ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ
ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ಅಥವಾ ನಂತರದ ತರಗತಿಗಳಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ ಇಂತಿವೆ: ಶಾರದಾ ವಿದ್ಯಾಲಯ, ಕೊಡಿಯಾಲ್ಬೈಲ್, ಮಂಗಳೂರು ಶಾರದಾ ಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ, […]
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ Read More »
ಕರಾವಳಿ



