ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಅನೇಕ ಕಡೆಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.ಜೆಪ್ಪು ಕುಡ್ಪಾಡಿ, ಕಾಟಿಪಳ್ಳ 2ನೇ ಬ್ಲಾಕ್, ಬಿಜೈ. ಪಣಂಬೂರು/ಬೈಕಂಪಾಡಿ ಉರ್ವಸ್ಟೋರ್/ಕೋಡಿಕಲ್/ಕೊಟ್ಟಾರ, ಯೆಯ್ಯಾಡಿ, ಬಿರಾವು, ಪಡುಪಣಂಬೂರು,. ಸೋಮೇಶ್ವರ ಉಚ್ಚಿಲ, ಬೆಳ್ಮ,, ಮೂಡು ಮಾರ್ನಾಡು, ಶಿರ್ತಾಡಿ, ಕಿನ್ಯ ಬಂಟ್ವಾಳ ತಾಲೂಕಿನಲ್ಲೂ ಅನೇಕ ಕಡೆಗಳಲ್ಲಿ ಅರ್ಜಿಅಹ್ವಾನಿಸಲಾಗಿದೆ. ಮುರತಗುಂಡಿ, ಹಳೇಗೇಟು, ಪುರಸಭೆ ವ್ಯಾಪ್ತಿಯ ಗೂಡಿನ ಬಳಿ , ಫರಂಗಿಪೇಟೆ, ಮೇರಮಜಲು, ಕೊಡ್ಮಣ್ ಬೆಳ್ತಂಗಡಿ ತಾಲೂಕಿನ ಪಿಲಿಗೂಡು, ಮೂಡುಕೋಡಿ, ಆರಂಬೋಡಿ, ರೆಖ್ಯ ಈ […]
ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More »
ಕರಾವಳಿ






