ಕರಾವಳಿ

ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ➤ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ -2019 ಕಾರ್ಯಕ್ರಮ ಜುಲೈ 2 ರಂದು ಬೆಳಿಗ್ಗೆ 9.30 ಗಂಟೆಗೆ ರೊಜಾರಿಯೋ ಕಲ್ಚರಲ್ ಹಾಲ್, ಮಂಗಳೂರು ಇಲ್ಲಿ ನಡೆಯಲಿದೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ಆರೋಗ್ಯ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ರೊಜಾರಿಯೊ ಪದವಿ ಪೂರ್ವಕಾಲೇಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]

ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ಹಾಗೂ ➤ ಅಕ್ರಮ ಕಳ್ಳಸಾಗಾಣಿಕೆ ತಡೆಗಟ್ಟುವ ದಿನ Read More »

ಕರಾವಳಿ

ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಪಂಚಾಯತ್ ವಲಯದ ಕ್ರಿಯಾ ಯೋಜನೆಯಡಿ 50ವರ್ಷ ಮೇಲ್ಪಟ ಹಾಗೂ ಆರ್ಥಿಕವಾಗಿ ಕಷ್ಟ ಪರಿಸ್ಥಿತಿಯಲ್ಲಿರುವ ಅಂದರೆ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ. 20,000/- ಮಿತಿಯೊಳಗಿರುವ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕುಸ್ತಿ ಹಾಗೂ ಇತರ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಸುಮಾರು 30-40 ವರ್ಷಗಳ ಹಿಂದೆ (ಯುವ ವಯಸ್ಸಿನಲ್ಲಿ) ಕುಸ್ತಿ ಪಂದ್ಯದಲ್ಲಿ ಭಾಗವಹಿಸಿದ

ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನ Read More »

ಕರಾವಳಿ

ನೆಲ್ಯಾಡಿ: ಪೇಪರ್ ಸ್ಟಾಲ್ ಗೆ ನುಗ್ಗಿದ ನಾಗರಹಾವು ➤ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕನಿಗೆ ಹಾವು ಕಡಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.29. ಪೇಪರ್ ಸ್ಟಾಲ್ ಒಂದರಲ್ಲಿ ದಿಢೀರ್ ಆಗಿ ನಾಗರಹಾವೊಂದು ಪ್ರತ್ಯಕ್ಷಗೊಂಡ ಪರಿಣಾಮ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕರೋರ್ವರಿಗೆ ಹಾವು ಕಚ್ಚಿದ ಘಟನೆ ಶುಕ್ರವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ಮುಖ್ಯ ಪೇಟೆಯಲ್ಲಿರುವ ಲಿಂಗಪ್ಪ ಕುಲಾಲ್‌ ಎಂಬವರಿಗೆ ಸೇರಿದ ಪೇಪರ್ ಸ್ಟಾಲ್‌ನಲ್ಲಿ ಹಳೆಯ ಪತ್ರಿಕೆಯ ಮೂಲೆಯೊಂದರಲ್ಲಿ ನಾಗರಹಾವು ಅವಿತಿರುವುದು ಶುಕ್ರವಾರದಂದು ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ರಿಕ್ಷಾ ಚಾಲಕ, ನೆಲ್ಯಾಡಿಯ ಉಮ್ಮರ್ ಕಜೆಕ್ಕಾಡ್ ಎಂಬವರು ಹಾವನ್ನು ಬರಿಗೈಯಲ್ಲಿಯೇ ಹಿಡಿಯಲು ಪ್ರಯತ್ನಿಸಿದ್ದು, ಈ ವೇಳೆ ಹಾವು

ನೆಲ್ಯಾಡಿ: ಪೇಪರ್ ಸ್ಟಾಲ್ ಗೆ ನುಗ್ಗಿದ ನಾಗರಹಾವು ➤ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕನಿಗೆ ಹಾವು ಕಡಿತ Read More »

ಕರಾವಳಿ

ಕೊಣಾಜೆ: ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಯುವಕ ➤ ಕುತ್ತಿಗೆ ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌.28. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿಯಿಂದ ಇರಿದು ಆ ಬಳಿಕ ತಾನೂ ಕುತ್ತಿಗೆ ಭಾಗಕ್ಕೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇರಿತ್ತಕ್ಕೊಳಗಾದ ಯುವತಿಯನ್ನು ನಗರದ ಖಾಸಗಿ ಕಾಲೇಜೊಂದರ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ, ಬಗಂಬಿಲ ನಿವಾಸಿ ದೀಕ್ಷಾ ಎಂದು ಗುರುತಿಸಲಾಗಿದೆ. ಚೂರಿ ಇರಿದ ಯುವಕನನ್ನು ಮಂಗಳೂರು ಶಕ್ತಿನಗರ ನಿವಾಸಿ ಸುಶಾಂತ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಸಂಜೆ ದೀಕ್ಷಾ

ಕೊಣಾಜೆ: ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಯುವಕ ➤ ಕುತ್ತಿಗೆ ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೂಪ Read More »

ಕರಾವಳಿ

ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಮಾನ್ಯ ಕೇಂದ್ರ ರೈಲ್ವೇ ಸಚಿವರಾದ ಶ್ರೀ.ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಶ್ರೀ.ಸುರೇಶ್ ಅಂಗಡಿ ಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ವಿನಂತಿಸಿದರು. ಪ್ರಮುಖ ಬೇಡಿಕೆಗಳು: 1. ಪ್ರತ್ಯೇಕ ಮಂಗಳೂರು ವಿಭಾಗ ರಚನೆ. 2. ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ

ಕೇಂದ್ರ ರೈಲ್ವೇ ಸಚಿವ ಶ್ರೀ.ಪಿಯೂಶ್ ಗೋಯಲ್ ಇವರ ಭೇಟಿಯಾದ ➤ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ, 2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್(ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. (ಆರ್.ಡಿ.ಸಂಖ್ಯೆ ಇರುವ ತಹಸೀಲ್ದಾರ್‍ರಿಂದ ಪಡೆದಿರುವ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು). ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1.50 ಲಕ್ಷ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2016 ರ ಮೊದಲು ಪಿಂಚಣದಾರರಾದ ಮಾಜಿ ಸೈನಿಕರು ಹಾಗೂ ಕುಟುಂಬ ಪಿಂಚಣಿದಾರ ಪಿಂಚಣಿಯನ್ನು 7ನೇ ವೇತನ ಆಯೋಗದನ್ವಯ ಪುನಃ ಪರಿಷ್ಕರಿಸಲಾಗುತ್ತಿದೆ. ಪಿಂಚಣಿ ಪರಿಷ್ಕರಣೆಗಾಗಿ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಗಳಿಗೆ ಸಲ್ಲಿಸಬೇಕಾದ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ Read More »

ಕರಾವಳಿ

ಮುತ್ತೂರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಮತ್ತು ಮುತ್ತೂರು ಗ್ರಾಮಗಳ 2019-20ನೇ ಸಾಲಿನ ಪ್ರಥಮ ಹಂತದ ವಾರ್ಡ್ ಸಭೆಗಳು ಇಂತಿವೆ. ಕೊಳವಾರು ಗ್ರಾಮದ 1, 2ನೇ ವಾರ್ಡ್ ಸಭೆ ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ಗೆಂದಡ್ಪು ಸಭಾಭವನ ಹಾಗೂ ಮುತ್ತೂರು ಗ್ರಾಮದ ವಾರ್ಡ್ ಸಭೆಯು ಅಪರಾಹ್ನ 2.30 ಗಂಟೆಗೆ ಅಮರಜ್ಯೋತಿ ಫ್ರೆಂಡ್ಸ್ ಕ್ಲಬ್ ಮುತ್ತೂರು ಇಲ್ಲಿ ನಡೆಯಲಿದೆ.2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ

ಮುತ್ತೂರು ಗ್ರಾಮ ಸಭೆ Read More »

ಕರಾವಳಿ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಬೆಳೆದಿದ್ದು, ಇಲ್ಲಿ ಎಲ್ಲ ಜಾತಿ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ ನಿರ್ಮಾಣವಾಗಲು ಕೆಂಪೇಗೌಡರೇ ಕಾರಣ. ಕೆಂಪೇಗೌಡ ಜಯಂತಿಯನ್ನು ಕೇವಲ ಒಂದು ಜನಾಂಗಕ್ಕೆ ಸೀಮಿತಗೊಳಿಸದೇ, ಎಲ್ಲರೂ ಜೊತೆಯಾಗಿ ಆಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು. ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ

ಕೆಂಪೇಗೌಡರ ಜೀವನಶೈಲಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ➤ ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ Read More »

ಕರಾವಳಿ

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ಜುಲೈ 1 ರಿಂದ 16 ರವರೆಗೆ ಮಂಗಳೂರು ತಾಲೂಕಿನ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮತ್ತು ಮಂಗಳೂರು ತಾಲೂಕು ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಜುಲೈ 1 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್

ಮಂಗಳೂರು ತಾಲೂಕು ಕೃಷಿ ಅಭಿಯಾನ ಕಾರ್ಯಕ್ರಮ Read More »

ಕರಾವಳಿ
Scroll to Top