ಕರಾವಳಿ

ಕೆಂಜಾಳ: ಅರಣ್ಯ ಇಲಾಖೆಯ ವಸತಿ ಗೃಹಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಸಿನಿಮೀಯ ಶೈಲಿಯಲ್ಲಿ ಕಾರಿನಲ್ಲಿದ್ದವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.08. ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ಬದುಕಿಸುವ ಸಲುವಾಗಿ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿದ ರೆನಾಲ್ಟ್‌ ಡಸ್ಟರ್ ಕಾರೊಂದು ಅರಣ್ಯ ಇಲಾಖೆಯ ವಸತಿ ಗೃಹದ ಕಟ್ಟಡಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಕೊಂಬಾರು ಗ್ರಾಮದ ಕೆಂಜಾಲದಲ್ಲಿ ಬುಧವಾರದಂದು ನಡೆದಿದೆ. ಬೆಂಗಳೂರಿನಿಂದ ಕುಕ್ಕೇ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಡಸ್ಟರ್ ಕಾರಿಗೆ ಕೆಂಜಾಳ ಸಮೀಪ ನಾಯಿಯೊಂದು ಅಡ್ಡ ಬಂದಿದೆ ಎನ್ನಲಾಗಿದೆ. ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯಲ್ಲಿನ ಅರಣ್ಯ […]

ಕೆಂಜಾಳ: ಅರಣ್ಯ ಇಲಾಖೆಯ ವಸತಿ ಗೃಹಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ➤ ಸಿನಿಮೀಯ ಶೈಲಿಯಲ್ಲಿ ಕಾರಿನಲ್ಲಿದ್ದವರು ಅಪಾಯದಿಂದ ಪಾರು Read More »

ಕರಾವಳಿ

ಬಂಟ್ವಾಳ: ಬುಲ್ಲೆಟ್ – ಟಿಪ್ಪರ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ.08. ರಾಯಲ್ ಎನ್ ಫೀಲ್ಡ್ ಬುಲ್ಲೆಟ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರದಂದು ಬಂಟ್ವಾಳದಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ನಿವಾಸಿ ರಮೇಶ ಪೂಜಾರಿ ಎಂಬವರ ಪುತ್ರ ಸುರೇಂದ್ರ (33) ಹಾಗೂ ಸಹ ಸವಾರೆಯನ್ನು ಮೃತರ ಸಂಬಂಧಿ ಮಹಿಳೆ ಜಯಲಕ್ಷ್ಮಿ(36) ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ಪ್ರಯಾಣಿಸುತ್ತಿದ್ದ ಬುಲ್ಲೆಟ್ ವಾಹನವು ಬಂಟ್ವಾಳ ತಾಲೂಕಿನ ಅಣ್ಣಳಿಕೆ – ಹಿರ್ಣಿ ನಡುವಿನ ಕುಮೇರು ಎಂಬಲ್ಲಿ ಟಿಪ್ಪರ್

ಬಂಟ್ವಾಳ: ಬುಲ್ಲೆಟ್ – ಟಿಪ್ಪರ್ ನಡುವೆ ಢಿಕ್ಕಿ ➤ ಸವಾರರಿಬ್ಬರು ಮೃತ್ಯು Read More »

ಕರಾವಳಿ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿ ➤ ಬಾಲಕ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.08. ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಪಲ್ಟಿಯಾದ ಪರಿಣಾಮ ಬಾಲಕನೋರ್ವ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನೆಲ್ಯಾಡಿ ಅತ್ರಿಜಾಲು ನಿವಾಸಿ ಸುಂದರ ಗೌಡ ಎಂಬವರ ಪುತ್ರ ಪಡುಬೆಟ್ಟು ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸುಶ್ಮಿತ್(13) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ನೆಲ್ಯಾಡಿ ಕಡೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿ ➤ ಬಾಲಕ ಮೃತ್ಯು, ಹಲವರಿಗೆ ಗಾಯ Read More »

ಕರಾವಳಿ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ

ಮಂಗಳೂರು ಮೇ 6 ( ನ್ಯೂಸ್ ಕಡಬ) newskadaba.com,) :-ಕರ್ನಾಟಕ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು) ಕದ್ರಿಹಿಲ್ಸ್, ಮಂಗಳೂರು ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಮೇ 10 ರಂದು ಪೂರ್ವಾಹ್ನ 9.30 ಗಂಟೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪರಿಶ್ರಮ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಬಿ.ಹೆಚ್.ನಾರಾಯಣಪ್ಪ\ರವರು ಮಾಡಲಿದ್ದಾರೆ. ಅಧ್ಯಕ್ಷತೆ ಪ್ರಾಂಶುಪಾಲರು ಉಪನಿರ್ದೇಶಕರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪು), ಗಿರಿಧರ್ ಸಾಲಿಯಾನ್ ವಹಿಸಲಿದ್ದಾರೆ

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ – ವಾರ್ಷಿಕೋತ್ಸವ Read More »

ಕರಾವಳಿ

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಎನ್‍ಎಮ್‍ಪಿಟಿಯ ಸಿಐಎಸ್‍ಎಫ್ ಯುನಿಟಿಯಲ್ಲಿ ಕರ್ತವ್ಯದಲ್ಲಿದ್ದ ಆಂಧ್ರ ಪ್ರದೇಶ ಮೂಲದ ವಿ ಪ್ರತಾಪ್ ಎಂಬವರು ಕಾಣೆಯಾಗಿರುವ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಾಗಿದೆ.ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ವಯುಸ್ಸು 28 ವರ್ಷ, ನೀಲಿ ಬಣ್ಣದ ಉದ್ದ ತೋಳಿನ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಎತದತರ 176 ಸೇಂ.ಮಿ, ತೂಕ 78 ಕೆ.ಜಿ, ಮಾತನಾಡುವ ಭಾಷೆ ತೆಲುಗು, ಹಿಂದಿ, ಇಂಗ್ಲೀಷ್, ಗೋಧಿ ಮೈ ಬಣ್ಣ, ದುಂಡು

ಪೊಲೀಸ್ ಕಾನ್‍ಸ್ಟೇಬಲ್ ನಾಪತ್ತೆ Read More »

ಕರಾವಳಿ

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ಮೇ 5 ರಂದು ಉಪ್ಪಿನಂಗಡಿ ವಾರದ ಕವಾಯತಿಗೆ ಭೇಟಿ ನೀಡಿದ ಜಿಲ್ಲಾ ಕಮಾಂಡೆಂಟ್ ಡಾ|| ಮುರಳಿ ಮೋಹನ್ ಚೂಂತಾರುರವರು ಕವಾಯತು ವೀಕ್ಷಣೆ ನಡೆಸಿದರು ನಂತರ ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆಗಳ ಸಭೆ ನಡೆಸಿದ ವೇಳೆ ಮಾತನಾಡಿದ ಕಮಾಂಡೆಂಟ್ ಕರ್ನಾಟಕ ಹಾಗೂ ಕೇರಳ ರಾಜ್ಯದ 2 ಹಂತಗಳಲ್ಲಿ ನಡೆದ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೂ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಇನ್ನು

ಉಪ್ಪಿನಂಗಡಿ ಮಾದರಿ ಶಾಲೆಯಲ್ಲಿರುವ ಗೃಹರಕ್ಷಕರ ಘಟಕದ ಕಚೇರಿಯಲ್ಲಿ ಕುಂದು ಕೊರತೆ ಸಭೆ Read More »

ಕರಾವಳಿ

ಬಸವೇಶ್ವರ ಜಯಂತಿ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಆಶ್ರಯದಲ್ಲಿ ಮೇ 7 ರಂದು ತುಳು ಭವನ, ಉರ್ವಸ್ಟೋರ್ ಮಂಗಳೂರು ಇಲ್ಲಿ ಬಸವೇಶ್ವರ ಜಯಂತಿ ಕಾರ್ಯಕ್ರಮ ಪೂರ್ವಾಹ್ನ 10.30 ಗಂಟೆಗೆ ಚುನಾವಣೆ ನೀತಿ ಸಂಹಿತೆಯಿರುವ ಕಾರಣ ಸರಳವಾಗಿ ನಡೆಯಲಿದೆ ಎಂದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವರ ಪ್ರಕಟಣೆ ತಿಳಿಸಿದೆ.

ಬಸವೇಶ್ವರ ಜಯಂತಿ Read More »

ಕರಾವಳಿ

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು 31 ರವರೆಗೆ ಜಾರಿಯಲ್ಲಿರುತ್ತದೆ.ಮೇ 9 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮೇ 20,

ನಗರಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಉಪಚುನಾವಣೆ

ಮಂಗಳೂರು ಮೇ 6( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ 38 – ಪಡುಪೆರಾರ ಗ್ರಾಮ ಪಂಚಾಯತ್‍ನ 2-ಮೂಡುಪೆರಾರ, 55-ತಲಪಾಡಿ ಗ್ರಾಮ ಪಂಚಾಯತ್‍ನ 5-ತಲಪಾಡಿ, ಹಾಗೂ ಪುತ್ತೂರು ತಾಲೂಕಿನ 1- ಕಬಕ ಗ್ರಾಮ ಪಂಚಾಯತ್‍ನ 1- ಕಬಕ, 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‍ನ 2-34 ನೆಕ್ಕಿಲಾಡಿ, 34-5 ನೆಕ್ಕಿಲಾಡಿ ಹಾಗೂ ಬೆಳ್ತಂಗಡಿ ತಾಲೂಕಿನ 28-ಉಜಿರೆ ಗ್ರಾಮ ಪಂಚಾಯತ್‍ನ 4-ಉಜಿರೆ, 11-ಉಜಿರೆ ಮತ್ತು 29 ಕೊಯ್ಯೂರು ಗ್ರಾಮ ಪಂಚಾಯತ್‍ನ 2-ಕೊಯ್ಯೂರು ಕ್ಷೇತ್ರಗಳಿಗೆ ಉಪ

ಗ್ರಾಮ ಪಂಚಾಯತ್ ಉಪಚುನಾವಣೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಶ್ರಿತ ಧಾರಾಕಾರ ಮಳೆ ➤ ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ಜಿಲ್ಲೆಯ ವಿವಿಧೆಡೆ ಗುಡುಗು – ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಭೂಮಿ ತಂಪಾಗಿದೆ. ಪುತ್ತೂರು, ಕಬಕ, ಬಂಟ್ವಾಳ, ಅಡ್ಯಾರು, ಉಪ್ಪಿನಂಗಡಿ, ಹಿರೇ ಬಂಡಾಡಿ, ಸುಳ್ಯ ಪರಿಸರದಲ್ಲಿ ಸಾಮಾನ್ಯ ಮಳೆಯಾಗಿದ್ದು, ಮೆಲ್ಕಾರ್, ಸಜಿಪದಲ್ಲಿ ಧಾರಾಕಾರ ಮಳೆಯಾಗಿದೆ. ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪೆರಿಯಶಾಂತಿ, ಇಚಿಲಂಪಾಡಿ ಭಾಗದಲ್ಲಿ ತುಂತುರು ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಮಳೆಯಾದುದರಿಂದ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಮಿಶ್ರಿತ ಧಾರಾಕಾರ ಮಳೆ ➤ ಕಡಬ ಪರಿಸರದಲ್ಲಿ ಮೋಡ ಕವಿದ ವಾತಾವರಣ Read More »

ಕರಾವಳಿ
Scroll to Top