2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ ➤ ಪ್ರಧಾನಿಗೆ ದೂರುನೀಡಿದ ವಿದ್ಯಾರ್ಥಿ
(ನ್ಯೂಸ್ ಕಡಬ) newskadaba.com ಪುತ್ತೂರು, ಜುಲೈ.10.ದೇಶದ ಹಲವಾರು ಕಡೆಗಳಲ್ಲಿ ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಹಾಗೂ ಗೈಡ್ಸ್ನಲ್ಲಿ ರಾಷ್ಟ್ರಪತಿ ಪುರಸ್ಕಾರ್ ರಾಷ್ಟ್ರೀಯ ಪರೀಕ್ಷೆ ಬರೆದು ಎರಡು ವರ್ಷ ಕಳೆದರೂ ಇನ್ನೂ ಫಲಿತಾಂಶ ಬಂದಿಲ್ಲ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಾತ್ವಿಕ್ ಶರ್ಮ ಬಿ.ಎಸ್. ಅವರು ಪ್ರಧಾನಮಂತ್ರಿಗೆ ದೂರು ನೀಡಿದ್ದಾರೆ.2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ. ಈ ಕುರಿತು 2018ರ ಡಿಸೆಂಬರ್ನಲ್ಲಿ ವಿದ್ಯಾರ್ಥಿಯು ಪಿಜಿ ಪೋರ್ಟಲ್ ಮೂಲಕ ಪ್ರಧಾನಿಗೆ ದೂರು ನೀಡಿದ್ದು, ಆ ದೂರನ್ನು […]
2017ರ ಪರೀಕ್ಷೆಯ ಫಲಿತಾಂಶ ಇನ್ನೂ ಬಂದಿಲ್ಲ ➤ ಪ್ರಧಾನಿಗೆ ದೂರುನೀಡಿದ ವಿದ್ಯಾರ್ಥಿ Read More »
ಕರಾವಳಿ

