ಕರಾವಳಿ

ತಾಲೂಕು ಪಂಚಾಯತ್ ಕಚೇರಿ ಬಂಟ್ವಾಳ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ತಾಲೂಕು ಪಂಚಾಯತ್ ಬಂಟ್ವಾಳ ಕಚೇರಿಗೆ ಡಾಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್ ಡಿ ಸೇವೆಯನ್ನು ಹೊರಸಂಪನ್ಮೂಲ ಏಜೆನ್ಸಿಯ ಮುಖಾಂತರ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಬಿಡ್‍ದಾರರು ಇ-ಸಂಗ್ರಹಣಾ ವೇದಿಕೆ ವೆಬ್‍ಸೈಟ್  http.//eproc.karnataka.gov.in  ನಲ್ಲಿ ಟೆಂಡರ್ ವಿವರಗಳನ್ನು ಪಡೆಯಬಹುದು. ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನ ಜುಲೈ 11 ರಂದು ಅಪರಾಹ್ನ 4 ಗಂಟೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ […]

ತಾಲೂಕು ಪಂಚಾಯತ್ ಕಚೇರಿ ಬಂಟ್ವಾಳ➤ಟೆಂಡರ್ ಆಹ್ವಾನ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜೂನ್ 15 ರಂದು ನಡೆಸಲು ಕಾರ್ಯಕ್ರಮ ಹಮ್ಮಿಕೊಂಡಿದೆ. ಪುತ್ತೂರು ತಾಲೂಕಿನ ಪಾಣಾಜೆ ಮತ್ತು ಜೂನ್ 18 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ,ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಜೂನ್ 19 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್

ದ.ಕ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿ 2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ( ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ

2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’➤ಫೋಟೋಗ್ರಾಫಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಭಾರತೀಯ ಅಂಚೆ ಇಲಾಖೆಯು ಫೋಟೋಗ್ರಾಫಿ ಸ್ಪರ್ಧೆಯನ್ನು ‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’ ಎಂಬ ವಿಷಯದಲ್ಲಿ ಎಲ್ಲಾ ಭಾರತೀಯರಿಗಾಗಿ ಏರ್ಪಡಿಸಿದೆ. ಫೋಟೊ ಸ್ವಂತದ್ದಾಗಿದ್ದು , ಕೇವಲ ಒಂದು ಫೋಟೋವನ್ನು ಮಾತ್ರ ಕಳುಹಿಸಬಹುದು. ಫೋಟೋದ ಹಾರ್ಡ್ ಕಾಪಿ ಜೊತೆಗೆ CD ಯನ್ನು “Independence Day 2019- Photography Competition”ಎಂದು ಲಕೋಟೆಯ ಮೇಲೆ ಬರೆದು “Speed Post” ಮುಖಾಂತರ ಜೂನ್ 30 ರ ಒಳಗೆ ತಲುಪುವಂತೆ “ADG,Room No :108,Dak Bhawan,Parliament Street,New Delhi -110001

‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’➤ಫೋಟೋಗ್ರಾಫಿ ಸ್ಪರ್ಧೆ Read More »

ಕರಾವಳಿ

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಜೂನ್ 19ರಂದು ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿ ಬಳಿ ಎನ್‍ಡಿಆರ್‍ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಸಂಬಂಧ ಅಣಕು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಸುತ್ತಮುತ್ತಲ ನಾಗರೀಕರು ಭಯಭೀತರಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಆರ್. ವೆಂಕಟಚಲಾಪತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ‘ಪ್ರಕೃತಿ ವಿಕೋಪ ಹಾಗೂ ಪ್ರವಾಹಗಳ ನಡೆದ ಸಂದರ್ಭ ನಿರ್ವಹಣೆಗೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನದ ಪೂರ್ವಭಾವಿ

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ Read More »

ಕರಾವಳಿ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.12. ವಿದ್ಯುತ್ ಶಾಕ್ ಗೆ ತುತ್ತಾಗಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಬೇರಿಕೆ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಲೈನ್ ಮ್ಯಾನ್‌ ನನ್ನು ಮೂಲತಃ ದಾವಣಗೆರೆ ನಿವಾಸಿ ಉಪ್ಪಿನಂಗಡಿ ಮೆಸ್ಕಾಂ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿಟ್ಯಾ ನಾಯಕ್(35) ಎಂದು ಗುರುತಿಸಲಾಗಿದೆ. ಬುಧವಾರದಂದು ಮೈನ್ ಲೈನ್ ದುರಸ್ಥಿಯ ಹಿನ್ನಲೆಯಲ್ಲಿ ಬೇರಿಕೆ ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಿದ್ದು, ಸಂಜೆ ವೇಳೆಗೆ ದುರಸ್ತಿ ಮುಗಿಸಿ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ

➤➤ Breaking News ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಜೂ.12. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಸವಣೂರು ಸಮೀಪದ ಪರಣೆ ನಿವಾಸಿ ಹಮೀದ್ ಎಂಬವರ ಪುತ್ರ ಸವಣೂರು ಸ.ಪ.ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿ ಅಶ್ಫಾಕ್ ಎಂದು ಗುರುತಿಸಲಾಗಿದೆ. ಅಶ್ಫಾಕ್ ತನ್ನ ಸ್ನೇಹಿತರೊಂದಿಗೆ ಶಾಂತಿಮೊಗರು ಸೇತುವೆಯ ಬಳಿ ಸ್ನಾನಕ್ಕೆಂದು ಇಳಿದಿದ್ದು, ಈ ವೇಳೆ ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆ ಬಳಿಕ

➤➤ Breaking News ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಬಾಲಕ ನೀರುಪಾಲು Read More »

ಕರಾವಳಿ

ಕಡಬ ಸೇರಿದಂತೆ 50 ನೂತನ ತಾಲೂಕು ಪಂಚಾಯತ್ ರಚನೆ ➤ ಇನ್ಮುಂದೆ ಕಡಬಕ್ಕೆ ತಾಲೂಕು ಪಂಚಾಯತ್ ಭಾಗ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.12. ರಾಜ್ಯದಲ್ಲಿ 50 ಹೊಸ ತಾಲೂಕು ರಚನೆಯ ಬಳಿಕ 50 ಹೊಸ ತಾಲೂಕು ಪಂಚಾಯತ್ ಗಳನ್ನು ಸರಕಾರವು ಘೋಷಿಸಿದ್ದು, ನೂತನ ತಾಲೂಕು ಪಂಚಾಯತ್ ರಚನೆಯಲ್ಲಿ ಕಡಬವೂ ಸೇರಿದೆ. ಪಂಚಾಯತ್ ರಾಜ್ ಇಲಾಖೆಯು ವಿಶೇಷ ಕಾಳಜಿ ವಹಿಸಿ ನೂತನ ತಾಲೂಕು ಪಂಚಾಯತ್ ಗಳನ್ನು ರಚಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರಕಾರವು ಪ್ರತೀ ತಾಲೂಕಿಗೆ 14 ರಂತೆ ಒಟ್ಟು 700 ಹುದ್ದೆಗಳನ್ನು ಸೃಷ್ಟಿಸಿದೆ. ಕಡಬವು ತಾಲೂಕಾಗಿ ಕೆಲವೇ ತಿಂಗಳು ಪೂರ್ಣವಾಗಿದ್ದು,

ಕಡಬ ಸೇರಿದಂತೆ 50 ನೂತನ ತಾಲೂಕು ಪಂಚಾಯತ್ ರಚನೆ ➤ ಇನ್ಮುಂದೆ ಕಡಬಕ್ಕೆ ತಾಲೂಕು ಪಂಚಾಯತ್ ಭಾಗ್ಯ Read More »

ಕರಾವಳಿ

ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜೂನ್.12.ಕುಂತೂರು ಹಿ.ಪ್ರಾ. ಶಾಲೆಯ ಶಾಲಾ ಸಂಪರ್ಕ ಸೇತುವೆ ನಿರ್ಮಾಣ ಪೂರ್ಣಗೊಂಡಿದೆ.ಮುಖ್ಯಮಂತ್ರಿ ಶಾಲಾ ಸಂಪರ್ಕ ಸೇತು ಯೋಜನೆಯಡಿ ತಾವು ಶಾಲೆಗೆ ಹೋಗುವ ದಾರಿಯಲ್ಲಿ ಸಿಗುವ ತೊರೆಗೆ ಸೇತುವೆ ನಿರ್ಮಿಸಿ ಕೊಟ್ಟದ್ದಕ್ಕಾಗಿ ಪುತ್ತೂರಿನ ಕುಂತೂರು ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಸಿಎಂ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೋಕೋಪಯೋಗಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಶಾಲಾ ಸಂಪರ್ಕ ಸೇತು ನಿರ್ಮಾಣವಾಗಿದ್ದು, ಇದರ ಅನುಷ್ಠಾನದ ಕುರಿತು ಸ್ಥಳೀಯರ ಅಭಿಪ್ರಾಯ ತಿಳಿಯುವ ನಿಟ್ಟಿನಲ್ಲಿ ಮಂಗಳವಾರ ಸಿಎಂ

ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು Read More »

ಕರಾವಳಿ

ಜೆಪ್ಪು ಕುಡುಪ್ಪಾಡಿ ವಿವಾಹಿತ ಮಹಿಳೆ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಬೋಳಂತೂರು ನಿವಾಸಿ ಎಸ್‌.ಪಿ. ಶರೀಫ್‌ ಅವರು ಸಲೀಮಾ ಅವರನ್ನು 9 ವರ್ಷಗಳ ಹಿಂದೆ ಮದುವೆಯಾಗಿದ್ದು ಮೂರು ಮಕ್ಕಳಿದ್ದಾರೆ. ಸಲೀಮ ಅವರು ಹೆಚ್ಚಾಗಿ ತಾಯಿ ಮನೆಯಲ್ಲಿ ವಾಸವಾಗಿದ್ದು, ಶರೀಫ್‌ ಅವರು ಮೇ 2ರಂದು ಮಕ್ಕಳೊಂದಿಗೆ ಸಲೀಮ ಅವರನ್ನು ಭೇಟಿಯಾಗಲು ಬಂದಾಗ ಅಲ್ಲಿ ಆಕೆ ಇರಲಿಲ್ಲ.ಆಕೆಯ ತಾಯಿಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಒಂದು ತಿಂಗಳ ಹಿಂದೆಯೇ ಮನೆಯಿಂದ ಹೋಗಿರುವುದಾಗಿ ತಿಳಿಸಿದ್ದು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.ಕಾಣೆಯಾದವ್ಯಕ್ತಿಯ ಚಹರೆ ಇಂತಿದೆ. 5

ಜೆಪ್ಪು ಕುಡುಪ್ಪಾಡಿ ವಿವಾಹಿತ ಮಹಿಳೆ ಕಾಣೆಯಾಗಿದ್ದಾರೆ Read More »

ಕರಾವಳಿ
Scroll to Top