ಕರಾವಳಿ

ಕಡಬದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ➤ ಶೀಘ್ರ ಸರಿಪಡಿಸುವಂತೆ ಬಿಜೆಪಿ ನೇತೃತ್ವದ ನಿಯೋಗದಿಂದ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಕಳೆದ ಕೆಲವು ಸಮಯದಿಂದ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು. ಬಿಜೆಪಿ ಮುಖಂಡ ಸೀತಾರಾಮ ಗೌಡ ಪೊಸವಳಿಕೆಯವರ ನೇತೃತ್ವದಲ್ಲಿ ತೆರಳಿದ ಕಾರ್ಯಕರ್ತರು, ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ವಿದ್ಯುತ್ ಸಮಸ್ಯೆಯಿಂದಾಗಿ ಕಡಬ ಪರಿಸರದಲ್ಲಿನ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ […]

ಕಡಬದಲ್ಲಿ ಪದೇ ಪದೇ ಕೈಕೊಡುತ್ತಿರುವ ವಿದ್ಯುತ್ ➤ ಶೀಘ್ರ ಸರಿಪಡಿಸುವಂತೆ ಬಿಜೆಪಿ ನೇತೃತ್ವದ ನಿಯೋಗದಿಂದ ಆಗ್ರಹ Read More »

ಕರಾವಳಿ

ನಳಿನ್ ಕಟೀಲ್‌ ಜಿಲ್ಲೆಗೆ ಏನೂ ಮಾಡಿಲ್ಲ… ಇವರ ವೈಫಲ್ಯವೇ ಕಾಂಗ್ರೇಸ್ ಗೆಲುವಿಗೆ ಶ್ರೀರಕ್ಷೆ ➤ ಕಡಬದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಸಾಂದರ್ಭಿಕ ಚಿತ್ರ ಕಡಬ, ಮಾ.27. ಕಳೆದ ಹತ್ತು ವರ್ಷಗಳಿಂದ ಸಂಸದರಾಗಿದ್ದ ನಳೀನ್ ಕುಮಾರ್ ಕಟೀಲ್ ಅವರು ಜಿಲ್ಲೆಯ ಅಭಿವೃದ್ದಿಗೆ ನೀಡಿದ ಕೊಡುಗೆ ಏನೇನೂ ಇಲ್ಲ. ಇವರ ವೈಫಲ್ಯವೇ ಈ ಬಾರಿ ದ.ಕ. ಲೋಕ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲುವಿಗೆ ಕಾರಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ರಮಾನಾಥ ರೈ ಹೇಳಿದರು. ಬುಧವಾರದಂದು ಕಡಬ ಕಾಂಗ್ರೇಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಿಲ್ಲೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನಗಳನ್ನು ಮೋಸಮಾಡಿ ಕೋಮು ಭಾವನೆಗಳನ್ನು ಕೆರಳಿಸಿ ಮತಗಳಾಗಿ

ನಳಿನ್ ಕಟೀಲ್‌ ಜಿಲ್ಲೆಗೆ ಏನೂ ಮಾಡಿಲ್ಲ… ಇವರ ವೈಫಲ್ಯವೇ ಕಾಂಗ್ರೇಸ್ ಗೆಲುವಿಗೆ ಶ್ರೀರಕ್ಷೆ ➤ ಕಡಬದಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿಕೆ Read More »

ಕರಾವಳಿ

ಪೆರಿಯಡ್ಕ: ಬೈಕಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಓಮ್ನಿ ಕಾರು ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಡ್ಕ ಎಂಬಲ್ಲಿ ಬುಧವಾರದಂದು ಸಂಭವಿಸಿದೆ. ಗಾಯಗೊಂಡ ಸವಾರನನ್ನು ಕೊಯಿಲ ನಿವಾಸಿ ಜೀವನ್ ಎಂದು ಗುರುತಿಸಲಾಗಿದೆ. ಕೊಯಿಲದಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ಬೈಕ್ ಗೆ ಪೆರಿಯಡ್ಕ ಸಮೀಪ ಓಮ್ನಿ ಕಾರು ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಓಮ್ನಿ ಚಾಲಕ ಸತ್ಯನಾರಾಯಣ ಭಟ್

ಪೆರಿಯಡ್ಕ: ಬೈಕಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ➤ ಸವಾರನಿಗೆ ಗಾಯ Read More »

ಕರಾವಳಿ

ಅಡ್ಯಾರ್: ಕೋಳಿ ಸಾಗಾಟದ ವಾಹನ ಬೈಕಿಗೆ ಢಿಕ್ಕಿ ➤ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.26. ಕೋಳಿ ಸಾಗಾಟದ ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅಡ್ಯಾರ್ ಕಣ್ಣೂರು ಸಮೀಪದ ವಳಚ್ಚಿಲ್ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿ ಬಾಗಲಕೋಟೆ ಮೂಲದ ತಿಪ್ಪಣ್ಣ (20) ಎಂದು ಗುರುತಿಸಲಾಗಿದೆ. ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಟೆಂಪೋ ತಿಪ್ಪಣ್ಣ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಡ್ಯಾರ್: ಕೋಳಿ ಸಾಗಾಟದ ವಾಹನ ಬೈಕಿಗೆ ಢಿಕ್ಕಿ ➤ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಬಲಿ Read More »

ಕರಾವಳಿ

ಇಂದು ಮತ್ತು ನಾಳೆ ಕಡಬದಲ್ಲಿ ಮಾರುತಿ ಕಾರುಗಳ ‘ಮಾರ್ಚ್ ಮೆಗಾ ಕಾರ್ನಿವಲ್’ ➤ ಹೊಸ ಕಾರುಗಳ ಪ್ರದರ್ಶನ, ವಿನಿಮಯ ಮೇಳ, ಸಾಲ ಸೌಲಭ್ಯ ಮತ್ತು ಉಚಿತ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ. ಮಾ.22. ಮಾರುತಿ ಸುಜುಕಿ ಕಾರುಗಳ ಅಧಿಕೃತ ಮಾರಾಟಗಾರರಾದ ಮಾಂಡವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ರವರಿಂದ ಹೊಸ ಕಾರುಗಳ ಪ್ರದರ್ಶನ, ವಿನಿಮಯ ಮೇಳ, ಸಾಲ ಸೌಲಭ್ಯ ಮತ್ತು ಉಚಿತ ತಪಾಸಣಾ ಶಿಬಿರ ‘ಮಾರ್ಚ್ ಮೆಗಾ ಕಾರ್ನಿವಲ್’ ಮಾರ್ಚ್ 22 ಮತ್ತು 23 ರಂದು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಓಮ್ನಿ ಕಾರಿನಲ್ಲಿ 53100, ಸ್ವಿಫ್ಟ್ ಕಾರಿನಲ್ಲಿ 50100 ಹಾಗೂ ಸೆಲೆರಿಯೋ ಕಾರುಗಳ ಖರೀದಿಯಲ್ಲಿ 73100 ರೂ. ಗಳನ್ನು ಉಳಿಸಬಹುದಾಗಿದ್ದು,

ಇಂದು ಮತ್ತು ನಾಳೆ ಕಡಬದಲ್ಲಿ ಮಾರುತಿ ಕಾರುಗಳ ‘ಮಾರ್ಚ್ ಮೆಗಾ ಕಾರ್ನಿವಲ್’ ➤ ಹೊಸ ಕಾರುಗಳ ಪ್ರದರ್ಶನ, ವಿನಿಮಯ ಮೇಳ, ಸಾಲ ಸೌಲಭ್ಯ ಮತ್ತು ಉಚಿತ ತಪಾಸಣಾ ಶಿಬಿರ Read More »

ಕರಾವಳಿ

ಶಾಂತಿಯುತ ಮತದಾನಕ್ಕೆ ಮುನ್ನೆಚ್ಚರಿಕಾ ಕ್ರಮ ➤ ದೀಪಕ್ ರಾವ್ ಹತ್ಯೆ ಆರೋಪಿ ಸೇರಿದಂತೆ 12 ಮಂದಿ ರೌಡಿಗಳ ಗಡೀಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ದೀಪಕ್ ರಾವ್ ಹತ್ಯೆ ಆರೋಪಿ ಸೇರಿದಂತೆ 12 ಮಂದಿ ರೌಡಿಗಳನ್ನು ಮಂಗಳೂರು ನಗರ ಪೊಲೀಸರು ಗಡಿಪಾರು ಮಾಡಿದ್ದಾರೆ. ಈ ಬಗ್ಗೆ ಆದೇಶ ಹೊರಡಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಂದೀಪ್ ಪಟೀಲ್, ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದ ಆರೋಪಿ ಸೇರಿದಂತೆ 12 ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಈಗಾಗಲೇ ಈ

ಶಾಂತಿಯುತ ಮತದಾನಕ್ಕೆ ಮುನ್ನೆಚ್ಚರಿಕಾ ಕ್ರಮ ➤ ದೀಪಕ್ ರಾವ್ ಹತ್ಯೆ ಆರೋಪಿ ಸೇರಿದಂತೆ 12 ಮಂದಿ ರೌಡಿಗಳ ಗಡೀಪಾರು Read More »

ಕರಾವಳಿ

ಉಪ್ಪಿನಂಗಡಿ: ಪ್ರೀತಿಸಿದರೂ ಮದುವೆಯಾಗಲು ಅಡ್ಡಿಯಾದ ತೀರಾ ಬಡತನ ➤ ಹಿಂದೂ ಯುವತಿಯ ಮದುವೆಗೆ ನೇತೃತ್ವ ನೀಡಿದ ಮುಸ್ಲಿಮರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.20. ಪರಸ್ಪರ ಪ್ರೀತಿಸಿ ಮದುವೆಯ ಹಂತಕ್ಕೆ ಬಂದರೂ ತೀರಾ ಬಡತನದಿಂದಾಗಿ ಅಸಹಾಯಕ ಪರಿಸ್ಥಿತಿಯಲ್ಲಿದ್ದ ಯುವತಿಯೋರ್ವಳ ವಿವಾಹವನ್ನು ಮುಸ್ಲಿಂ ಬಾಂಧವರೇ ಮುಂದೆ ನಿಂತು ನೆರವೇರಿಸಿಕೊಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರದಂದು ನಡೆದಿದೆ. ಫ್ಯಾಕ್ಟರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಪ್ಪಿನಂಗಡಿಯ ಕರುವೇಲಿನ ಯುವತಿ ರೇವತಿ ಶರತ್ ಎಂಬಾತನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಿಶ್ಚಯಿಸಿದ್ದು, ಮದುವೆ ಸರಾಗವಾಗಿ ನಡೆಯಲು ಮನೆಯಲ್ಲಿನ ತೀರಾ ಬಡತನ ಅಡ್ಡಿಯಾಗಿತ್ತು. ಈ ವಿಚಾರ ತಿಳಿದ ನೆರೆಯ ಮುಸ್ಲಿಂ

ಉಪ್ಪಿನಂಗಡಿ: ಪ್ರೀತಿಸಿದರೂ ಮದುವೆಯಾಗಲು ಅಡ್ಡಿಯಾದ ತೀರಾ ಬಡತನ ➤ ಹಿಂದೂ ಯುವತಿಯ ಮದುವೆಗೆ ನೇತೃತ್ವ ನೀಡಿದ ಮುಸ್ಲಿಮರು Read More »

ಕರಾವಳಿ

ಕಡಬ: ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯುವಕ ಅಸ್ವಸ್ಥ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಯುವಕನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಪದ್ಮಯ್ಯ ಗೌಡ ಎಂಬವರ ಪುತ್ರ ನಾಗೇಶ್(37) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಕಡಬ: ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯುವಕ ಅಸ್ವಸ್ಥ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಬಲ್ಯ: ಬೈಕ್ – ಟಾಟಾ ಮ್ಯಾಜಿಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬೈಕ್ ಹಾಗೂ ಟಾಟಾ ಮ್ಯಾಜಿಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪ ಸೋಮವಾರದಂದು ನಡೆದಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟಾಟಾ ಮ್ಯಾಜಿಕ್ ನಡುವೆ ಬಲ್ಯ ಸಮೀಪದ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಕೊಂಬಾರು ನಿವಾಸಿ ಸಾಂತಪ್ಪ ಗೌಡ ಎಂಬವರ ಪುತ್ರ ಹರೀಂದ್ರ(24) ಗಂಭೀರ

ಬಲ್ಯ: ಬೈಕ್ – ಟಾಟಾ ಮ್ಯಾಜಿಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ

➤➤ Breaking News ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬಸ್ಸಿನಡಿಗೆ ಬಿದ್ದ ಯುವಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರದಂದು ಸಂಭವಿಸಿದೆ. ಮೃತ ಯುವಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಮಣಿ(33) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ಸಿನಡಿಗೆ ಕಡಬ ಸಮೀಪದ ನೀರಾಜೆ ಎಂಬಲ್ಲಿ ಯುವಕ ಬಿದ್ದಿದ್ದು, ಗಂಭೀರ ಗಾಯಗೊಂಡ ಮಣಿಯನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ಹಾದಿ

➤➤ Breaking News ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ
Scroll to Top