ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ
(ನ್ಯೂಸ್ ಕಡಬ) newskadaba.com ಸುಳ್ಯ, ಜೂನ್.24.ಮಳೆ ನೀರು ಹರಿದು ಹೋಗಲು ನಗರದ ಚರಂಡಿಗಳು ಸಿದ್ಧ್ದಗೊಳ್ಳದ ಕಾರಣ ಸಣ್ಣ ಮಳೆಗೂ ರಸ್ತೆ ತೋಡಿನಂತಾಗಿದೆ. ರವಿವಾರ ಮಧ್ಯಾಹ್ನ ಮುಕ್ಕಾಲು ತಾಸು ಸುರಿದ ಮಳೆಗೆ ರಸ್ತೆ ಮಳೆ ನೀರಿನಿಂದ ತುಂಬಿ ಹೋಗಿತ್ತು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ನಗರದ ಮಧ್ಯದಲ್ಲೇ ಹಾದು ಹೋಗಿದೆ. ಇಲ್ಲಿ ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ ಉಂಟಾಗುತ್ತಿದೆ.ಮುಖ್ಯ ರಸ್ತೆ ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿದೆ. ರಸ್ತೆ ಹಾದು ಹೋಗಿರುವ ಪ್ರದೇಶ ನ.ಪಂ. ವ್ಯಾಪ್ತಿಯೊಳಗಿದೆ. […]
ಸಣ್ಣ ಮಳೆ ಬಂದರೂ ಕೃತಕ ನೆರೆ ಭೀತಿ Read More »
ಕರಾವಳಿ




