ಕರಾವಳಿ

ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಲ್ಲಿ ಜ್ವರದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಕ್ರಮಕೈಗೊಳ್ಳಿ. ಹಣ್ಣು ಹಂಪಲು ಮಾರಾಟಗಾರರ ಸಭೆ ಕರೆದು ಅವರಲ್ಲೂ ಉತ್ತಮ ಗುಣಮಟ್ಟದ ಹಣ್ಣು ಹಂಪಲು ಮಾರಾಟ ಮಾಡಲು ನಿರ್ದೇಶನ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೂಚಿಸಿದರು.ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹಣ್ಣುಗಳನ್ನು ಸೇವಿಸುವ […]

ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ Read More »

ಕರಾವಳಿ

ಮಂಗಳೂರು: ಬೈಕಿಗೆ ಲಾರಿ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಸಿದ್ದೀಕ್ ಸೋಮವಾರ ರಾತ್ರಿ ಬೈಕಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ ಇವರಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಸ್ಥಳಕ್ಕೆ

ಮಂಗಳೂರು: ಬೈಕಿಗೆ ಲಾರಿ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ

ಸೂರದಾಸಜಯಂತಿ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ ಸ್ಕೂಲ್‍ಕಿಟ್ ವಿತರಣೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.10.ವಿಕಲಚೇತನರ ಬದುಕಿಗೆ ಸದಾ ನೆರವಾಗುವುದು ನಮ್ಮೆಲ್ಲರಕರ್ತವ್ಯ. ತಾವು ವಂಚಿತರಲ್ಲ ಎಂಬ ಭಾವನೆಅವರಲ್ಲಿಮನೆ ಮಾಡಬೇಕು ಹಾಗೂ ಕ್ಷಣಕ್ಷಣವೂಅವರಲ್ಲಿಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ನಾವು ಮಾಡುತ್ತಾಇರಬೇಕು, ಇದುದೇವರ ಕೆಲಸ ಎಂದು ತಿಳಿಯಬೇಕು ಎಂದು ವಿಧಾನ ಸಭಾ ಸದಸ್ಯ ಶ್ರೀ ವೇದವ್ಯಾಸಕಾಮತ್ ನುಡಿದರು. ಎಂಡೋ ಸಲ್ಫಾನ್‍ಗೆ ಬಲಿಯಾಗಿರುವಕರ್ನಾಟಕದ ಮಂದಿಗೆ ನಾನು ಸರಕಾರದ ವತಿಯಿಂದಏನೆಲ್ಲ ಸೌಲಭ್ಯಒದಗಿಸಲು ಸಾಧ್ಯವೋಅದನ್ನು ಪ್ರಾಮಾಣಿಕವಾಗಿ ಮಾಡುವ ಪ್ರಯತ್ನ ಮಾಡುತ್ತೇನೆಎಂದುಅವರು ಭರವಸೆ ನೀಡಿದರು.ಜೂನ್ 9 ರಂದು ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿಯಲ್ಲಿಟೆಕ್ಸಸ್‍ಇನ್ಸ್ಟ್ರುಮೆಂಟ್ ಬೆಂಗಳೂರು, ಸಕ್ಷಮದ.ಕಜಿಲ್ಲಾಘಟಕ

ಸೂರದಾಸಜಯಂತಿ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ ಸ್ಕೂಲ್‍ಕಿಟ್ ವಿತರಣೆ. Read More »

ಕರಾವಳಿ

ಚರಂಡಿ ಹೂಳು ತುಂಬಿ ಕೊಳಚೆ ನೀರಿನ ಹರಿವಿಗೆ ತೊಡಕು➤ಮಾರಕ ರೋಗಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂನ್.10. ದಿನನಿತ್ಯ ಸಾವಿರಾರು ಮಂದಿ ಸಂಚರಿಸುವ ರಸ್ತೆ ಪಕ್ಕದಲ್ಲೆ ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ಮಾರಕ ರೋಗಗಳಿಗೆ ಆಸ್ಪದ ನೀಡುವ ಚರಂಡಿಯ ಕೊಳಚೆ ನೀರನ್ನು ನಿಲ್ಲಲು ಬಿಡದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಮಳೆಗಾಲದಲ್ಲಿ ಚರಂಡಿನೀರು ಕಟ್ಟಿಕೊಂಡು ಕೃತಕ ನೆರೆ ಉಂಟಾಗಿ, ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ, ಅಂಗಡಿ ಮಾಲಕರಿಗೆ ತೊಂದರೆ ಆಗಲಿದೆ. ಮುಂಗಾರು ಆರಂಭದ ಮೊದಲೇ ಕೆಲ ಭಾಗಗಳಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್‌ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಇಂತಹ ರೋಗಗಳ ಹರಡುವಿಕೆಗೆ ಮೂಲ

ಚರಂಡಿ ಹೂಳು ತುಂಬಿ ಕೊಳಚೆ ನೀರಿನ ಹರಿವಿಗೆ ತೊಡಕು➤ಮಾರಕ ರೋಗಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆ Read More »

ಕರಾವಳಿ

ಮಾನ್ಸೂನ್ ನಿರೀಕ್ಷೆಯಲ್ಲಿದ್ದ ಕಾರಾವಳಿ ತೀರದ ಜನರಿಗೆ ಕಾಡುತ್ತಿದೆ ಚಂಡಮಾರುತ ಭೀತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.10.ಮಳೆಯನಿರೀಕ್ಷೆಯಲ್ಲಿರುವಜನರಿಗೆಜತೆಜತೆಗೆಚಂಡಮಾರುತದಭಯಕಾಡಲಿದೆ.ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ಹೆಚ್ಚಾಗಿ ಚಂಡಮಾರುತವಾಗಲಿದೆ. ಇದರ ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಗಾಳಿ-ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪ್ರಸ್ತುತ ನಿರ್ಮಾಣವಾಗಿರುವ ವಾಯುಭಾರ ಕುಸಿತ 36 ಗಂಟೆಗಳಲ್ಲಿ ಚಂಡಮಾರುತದ ಸ್ವರೂಪ ಪಡೆಯಲಿದ್ದು, ವಾಯವ್ಯ ದಿಕ್ಕಿನತ್ತ ಚಲಿಸಲಿದೆ.ಎಂದು ಹವಾಮಾನ ವರದಿ ತಿಳಿಸಿದೆ.ಸಮುದ್ರದಿಂದ ಕಿನಾರೆಯತ್ತ ಈಗಾಗಲೇ ರಭಸವಾಗಿ ಗಾಳಿ ಬೀಸಲಾರಂಭಿಸಿದೆ.ಇದು ಮುಂದಿನ 2-3 ದಿನ ಇನ್ನಷ್ಟು ಹೆಚ್ಚಾಗಲಿದೆ. ರವಿವಾರ ಕೇರಳ

ಮಾನ್ಸೂನ್ ನಿರೀಕ್ಷೆಯಲ್ಲಿದ್ದ ಕಾರಾವಳಿ ತೀರದ ಜನರಿಗೆ ಕಾಡುತ್ತಿದೆ ಚಂಡಮಾರುತ ಭೀತಿ Read More »

ಕರಾವಳಿ

ಕುಡ್ಲ ಎಂಟರ್ಟೈನರ್ಸ್ ತಂಡದಿಂದ ನಾಳೆ ಸಿನಿಮಾ ಸ್ಟುಡಿಯೋ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಕಿರುಚಿತ್ರಗಳಿಂದಲೇ ಕೋಸ್ಟಲ್‌ವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಡ್ಲ ಎಂಟರ್ಟೈನರ್ಸ್ ತಂಡ ಇದೀಗ ಹೊಸ ಸಿನಿಮಾ ಸ್ಟುಡಿಯೋವೊಂದನ್ನು ಆರಂಭಿಸಿದೆ.ಮಂಗಳೂರಿನ ಪದವಿನಂಗಡಿಯಲ್ಲಿರುವ ದೀಕ್ಷಾಶ್ರೀ ಬಿಲ್ಡಿಂಗ್‌ನ ಒಂದನೇಮಹಡಿಯಲ್ಲಿ ಕುಡ್ಲ ಎಂಟರ್ಟೈನರ್ಸ್ ಸ್ಟುಡಿಯೋ ಇದೇ ಜೂನ್ ೯ರ ಬೆಳಿಗ್ಗೆ ೧೦ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.   ಉದ್ಘಾಟನಾ ಸಮಾರಂಭದಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ್, ತುಳು ಚಲನಚಿತ್ರನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್, ಕಾರ್‌ಡೆಕೋರ್‌ನ ಮಾಲಕರಾದ ಮುಕೇಶ್ ಹೆಗ್ಡೆ, ಐಒಸಿಎಲ್ ನಿವೃತ್ತ ಅಧಿಕಾರಿ ಸುಂದರ್ ಒ.ಎಸ್,

ಕುಡ್ಲ ಎಂಟರ್ಟೈನರ್ಸ್ ತಂಡದಿಂದ ನಾಳೆ ಸಿನಿಮಾ ಸ್ಟುಡಿಯೋ ಲೋಕಾರ್ಪಣೆ Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಜೂನ್ 11 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ವಿಟ್ಲ ಮತ್ತು 12 ಗಂಟೆಗೆ ಸರಕಾರಿ ಆರೋಗ್ಯ ಕೇಂದ್ರ ಮಾಣಿ, ಜೂನ್ 14 ರಂದು ಪೂರ್ವಾಹ್ನ ಸರಕಾರಿ ಕೇಂದ್ರ ಕಡಬ, ಜೂನ್ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜೂನ್ 17 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆ

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ➤ಮಾಧವ ಉಲ್ಲಾಳ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಜೂನ್ 5 ರಂದು ವನಮಹೋತ್ಸವ ಆಚರಿಸಲಾಯಿತು ಈ ವೇಳೆಗೆ ಮಾತನಾಡಿದ ಜಿಲ್ಲಾ ಕಮಾಡೆಂಟ್ ಡಾ|| ಮುರಲೀ ಮೋಹನ್ ಚೂಂತಾರುರವರು ಪ್ರತಿಯೊಬ್ಬ ಗೃಹರಕ್ಷಕರು ಒಂದು ಗಿಡದಂತೆ ಜಿಲ್ಲೆಯಲ್ಲಿರುವ ಒಂದು ಸಾವಿರ ಗೃಹರಕ್ಷಕರು ತಮ್ಮ ತಮ್ಮ ಮನೆಗಳಲ್ಲಿ, ಹತ್ತಿರದ ಸರಕಾರಿ ಶಾಲೆಯಲ್ಲಿ, ಅಂಗನವಾಡಿ, ತಮ್ಮ ಘಟಕದ ಕಚೇರಿಗಳಲ್ಲಿ ಗಿಡಗಳನ್ನು ನೆಡುವಂತೆ ತಿಳಿಸಿದರು. ಅದಲ್ಲದೇ ಮುಂದಿನ ಒಂದು ತಿಂಗಳುಗಳ ಕಾಲ ಪ್ರತಿ ಘಟಕಗಳಲ್ಲಿ ವನಮಹೋತ್ಸವದಂತಹ ಕಾರ್ಯಕ್ರಮಗಳನ್ನು

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ➤ಮಾಧವ ಉಲ್ಲಾಳ್ Read More »

ಕರಾವಳಿ

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಲು ನಿಗದಿಪಡಿಸಿದ ಕೊನೆಯ ದಿನ ಜುಲೈ 3 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಕೊನೆಯ ದಿನ

 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ Read More »

ಕರಾವಳಿ

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8. ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ 2019-20 ನೇ ಸಾಲಿಗೆ ಬಾಹ್ಯ ಮೂಲದಿಂದ ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ 1 ಗ್ರೂಪ್ ಡಿ ಹುದ್ದೆ ಮತ್ತು 1 ಡಾಟ ಎಂಟ್ರಿ ಅಪರೇಟರ್ ಹುದ್ದೆಗಳ ಸೇವೆ ಒದಗಿಸುವ ಬಗ್ಗೆ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಜೂನ್ 14 ಕೊನೆಯ ದಿನ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರನ್ನು ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಟ್ಲ ಶಿಶು ಅಭಿವೃದ್ಧಿ ಇಲಾಖಾವತಿಯಿಂದ ಅಲ್ಪಾವಧಿ ಟೆಂಡರ್ ಆಹ್ವಾನ Read More »

ಕರಾವಳಿ
Scroll to Top