ಕರಾವಳಿ

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತ ಸರಕಾರದ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಸಿ.ಬಿ.ಎಸ್.ಇ. ಪಠ್ಯಕ್ರಮ ಆಧಾರಿತ ವಸತಿ ಶಾಲೆಯಾದ ಮುಡಿಪು ಜವಾಹರ ನವೋದಯ ವಿದ್ಯಾಲಯದ 2020-21ನೇ ಸಾಲಿಗೆ ಆರನೇ ತರಗತಿ ಪ್ರವೇಶಾತಿಯ ಆಯ್ಕೆ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗು ಶಿಕ್ಷಣ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು […]

ಜವಾಹರ ನವೋದಯ ವಿದ್ಯಾಲಯ ➤ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ ಸೂಚನೆ ನೀಡಿದೆ. ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಜುಲೈ 20 ರಿಂದ 22 ರವರೆಗೆ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ! Read More »

ಕರಾವಳಿ

ಕಡಬ: ಕಲ್ಲಂತಡ್ಕ ಸರಕಾರಿ ಜಾಗದಲ್ಲಿದ್ದ ಅಕ್ರಮ ಕಟ್ಟಡಗಳ ತೆರವು

(ನ್ಯೂಸ್ ಕಡಬ) newskadaba.com ಕಡಬ, ಜು.19. ಕಡಬ ಗ್ರಾ.ಪಂ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕಲ್ಲಂತಡ್ಕ ಎಂಬಲ್ಲಿರುವ ಸಾರ್ವಜನಿಕ ಸ್ಮಶಾನದ ಬಳಿಯ ಸರಕಾರಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಿರುವುದನ್ನು ಕಂದಾಯ ಅಧಿಕಾರಿಗಳು ಗುರುವಾರ ತೆರವುಗೊಳಿಸಿದರು. ಪುತ್ತೂರು ಸಹಾಯಕ ಆಯುಕ್ತರು ಎಚ್.ಕೆ ಕೃಷ್ಣಮೂರ್ತಿ ಆದೇಶದಂತೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರೀಗಸ್ ಅವರ ನೇತೃತ್ವದ ಕಂದಾಯ ಅಧಿಕಾರಿಗಳ ತಂಡದ ಉಪಸ್ಥಿತಿಯಲ್ಲಿ ಅಕ್ರಮ ಕಟ್ಟಡ ನಿರ್ಮಿಸಿದ ಜನರೇ ಸ್ವಯಂಪ್ರೇರಿತವಾಗಿ ಅಕ್ರಮ ಕಟ್ಟಡ ತೆರವು ಕಾರ್ಯಚರಣೆ ನೇರವೇರಿಸಿದರು. ಈಗಾಗಲೇ ಆಕ್ರಮ ಕಟ್ಟಡ

ಕಡಬ: ಕಲ್ಲಂತಡ್ಕ ಸರಕಾರಿ ಜಾಗದಲ್ಲಿದ್ದ ಅಕ್ರಮ ಕಟ್ಟಡಗಳ ತೆರವು Read More »

ಕರಾವಳಿ

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಜಗಳ ➤ ಚೂರಿಯಿಂದ ಇರಿದು ಹೆಂಡತಿಯ ಕೊಂದ ಗಂಡ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.19. ನವ ವಿವಾಹಿತೆಯನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಅರ್ಲಪದವು ಸಮೀಪದ ಕಲ್ಲಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಕ್ಷತಾ(22) ಎಂದು ಗುರುತಿಸಲಾಗಿದೆ. ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವೇರ್ಪಟ್ಟಿದ್ದು, ಈ ವೇಳೆ ಪತಿ ಗಣೇಶ್ (35) ತನ್ನ ಪತ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಅಕ್ಷತಾರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪುತ್ತೂರು

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಜಗಳ ➤ ಚೂರಿಯಿಂದ ಇರಿದು ಹೆಂಡತಿಯ ಕೊಂದ ಗಂಡ Read More »

ಕರಾವಳಿ

33ಕೆವಿ ಪುತ್ತೂರು – ಕಡಬ ಏಕಮಾರ್ಗದಿಂದ ದ್ವಿಮಾರ್ಗ ಕಾಮಗಾರಿಯ ಹಿನ್ನೆಲೆ ➤ ಜುಲೈ 18, 20 ರಂದು ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.18. 33ಕೆವಿ ಪುತ್ತೂರು – ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜು.18 ಮತ್ತು 20ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಆದುದರಿಂದ 33/11ಕೆವಿ ಕಡಬ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

33ಕೆವಿ ಪುತ್ತೂರು – ಕಡಬ ಏಕಮಾರ್ಗದಿಂದ ದ್ವಿಮಾರ್ಗ ಕಾಮಗಾರಿಯ ಹಿನ್ನೆಲೆ ➤ ಜುಲೈ 18, 20 ರಂದು ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.17. ಟೆಂಪೊವೊಂದು ಆಂಬುಲೆನ್ಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್‌ನಲ್ಲಿದ್ದ ರೋಗಿಯೊಬ್ಬರ ಪತ್ನಿ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಮಿತ್ತೂರು ಸಮೀಪದ ಏಮಾಜೆ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಪಾರ್ವತಿ ಎಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಾಮನ ನಾಯ್ಕರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆಂದು ಮಹಾವೀರ ಆಸ್ಪತ್ರೆಯ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿರುವ ವೇಳೆ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಯಾವುದೇ ಸಂಭಾವನೆ ಪಡೆಯದೇ ರಸ್ತೆ ದುರಸ್ತಿ ಮಾಡುವ ಹಿರಿ ಜೀವ ➤ ಪರಿಸರ ಪ್ರೇಮವೆಂದರೆ ಇವರಿಗೆ ಪಂಚಪ್ರಾಣ ✍?ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು, ಜು.16. ನಮ್ಮ ಗ್ರಾಮದ ರಸ್ತೆ ಅದು ವ್ಯವಸ್ಥಿತವಾಗಿರಬೇಕು ಎಂದು ಹಂಬಲಿಸುವ ಜನ ಇಂದು ವಿರಳವಾಗುತ್ತಿದ್ದು, ಊರಿನ ಸಂಪರ್ಕಕ್ಕಿರುವ ರಸ್ತೆಗೆ ಮಳೆ ನೀರನ್ನು ಬಿಟ್ಟು ಸ್ಥಳಿಯಾಡಳಿತವನ್ನು ತರಾಟೆಗೆ ತೆಗೆದುಕೊಂಡು ವಿಘ್ನ ಸಂತೋಷ ಪಡುವ ಜನತೆಯೇ ಇಂದು ಸಮಾಜದಲ್ಲಿ ಹೆಚ್ಚಾಗಿದ್ದಾರೆ. ಇಂತಹ ಕಾಲಘಟ್ಟದಲ್ಲಿ ತನ್ನ ಇಳಿ ವಯಸ್ಸಿನಲ್ಲಿಯು ಗ್ರಾಮದ ಅಭಿವೃದ್ದಿಗೆ ಕಿಂಚಿತ್ತು ಸೇವೆ ನೀಡಬೇಕು ಎಂದು ಹಂಬಲಿಸುವ ಹಿರಿಯ ನಾಗರೀಕರೊಬ್ಬರು ವರ್ಷವಿಡೀ ರಸ್ತೆ ದುರಸ್ತಿ ಮಾಡುತ್ತಾ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಡಬ ತಾಲೂಕು ಆಲಂಕಾರು

ಯಾವುದೇ ಸಂಭಾವನೆ ಪಡೆಯದೇ ರಸ್ತೆ ದುರಸ್ತಿ ಮಾಡುವ ಹಿರಿ ಜೀವ ➤ ಪರಿಸರ ಪ್ರೇಮವೆಂದರೆ ಇವರಿಗೆ ಪಂಚಪ್ರಾಣ ✍?ಸದಾನಂದ ಆಲಂಕಾರು Read More »

ಕರಾವಳಿ

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಮೂವರು ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜು.14. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯುಂಟಾದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಸುಳ್ಯದಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ಮೂಲದ ರಾಮನಗರ ಜಿಲ್ಲೆಯ ನಿವಾಸಿಗಳಾದ ಮಂಜುಳಾ, ಸೋಮಣ್ಣ ಹಾಗೂ ನಾಗೇಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಸುಳ್ಯ ಸಮೀಪದ ಅರಂಬೂರು ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ರಿಟ್ಝ್ ಕಾರು ರಿಕ್ಷಾವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ

ಸುಳ್ಯ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಮೂವರು ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ

ಶಕ್ತಿ ರೆಸಿಡೆಂಟಿಯಲ್ ಸ್ಕೂಲ್ ➤ ವಿವಿಧ ಸಂಘಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಪಠ್ಯದೊಂದಿಗೆ ಪಠ್ಯೇತರ ವಿಷಯಗಳು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿರುತ್ತವೆ. ವಿದ್ಯಾರ್ಥಿಗಳು ಕ್ರಿಯಾಶೀಲ ಚಟುವಟಿಕೆಗಳನ್ನು ಬಾಲ್ಯದಿಂದಲೇ ಅಳವಡಿಸಿಕೊಳ್ಳಬೇಕು. ಅದನ್ನುಕಲಿಯುವಲ್ಲಿ ಪ್ರೀತಿ, ಆಸಕ್ತಿ, ಶ್ರದ್ಧೆ, ಪ್ರಯತ್ನವೂಅತ್ಯಗತ್ಯಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ ಪ್ರಸಿದ್ಧ ಚಿತ್ರಕಲಾವಿದಗಣೇಶ್ ಸೋಮಾಯಾಜಿ ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು. ಪ್ರಕೃತಿಯಲ್ಲಿನ ಸಂಗತಿಗಳನ್ನು ನಿಮಿಷಾರ್ಧದಲ್ಲಿ ಗ್ರಹಿಸಿ ಅದನ್ನುಕಾರ್ಯರೂಪಕ್ಕೆತರುವ ವಿಶೇಷ ಶಕ್ತಿ ಚಿತ್ರಕಲೆಗಿದೆ. ವಿದ್ಯಾರ್ಥಿಗಳುಅದರ ಸಾಧ್ಯತೆಗಳನ್ನು ಅರಿತು, ಕಲಿಯಬೇಕೆಂದುಹೇಳುತ್ತಾ ಚಿತ್ರಕಲೆಯಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಪ್ರಕೃತಿಚಿತ್ರಣದಆಕರ್ಷಕ ಪ್ರಾತ್ಯಕ್ಷಿಕೆಯನ್ನು

ಶಕ್ತಿ ರೆಸಿಡೆಂಟಿಯಲ್ ಸ್ಕೂಲ್ ➤ ವಿವಿಧ ಸಂಘಗಳ ಉದ್ಘಾಟನೆ Read More »

ಕರಾವಳಿ

ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಲೇರಿಯಾ ಹಾಗೂ ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಯೂ ಕಾರ್ಮಿಕರಿಂದ ನಿರಂತರ ಸಮಿಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿರವರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ವಿ.ಬಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯು

ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ Read More »

ಕರಾವಳಿ
Scroll to Top