ಕರಾವಳಿ

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಕರ್ನಾಟಕ ಚಲನಚಿತ್ರ ಅಕಾಡೆಮಿ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಇವರ ಸಹಯೋಗದೊಂದಿಗೆ ಖ್ಯಾತ ಚಲನಚಿತ್ರ ಗಣ್ಯರೊಂದಿಗೆ ಸಂವಾದ ನಡೆಸುವ ‘ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮ ಆಗಸ್ಟ್ 3 ರಂದು ಸಂಜೆ 5 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಹಿರಿಯ ಚಿತ್ರ ನಿರ್ದೇಶಕ ಡಾ| ರಿಚರ್ಡ್ ಕ್ಯಾಸ್ಟಲಿನೋ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಇದನ್ನು ನಿರ್ವಹಿಸಲಿದ್ದಾರೆ. ಕರ್ನಾಟಕ ಚಲನಚಿತ್ರ […]

ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ Read More »

ಕರಾವಳಿ

ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೇರಳವಾಗಿ ಹರಡಿದೆ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಸೊಳ್ಳೆಗಳು ನೀರು ನಿಲ್ಲುವ ಸ್ಥಳಗಳಲ್ಲಿ ಮೊಟ್ಟೆ ಇಟ್ಟು 7 ರಿಂದ 10 ದಿನಗಳಲ್ಲಿ ಸೊಳ್ಳೆಗಳಾಗಿ ಪರಿವರ್ತನೆ ಹೊಂದುತ್ತದೆ. ಇದಕ್ಜಿಕಾಗಿ  ಮುನ್ನೆಚ್ಚರಿಕೆ ನೀಡಿದೆ. ಸೊಳ್ಳೆಗಳ ಸಂತನೋತ್ಪತ್ತಿಗೆ ಪೂರಕವಾಗುವ ನೀರು ನಿಲ್ಲುವ ಪ್ರದೇಶಗಳನ್ನು ದೇವಸ್ಥಾನದ ಹಿಂಭಾಗ/ಮುಂಭಾಗಗಳಲ್ಲಿ ಪರಿಶೀಲಿಸಿ ಕೂಡಲೇ ನಿವಾರಿಸಬೇಕು. ನೀರು ನಿಂತಿರುವುದು ಕಂಡು ಬಂದಲ್ಲಿ ಅದನ್ನು ತೆರವುಗೊಳಿಸಬೇಕು. ಸೀಯಾಳದ ಚಿಪ್ಪನ್ನು ಎರಡು ಹೋಳುಗಳಾಗಿ ಮಾಡಿ, ಮಹಾನಗರ

ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ➤ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆ Read More »

ಕರಾವಳಿ

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ

(ನ್ಯೂಸ್ ಕಡಬ) newskadaba.com ಕರಾವಳಿ, ಜುಲೈ.31. ಒಂದು ದಿನ ಮುಂಚಿತವಾಗಿ ಸಮಸ್ತ ಬಾಂಧವರಿಗೆ ನಾಳಿನ ಸಾಂಪ್ರದಾಯಿಕ ಆಚರಣೆಯಾದ ಆಟಿ ಅಮವಾಸ್ಯೆಯ ಶುಭಾಶಯಗಳು. ನಮ್ಮ  ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಸಾಮಾನ್ಯವಾಗಿ ತುಳು ಸಂಸ್ಕೃತಿಯನ್ನು ಆಚರಿಸಲಾಗುತ್ತದೆ. ಇಲ್ಲಿನ ಎಲ್ಲಾ ರೀತಿ ರಿವಾಜುಗಳು ಆಚರಣೆಯಲ್ಲಿ ಕಾಣಬಹುದು. ಇಂತಹ ಆಚರಣೆಯಲ್ಲಿ ತುಳುನಾಡಿನ ತುಳು ಪಂಚಾಂಗದ ರೀತಿ ತುಳುವರಿಗೆ  ಪಗ್ಗು ತಿಂಗಳಲ್ಲಿ ವರ್ಷ ಪ್ರಾರಂಭವಾದರೆ ಸುಗ್ಗಿ ತಿಂಗಳು ವರ್ಷದ ಕೊನೆಯ ತಿಂಗಳು ಅನ್ನುವುದು ವಾಡಿಕೆ. ತುಳುವರಿಗೆ ಪ್ರತಿಯೊಂದು ತಿಂಗಳು ವಿಶೇಷವೇ

ಸಾಂಪ್ರದಾಯಿಕ ಆಚರಣೆ: ಆಟಿ ಅಮಾವಾಸ್ಯೆ ➤ ಆಚಾರ ವಿಚಾರ Read More »

ಕರಾವಳಿ

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಜುಲೈ.31. ೧೯೪೮ ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ ಮತ್ತು ದಕ್ಷಿಣ ಕೆನರ ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು. ದಕ್ಷಿಣ ಕನ್ನಡದಲ್ಲಿ ಸಂತ ಅಲೋಶಿಯಸ್

ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ Read More »

ಕರಾವಳಿ

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಹೊಸ್ಮಠ: ಕಡಬದ ಖಾಸಗಿ ಆಂಬ್ಯುಲೆನ್ಸ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜು.30. ಆಂಬ್ಯುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಚಾಲಕ ಗಾಯಗೊಂಡ ಘಟನೆ ಕಡಬ ಸಮೀಪದ ಹೊಸ್ಮಠ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಗಾಯಾಳು ಚಾಲಕನನ್ನು ಕಡಬದ ಅನುಗ್ರಹ ಆಂಬ್ಯುಲೆನ್ಸ್ ಮಾಲಕ ರಂಜಿತ್ ಎಂದು ಗುರುತಿಸಲಾಗಿದೆ. ಹೊಸ್ಮಠದಿಂದ ಕಡಬ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ರಂಜಿತ್ ನನ್ನು ಕಡಬ ಸಮುದಾಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆಂಬ್ಯುಲೆನ್ಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಹೊಸ್ಮಠ: ಕಡಬದ ಖಾಸಗಿ ಆಂಬ್ಯುಲೆನ್ಸ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರಾವಳಿ

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com. ಜು.30. ಕಡಬ. ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಡಿಂಬಾಳ ಗ್ರಾಮದ ನೆಕ್ಕರೆಕೊಚ್ಚಿ ನಿವಾಸಿ ಬಾಬು ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ ಕೆಲಸಕ್ಕೆ ಹೋಗಿ ಹಿಂದಿರುಗುವಾಗ ಘಟನೆ ನಡೆದಿರಬಹುದು ಎಂಬುದಾಗಿ ಶಂಕಿಸಲಾಗಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಡಬ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲೆಯಲ್ಲಿ ಕ್ಷಯರೋಗದಿಂದ ಒಳಪಟ್ಟವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಸರಿಯಾದ ಜಾಗೃತಿ ಮತ್ತು ಚಿಕಿತ್ಸೆ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲ್ಲಿ ನಡೆದ ಜಿಲ್ಲಾ ಕ್ಷಯ ಕೇಂದ್ರದ ಪರಿಷ್ಕ್ರತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಪಾಲುದಾರ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಈ ರೋಗದ ಬಗ್ಗೆ ಎಲ್ಲಾ ತಾಲೂಕು ಮಟ್ಟದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯ

ಕ್ಷಯರೋಗಿಗಳ ಮಾಹಿತಿ ಕಲೆ ಹಾಕಿ -ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ, ಎಸ್. ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ದಾರ್ಥ್‌ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ.   ಪ್ರತಿಷ್ಠಿತ ಉದ್ಯಮಿಯಾಗಿರುವ ಸಿದ್ದಾರ್ಥ್‌ ಕೆಫೆ ಕಾಫಿ ಡೇ ಎಂಬ ಬಹುರಾಷ್ಟ್ರೀಯ ಕಂಪೆನಿಯ ಮಾಲಕ. ಇದಲ್ಲದೇ ಎಬಿಸಿ ಸಂಸ್ಥೆಗಳು ಮತ್ತು ಚೆನ್ನೈನ ಲಾಜಿಸ್ಟಿಕ್‌ ಕಂಪೆನಿಗಳನ್ನು ಸಿದ್ದಾರ್ಥ್‌ ಕುಟುಂಬ ನಡೆಸುತ್ತಿದೆ. ಚಿಕ್ಕಮಗಳೂರಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಎಕರೆ ಜಾಗದಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಕೆಫೆ

ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು Read More »

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಶುಕ್ರವಾರ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ್ ರೈ. ಬಿ, ಎ. ಶಿವಾನಂದ ಕರ್ಕೇರ, ವಾಸುದೇವ ಮೂಡುಬೆಳ್ಳೆ, ಬೆನೆಟ್ ಜಿ, ಅಮ್ಮನ್ನ ಹಾಗೂ ವಿಜಯಾ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ Read More »

ಕರಾವಳಿ
Scroll to Top