ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ

ಮಂಗಳೂರು ಮೇ 3( ನ್ಯೂಸ್ ಕಡಬ) newskadaba.com,) :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ಅಥವಾ ನಂತರದ ತರಗತಿಗಳಿಗೆ ದಾಖಲಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 18.ಸೇರ್ಪಡೆಗೊಳಿಸುವ ಪ್ರತಿಷ್ಟಿತ ಶಾಲಾ ವಿವರ ಇಂತಿವೆ: ಶಾರದಾ ವಿದ್ಯಾಲಯ, ಕೊಡಿಯಾಲ್‍ಬೈಲ್, ಮಂಗಳೂರು ಶಾರದಾ ಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿ ನಗರ, ಕೈರಂಗಳ ಅಂಚೆ, ಬಂಟ್ವಾಳ ತಾಲೂಕು, ಬಾಲವಿಕಾಸ, ಆಂಗ್ಲ ಮಾಧ್ಯಮ ಶಾಲೆ, ಮಾಣಿ, […]

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ ಸೇರಲು ಅರ್ಜಿ ಆಹ್ವಾನ Read More »

ಕರಾವಳಿ

ನರಿಮೊಗರು: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ತೂಫಾನ್ ➤ ಬೈಕ್ ಸವಾರ ಆಲಂಕಾರು ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ತೂಫಾನ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕ್ ಸವಾರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ಬೇರೊಂದು ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ

ನರಿಮೊಗರು: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ತೂಫಾನ್ ➤ ಬೈಕ್ ಸವಾರ ಆಲಂಕಾರು ನಿವಾಸಿಗೆ ಗಾಯ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ

ಕಡಬ ಮೇ 01( ನ್ಯೂಸ್ ಕಡಬ) newskadaba.com,);- “ಅಡ್ಯನಡ್ಕ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಡ್ಯನಡ್ಕದ ಜನತಾ ಪ್ರೌಢಶಾಲೆಯು 83.33 ಶೇ. ಹಾಗೂ ಜನತಾ ಆಂಗ್ಲಮಾಧ್ಯಮ ಶಾಲೆಯು 85.71 ಶೇ. ಫಲಿತಾಂಶ ಪಡೆದಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 30 ಮಂದಿಯಲ್ಲಿ 25 ಮಂದಿ ಹಾಗೂ ಆಂಗ್ಲಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 7 ಮಂದಿಯಲ್ಲಿ 6 ಮಂದಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ 4 ಮಂದಿ ಡಿಸ್ಟಿಂಕ್ಷನ್, 19 ಮಂದಿ ಪ್ರಥಮ ಶ್ರೇಣಿ ಪಡೆದಿದ್ದಾರೆ. ಆಂಗ್ಲಮಾಧ್ಯಮದಲ್ಲಿ 1 ಡಿಸ್ಟಿಂಕ್ಷನ್, 5 ಪ್ರಥಮ ಶ್ರೇಣಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ Read More »

ಕರಾವಳಿ

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ಸ್ಯಾಂಡ್ ಪಿಟ್ ಬೆಂಗರೆ, ಮಂಗಳೂರು, 1 ಮೇ 2019 ಮಂಗಳೂರಿನ ಹಳೆಯ ಕುಸ್ತಿ ಅಖಾಡ(ಗೋಧಾ)ಗಳಲ್ಲಿ ಒಂದಾದ ತುಳುನಾಡ ಕೇಸರಿ ಕುಸ್ತಿ ಪ್ರಶಸ್ತಿ ವಿಜೇತ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಮತ್ತು ಶ್ರೀ ಮಾರುತಿ ವಿಗ್ರಹ ಪ್ರತಿಷ್ಠಾಪನೆಯ ಸುವರ್ಣ ಸಂಭ್ರಮದ ಅಂಗವಾಗಿ ಮೇ 3ರಿಂದ ಮೇ 8ರ ತನಕ ಮಹಿಳೆಯರು ಹಾಗೂ ಪುರುಷರ ಕುಸ್ತಿ ಪಂದ್ಯಾಟ ಸಹಿತ ವೈವಿಧ್ಯಮಯ ಧಾರ್ಮಿಕ, ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಮೇ 3ರಂದು

ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ Read More »

ಕರಾವಳಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.

ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ”:- ಮಹಾಬಲೇಶ್ವರಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆಎಂದುಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಹಾಬಲೇಶ್ವರಎಂ.ಎಸ್ ಹೇಳಿದರು. ಮಂಗಳೂರು ಶಕ್ತಿನಗರದ ಶಕ್ತಿ ವಸತಿ ಶಾಲೆಯವರು ಬೇಸಿಗೆ ರಜಾಕಾಲದಲ್ಲಿ ಹಮ್ಮಿಕೊಂಡಿದ್ದ 20 ದಿನಗಳ ಕಾಲದ ಶಿಬಿರ ‘ಶಕ್ತಿ ಕ್ಯಾನ್‍ಕ್ರಿಯೇಟ್’ ಇದರ ಸಮಾರೋಪ ಸಮಾರಂಭದಲ್ಲಿಅವರು ಮುಖ್ಯಅತಿಥಿಯಾಗಿ ಭಾಗವಹಿಸಿ

ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ. Read More »

ಕರಾವಳಿ

ಉದರ ದರ್ಶಕ ಶಸ್ತ್ರ ಚಿಕಿತ್ಸೆ

ಮಂಗಳೂರು ಮೇ 02( ನ್ಯೂಸ್ ಕಡಬ) newskadaba.com,);- ದಕ್ಷಿಣ ಕನ್ನಡ ಜಿಲ್ಲೆಯ 2019ನೇ ಮಾರ್ಚ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಮೇ 8 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಸುಳ್ಯ, ಮೇ 10 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 17 ರಂದು ಬೆಳಿಗ್ಗೆ ತಾಲೂಕ ಆಸ್ಪತ್ರೆ ಬಂಟ್ವಾಳ, 21 ರಂದು ಬೆಳಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ,

ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »

ಕರಾವಳಿ

ಹುಡುಗಿ ನಾಪತ್ತೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಅಂಗಡಿ ಮನೆ ಕಡಬ ಗ್ರಾಮ, ಅಣ್ಣು ಎಂಬವರ ಮಗಳು ಭಾರತಿ ಎಂಬವಳು ಏಪ್ರಿಲ್ 28 ರಂದು ಬೆಳಿಗ್ಗೆ ಮನೆಯಿಂದ ಹೋದವಳು ರಾತ್ರಿ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.ಕಾಣೆಯಾದ ಹುಡಿಗಿಯ ಚಹರೆ ಇಂತಿವೆ : ಭಾರತಿ ಪ್ರಾಯ 19 ವರ್ಷ, ಎತ್ತರ 5 ಅಡಿ, ಕಪ್ಪು ಗುಂಗುರು ಕೂದಲು, ಬಿಳಿ ಮೈಬಣ್ಣ, ಉದ್ದ ಮುಖ, ತೆಳ್ಳಗೆ ಮೈಕಟ್ಟು, ಕಪ್ಪು ಬಣ್ಣದ ಚೂಡಿದಾರ್

ಹುಡುಗಿ ನಾಪತ್ತೆ Read More »

ಕರಾವಳಿ

ಕಾರ್ಮಿಕ ದಿನಾಚರಣೆ ಆಚರಣೆ

ಮಂಗಳೂರು ಮೇ 2( ನ್ಯೂಸ್ ಕಡಬ) newskadaba.com,) :- ಮೇ 1 ರಂದು ಕಾರ್ಮಿಕ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಯೆನೆಪೋಯ ಫುಡ್ & ಬೆವರೇಜಸ್ ಇಂಡಿಯಾ ಪ್ರೈ.ಲಿ. ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಮಿಕರು ದೇಶದ ಶಕ್ತಿ, ಕಾರ್ಮಿಕರಿಗಾಗಿ ಸರ್ಕಾರ ಅನೇಕ ಕಾನೂನುಗಳನ್ನು ರೂಪಿಸಿದೆ. ಅವುಗಳ ಪ್ರಯೋಜನ ಪಡೆಯಬೇಕು. ಕಾರ್ಮಿಕರು ಮತ್ತು ಮಾಲೀಕರು ಒಬ್ಬರಿಗೊಬ್ಬರು ಸಹಕರಿಸಿ ಕೆಲಸ ಮಾಡಿದಲ್ಲಿ ಸಂಸ್ಥೆಯ ಜೊತೆಗೆ ಕಾರ್ಮಿಕ ಭದ್ರತೆಗೆ ಅನುವಾಗುತ್ತದೆ

ಕಾರ್ಮಿಕ ದಿನಾಚರಣೆ ಆಚರಣೆ Read More »

ಕರಾವಳಿ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ

ಮಂಗಳೂರು ಮೇ 2 ( ನ್ಯೂಸ್ ಕಡಬ) newskadaba.com,):- ಕಳೆದ ಮುಂಗಾರಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಹಿನ್ನಲೆಯಾಗಿರಿಸಿ, ಪ್ರಸಕ್ತ ಸಾಲಿನಲ್ಲಿ ಪ್ರಾಕೃತಿಕ ವಿಕೋಪವನ್ನು ನಿಭಾಯಿಸಲು ತಹಸೀಲ್ದಾರ್ ಮಟ್ಟದಲ್ಲಿ ಸ್ಥಳೀಯವಾಗಿ ಯೋಜನೆ ರೂಪಿಸಿ ಸಜ್ಜಾಗುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದರು. ]ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಸುಸ್ಸಜ್ಜಿತ ಕಂಟ್ರೋಲ್ ರೂಂ ಈಗಾಗಲೇ ಅನುಷ್ಠಾನದಲ್ಲಿದ್ದು, ತಾಲೂಕು ಮಟ್ಟದಲ್ಲಿ ಕಳೆದ ವರ್ಷ ಎದುರಿಸಿದ ವಿಕೋಪವನ್ನು ಗಮನದಲ್ಲಿರಿಸಿ ಒಳ್ಳೆಯ ಕೆಲಸಗಾರರನ್ನು ಗುರುತಿಸಿ ತಂಡ

ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿ- ಜಿಲ್ಲಾಧಿಕಾರಿ Read More »

ಕರಾವಳಿ

ಕಡಬ: ಸುಸಜ್ಜಿತ ಹವಾನಿಯಂತ್ರಿತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್’ ಶುಭಾರಂಭ ➤ ಪುರುಷರ, ಮಹಿಳೆಯರ ಹಾಗೂ ಮಕ್ಕಳ ಬಟ್ಟೆಬರೆಯೊಂದಿಗೆ ಮದುವೆ ವಸ್ತ್ರಗಳ ಅಪೂರ್ವ ಸಂಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಬಾಬು ಟವರ್ಸ್ ನ ಪ್ರಥಮ ಅಂತಸ್ತಿನಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಉಡುಪುಗಳ ಸುಸಜ್ಜಿತ ಹವಾನಿಯಂತ್ರಿತ ವ್ಯಾಪಾರ ಮಳಿಗೆ ‘ಪಿಲ್ಯ ಫ್ಯಾಷನ್’ ಗುರುವಾರದಂದು ಶುಭಾರಂಭಗೊಂಡಿತು. ಉಡುಪಿ – ಚಿಕ್ಕಮಗಳೂರು ಖಾಝಿ ಶೈಖುನಾ ತಾಜುಲ್ ಪುಖಹಾಅ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ್‍ರವರು ದುವಾಃ ಪ್ರಾರ್ಥನೆಗೈದು ನೂತನ ಮಳಿಗೆಯ ಯಶಸ್ವಿಗೆ ಶುಭ ಹಾರೈಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ರಿಬ್ಬನ್ ಕತ್ತರಿಸುವ

ಕಡಬ: ಸುಸಜ್ಜಿತ ಹವಾನಿಯಂತ್ರಿತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್’ ಶುಭಾರಂಭ ➤ ಪುರುಷರ, ಮಹಿಳೆಯರ ಹಾಗೂ ಮಕ್ಕಳ ಬಟ್ಟೆಬರೆಯೊಂದಿಗೆ ಮದುವೆ ವಸ್ತ್ರಗಳ ಅಪೂರ್ವ ಸಂಗ್ರಹ Read More »

ಕರಾವಳಿ
Scroll to Top