ಕರಾವಳಿ

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರಧಾನಿ ಮೋದಿ ಅವರಿಗೆ ಅಪಾರ ಅಭಿಮಾನಿಗಳು, ಬೆಂಬಲಿಗರು ಇದ್ದಾರೆ. ಆದ್ದರಿಂದ ಈಗ ಪ್ರಧಾನಿ ಮೋದಿ ಅವರು ಟ್ರೆಂಡ್ ಸೀರೆಗೂ ಎಂಟ್ರಿ ಕೊಟ್ಟಿದ್ದಾರೆ. ಸಿಲ್ಕ್ ಕಾಟನ್, ಕ್ರೇಮ್ ಸಿಲ್ಕ್, ಹಾರ್ಟ್ ಸಿಲ್ಕ್ ರೀತಿ ಮೋದಿ ಭಾವಚಿತ್ರವುಳ್ಳ ಸಿಲ್ಕ್ ಸೀರೆ ಕೂಡ ಮಾರುಕಟ್ಟೆಗೆ ಕಾಲಿಟ್ಟಿದೆ. ಪ್ರಧಾನಿ ಮೋದಿ ಫೋಟೋ ಪ್ರಿಂಟ್ ಇರುವ ಸೀರೆ ಈಗ ಮಾರುಕಟ್ಡೆಗೆ ಲಗ್ಗೆ ಇಟ್ಟಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಅಲ್ಲದೇ ಈ ಸೀರೆ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ […]

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ➤ಮೋದಿ ಫೋಟೋವಿರೋ ಕಲರ್ ಪುಲ್ ಸೀರೆ Read More »

ಕರಾವಳಿ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ಕಡಬ ಸರಕಾರಿ ಪ್ರೌಢಶಾಲಾ ಮಾಜಿ ಕಛೇರಿ ಸಹಾಯಕ ಅಹ್ಮದ್‍ಕುಂಞ ನಿಧನ ➤ ಹವ್ಯಾಸಿ ಯಕ್ಷಗಾನ ಅರ್ಥಧಾರಿಯಾಗಿ ಚಿರಪರಿಚಿತ

(ನ್ಯೂಸ್ ಕಡಬ) newskadaba.com ಕಡಬ, ಫೆ.10. ಕಡಬ ಸರಕಾರಿ ಪ್ರೌಢಶಾಲೆಯ ಮಾಜಿ ಕಚೇರಿ ಸಹಾಯಕ, ಹವ್ಯಾಸಿ ಯಕ್ಷಗಾನ ಅರ್ಥಧಾರಿ ಅಹ್ಮದ್‍ಕುಂಞಿ (75) ಅವರು ಭಾನುವಾರದಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಕೇರಳದ ಮಂಜೇಶ್ವರ ನಿವಾಸಿಯಾದ ಅವರು ಸುಮಾರು 50 ವರ್ಷಗಳ ಹಿಂದೆ ಕಡಬಕ್ಕೆ ಆಗಮಿಸಿ ನೆಲೆಸಿ ಕಡಬ ಸರಕಾರಿ ಪ್ರೌಢಶಾಲೆಯಲ್ಲಿ 35 ವರ್ಷಗಳ ಕಾಲ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ಕಡಬದ ಶ್ರೀಗಣೇಶ ಯಕ್ಷಗಾನ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದ ಅವರು ಯಕ್ಷಗಾನ, ತಾಳಮದ್ದಳೆಗಳಲ್ಲಿ ಭಾಗವಹಿಸುವ ಮೂಲಕ ಕಡಬ

ಕಡಬ ಸರಕಾರಿ ಪ್ರೌಢಶಾಲಾ ಮಾಜಿ ಕಛೇರಿ ಸಹಾಯಕ ಅಹ್ಮದ್‍ಕುಂಞ ನಿಧನ ➤ ಹವ್ಯಾಸಿ ಯಕ್ಷಗಾನ ಅರ್ಥಧಾರಿಯಾಗಿ ಚಿರಪರಿಚಿತ Read More »

ಕರಾವಳಿ

ಉಪ್ಪಿನಂಗಡಿ: ಹೊಟೇಲ್ ಸಿಬ್ಬಂದಿಯ ಬೇಜವಾಬ್ದಾರಿಗೆ ಮುನ್ನುಗ್ಗಿ ಬಂದ ಜೀಪ್ ➤ ಜೀಪಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ತಾಯಿ – ಮಗು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.10. ನಿಲ್ಲಿಸಿದ್ದ ಜೀಪನ್ನು ಹೊಟೇಲ್ ಸಿಬ್ಬಂದಿಯೋರ್ವ ಚಲಾಯಿಸಲು ಮುಂದಾಗಿದ್ದರಿಂದ ಜೀಪು ಅವಘಡಕ್ಕೀಡಾದ ಘಟನೆ ಭಾನುವಾರ ಸಂಜೆ ಉಪ್ಪಿನಂಗಡಿಯ ಟಿಫಿನ್‍ಹಾಲ್ ಹೊಟೇಲ್ ಎದುರು ನಡೆದಿದ್ದು, ಘಟನೆಯಿಂದ ಜೀಪಿನಡಿಗೆ ಬಿದ್ದು ಕೂಡಾ ಮಹಿಳೆ ಹಾಗೂ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶ್ಯವಾಗಿ ಅಪಾಯದಿಂದ ಪಾರಾಗಿದ್ದಾರೆ. ಹಿರೇಬಂಡಾಡಿ ನಿವಾಸಿ ಜಗದೀಶ್ ಎಂಬವರು ತನ್ನ ಜೀಪನ್ನು ಉಪ್ಪಿನಂಗಡಿಯ ಟಿಫಿನ್ ಹಾಲ್ ಹೊಟೇಲ್‍ ಬಳಿ ನಿಲ್ಲಿಸಿ ಕೀಯನ್ನು ಜೀಪಿನಲ್ಲಿಟ್ಟು ಚಾ ಕುಡಿಯಲೆಂದು ತೆರಳಿದ್ದರು. ಈ ಸಂದರ್ಭದಲ್ಲಿ ಹೊಟೇಲ್ ಸಿಬ್ಬಂದಿ

ಉಪ್ಪಿನಂಗಡಿ: ಹೊಟೇಲ್ ಸಿಬ್ಬಂದಿಯ ಬೇಜವಾಬ್ದಾರಿಗೆ ಮುನ್ನುಗ್ಗಿ ಬಂದ ಜೀಪ್ ➤ ಜೀಪಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ತಾಯಿ – ಮಗು Read More »

ಕರಾವಳಿ

ಕಡಬದ ಹಿರಿಯ ಉದ್ಯಮಿ ಪಾಂಡುರಂಗ ಪೈ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.10. ಕಡಬದ ಹಿರಿಯ ವರ್ತಕ, ಸಾಮಾಜಿಕ, ಧಾರ್ಮಿಕ ಮುಂದಾಳು ಪಾಂಡುರಂಗ ಪೈ ಅವರು ಭಾನುವಾರದಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆಗೈದಿದ್ದ ಇವರು ಭಾನುವಾರದಂದು ಹೃದಯಾಘಾತದಿಂದ ಮೃತಪಟ್ಟರು. ಮೃತರ ಪಾರ್ಥಿವ ಶರೀರವು ಪೂರ್ವಾಹ್ನ 10 ಗಂಟೆಗೆ ಕಡಬ ತಲುಪಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಡಬದ ಹಿರಿಯ ಉದ್ಯಮಿ ಪಾಂಡುರಂಗ ಪೈ ನಿಧನ Read More »

ಕರಾವಳಿ

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ನಿಂತಿಕಲ್ಲು ಕೆ ಎಸ್ ಗೌಡ ವಿದ್ಯಾ ಸಂಸ್ಥೆಯಲ್ಲಿ ಟ್ರೆಂಡ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದರ ಕುರಿತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತು ಕಾರ್ಯಕ್ರಮವು ಫೆಬ್ರವರಿ 9 ರಂದು ನಡೆಯಿತು .   ಪರೀಕ್ಷೆ ಎಂಬ ಭಯಮುಕ್ತ ವಾತಾವರಣದಿಂದ ನಾವೆಲ್ಲರೂ ಹಿಂಜರಿಯಬೇಕು ,ಓದಿಗೆ ಸಮಯ ಮೀಸಲಿಡಬೇಕು ,ನಿದ್ದೆ ಹಾಳು ಮಾಡಿ ಓದುವುಧರಿಂದ ಏನೂ ಪ್ರಯೋಜನವಿಲ್ಲ ,ನಾವು ಒಂದು ವಿಷಯದ ಬಗ್ಗೆ ಇಷ್ಟ ಪಟ್ಟು

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ Read More »

ಕರಾವಳಿ

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.9ರಂದು ಪ್ರಾರಂಭಗೊಂಡಿದ್ದು, ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.ಸಂಜೆ ಗ್ರಾಮಸ್ಥರಿಂದ ಕಾಣಿಕೆ ಹುಂಡಿ ಸಮರ್ಪಣೆ, ಬಳಿಕ ಶ್ರೀ ಉಮಾಮಹೇಶ್ವರೀ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆದು ಮಹಾಪೂಜೆ ನಡೆಯಿತು. ಫೆ.9ರಂದು ಬೆಳಿಗ್ಗೆ ಉಮಾಮಹೇಶ್ವರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ. ಚಿತ್ತರಂಜನ್ ರೈ ಮಾಣಿಗ,

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ Read More »

ಕರಾವಳಿ

ಖಾಸಗಿ ನೆಟ್ ವರ್ಕ್ ಕಂಪನಿಗಳಿಗೆ ಸೆಡ್ಡು ಹೊಡೆದ BSNL ➤ತನ್ನ ಗ್ರಾಹಕರಿಗೆ ಬಂಪರ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಫೆ.09.BSNL ಹೊಸ ಗ್ರಾಹಕರನ್ನು ಸೆಳೆದುಕೊಳ್ಳುವ ಸಲುವಾಗಿ ನಿರಂತರವಾಗಿ ತನ್ನ ಪ್ಲಾನ್ ಗಳಲ್ಲಿ ಬದಲಾವಣೆ ತರುತ್ತಿದೆ. ಇದೀಗ ಕಂಪೆನಿಯು 525 ಹಾಗೂ 725 ರೂಪಾಯಿ ಪ್ಯಾಕ್ ಗಳಲ್ಲಿ ಬದಲಾವಣೆ ತಂದಿದೆ. ಇವೆರಡೂ ಪೋಸ್ಟ್ ಪೇಯ್ಡ್ ಪ್ಲಾನ್ ಎಂಬುವುದು ಗಮನಾರ್ಹ ಬದಲಾವಣೆಯಾಗಿದೆ.525 ರೂಪಾಯಿ ಪ್ಲಾನ್ ನಡಿಯಲ್ಲಿ 40 ಜಿಬಿ ಡೇಟಾದೊಂದಿಗೆ ಯಾವುದೇ FUP ಮಿತಿ ಇಲ್ಲದ ಅನಿಯಮಿತ ಕರೆ, 100 ಎಸ್ ಎಂ ಎಸ್ ನೀಡುವುದರೊಂದಿಗೆ ಹಾಗೂ ಅಮೆಜಾನ್ ಪ್ರೈಮ್ ನಲ್ಲಿ ಉಚಿತವಾಗಿ ಚಂದಾದಾರರಾಗುವ

ಖಾಸಗಿ ನೆಟ್ ವರ್ಕ್ ಕಂಪನಿಗಳಿಗೆ ಸೆಡ್ಡು ಹೊಡೆದ BSNL ➤ತನ್ನ ಗ್ರಾಹಕರಿಗೆ ಬಂಪರ್ ಆಫರ್ Read More »

ಕರಾವಳಿ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.  ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ.  ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ. 

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »

ಕರಾವಳಿ
Scroll to Top