ಕರಾವಳಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ

(ನ್ಯೂಸ್‌ ಕಡಬ) newskadaba.com,  ಫೆ.28: ಬೆಂಕಿ  ಅವಘಡದಲ್ಲಿ ಖಾಸಗಿ ಅತಿಥಿ ಗೃಹ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಸಂಜೆ ಹೂಡೆಯಲ್ಲಿ ನಡೆದಿದೆ.ಬಾಡಿಗೆಗೆ ಪಡೆದಿದ್ದ ಅತಿಥಿಗಳು ಹೊರಗೆ ಇದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದು ಬೇಗನೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಲ್ಪೆ ಮತ್ತು ಉಡುಪಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ನೆರೆಯ ಆಸ್ತಿಗಳಿಗೆ ಬೆಂಕಿ […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಉಡುಪಿಯಲ್ಲಿ ಅತಿಥಿ ಗೃಹ ಬೆಂಕಿಗಾಹುತಿ ಲಕ್ಷಾಂತರ ರೂಪಾಯಿ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು!

(ನ್ಯೂಸ್‌ ಕಡಬ) newskadaba.com,  ಫೆ.28: ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಇದೀಗ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್​ನಲ್ಲಿ ಅಂದರೆ ಮೂರನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ. 7.8ರಷ್ಟಾಗಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ. 6.2ರಷ್ಟಿತ್ತು. 2026ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ ದರವು ಶೇ. 7.8ರಷ್ಟಿದ್ದು, ಈ

ಭಾರತದ ಆರ್ಥಿಕತೆಗೆ ಬೂಸ್ಟರ್ ಡೋಸ್: 3ನೇ ತ್ರೈಮಾಸಿಕದಲ್ಲಿ ಶೇ. 7.8ರಷ್ಟು ಜಿಡಿಪಿ ದರ ದಾಖಲು! Read More »

ಕರಾವಳಿ

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.28: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ

(ನ್ಯೂಸ್‌ ಕಡಬ) newskadaba.com,ಫೆ.27 : ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ವೇಳೆ ಯಾವುದೇ ರೀತಿಯ ಅಕ್ರಮ ನಡೆಯದಂತೆ ಪರೀಕ್ಷಾ ಮಂಡಳಿ ಹದ್ದಿನ ಕಣ್ಣಿಟ್ಟಿದೆ. ಮಾ.೧೭ರವರೆಗೆ ಪರೀಕ್ಷೆ ನಡೆಯಲಿದ್ದು, ೭,೧೦,೩೬೩ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ ೧,೨೧೭ ಕೇಂದ್ರಗಳಲ್ಲಿ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ, ಸೋಶಿಯಲ್ ಮೀಡಿಯಾದ ಮೇಲೂ ಬೋರ್ಡ್ ಕಣ್ಣಿಟ್ಟಿದೆ. ಜತೆಗೆ ಪೇಪರ್ ಸೋರಿಕೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ. ಪ್ರಶ್ನೆಪತ್ರಿಕೆ ರವಾನೆಗೂ

ನಾಳೆಯಿಂದ ದ್ವಿತೀಯ ಪಿಯುಸಿ ‘ಅಗ್ನಿಪರೀಕ್ಷೆ’: ನಕಲು ತಡೆಗೆ ಸಜ್ಜಾದ ಶಿಕ್ಷಣ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿ ನಿಂದನೆ ಪ್ರಕರಣ- ಆರೋಪಿಗೆ 1 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskdaba.com ಫೆ.27. ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರಿನ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ 2021ರಲ್ಲಿ ಆರೋಪಿ ಖಾಲಿದ್ ಅಲಿಯಾಸ್ ಅಬ್ದುಲ್ ಖಾದರ್ ಎಂಬಾತನ ವಿರುದ್ಧ (ಅ.ಕ್ರ 15/2021) ಐಪಿಎಸಿ ಕಲಂ 452, 354(A), 506 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವ್ಯಾಲೆಂಟೈನ್ ಡಿ’ಸೋಜಾ ಅವರು ತನಿಖೆ ನಡೆಸಿ,

ಜಾತಿ ನಿಂದನೆ ಪ್ರಕರಣ- ಆರೋಪಿಗೆ 1 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆರೋಪಿಗೆ ಹಲ್ಲೆ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskdaba.com ಕಡಬ, ಫೆ. 27. ಸುಬ್ರಹ್ಮಣ್ಯ ವಲಯ ಅರಣ್ಯದ ಐತ್ತೂರು ಎಂಬಲ್ಲಿ ನಡೆದ ಕಾಡುಕೋಣ ಬೇಟೆಗೆ ಸಂಬಂಧಿಸಿದಂತೆ ಜಾಮೀನಿನಲ್ಲಿದ್ದ ಆರೋಪಿಯ ಹೇಳಿಕೆ ಪಡೆಯಲೆಂದು ವಲಯ ಅರಣ್ಯಾಧಿಕಾರಿ ಕಛೇರಿಗೆ ಕರೆಸಿ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಕಡಬ ತಾಲೂಕು ಐತ್ತೂರು ಗ್ರಾಮದ ಕೊಂಡೆ ಮನೆ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಜೀವನ್ (27) ಮತ್ತು 102 ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿ ನಿವಾಸಿ ಜೈನ್

ಕಡಬ: ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆರೋಪಿಗೆ ಹಲ್ಲೆ ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ!

(ನ್ಯೂಸ್‌ ಕಡಬ) newskadaba.com,ಫೆ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಗ್ರೇಟರ್‌ ಪ್ಲಾನ್‌ ಮಾಡಿದೆ.ಗುಣಮಟ್ಟದ ಆಹಾರ ಮತ್ತು ಸೇವೆಯಲ್ಲಿ ಕೆಲವು ಕಾಲದಿಂದ ಉಂಟಾಗಿದ್ದ ಅಸಮಾಧಾನಕ್ಕೆ ಪರಿಹಾರ ಕಂಡುಹಿಡಿಯಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಯಕಲ್ಪ ಕಲ್ಪಿಸಲು ಮನಸು ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಂಧರು, ವಿಶೇಷಚೇತನರು ಸೇರಿದಂತೆ ವಿವಿಧ ವಿಶೇಷ ಚೇತನರಿಗೆ ಉದ್ಯೋಗ ನೀಡುವ ಯೋಜನೆಗೆ ಜಿಬಿಎ ರೂಪುರೇಷೆ ಸಿದ್ಧಪಡಿಸಿದೆ. ಮಹಿಳಾ ಮತ್ತು ಮಕ್ಕಳ

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ!

(ನ್ಯೂಸ್‌ ಕಡಬ) newskadaba.com,ಫೆ.27 : ನೋಯ್ಡಾದ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯನ್ನು ಬೆಳಿಗ್ಗೆ ಪ್ರಯಾಣದ ಸಮಯದಲ್ಲಿ ನಿದ್ರೆಗೆ ಜಾರಿದ ನಂತರ ಸುಮಾರು 7 ಗಂಟೆಗಳ ಕಾಲ ಶಾಲಾ ಬಸ್ಸಿನೊಳಗೆ ಬೀಗ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಮಗು ಶಾಲಾ ಬಸ್ ಹತ್ತಿತು. ಆದರೆ ಹಿಂದಿನ ಸೀಟಿನಲ್ಲಿ ನಿದ್ರೆಗೆ ಜಾರಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಸ್ ಶಾಲೆಯನ್ನು ತಲುಪಿದಾಗ, ಇತರ ಮಕ್ಕಳು ಕೆಳಗಿಳಿದರು, ಆದರೆ ಸಿಬ್ಬಂದಿ ಸುಮಾರು 25 ಕಿ.ಮೀ ದೂರದ ಬಸ್ ಯಾರ್ಡ್ ನಲ್ಲಿ ವಾಹನವನ್ನು ನಿಲ್ಲಿಸುವ

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,ಫೆ.27 ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,48,100 ರೂ. ಹಾಗೂ 100 ಗ್ರಾಂ ಗೆ ನೀವು 14,81,000

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.27 : ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top