ಕರಾವಳಿ

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 16 ಸಾವಿರ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು.

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಸೂತ್ರ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು ➤ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ನಿಯೋಜನೆ ➤ ಮಂಗಳೂರು – ಉಡುಪಿ ಸಂಚಾರ ಮಾರ್ಗದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22. ಲೋಕಸಭಾ ಚುನಾವಣೆ ನಡೆದು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದ್ದು, ಮೇ 23 ಗುರುವಾರದಂದು ನಡೆಯುವ ಮತ ಎಣಿಕೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮತ ಎಣಿಕೆಯ ದಿನ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಪಿಎಫ್ ತುಕಡಿ ಸೇರಿ 5 ಕೆಎಸ್ ಆರ್ ಪಿ ತುಕಡಿ, 12 ಸಿಎಆರ್

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸುಸೂತ್ರ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು ➤ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ನಿಯೋಜನೆ ➤ ಮಂಗಳೂರು – ಉಡುಪಿ ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಕರಾವಳಿ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ.ಹಣ್ಣುಗಳ ರಾಜ ಎಂದೆ ಹೆಸರುವಾಸಿಯಾದ ಮಾವಿನ ಹಣ್ಣನ್ನು ಹಾಗೇ ಸವಿದು ಸಂಭ್ರಮಿಸಬಹುದು. ಜೊತೆಗೆ ಜ್ಯೂಸು, ಹಲ್ವ, ರಸಾಯನ ಮುಂತಾದ ಸಿಹಿ ಪದಾರ್ಥಗಳನ್ನೂ ಮಾಡಬಹುದು. ಇನ್ನು ಕಾಯಿಯಿಂದಲೂ ಅಷ್ಟೇ ವಿಧಧ ವ್ಯಂಜನಗಳನ್ನು ತಯಾರಿಸಲು ಸಾಧ್ಯವಿದೆ. 1.ಮಾವಿನಕಾಯಿತೊವ್ವೆ  ಬೇಕಾಗುವ ಸಾಮಗ್ರಿ: ಸಣ್ಣಗೆ ಹೆಚ್ಚಿದ ಮಾವಿನಕಾಯಿ, ಹೆಸರುಬೇಳೆ- ಕಾಲು ಕಪ್‌, ತೊಗರಿಬೇಳೆ- ಕಾಲು ಕಪ್‌, ಸಣ್ಣಗೆ ಹೆಚ್ಚಿದ ಟೊಮೇಟೊ-ಕಾಲು ಕಪ್‌, ಹಸಿ ಮೆಣಸು- 4, ಅರಿಶಿನಪುಡಿ, ಚಿಟಿಕಿ ಇಂಗು, ಕರಿಬೇವು, ಕೊತ್ತಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ

ಮಾವಿನ ಹಣ್ಣಿನಿಂದ ತಯಾರಿಸಬಹುದಾದ ಖಾದ್ಯಗಳು Read More »

ಕರಾವಳಿ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ 2019 ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆಯ

ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ Read More »

ಕರಾವಳಿ

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮೈಸೂರು, ಮೇ.22.  ಮೈಸೂರಿನಲ್ಲಿರುವ ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮಾಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ.

ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು➤ ಹಳೆಯ ಅನುಪಯುಕ್ತ ವಸ್ತುಗಳಬಹಿರಂಗ ಹರಾಜು

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ಸರಕಾರಿ ರೇಷ್ಮೆ ಕೃಷಿ ಕ್ಷೇತ್ರ ಕೊಯಿಲಾ, ಪುತ್ತೂರು ತಾಲೂಕು, ದಕ್ಷಿಣ ಕನ್ನಡ , ಇಲ್ಲಿರುವ ಇಲಾಖೆಯ ಹಳೆಯ ಅನುಪಯುಕ್ತ ವಸ್ತುಗಳನ್ನು ಮೇ 27 ರಂದು ಪೂರ್ವಾಹ್ನ 11.30 ಗಂಟೆಗೆ ಸರಕಾರಿ ರೇಷ್ಮೆ ಕೃಷಿ ಕ್ಷೇತ್ರ ಕೊಯಿಲಾದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುವುದು. ಆಸಕ್ತಿಯುಳ್ಳ ಬಿಡ್ಡುದಾರರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು ದಕ್ಷಿಣ ಕನ್ನಡ ಇವರ ಪ್ರಕಟಣೆ ತಿಳಿಸಿದೆ.

ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಗಿರಿಜನ ರೇಷ್ಮೆ ವಿಸ್ತರಣಾ ಕೇಂದ್ರ ಪುತ್ತೂರು➤ ಹಳೆಯ ಅನುಪಯುಕ್ತ ವಸ್ತುಗಳಬಹಿರಂಗ ಹರಾಜು Read More »

ಕರಾವಳಿ

ಮಾವು ಬೆಳೆಗಾರರಿಗೊಂದು ಸಿಹಿ ಸುದ್ದಿ➤ಮಧ್ಯವರ್ತಿ ವ್ಯವಹಾರವಿಲ್ಲದೆ ನೇರವಾಗಿ ಬಳಕೆದಾರರಿಗೆ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ಮಾವು ಅಭಿವೃದ್ದಿ ಹಾಗೂ ಮಾರಾಟ ಮಂಡಳಿ, ಬೆಂಗಳೂರು ರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಂದು ಕದ್ರಿ ಉದ್ಯಾನವನ, ಮಂಗಳೂರು ಇಲ್ಲ್ಲಿ ರೈತರಿಂದ ನೇರವಾಗಿ ಬಳಕೆದಾರರಿಗೆ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಈ ಮಾವು ಮಾರಾಟದ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಭಾಗವಹಿಸಿದ ರೈತರಿಗೆ ಪ್ರೋತ್ಸಾಹಿಸಲು ಸಾರ್ವಜನಿಕರಲ್ಲಿ ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ತಿಳಿಸಿದ್ದಾರೆ.

ಮಾವು ಬೆಳೆಗಾರರಿಗೊಂದು ಸಿಹಿ ಸುದ್ದಿ➤ಮಧ್ಯವರ್ತಿ ವ್ಯವಹಾರವಿಲ್ಲದೆ ನೇರವಾಗಿ ಬಳಕೆದಾರರಿಗೆ ಮಾರಾಟ Read More »

ಕರಾವಳಿ

ಕಡಬ: ಅಕ್ರಮ‌ ಜಾನುವಾರು ಸಾಗಾಟ ಪತ್ತೆ ➤ ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶ, ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.21. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಕಡಬ ಪೊಲೀಸರು ಒಂದು ದನ ಹಾಗೂ ಒಂದು ಹೋರಿಯನ್ನು ಕಡಬ ತಾಲೂಕು ಕೊಯಿಲ‌ ಗ್ರಾಮದ ನೆಲ್ಯೊಟ್ಟು ಎಂಬಲ್ಲಿ ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಗೋಳಿತ್ತಡಿ – ಕುದ್ಲೂರು ಸಾರ್ವಜನಿಕ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ‌ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ನೇಲ್ಯೊಟ್ಟು ಎಂಬಲ್ಲಿ ಕೇರಳ ನೋಂದಣಿಯ ಪಿಕಪ್ ವಾಹನದಲ್ಲಿ ಒಂದು ದನ ಹಾಗೂ ಒಂದು

ಕಡಬ: ಅಕ್ರಮ‌ ಜಾನುವಾರು ಸಾಗಾಟ ಪತ್ತೆ ➤ ಜಾನುವಾರುಗಳೊಂದಿಗೆ ಪಿಕಪ್ ವಾಹನ ವಶ, ಆರೋಪಿಯ ಬಂಧನ Read More »

ಕರಾವಳಿ

ನಾಳೆ(ಮೇ.22) ನೆಕ್ಕಿತ್ತಡ್ಕದಲ್ಲಿ ಶುದ್ಧ ತೆಂಗಿನೆಣ್ಣೆ ತಯಾರಿ ಘಟಕ ಶುಭಾರಂಭ ➤ ನೂತನ ತಂತ್ರಜ್ಞಾನದ ಆಯಿಲ್ & ಫ್ಲೋರ್ ಮಿಲ್

(ನ್ಯೂಸ್ ಕಡಬ) newskadaba.com ಕಡಬ, ಮೇ.20. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ದಿನನಿತ್ಯ ಹೊಸ ಹೊಸ ಸಂಸ್ಥೆಗಳು ತಲೆ ಎತ್ತುತ್ತಿದ್ದು, ಆ ಸರದಿಗೆ ಇನ್ನೊಂದು ಸಂಸ್ಥೆ ಸೇರ್ಪಡೆಗೊಳ್ಳುತ್ತಿದೆ. ಶುದ್ಧ ಕೊಬ್ಬರಿ ಎಣ್ಣೆ ಹಾಗೂ ಅಕ್ಕಿ, ಗೋಧಿ ಹುಡಿ ಮಾಡುವ ನೂತನ ಘಟಕ ‘ಮಣಿಮಲ ಮಿಲ್ ಇಂಡಸ್ಟ್ರೀಸ್’ ಮೇ.22 ಬುಧವಾರದಂದು ಕಡಬ – ಮರ್ಧಾಳ ನಡುವಿನ ನೆಕ್ಕಿತ್ತಡ್ಕ ಬಸ್ ನಿಲ್ದಾಣದ ಮುಂಭಾಗದಲ್ಲಿ ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ನೂತನ ತಂತ್ರಜ್ಞಾನದೊಂದಿಗೆ ಕೊಬ್ಬರಿಯನ್ನು ಎಣ್ಣೆ ಮಾಡಿಕೊಡಲಾಗುವುದು. ಅಕ್ಕಿ, ಗೋಧಿ, ರಾಗಿ, ಅರಿಶಿನ, ಕೊತ್ತಂಬರಿ, ಮೆಣಸು

ನಾಳೆ(ಮೇ.22) ನೆಕ್ಕಿತ್ತಡ್ಕದಲ್ಲಿ ಶುದ್ಧ ತೆಂಗಿನೆಣ್ಣೆ ತಯಾರಿ ಘಟಕ ಶುಭಾರಂಭ ➤ ನೂತನ ತಂತ್ರಜ್ಞಾನದ ಆಯಿಲ್ & ಫ್ಲೋರ್ ಮಿಲ್ Read More »

ಕರಾವಳಿ

6ನೇ ತರಗತಿ ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬೇಸಿಗೆ ಶಿಬಿರ➤ ಅಂಚೆ ಇಲಾಖೆ ಮಂಗಳೂರು ವಿಭಾಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.21.ಮೇ 24 ಮತ್ತು 25 ರಂದು ಅಂಚೆ ಇಲಾಖೆ ಮಂಗಳೂರು ವಿಭಾಗವು ತರಗತಿ 6 ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬಗ್ಗೆ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದೆ. ಈ ಶಿಬಿರದಲ್ಲಿ ಫಿಲಾಟೆಲಿ ಬಗೆಗಿನ ಮೂಲ ಮಾಹಿತಿ, ಸ್ಟಾಂಪ್ ಪ್ರದರ್ಶನದ ತಯಾರಿ, ಫಿಲಾಟೆಲಿ ಬ್ಯೂರೋ ಭೇಟಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ಸ್ಟಾಂಪ್ ಕಲೆಕ್ಷನ್ ಉತ್ತಮ ಹವ್ಯಾಸವಾಗಿದ್ದು, ಜ್ಞಾನವೃದ್ದಿಗೆ ಉತ್ತಮ ದಾರಿಯಾಗಿದೆ. ರಿಜಿಸ್ಟ್ರೇಷನ್ ದರ 200/- ರಿಜಿಸ್ಟ್ರೇಷನ್‍ಗಾಗಿ ದೂರವಾಣಿ ಸಂಖ್ಯೆ: 0824-2218400,2217076. ಇ-ಮೇಲ್

6ನೇ ತರಗತಿ ರಿಂದ ಪಿ.ಯು.ಸಿ ವರೆಗಿನ ವಿಧ್ಯಾರ್ಥಿಗಳಿಗಾಗಿ ಫಿಲಾಟೆಲಿ ಬೇಸಿಗೆ ಶಿಬಿರ➤ ಅಂಚೆ ಇಲಾಖೆ ಮಂಗಳೂರು ವಿಭಾಗ Read More »

ಕರಾವಳಿ
Scroll to Top