ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.11.ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಲ್ಲಿ ಜ್ವರದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಕ್ರಮಕೈಗೊಳ್ಳಿ. ಹಣ್ಣು ಹಂಪಲು ಮಾರಾಟಗಾರರ ಸಭೆ ಕರೆದು ಅವರಲ್ಲೂ ಉತ್ತಮ ಗುಣಮಟ್ಟದ ಹಣ್ಣು ಹಂಪಲು ಮಾರಾಟ ಮಾಡಲು ನಿರ್ದೇಶನ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಸೂಚಿಸಿದರು.ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಹಣ್ಣುಗಳನ್ನು ಸೇವಿಸುವ […]
ನೆರೆ ರಾಜ್ಯ ಕೇರಳದಲ್ಲಿ ನೀಫಾ ವೈರಾಣು ಜ್ವರ ಪತ್ತೆ➤ನೀಫಾ ವೈರಾಸ್ ಬಗ್ಗೆ ಎಚ್ಚರ ವಹಿಸಿ Read More »
ಕರಾವಳಿ



