ಕರಾವಳಿ

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ವೆನ್ಲಾಕ್ ಆಯುಷ್ ಇಂಟಿಗ್ರೇಟೆಡ್ ಆಸ್ಪತ್ರೆ, ರಾಷ್ಟ್ರೀಯ ಆಯುಷ್ ಅಭಿಯಾನ ವತಿಯಿಂದ ಒಡಿಯೂರು ಶ್ರೀಗಳರವರ ಜನ್ಮದಿನೋತ್ಸವ ಸಮಿತಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಇವರ ಸಹಯೋಗದೊಂದಿಗೆ, ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಜುಲೈ 29 ರಂದು ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ ಗಾನಾಪುರ ಒಡಿಯೂರು ಬಂಟ್ವಾಳ ತಾ, ಇಲ್ಲಿ ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಚಿಕಿತ್ಸಾ ಶಿಬಿರದಲ್ಲಿ ಡಾ. ಮಹಮದ್ […]

ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ Read More »

ಕರಾವಳಿ

ಆ. 14 : ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರ, ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜುಲೈ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಆ. 14 : ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿಯ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದೆ. ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ 1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2019-20ನೇ ಸಾಲಿಗೆ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಬ್ಯಾಂಕಿನಿಂದ ಮಂಜೂರಾದ ಗರಿಷ್ಠ ಸಾಲ ರೂ 3 ಲಕ್ಷಕ್ಕೆ ಶೇಕಡ 30% ಸಹಾಯಧನ, ಪರಿಶಿಷ್ಟ ಜಾತಿ ಮತ್ತು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಿರುಸಾಲ ಗರಿಷ್ಠರೂ 2 ಲಕ್ಷ ಉಳಿತಾಯ ಹೊಂದಿರುವ ಅರ್ಹ ಸ್ತ್ರೀಶಕ್ತಿ ಗುಂಪುಗಳಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 2 ಲಕ್ಷ ಬಡ್ಡಿರಹಿತ ಸಾಲವನ್ನು ನೀಡಲಾಗುವುದು. ಆಸಕ್ತಿ ಇರುವ ಸ್ತ್ರೀಶಕ್ತಿ ಗುಂಪಿನವರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಆಗಸ್ಟ್ 10 ರೊಳಗಾಗಿ ತ್ರಿ-ಪ್ರತಿಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳ ದೂರವಾಣಿ ಸಂಖ್ಯೆ: ಮಂಗಳೂರು ನಗರ 0824-2432809, ಮಂಗಳೂರು

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ➤ ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲಸೌಲಭ್ಯ Read More »

ಕರಾವಳಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯ ಬೀದಿಬದಿಯಲ್ಲಿ ವ್ಯಾಪಾರ ಮಾಡುತ್ತಿರುವ, ಬೀದಿ ಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಗುರುತಿನ ಚೀಟಿ ಪಡೆದಿರುವ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ರೂ 10,000 ಪ್ರೋತ್ಸಾಹಧನ ನೀಡಲು 2019-20 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಮಹಿಳೆಯರು ಅರ್ಜಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದುಕೊಂಡು ಅಗಸ್ಟ್ 10 ರೊಳಗಾಗಿ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ➤ ಬೀದಿಬದಿ ವ್ಯಾಪಾರ ಮಹಿಳೆಯರಿಗೆ ಪ್ರೋತ್ಸಾಹ ಧನ Read More »

ಕರಾವಳಿ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.2019-20ನೇ ಸಾಲಿಗೆ ಬಾಲಕರಿಗಾಗಿ “ಹೊಯ್ಸಳ” ಮತ್ತು ಬಾಲಕಿಯರಿಗಾಗಿ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಕಾರ್ಯಕ್ಕೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ತಲಾ ರೂ. 10,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಶೌರ್ಯ ಪ್ರದರ್ಶಿಸಿದ ಅವಧಿಯು ಆಗಸ್ಟ್ 2018 ರಿಂದ ಜುಲೈ 2019 ರೊಳಗೆ

2019-20ನೇ ಸಾಲಿಗೆ ಬಾಲಕರಿಗೆ“ಹೊಯ್ಸಳ” ಮತ್ತು ಬಾಲಕಿಯರಿಗಾಗಿ“ಕೆಳದಿ ಚೆನ್ನಮ್ಮ” ➤ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಜಿಲ್ಲಾಧಿಕಾರಿ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಸಭೆಯನ್ನು ಆಯೋಜಿಸಲಾಗಿತ್ತು. ಆ ಸಭೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಚರ್ಚೆನಡೆಸಲಾಯಿತು. ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆ, ನರ್ಸಿಂಗ್ ಹೋಂ, ಲ್ಯಾಬೋಟರಿ ಹಾಗೂ ಚಿಕಿತ್ಸಾಲಯಗಳು ತಮ್ಮ ರೋಗಿಗಳ ಪರೀಕ್ಷೆಯಲ್ಲಿ ಅವರಿಗೆ ಡೆಂಗ್ಯೂ ಅಥವಾ ಯಾವುದೇ ಸಾಂಕ್ರಾಮಿಕ ರೋಗ ಇರುವುದು ಕಂಡು ಬಂದರೆ ಆಯಾ ದಿನದಂತೆ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ

“ಸಾಂಕ್ರಾಮಿಕ ರೋಗಗಳ ಮಾಹಿತಿ ಪ್ರತೀ ದಿನ ನೀಡುವುದು ಕಡ್ಡಾಯ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »

ಕರಾವಳಿ

ಮನೆಯ ವಿದ್ಯುತ್ ಖರ್ಚನ್ನು ಆದಷ್ಟು ಕಡಿಮೆಗೊಳಿಸಲು ➤ ಇಲ್ಲಿದೆ ಸುಲಭ ಉಪಾಯ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3.ಮನೆಯ ವಿದ್ಯುತ್‌ ಖರ್ಚನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಅಗತ್ಯ. ಮಾತ್ರವಲ್ಲ ದಿನೇ ದಿನೇ ವಿದ್ಯುತ್‌ ಬೇಡಿಕೆ ಹೆಚ್ಚುತ್ತಿರುವುದರಿಂದ ನಾವು ಕೂಡಾ ಒಂದಷ್ಟು ಉಳಿತಾಯ ಮಾಡುವತ್ತ ಗಮನಹರಿಸುವುದು ಉತ್ತಮ. ನಾವು ಮನಸ್ಸು ಮಾಡಿದರೆ ಈ ಕೆಲಸ ಕಷ್ಟವೇನಲ್ಲ. ಅದಕ್ಕಾಗಿ ಕೆಲವೊಂದು ಸುಲಭ ಹಾಗೂ ಸರಳ ವಿಧಾನಗಳನ್ನು ಅನುಸರಿಸಿದರೆ ಸಾಕು.ವಿದ್ಯುತ್‌ ಖರ್ಚನ್ನು ಉಳಿಸುವ ಅತ್ಯುತ್ತಮ ಮಾರ್ಗ ಎಂದರೆ ಮನೆಗೆ ಸೋಲಾರ್‌ ಅಳವಡಿಸುವುದು. ಆರಂಭದಲ್ಲಿ ಅಳವಡಿಕೆ ಖರ್ಚು ಬಿಟ್ಟರೆ ಮತ್ತೆ ಹೆಚ್ಚಿನ ವೆಚ್ಚ ಮಾಡಬೇಕಾಗಿಲ್ಲ ಎನ್ನುವುದೇ

ಮನೆಯ ವಿದ್ಯುತ್ ಖರ್ಚನ್ನು ಆದಷ್ಟು ಕಡಿಮೆಗೊಳಿಸಲು ➤ ಇಲ್ಲಿದೆ ಸುಲಭ ಉಪಾಯ Read More »

ಕರಾವಳಿ

ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೂಡುಪೆರಾರಿನ ಅರಿಕೆಪದವು ನಿವಾಸಿ (47) ಮಹಾಬಲ ಗೌಡ ಎಂಬವರು ಕುಲಶೇಖರ ಡೈರಿ ಸಮೀಪ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ ವೇಳೆ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಆಯತಪ್ಪಿ 1ನೇ ಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳದಲ್ಲಿದ್ದ ಕಾರ್ಮಿಕರು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಷ್ಟರಲ್ಲಿಯೇ ಅವರು ಸಾವನ್ನಪ್ಪಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಮೃತರು

ಕುಲಶೇಖರದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು Read More »

ಕರಾವಳಿ

ಮರ್ದಾಳ: ಜೆ.ಸಿ.ಐ ವೃತ್ತಕ್ಕೆ ರಿಪ್ಲೆಕ್ಟರ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.3. ಮರ್ದಾಳ ಆ.02. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಜಂಕ್ಷನ್‍ನಲ್ಲಿ ಜೆ.ಸಿ.ಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.) ವತಿಯಿಂದ ಮರ್ದಾಳ ಗ್ರಾ.ಪಂ. ಸಹಕಾರದೊಂದಿಗೆ ನಿರ್ಮಿಸಲಾಗಿದ್ದ ಜೇಸಿ ವೃತ್ತಕ್ಕೆ ಆ.2 ರಂದು ಪಿಡಬ್ಲೂಡಿ ಇಲಾಖೆಯಿಂದ ರಿಫ್ಲೆಕ್ಟರ್ ಅಳವಡಿಸಲಾಯಿತು. ಧರ್ಮಸ್ಥಳದಿಂದ ಹಾಗೂ ಉಪ್ಪಿನಂಗಡಿ, ಕಡಬ ಕಡೆಯಿಂದ ಬರುತ್ತಿರುವ ವಾಹನಗಳಿಗೆ ರಾತ್ರಿ ಹೊತ್ತಲ್ಲಿ ಸರ್ಕಲ್ (ವೃತ್ತ) ಗಮನಕ್ಕೆ ಬಾರದೆ ಅಪಘಾತಗಳು ಸಂಭವಿಸುವ ಬಗ್ಗೆ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ನಾಗರಾಜ್

ಮರ್ದಾಳ: ಜೆ.ಸಿ.ಐ ವೃತ್ತಕ್ಕೆ ರಿಪ್ಲೆಕ್ಟರ್ ಅಳವಡಿಕೆ Read More »

ಕರಾವಳಿ
Scroll to Top