ಕರಾವಳಿ

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಸ್ವಸ್ತ ಸಮಾಜಕ್ಕಾಗಿ ಜನರಿಗೆ ತುರ್ತು ಚಿಕಿತ್ಸೆ ನೀಡುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದ ಕೊಡುಗೆಯೊಂದಿಗೆ ಈ ಯೋಜನೆ ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ. ಈ ಯೋಜನೆಯು ಪ್ರಾರ್ಥಮಿಕ, ಸಾಮಾನ್ಯ ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಾಗೂ ತುರ್ತು ಹಂತದ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ. ಬಿಪಿಎಲ್ ಕಾರ್ಡು ಹೊಂದಿರುವವರಿಗೆ ವಾರ್ಷಿಕ ರೂ. 5 ಲಕ್ಷ ಹಾಗೂ ಎಪಿಎಲ್ ಕಾರ್ಡು ಹೊಂದಿದವರಿಗೆ ವಾರ್ಷಿಕ ಮಿತಿ ರೂ. 1.50 ಲಕ್ಷ ಇರುತ್ತದೆ. ಎಂದು […]

“ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ”ಸ್ವಸ್ತ ಸಮಾಜಕ್ಕಾಗಿ ➤ ಯು.ಟಿ ಖಾದರ್ Read More »

ಕರಾವಳಿ

ನೆಲ್ಯಾಡಿ: ಬೊಲೆರೋ ಹಾಗೂ ಲಾರಿ ನಡುವೆ ಮುಖಾಮುಖಿ ಪ್ರಕರಣ* *➤ ಮೂವರು ಮೃತ್ಯು, ಓರ್ವನ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.01. ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಹಳ್ಳ ಸೇತುವೆಯ ಬಳಿ ಮುಖಾಮುಖಿ ಢಿಕ್ಕಿಯಾಗಿತ್ತು. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ, ಸ್ಯಾಮ್ಸನ್ ಹಾಗೂ ಸೈರಸ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಎಂಬವರು ಗಂಭೀರವಾಗಿ

ನೆಲ್ಯಾಡಿ: ಬೊಲೆರೋ ಹಾಗೂ ಲಾರಿ ನಡುವೆ ಮುಖಾಮುಖಿ ಪ್ರಕರಣ* *➤ ಮೂವರು ಮೃತ್ಯು, ಓರ್ವನ ಸ್ಥಿತಿ ಚಿಂತಾಜನಕ Read More »

ಕರಾವಳಿ

ಕಡಬ ತಾಲೂಕಿನ ಪಹಣಿಗೆ ಸಹಿ ಪ್ರಕ್ರಿಯೆಯ ಹಿನ್ನೆಲೆ ➤ ಜುಲೈ 09ರ ವರೆಗೆ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜು.02. ಕಡಬ ತಾಲೂಕಿನ 73,116 ಪಹಣಿಗೆ ಸಹಿ ಪ್ರಕ್ರಿಯೆ ನಡೆಯಲಿರುವುದರಿಂದ ಜುಲೈ 09 ರ ವರೆಗೆ ಭೂಮಿ ಶಾಖೆ ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನ ಪಹಣಿಗೆ ಸಹಿ ಪ್ರಕ್ರಿಯೆಯ ಹಿನ್ನೆಲೆ ➤ ಜುಲೈ 09ರ ವರೆಗೆ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತ Read More »

ಕರಾವಳಿ

➤➤ Big Breaking News ನೆಲ್ಯಾಡಿ: ಬೊಲೆರೋ – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.02. ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

➤➤ Big Breaking News ನೆಲ್ಯಾಡಿ: ಬೊಲೆರೋ – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಚಿಂತಾಜನಕ Read More »

ಕರಾವಳಿ

ಏಲಕ್ಕಿ ಕೆ.ಜಿ ಗೆ 2,900 ರೂ.➤ ಬೆಳೆಗಾರರ ಮೊಗದಲ್ಲಿ ಮಂದಹಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಸಾಂಬಾರ ರಾಣಿ ಮೊದಲ ದರ್ಜೆಯ ಏಲಕ್ಕಿ ಕೆ.ಜಿ.ಗೆ 2900 ರೂ.ದಾಟಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.ಗ್ವಾಟೆಮಾಲಾ ಪ್ರಪಂಚದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಏಲಕ್ಕಿ ಬೆಳೆಯುವ ದೇಶ. ಅಲ್ಲಿ ಪ್ರಾಕೃತಿಕ ವಿಕೋಪದಿಂದ ಉತ್ಪಾದನೆ ಕುಸಿದಿದೆ. ಕಳೆದ ವರ್ಷದ ಪ್ರವಾಹದಿಂದಾಗಿ ಬೆಳೆ ನಾಶ, ಧಾರಣೆ ಏರಿಕೆಗೆ ಕಾರಣ.ಏಲಕ್ಕಿ ನೆರಳನ್ನು ಬಹುವಾಗಿ ಬಯಸುವ ಬೆಳೆ. ಉಷ್ಣತೆ ಹೆಚ್ಚಿದಂತೆ ಬೆಳೆ ನಾಶದ ಹಂತ ತಲುಪುತ್ತದೆ. ದೇಶೀಯವಾಗಿ ಕೇರಳದಲ್ಲಿ ಇಡುಕ್ಕಿ, ವಯನಾಡಿನಲ್ಲಿ ಗರಿಷ್ಠ ಪ್ರಮಾಣದಲ್ಲಿ ಏಲಕ್ಕಿ ಬೆಳೆಸಲಾಗುತ್ತದೆ. ಹಿಂದೆ

ಏಲಕ್ಕಿ ಕೆ.ಜಿ ಗೆ 2,900 ರೂ.➤ ಬೆಳೆಗಾರರ ಮೊಗದಲ್ಲಿ ಮಂದಹಾಸ Read More »

ಕರಾವಳಿ

ವಿಚಿತ್ರವೆನಿಸಿದೆ ಶಿವಮೊಗ್ಗ ಮೂಲದ ಕುಮಾರ್ ಅವರ ಆಹಾರ ಪದ್ಧತಿ!

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಶಬರಿಮಲೆ ಅಯ್ಯಪ್ಪ ವ್ರತಧಾರಿ ಮಧ್ಯವಯಸ್ಕ ವ್ಯಕ್ತಿ ಆಯಿಲ್, ಪೇಪರ್‌ ಹಿಡಿದು ಇದೇ ನನ್ನ ಆಹಾರ ಎಂದೆನ್ನುತ್ತಿದ್ದ ದೃಶ್ಯ ಜನರಲ್ಲಿ ಅಚ್ಚರಿ ಮೂಡಿಸಿತು. ಈ ದೃಶ್ಯ ಕಂಡುಬಂದದ್ದು ಸುಳ್ಯ ರಿಕ್ಷಾ ನಿಲ್ದಾಣದಲ್ಲಿ. ದಾಹಕ್ಕೆ ನೀರಿನ ಬದಲು ಆಯಿಲ್, ಹಸಿವಾದರೆ ಸುಟ್ಟ ಪೇಪರ್‌ ಸೇವಿಸುವ ಶಿವಮೊಗ್ಗ ಮೂಲದ ಕುಮಾರ್‌ ಅವರು ತನ್ನ ಆಹಾರ ಸೇವನೆಯ ಕರಾಮತ್ತು ಪ್ರದರ್ಶಿಸಿ ಅಲ್ಲಿದ್ದವರನ್ನು ಅಚ್ಚರಿಮೂಡಿಸಿತು.ಬಾಲಕನಾಗಿದ್ದಾಗಲೇ ಅವರನ್ನು ಶಿವಮೊಗ್ಗದಲ್ಲಿ ಹೆತ್ತವರು ಬಿಟ್ಟು ಹೋಗಿದ್ದರಂತೆ. ತಿರುಗಾಡುತ್ತ, ಅಲ್ಲಲ್ಲಿ ಕೆಲಸ ಮಾಡುತ್ತ ಕುಮಾರ್‌

ವಿಚಿತ್ರವೆನಿಸಿದೆ ಶಿವಮೊಗ್ಗ ಮೂಲದ ಕುಮಾರ್ ಅವರ ಆಹಾರ ಪದ್ಧತಿ! Read More »

ಕರಾವಳಿ

ಎಂಟು ಲಕ್ಷಕ್ಕೂ ಅಧಿಕ ಪರೋಕ್ಷ ಧೂಮಪಾನಿಗಳು ಸಾವನ್ನಪ್ಪುತ್ತಿದ್ದಾರೆ ➤ ಡಾ. ಎ.ಟಿ. ರಾಮಚಂದ್ರ ನಾಯ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇತ್ತೀಚೆಗೆ ತಂಬಾಕು ಮುಕ್ತ ದಿನ ಆಚರಿಸಲಾಯಿತು. ಈ ವಿಶೇಷ ದಿನದ ಸಂದರ್ಭದಲ್ಲಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರದಿಂದ ನಿರ್ದೇಶಿಸಲ್ಪಟ್ಟ ಪ್ರತಿಜ್ಞೆಯನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ ಸೆಂಥಿಲ್ ವೆಲ್ ಎ. ಅವರು ಕೇಂದ್ರದ ಮತ್ತು ಮೀನುಗಾರಿಕಾ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ನೆರವೇರಿಸಿದರು. ಕೃಷಿ ವಿಜ್ಞಾನ ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು

ಎಂಟು ಲಕ್ಷಕ್ಕೂ ಅಧಿಕ ಪರೋಕ್ಷ ಧೂಮಪಾನಿಗಳು ಸಾವನ್ನಪ್ಪುತ್ತಿದ್ದಾರೆ ➤ ಡಾ. ಎ.ಟಿ. ರಾಮಚಂದ್ರ ನಾಯ್ಕ Read More »

ಕರಾವಳಿ

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಜಿಲ್ಲಾ ಪಂಚಾಯತ್ ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ವಾಹನಗಳ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ 2019-20ನೇ ಸಾಲಿನಲ್ಲಿ ವಯಸ್ಕರ ಶಿಕ್ಷಣ ಕಾರ್ಯಕ್ರಮಕ್ಕ್ಕೆ ಸಂಬಂಧಿಸಿದಂತೆ ಅಧಿಕೃತ ಸರಕಾರಿ ಕೆಲಸಕ್ಕಾಗಿ ಗುತ್ತಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಕುರಿತು ಟೆಂಡರ್ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜುಲೈ 2 ರಿಂದ 8 ರ ವರೆಗೆ ಕಚೇರಿ ಸಮಯದಲ್ಲಿ ವಿತರಿಸಲಾಗುವುದು. ತುಂಬಿಸಿದ ಅರ್ಜಿಗಳನ್ನು ಪಡೆಯಲು ಕೊನೆ ದಿನ ಜುಲೈ 10 ರಂದು ಸಂಜೆ 5 ಗಂಟೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಜಿಲ್ಲಾ ಪಂಚಾಯತ್ ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ವಾಹನಗಳ ಟೆಂಡರ್ ಆಹ್ವಾನ Read More »

ಕರಾವಳಿ

ಹಜ್ಜಾಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಸರಕಾರದ ಹಜ್ ಸಮಿತಿ ವತಿಯಿಂದ ಪವಿತ್ರ ಹಜ್‍ಗೆ ತೆರಳುವ ದಕ್ಷಿಣ ಕನ್ನಡ ಜಿಲ್ಲೆಯ 683 ಹಜ್ಜಾಜ್‍ ಯಾತ್ರಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಲಾಗುವ ಚುಚ್ಚುಮದ್ದು ಹಾಗೂ ಲಸಿಕೆ ಕಾರ್ಯಕ್ರಮಕ್ಕೆ ಶನಿವಾರ ಮಂಗಳೂರು ಕೊಡಿಯಾಲ್ ಬೈಲ್ ಯೇನಪೋಯ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಯೇನಪೋಯ ಮಹಮ್ಮದ್ ಕುಂಞ ಅವರು ಅಧ್ಯಕ್ಷತೆ ವಹಿಸಿದರು. ಬಂದರು ಕೇಂದ್ರ ಜುಮಾ ಮಸೀದಿ ಖತೀಬರಾದ ಸದಕತುಲ್ಲಾ ಫೈಝಿ ದುಆ ಪ್ರಾರ್ಥನೆ ನೆರವೇರಿಸಿದರು. ಹಜ್‍ಗೆ ತೆರಳುವ

ಹಜ್ಜಾಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆಗೆ ಚಾಲನೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಉಪನೋಂದಣಾ ಕಚೇರಿ ➤ ಆಕ್ಷೇಪಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಉಪನೋಂದಣಾ ಕಚೇರಿ ನಡ್ಸಾಲು ಗ್ರಾಮದ ಹೊಸದಾಗಿ ನಿರ್ಮಿತವಾಗಿರುವ ಸಾಚಿ ರಾಯಲ್ ಅಪಾರ್ಟ್‍ಮೆಂಟ್‍ಗೆ ಕೇಂದ್ರ ಸ್ಥಿರಾಸ್ತಿ ಮಾರುಕಟ್ಟೆ ದರ ನಿರ್ಧರಣಾ ಸಮಿತಿಯು(c.v.c) ರೂ 22000 ದರ ನಿಗದಿ ಪಡಿಸಲು ತಾತ್ವಿಕ ಅನುಮೋದನೆ ನೀಡಿದೆ. ಇದಕ್ಕೆ  c.v.c  ನಿಯಮಾವಳಿ 2003 ರ ಅನ್ವಯ ಸಾರ್ವಜನಿಕರ ಆಕ್ಷೇಪಣೆಗಳ ಪರಿಶೀಲನೆಗಾಗಿ ತಾಲೂಕು ಕಚೇರಿ ಮಂಗಳೂರು, ಮಹಾನಗರಪಾಲಿಕೆ ಸುರತ್ಕಲ್, ವಿಶೇಷ ತಹಶೀಲ್ದಾರರ ಕಚೇರಿ ಮುಲ್ಕಿ, ಉಪನೋಂದಣಿ ಕಚೇರಿ ಮುಲ್ಕಿ, ಕಂದಾಯ ನೀರೀಕ್ಷಕರ ಕಚೇರಿ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಉಪನೋಂದಣಾ ಕಚೇರಿ ➤ ಆಕ್ಷೇಪಣೆಗೆ ಅವಕಾಶ Read More »

ಕರಾವಳಿ
Scroll to Top