತ ಸರ್ಕಾರಿ ನೌಕರರು ತಮ್ಮ ಪಿಂಚಣಿ ಸಮಸ್ಯೆಗಳಿದ್ದಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಪೆನ್ಸನ್ ಅಧಾಲತ್‍ನಲ್ಲಿ ಭಾಗವಹಿಸಿ ಪೆನ್ಸನ್ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.ಈಗಾಗಲೇ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ […]

ಆಗಸ್ಟ್ 23 ರಂದು ನಿವೃತ್ತ ಸರಕಾರಿ ನೌಕರರ ಪಿಂಚಣಿ ಅದಾಲತ್ Read More »

ಕರಾವಳಿ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಹಂದಿ ಸಾಕಾಣಿಕೆ ಸೌಲಭ ಪಡೆಯುವ ಅರ್ಜಿದಾರ ವಯಸ್ಸು 18 ರಿಂದ 60 ವರ್ಷದೊಳಗಿರಬೇಕು. ಅರ್ಜಿದಾರರ ವಾರ್ಷಿಕ ಆದಾಯ ರೂ.1.50ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ

ಭಾರತ ಸಂವಿಧಾನ ಅನುಚ್ಛೇಧ 275(1)ರಡಿ & ವಿಶೇಷ ಕೇಂದ್ರೀಯ ನೆರವಿನಡಿಯಲ್ಲಿ ➤ ಪ.ಪಂಗಡ ವಿವಿಧ ಸೌಲಭ್ಯ ಪಡೆಯಲು ಅರ್ಜಿಆಹ್ವಾನ Read More »

ಕರಾವಳಿ

ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.2019-20ನೇ ಸಾಲಿನ ಬಂಟ್ವಾಳ ತಾಲೂಕು ಪಂಚಾಯತ್‍ನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ.   ಆಗಸ್ಟ್ 27 ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ, ಬಂಟ್ವಾಳ ಶಾಸಕರಾಜೇಶ್ ನಾಯ್ಕ್ ಉಳಿಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.  

ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಮೀಕ್ಷಾ ಸಭೆ Read More »

ಕರಾವಳಿ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ( 125 ವಿದ್ಯಾರ್ಥಿಗಳ ಸಾಮಥ್ರ್ಯ) ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ( 119 ವಿದ್ಯಾರ್ಥಿಗಳ ಸಾಮಥ್ರ್ಯ) ಇವುಗಳನ್ನು ನಡೆಸಲು ಮಂಗಳೂರು ನಗರ ವ್ಯಾಪ್ತಿಯೊಳಗೆ ಬಾಡಿಗೆಗೆ ಕಟ್ಟಡ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಛಿಸುವವರು ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ರಸಿಕ್

ಸಮಾಜ ಕಲ್ಯಾಣ ಇಲಾಖಾ ವತಿಯಿಂದ ➤ ಹಾಸ್ಟೆಲ್ ಗೆ ಬಾಡಿಗೆ ಕಟ್ಟಡ ಆಹ್ವಾನ Read More »

ಕರಾವಳಿ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2007ರಿಂದ ವಿವಿಧ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಪ್ರಸಕ್ತ ವರ್ಷ “Basic principles and Applications of Geoinformatics” ವಿಷಯದ ಮೇಲೆ 2019 ರ ಆಗಸ್ಟ್ 27 ರಿಂದ 29ರವರೆಗೆ 3 ದಿನಗಳ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರವನ್ನು ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರವಾದ Regional Remote Sensing Center- south ಸಂಸ್ಥೆಯ ಸಹಯೋಗದೊಂದಿಗೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದೊಂದಿಗೆ ➤ ವಿಶೇಷ ಉಪನ್ಯಾಸ ಮಾಲೆ ಕಾಯಾಗಾರ Read More »

ಕರಾವಳಿ

ಇಂದು ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ➤ಪ್ರತೀ ಖರೀದಿಗೆ 15% ಡಿಸ್ಕೌಂಟ್ ಜೊತೆಗೆ ರೂ. 999 ರ ಖರೀದಿಗೆ ಉಚಿತ ಲಕ್ಕಿ ಕೂಪನ್

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಪಿಲ್ಯ ಫ್ಯಾಷನ್ ಸಿದ್ಧ ಉಡುಪುಗಳ ಮಾರಾಟ ಮಳಿಗೆ ಕಡಬ ಶಾಖೆ ಇಲ್ಲಿ ಇಂದು ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಗಳನ್ನು ನೀಡಿದೆ. ಪುರುಷರ,ಮಹಿಳೆಯರ ಹಾಗೂ ಮಕ್ಕಳ ಉಡುಪುಗಳ ಪ್ರತೀ ಖರೀದಿಗೆ 15% ಡಿಸ್ಕೌಂಟ್ ಆಫರ್ ನೀಡುತ್ತಿದೆ.ರೂ.999 ರ ಖರೀದಿಗೆ ಉಚಿತ ಲಕ್ಕಿ ಕೂಪನ್ ಯಮಹಾ ಫ್ಯಾಸಿನೋ ಗೆಲ್ಲುವ ಅವಕಾಶ ಕಲ್ಪಿಸಿದೆ. ಹಾಗೂ ಅದರ ಡ್ರಾ ಇಂದು ಸಂಜೆ ನಡೆಯಲಿದೆ ಎಂದು ಪಿಲ್ಯ ಫ್ಯಾಷನ್ ಸಿದ್ಧ ಉಡುಪುಗಳ ಮಾರಾಟ ಮಳಿಗೆ ಕಡಬ

ಇಂದು ಪಿಲ್ಯ ಫ್ಯಾಷನ್ ನಲ್ಲಿ ಫ್ರೀಡಂ ಮೆಗಾ ಸೇಲ್ ➤ಪ್ರತೀ ಖರೀದಿಗೆ 15% ಡಿಸ್ಕೌಂಟ್ ಜೊತೆಗೆ ರೂ. 999 ರ ಖರೀದಿಗೆ ಉಚಿತ ಲಕ್ಕಿ ಕೂಪನ್ Read More »

ಕರಾವಳಿ

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ➤ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಆಲಂಕಾರು, ಆಗಸ್ಟ್.14.ಧಾರ್ಮಿಕ ದತ್ತಿ ಇಲಾಖೆಯ ಆಧೀನಕ್ಕೊಳಪಟ್ಟ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀರಿಸಿದರು. ಇದೇ ವೇಳೆ ದೇವಾಲಯದ ನಿರ್ಗರ್ಮಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಮಲಾಕ್ಷ ರೈ ಪರಾರಿಗುತ್ತು ದೇವಾಲಯದ ದಾಖಲೆ ಪತ್ರಗಳನ್ನು ನೂತನಾಡಳಿತ ಅಧಿಕಾರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಆಲಂಕಾರು ಗ್ರಾಮ ಕರಣಿಕ ರಮೇಶ್, ಪೆರಾಬೆ ಗ್ರಾಮ ಕರಣಿಕೆ ದೇವಕಿ, ಭೂಮಿ ಕೇಂದ್ರದ ಸಿಬ್ಬಂದಿ ರಕ್ಷಾ, ಸ್ಥಳೀಯ ನಿವಾಸಿ ಯಾದವೇಂದ್ರ ರಾವ್,

ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ನೂತನ ಆಡಳಿತ ಅಧಿಕಾರಿಯಾಗಿ ➤ ಕಡಬ ಉಪ ತಾಶೀಲ್ದಾರ್ ನವ್ಯಾ ಅಧಿಕಾರ ಸ್ವೀಕಾರ Read More »

ಕರಾವಳಿ

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ

(ನ್ಯೂಸ್ ಕಡಬ) newskadaba.com ಆಲಂಕಾರು ಶಾಂತಿಮೊಗರು, ಆಗಸ್ಟ್.14.ಕಡಬ ತಾಲೂಕು ಆಲಂಕಾರು ಶಾಂತಿಮೊಗರು ರಸ್ತೆಯ ಕಜೆ ಎಂಬಲ್ಲಿ ರಿಕ್ಷಾ ಮಗುಚಿ ಬಿದ್ದು ಚಾಲಕ ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಆಲಂಕಾರು ಗ್ರಾಮದ ಅರಂತಹಿತ್ಲು ಲೋಹಿತಾಶ್ವ ಎಂಬವರು ಆಲಂಕಾರು ಪೇಟೆಯಿಂದ ತಮ್ಮ ಮನೆಗೆ ಚಲಾಯಿಕೊಂಡು ಬರುತ್ತಿದ್ದ ರಿಕ್ಷಾ ಕಜೆ ಎಂಬಲ್ಲಿಗೆ ತಲುಪುವಷ್ಟರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಾಮರು ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ನುಜ್ಜುಗುಜಜಾಗಿದ್ದು ಚಾಲಕನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಆಲಂಕಾರಿನ

ಆಲಂಕಾರು : ಕಜೆ ಎಂಬಲ್ಲಿ ರಿಕ್ಷಾ ಪಲ್ಟಿ ➤ ಗಾಯಗೊಂಡ ಚಾಲಕ Read More »

ಕರಾವಳಿ

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.14.ಮರ್ದಾಳದಿಂದ ಕರ್ಮಾಯಿ ರೈಲ್ವೆ ನಿಲ್ದಾಣಕ್ಕೆ ಹೋಗುವ ಜಿ.ಪಂ ರಸ್ತೆಯಲ್ಲಿ ಮರ್ದಾಳದಿಂದ ಮುಂದಕ್ಕೆ ಐತೂರು ಗ್ರಾ.ಪಂಗೆ ಒಳಪಟ್ಟ ಶಿವಾಜಿನಗರ ಎಂಬಲ್ಲಿ ಕೆಸರುಮಯವಾದ ರಸ್ತೆಗೆ ಕೆಂಪುಕಲ್ಲು ಹಾಸಿ ದುರಸ್ತಿಗೊಳಿಸಲಾಯಿತು. ಕಳೆದೊಂದು ವಾರದಿಂದ ಸುರಿದ ವಿಪರೀತ ಮಳೆಯಿಂದ ರಸ್ತೆಯಲ್ಲೇ ಒಸರು ಬಂದು ಡಾಮರ್ ರಸ್ತೆ ಕುಸಿದು ರಸ್ತೆ ಕೆಸರುಮಯವಾಗಿದ್ದು ಯಾವುದೇ ವಾಹನಗಳು ಓಡಾಡದಂತೆ ತೊಂದರೆಯಾಗಿತ್ತು. ಐತೂರು ಗ್ರಾ.ಪಂ ಅಧ್ಯಕ್ಷ ಸತೀಶ್.ಕೆರವರು ಆಲಂಕಾರು ಶ್ರೀ ಲಕ್ಷ್ಮೀ ಪ್ರಸನ್ನರವರಿಂದ 1ಲೋಡ್ ಕೆಂಪುಕಲ್ಲು ತರಿಸಿ ಕೂಲಿಯಾಳುಗಳಿಂದ ರಸ್ತೆಯ ಕೆಸರು ಮಣ್ಣನ್ನು

ಶಿವಾಜಿನಗರದಲ್ಲಿ ಕೆಂಪು ಕಲ್ಲು ಹಾಸಿ ರಸ್ತೆ ದುರಸ್ತಿ Read More »

ಕರಾವಳಿ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ.

(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.14.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಧೆಯಲ್ಲಿ ಮಾನವಿಕ ಸಂಘದ ಉದ್ಘಾಟನೆ ಹಾಗೂ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವಿಕ ಸಂಘದಡಿಯಲ್ಲಿ ಹಮ್ಮಿಕೊಳ್ಳಲಾದ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಸೂರಜ್ ಪದವಿಪೂರ್ವ ಕಾಲೇಜು ಮುಡಿಪು, ಮಂಗಳೂರು, ಇಲ್ಲಿನ ರಸಾಯನಶಾಸ್ತ್ರ ಉಪನ್ಯಾಸಕ ಶ್ರೀ. ರಾಕೇಶ್.ಕೆ.ಎನ್. ಅವರು ನಡೆಸಿಕೊಟ್ಟರು. ಮಾದಕ ವ್ಯಸನಗಳಿಗೆ ಒಳಗಾಗಬಹುದಾದ

ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ. Read More »

ಕರಾವಳಿ
Scroll to Top