ಕರಾವಳಿ

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ತಂಬಾಕು ನಿಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಭಾರತೀಯ ಕೃಷಿ ಸಂಶೋಧನಾ ಪರಿಷತ್‍ನ ಅಂಗ ಸಂಸ್ಥೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ “ವಿಶ್ವ ತಂಬಾಕು ಮುಕ್ತ ದಿನ” ಆಚರಿಸಲಾಯಿತು. ಈ ವಿಶೇಷ ದಿನದ ಸಂದರ್ಭದಲ್ಲಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ಕಡಿತಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರದಿಂದ ನಿರ್ದೇಶಿಸಲ್ಪಟ್ಟ ಪ್ರತಿಜ್ಞೆಯನ್ನು ಮೀನುಗಾರಿಕಾ ಕಾಲೇಜಿನ ಡೀನ್ ರವರಾದ ಡಾ ಸೆಂಥಿಲ್ ವೆಲ್ ಎ. ರವರು ಕೇಂದ್ರದ ಮತ್ತು ಮೀನುಗಾರಿಕಾ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಾಚಿಸಿದರು.“ವಿಶ್ವ ತಂಬಾಕು ನಿಗ್ರಹ ದಿನವಾದಂತಹ […]

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ತಂಬಾಕು ನಿಗ್ರಹ ದಿನಾಚರಣೆ Read More »

ಕರಾವಳಿ

ಖಾಸಗಿ ಗೋಶಾಲೆಗಳಿಂದ ಅರ್ಜಿ ಆಹ್ವಾನ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.2019-20ನೇ ಸಾಲಿನ ಮೈಸೂರಿನ ಪಿಂಜರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಗೋಶಾಲೆಗಳಲ್ಲಿನ ಜಾನುವಾರುಗಳ ದೈನಂದಿನ ನಿರ್ವಹಣೆಗೆ ಅವಶ್ಯವಿರುವ ಸಹಾಯಧನ ಕೋರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಗೋಶಾಲೆಯವರು ಅರ್ಜಿ ಹಾಗೂ ಇನ್ನಿತರೆ ಮಾಹಿತಿಯನ್ನು ಕಚೇರಿಯ ವೇಳೆಯಲ್ಲಿ ಪಡೆದುಕೊಳ್ಳಬೇಕು. ಹಾಗೂ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0824-2492337 ಸಂಪರ್ಕಿಸಬಹುದು ಎಂದು

ಖಾಸಗಿ ಗೋಶಾಲೆಗಳಿಂದ ಅರ್ಜಿ ಆಹ್ವಾನ. Read More »

ಕರಾವಳಿ

ಜಿಲ್ಲಾ ಪಂಚಾಯತ್ ಪುತ್ತೂರು ಕಚೇರಿಯವರ ಬಳಕೆಗಾಗಿ ಬಾಡಿಗೆ ಆಧಾರದ ಮೇಲೆ ವಾಹನವನ್ನು ಪಡೆಯಲು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್ ಪುತ್ತೂರು ಕಚೇರಿಯವರ ಬಳಕೆಗಾಗಿ ಹೊರಗುತ್ತಿಗೆ ಬಾಡಿಗೆ ಆಧಾರದ ಮೇಲೆ ಆಸಕ್ತದಾರರಿಂದ ಸ್ಥಳೀಯವಾಗಿ ಟೆಂಡರ್ ಮೂಲಕ ಟಾಟಾ ಇಂಡಿಗೋ, ಟಾಟಾ ಇಂಡಿಕಾ-ಡಿಎಲ್‍ಎಕ್ಸ್, ಟಾಟಾ ಸುಮೋ, ಬೊಲೆರೋ, ಸ್ವಿಫ್ಟ್ ಡಿಜೈರ್ ಅಥವಾ ಅದಕ್ಕೆ ಸಮಾನ ಮಾದರಿಯ ವಾಹನವನ್ನು ಪಡೆಯಲು ಟೆಂಡರ್ ಆಹ್ವಾನಿಸಿದೆ. ಆಸಕ್ತರು ಜೂನ್ 26 ರಂದು ಸಂಜೆ 5 ಗಂಟೆಯ ಒಳಗೆ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:

ಜಿಲ್ಲಾ ಪಂಚಾಯತ್ ಪುತ್ತೂರು ಕಚೇರಿಯವರ ಬಳಕೆಗಾಗಿ ಬಾಡಿಗೆ ಆಧಾರದ ಮೇಲೆ ವಾಹನವನ್ನು ಪಡೆಯಲು ಟೆಂಡರ್ ಆಹ್ವಾನ Read More »

ಕರಾವಳಿ

ಡಿಪ್ಲೋಮಾ ಪದವಿಗೆ ಪ್ರವೇಶ ಪಡೆಯಲುಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ➤ವಿಶೇಷ ಮೀಸಲಾತಿ ಕೋಟಾದಲ್ಲಿ ಅಭ್ಯರ್ಥಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಸ್ಪೋಟ್ರ್ಸ್/ಗೇಮ್ಸ್ ವಿಶೇಷ ಮೀಸಲಾತಿ ಕೋಟಾದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುವ ಉದ್ದೇಶದಿಂದ ಜೂನ್ 3 ರಂದು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಎಸ್.ಜೆ.ಪಿ ಕ್ಯಾಂಪಸ್ ಶೇಷಾದ್ರಿ ರಸ್ತೆ, ಬೆಂಗಳೂರು ಇಲ್ಲಿ ನಿಗದಿಪಡಿಸಲಾದ ದಿನಾಂಕವನ್ನುಮುಂದೂಡಲಾಗಿದೆ. ಆದ್ದರಿಂದ ಜೂನ್ 7 ರಂದು ನಿಗದಿಪಡಿಸಲಾಗಿದ್ದು ಬೆಳಿಗ್ಗೆ 9 ಗಂಟೆಗೆ ಟೆಕಿಪ್ ಸಭಾಂಗಣ, 01 ನೇ ಮಹಡಿ, ತಾಂತ್ರಿಕ ನಿರ್ದೇಶನಾಲಯ, ಬೆಂಗಳೂರು ಇಲ್ಲಿ ನಡೆಸಲಾಗುವುದು. ಸೀಟು ಆಯ್ಕೆಗಾಗಿ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ

ಡಿಪ್ಲೋಮಾ ಪದವಿಗೆ ಪ್ರವೇಶ ಪಡೆಯಲುಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ➤ವಿಶೇಷ ಮೀಸಲಾತಿ ಕೋಟಾದಲ್ಲಿ ಅಭ್ಯರ್ಥಿಗಳ ಆಯ್ಕೆ Read More »

ಕರಾವಳಿ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2019 ನೇ ಶೈಕ್ಷಣಿಕ ಸಾಲಿನ ಪ್ರವೇಶ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಾವಳಕಟ್ಟೆ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ:25/05/2019 ರಿಂದ 15/06/2019 ರವರೆಗೆ ಸಂಸ್ಥೆಯಲ್ಲಿ ಲಭ್ಯವಿರುವ ಇಲೆಕ್ಟ್ರೀಷಿಯನ್ ಮತ್ತು ಫಿಟ್ಟರ್ ಕೋರ್ಸು/ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್ www.emptrg.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ Read More »

ಕರಾವಳಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಜೂನ್ 11 ರಿಂದ ಜೂನ್ 20 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಅವರು ಘೊಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿರುತ್ತಾರೆ. ಈ ನಿಷೇಧಿತ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಮುಚ್ಚುವ ಹಂತಕ್ಕೆ ತಲುಪಿದ ಸರಕಾರಿಶಾಲೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಜೂನ್.6.ಮಕ್ಕಳ ಕೊರತೆಯಿಂದ ಸರಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಅನೇಕ ಸರಕಾರಿ ಶಾಲೆಗಳು ಈ ಪರಿಸ್ಥಿತಿ ಎದುರಿಸುತ್ತಿದ್ದು,ಈ ರೀತಿ ಭೀತಿ ಎದುರಿಸುತ್ತಿದ್ದ ಕನ್ನಡ ಶಾಲೆಯೊಂದು ಊರವರ ಸತತ ಪ್ರಯತ್ನದಿಂದ ಬಚಾವಾಗಿದೆ. ಮೂರು ವರ್ಷಗಳಲ್ಲೇ ಅತೀ ಹೆಚ್ಚು ಮಕ್ಕಳ ದಾಖಲಾತಿಯಿಂದಾಗಿ ಶಾಲೆ ಬಾಗಿಲು ಹಾಕುವುದನ್ನು ತಪ್ಪಿಸಿಕೊಂಡಿದೆ.ದೇವಚಳ್ಳ ಗ್ರಾಮದ ಅಚ್ರಪ್ಪಾಡಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2018-19ನೇ ಸಾಲಿನಲ್ಲಿ 12 ಮಕ್ಕಳಷ್ಟೇ ದಾಖಲಾಗಿದ್ದರು. ಅದರಲ್ಲೂ ಒಂದನೇ ತರಗತಿಗೆ ಒಂದೇ ಮಗು ದಾಖಲಾತಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ

ಮುಚ್ಚುವ ಹಂತಕ್ಕೆ ತಲುಪಿದ ಸರಕಾರಿಶಾಲೆ Read More »

ಕರಾವಳಿ

ಕರಾವಳಿ ಪ್ರದೇಶದಲ್ಲಿಈದುಲ್ ಫಿತ್ರ ಹಬ್ಬದ ಸಂರ್ಭಮಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು, ಜೂನ್.6. ಈದುಲ್ ಫಿತ್ರ ಇದು ಮುಸಲ್ಮಾನ್ ಭಾಂದವರ ಶ್ರೇಷ್ಠ ಹಬ್ಬ ಎಲ್ಲೆಲ್ಲು ಸಂಭ್ರಮ ಸಡಗರ.ಶವ್ವಾಲ್‌ ತಿಂಗಳ ಆರಂಭದ ದಿನವಾದ ಬುಧವಾರದಂದು ಮುಸ್ಲಿಮರು ಈದುಲ್‌ ಫಿತ್ರ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ, ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಿದರು. ಕರಾವಳಿ ಜಿಲ್ಲೆಗಳ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳು ಈದ್‌ ಸಂದೇಶ ಮತ್ತು ಪ್ರವಚನ ನೀಡಿದರು. ಪ್ರಮುಖ ಮಸೀದಿಗಳಲ್ಲಿ ಸೌಹಾರ್ದ ಸಭೆ ನಡೆಯಿತು.ಈದುಲ್‌ ಫಿತ್ರ ಹಬ್ಬವು ಕುಟುಂಬ,

ಕರಾವಳಿ ಪ್ರದೇಶದಲ್ಲಿಈದುಲ್ ಫಿತ್ರ ಹಬ್ಬದ ಸಂರ್ಭಮಾಚರಣೆ Read More »

ಕರಾವಳಿ

ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂನ್.6.ಬುದವಾರದಂದು ವಿಶ್ವಪರಿಸರ ದಿನದ ಪ್ರಯುಕ್ತ ವಲಯ ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳು ಮಸೀದಿಗಳಲ್ಲಿ ಗಿಡ ನೆಟ್ಟು ಪರಿಸರ ಉಳಿಸಿ ಎಂಬ ಸಂದೇಶವನ್ನು ಸಾರಿದರು. ಅರಣ್ಯ ಇಲಾಖೆಯಿಂದ ಕಲ್ಲಗುಡ್ಡೆ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್‌ನಲ್ಲಿ ಪಶ್ಚಿಮಘಟ್ಟದ ವಿಶೇಷ ಜಾತಿಯ ಗಿಡ ನೆಟ್ಟು ಸಾಂಕೇತಿಕವಾಗಿ ಪರಿಸರ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ, ಹಸುರು ಉಳಿವಿಗೆ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು. ಈಗಾಗಲೇ ಅರಣ್ಯ ಇಲಾಖೆಯಿಂದ ಈ ಬಾರಿ ಪಶ್ಚಿಮ

ಅರಣ್ಯ ಇಲಾಖೆ, ಸಂಘ-ಸಂಸ್ಥೆಗಳಿಂದ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ

(ನ್ಯೂಸ್ ಕಡಬ) newskadaba.com ಗುರುಪುರ, ಜೂನ್.6.ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ ಉಂಟಾಗಿದೆ.ಬೋರ್‌ವೆಲ್‌ನಲ್ಲಿ ನೀರು ಸಿಗದ ಕಾರಣ ಗಂಜಿಮಠ ಪಂ.ವ್ಯಾಪ್ತಿಯ ಸುರಲ್ಪಾಡಿ, ಕೈಕಂಬ ಪ್ರದೇಶಗಳಿಗೆ ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅನೇಕ ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಮಳೆ ಬಾರದೇ ಇದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.  ಮಳೆ ಕಡಿಮೆಯಾದ ಹಿನ್ನೆಲೆ ಯಲ್ಲಿ ಬೋರ್‌ವೆಲ್‌ನಲ್ಲಿ ನೀರು ಕಡಿಮೆಯಾಗಿದ್ದು, ಮೊದಲೇ ನೀರು ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದ ಕಾರಣ ಕೆಲವೆಡೆ ಟ್ಯಾಂಕರ್‌ ನೀರು ಪೂರೈಸಲಾಗುತ್ತಿತ್ತು. ಈಗ

ಸಕಾಲಕ್ಕೆ ಮಳೆ ಬಾರದೆ ಅನೇಕ ಕಡೆಗಳಲ್ಲಿನೀರಿನ ಅಭಾವ➤ಟ್ಯಾಂಕರ್ ಗಳ ಮುಕಾಂತರ ನೀರು ಪೂರೈಕೆ Read More »

ಕರಾವಳಿ
Scroll to Top