ಕರಾವಳಿ

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.19. ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು  ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್(31) ಬುಧವಾರದಂದು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. ತಿಂಗಳ ಹಿಂದಷ್ಟೇ ಐರ್ಲೆಂಡ್ ದೇಶಕ್ಕೆ ತೆರಳಿದ್ದ ಸಾಂಜೋ ಸುನಿಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

(ನ್ಯೂಸ್‌ ಕಡಬ) newskadaba.com ಫೆ.19 : 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ

(ನ್ಯೂಸ್‌ ಕಡಬ) newskadaba.com ಫೆ.19 : ಜಿಲ್ಲೆಯ ಕೆಲವು ಕಡೆಗಳಲ್ಲಿ ಬುಧವಾರ ಸಂಜೆ ವೇಳೆಗೆ ಅಕಾಲಿಕ ಮಳೆ ಸುರಿದಿದೆ. ಜಿಲ್ಲೆಯ ಸುಳ್ಯ, ಪುತ್ತೂರು ಸುತ್ತಮುತ್ತಲಿನ ಭಾಗದಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಸಂಪಾಜೆ, ಕಬಕ, ವಿಟ್ಲ, ಬೆಟ್ಟಂಪಾಡಿ, ರೆಂಜ, ನಿಡ್ಪಳ್ಳಿ, ಕೊಂದಲಕಾನ ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅನೇಕ ಕೃಷಿಕರ ಮನೆಯಂಗಳದಲ್ಲಿ ಕೊಯಿಲಿನ ಅಡಿಕೆ ಇದ್ದು, ಮಳೆಗೆ ಒದ್ದೆಯಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಬೆಳಗ್ಗೆ ತುಸು ಚಳಿ, ಮೋಡದಿಂದ ಕೂಡಿದ ವಾತಾವರಣ, ಮಧ್ಯಾಹ್ನ ವೇಳೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಫೆ.19 : ಕಳೆದ ಮೂರ್ನಾಲ್ಕು ದಿನದಿಂದ ಸತತವಾಗಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಇಂದು ದಿಢೀರನೆ 2290 ರೂಪಾಯಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ 15 ಸಾವಿರ ರೂ ಹೆಚ್ಚಳ ಆಗಿದೆ. ಚಿನ್ನದ ಇಂದಿನ ದರ ಫೆಬ್ರವರಿ 19 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯ 1 ಗ್ರಾಂ ನಲ್ಲಿ 229 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ನಲ್ಲಿ 2290 ರೂ ಏರಿಕೆ ಕಂಡಿದೆ. ಇದರಿಂದಾಗಿ ಮತ್ತೆ 24 ಕ್ಯಾರೆಟ್‌ನ

ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಫೆ.19 ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ ತಾಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅರಂತೋಡು ಗ್ರಾಮದ ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿ, ಅಡ್ತಲೆ ಪ್ರದೇಶದಲ್ಲಿ ನಿರಂತರವಾಗಿ ಆಗುತ್ತಿರುವ ಆನೆ ಹಾವಳಿಯಿಂದ ಅಡ್ತಲೆ ಭಾಗದಲ್ಲಿ ಕೃಷಿಕರು, ಗ್ರಾಮಸ್ಥರು ಬದುಕು ನಡೆಸಲು ಆತಂಕಪಡುವಂತಾಗಿದೆ. ಸಂಜೆಯಾಗುತ್ತಲೆ ಕಾಡಾನೆಗಳು ರಸ್ತೆಗೆ ಇಳಿದು, ಜನವಸತಿ ಪ್ರದೇಶಕ್ಕೆ ಬರುತ್ತಿವೆ, ಇತ್ತೀಚೆಗೆ ನಾವು ಸಮಾಲೋಚನಾ ಸಭೆ ನಡೆಸಿ ಆನೆ ಹಾವಳಿಗೆ ಶಾಶ್ವತ

ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಟೂನ್ ಪಾತ್ರಗಳ ಗೆಟಪ್‌ನಲ್ಲಿ ಕಳ್ಳತನ ಖದೀಮರ ಆಟ ಮುಗಿಸಿದ ಖಾಕಿ ಪಡೆ

(ನ್ಯೂಸ್‌ ಕಡಬ) newskadaba.com ಫೆ.19: ಕಾರ್ಟೂನ್ ಪಾತ್ರಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟ, ಅದರಲ್ಲೂ ಸ್ಕೂಬಿ ಡೂ, ಶಾಗ್ಗಿ, ವೆಲ್ಮಾ, ಫ್ರೆಡ್ ಮತ್ತು ಡ್ಯಾಫ್ನೆ ಪಾತ್ರಗಳು ಜನಪ್ರಿಯತೆಯ ಶಿಖರದಲ್ಲಿವೆ. ಆದರೆ ಈ ಪಾತ್ರಧಾರಿಗಳ ವೇಷ ಧರಿಸಿ ಕಳ್ಳರು ಮೊಬೈಲ್ ಕಳ್ಳತನ ನಡೆಸುತ್ತಿದ್ದ ಘಟನೆ ತೀವ್ರ ಆತಂಕ ಮೂಡಿಸಿದೆ. ಅಂಡರ್ ಕವರ್ ಪೊಲೀಸರ ತಂಡ ಈ ಕಳ್ಳರ ಮೇಲೆ ನಿಗಾ ಇರಿಸಿಕೊಂಡಿದ್ದು, ಸದ್ಯಕ್ಕೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರನ್ನು ಬಂಧಿಸಲಾಗಿದೆ. ಬಂಧಿತರ ಒಬ್ಬೊಬ್ಬರ ಬಳಿ ಕನಿಷ್ಠ

ಕಾರ್ಟೂನ್ ಪಾತ್ರಗಳ ಗೆಟಪ್‌ನಲ್ಲಿ ಕಳ್ಳತನ ಖದೀಮರ ಆಟ ಮುಗಿಸಿದ ಖಾಕಿ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ಫೆ.19: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಯಲಕ್ಷ್ಮಿ ಸಿಲ್ಕ್ಸ್‌ ಭಾರಿ ಅಗ್ನಿ ಅವಘಡ – ಇಬ್ಬರು ಮಹಿಳೆಯರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಫೆ.18: ನಗರದ ಪಲಾಯಂ ಪ್ರದೇಶದ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಮಂಗಳವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದ ಹಿಂಭಾಗದಿಂದ ಆರಂಭವಾದ ಬೆಂಕಿ, ಜವಳಿ ಗೋದಾಮಿನಲ್ಲಿ ಸಂಗ್ರಹವಾಗಿದ್ದ ಬಟ್ಟೆಗಳಿಗೂ ಹೊತ್ತಿಕೊಂಡು, 2ನೇ ಮತ್ತು 3ನೇ ಮಹಡಿಗೆ ಹರಡಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸುಟ್ಟು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ಅಗ್ನಿಶಾಮಕ ದಳದ ನೇತೃತ್ವದಲ್ಲಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಂಗಡಿಗೆ ಬಂದಿದ್ದ ನೌಕರರು ಹಾಗೂ ಇತರರನ್ನು ತಕ್ಷಣ ಸ್ಥಳಾಂತರಿಸಲಾಗಿದೆ. ಘಟನೆ ನಿನ್ನೆ ಸಂಜೆ

ಜಯಲಕ್ಷ್ಮಿ ಸಿಲ್ಕ್ಸ್‌ ಭಾರಿ ಅಗ್ನಿ ಅವಘಡ – ಇಬ್ಬರು ಮಹಿಳೆಯರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

(ನ್ಯೂಸ್‌ ಕಡಬ) newskadaba.com,  ಫೆ.18: ವ್ಯಕ್ತಿ ಒಬ್ಬ ಮಾದಕ ದ್ರವ್ಯ ಸೇವಿಸಿ  ಅಸಭ್ಯವಾಗಿ ವರ್ತಿಸುತ್ತಿದ್ದವವನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದ ಘಟನೆ  ಫೆ.17 ರಂದು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ. ವಶಕ್ಕೆ ಪಡೆದವನು ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್‌ ಮೋಹಾದ್‌ ಎಸ್‌(33) ಎಂದು ಗುರುತಿಸಲಾಗಿದೆ. ಮಹಮ್ಮದ್‌ ಸಿಗರೇಟ್‌ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಚಿನ್ನ ಬೆಳ್ಳಿ ದರದಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಫೆ.18: : ಚಿನ್ನಾಭರಣ ಪ್ರಿಯರಿಗೆ ಫೆಬ್ರವರಿ 3ನೇ ವಾರ ಶುಭವಾಗಿದ್ದು, ಬೆಲೆ ಏರಿಕೆಗೆ ಬ್ರೇಕ್ ಬಿದ್ದಿದೆ. ಇಂದು ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗದೆ ಮಂಗಳವಾರದ ಬೆಲೆಯೇ ಮುಂದುವರಿದಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಫೆಬ್ರವರಿ 18 2026, ಬುಧವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು ತಟಸ್ಥವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಬೆಲೆ 15,420 ರೂ ದಾಖಲಾಗಿದೆ. 10 ಗ್ರಾಂ ಬೆಲೆ 1,54,200 ರೂಪಾಯಿ ಆಗಿದೆ. 22 ಕ್ಯಾರೆಟ್

ಇಂದು ಚಿನ್ನ ಬೆಳ್ಳಿ ದರದಲ್ಲಿ ಭಾರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top