ಕರಾವಳಿ

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಫೆ.09.ರಾಜ್ಯದಲ್ಲಿ ಶಿಕ್ಷಣ ಸಚಿವರನ್ನು ನೇಮಿಸದೆ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯ ಸಮಿತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಸರ್ಕಲ್ ಬಳಿ ಪ್ರತಿಭಟನೆ ನಡೆಸಿತು.ಈ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ಶಿಕ್ಷಣ ಸಚಿವರಾದ ಎನ್. ಮಹೇಶ್ ರವರು ರಾಜೀನಾಮೆ ನೀಡಿ ನಾಲ್ಕು ತಿಂಗಳುಗಳೇ ಕಳೆಯಿತು. ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ ಶಿಕ್ಷಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಿಸಿಲ್ಲ. […]

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ Read More »

ಕರಾವಳಿ

ಕೊೈಲ ಗ್ರಾಮಸಭೆ

(ನ್ಯೂಸ್ ಕಡಬ) newskadaba.comಕಡಬ,ಫೆ.09. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಅಳವಡಿಸಲಾಗಿರುವ ದಾರಿದೀಪಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಲೋಪ ಎಸೆಗಲಾಗಿದೆ ಎಂದು ಆರೋಪ ವ್ಯಕ್ತವಾದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ.   ಸಭೆ ಗ್ರಾ.ಪಂ.ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ತಾ.ಪಂ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‍ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.   ಗ್ರಾ.ಪಂ.ವತಿಯಿಂದ ಸೋಲಾರ್ ದಾರಿದೀಪ ನಿಯಮಾನುಸಾರ ಅಳವಡಿಕೆಯಾಗಿಲ್ಲ. ಅಳವಡಿಸಿರುವ ಸೋಲಾರ್ ದಾರಿದೀಪಗಳು ಗುಣಮಟ್ಟದಿಂದ ಇಲ್ಲ ಅಲ್ಲದೆ ಟೆಂಡರ್ ಪ್ರಕ್ರಿಯೆಯ ನಿಗದಿತ ದಿನದೊಳಗೆ ಪೂರ್ಣಗೊಳಿಸಿ ಕಂಪೆನಿಯೊಂದಕ್ಕೆ ಟೆಂಡರ್  ನೀಡಲಾಗಿದೆ

ಕೊೈಲ ಗ್ರಾಮಸಭೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ಶವ ಪತ್ತೆ ➤ ನದಿಯಲ್ಲಿ ತೇಲುತ್ತಿದ್ದ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ.09. ಅಪರಿಚಿತ ಗಂಡಸಿನ ಮೃತದೇಹವೊಂದು ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಶುಕ್ರವಾರದಂದು ಪತ್ತೆಯಾಗಿದೆ. ಆದಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲಿ ಮೃತದೇಹವೊಂದು ತೆಲುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಠಾಣಾ ಪೊಲೀಸರು ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಸುಮಾರು 45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವಾಗಿದ್ದು, ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ: ಅಪರಿಚಿತ ಶವ ಪತ್ತೆ ➤ ನದಿಯಲ್ಲಿ ತೇಲುತ್ತಿದ್ದ ಮೃತದೇಹ Read More »

ಕರಾವಳಿ

ಕೋಡಿಂಬಾಳ: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.08. ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಮೂರು ದನ, ಒಂದು ಹೋರಿ, ಒಂದು ಕರು ಹಾಗೂ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರನ್ನು ಬಂಧಿಸಿದ ಘಟನೆ ಶುಕ್ರವಾರದಂದು ಕಡಬ ಸಮೀಪದ ಕೋಡಿಂಬಾಳದಲ್ಲಿ ನಡೆದಿದೆ. ಬಂಧಿತರನ್ನು ಮಂಗಳೂರಿನ ಕಾವೂರು ನಿವಾಸಿಗಳಾದ ನಿಝಾರ್, ಇಸ್ಮಾಯಿಲ್, ಕೊಕ್ಕಡ ನಿವಾಸಿ ಹಮೀದ್ ಹಾಗೂ ಕೋಡಿಂಬಾಳ ನಿವಾಸಿ ತಂಗಚ್ಚನ್ ಎಂದು ಗುರುತಿಸಲಾಗಿದೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ

ಕೋಡಿಂಬಾಳ: ಅಕ್ರಮ ಜಾನುವಾರು ಸಾಗಾಟ ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.08. ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಮೃತ ಪಟ್ಟ ಯುವಕನನ್ನು ಪುತ್ತೂರು ತಾಲೂಕು ಬಾಳ್ನಾಡು ಗ್ರಾಮ ಉಜುರು ಮನೆ ಪಂಜಳ ನಿವಾಸಿಯಾದ  ಹರೀಶ ಎಂದು ಗುರುತಿಸಲಾಗಿದೆ.   ಮೃತಪಟ್ಟ ವ್ಯಕ್ತಿಯು ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆಂದು ಹೋಗಿದ್ದರು. ದೇವಸ್ಥಾನದ ಹತ್ತಿರ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು Read More »

ಕರಾವಳಿ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.08.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ಬಿಳಿನೊಣದ ಬಾಧೆ ಕಂಡುಬಂದಿದ್ದು ಕೆಲವು ಮರಗಳಲ್ಲಿ ಈ ಬಾಧೆ ತೀವ್ರವಾಗಿರುತ್ತದೆ. ಆದುದರಿಂದ ಈ ಕೀಟ ಬಾಧೆಯ ಲಕ್ಷಣ, ಬಾಧೆಯ ಪರಿಣಾಮಗಳು ಹಾಗೂ ಸದರಿ ಕೀಟ ನಿಯಂತ್ರಣ ಕುರಿತು ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಫೆಬ್ರವರಿ 16 ರಂದು ಪೂರ್ವಾಹ್ನ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ.ಆಸಕ್ತ ತೆಂಗು ಬೆಳೆಗಾರರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ Read More »

ಕರಾವಳಿ

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಫೆ.08.ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ಖಾಲಿ ಇರುವ ಐದು ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ  ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಿದೆ.  ಅಭ್ಯರ್ಥಿಯು ನಿವೃತ್ತಿ ಹೊಂದಿದ ಕರ್ನಲ್ ರ್ಯಾಂಕ್ ಅಥವಾ ಸರಿಸಮಾನವಾದ ರ್ಯಾಂಕ್ ಹೊಂದಿರುವ ಭಾರತೀಯ ನೌಕಾ ಸೇನೆ, ಏರ್ ಫೋರ್ಸ್ ಸೇನೆಯಿಂದ ನಿವೃತ್ತಿ ಹೊಂದಿದ ಸೇನಾಧಿಕಾರಿ ಆಗಿರಬೇಕು. ಪರಿಶಿಷ್ಟ ಜಾತಿಗೆ 4 ಹುದ್ದೆಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ 1

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

➤➤ Breaking News ಸುಬ್ರಹ್ಮಣ್ಯ: ಸಿಡಿಲು ಬಡಿದು ಯುವಕ ಮೃತ್ಯು ➤ ಸುಟ್ಟು ಕರಕಲಾದ ಮೃತದೇಹ

(ನ್ಯೂಸ್ ಕಡಬ) newskadaba.com ಕಡಬ, ಫೆ.07. ಸಿಡಿಲು ಬಡಿದು ಯುವಕನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರ ನಿವಾಸಿ ಪ್ರವೀಣ್ (21) ಎಂದು ಗುರುತಿಸಲಾಗಿದೆ. ಕುಮಾರಧಾರಾ ಸಮೀಪ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಗಂಭೀರ ಗಾಯಗೊಂಡ ಪ್ರವೀಣ್ ನನ್ನು ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಮೃತದೇಹದ ಅರ್ಧಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ

➤➤ Breaking News ಸುಬ್ರಹ್ಮಣ್ಯ: ಸಿಡಿಲು ಬಡಿದು ಯುವಕ ಮೃತ್ಯು ➤ ಸುಟ್ಟು ಕರಕಲಾದ ಮೃತದೇಹ Read More »

ಕರಾವಳಿ

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.07.ಮತದಾರರ ನೋಂದಣಿ, ಬದಲಾವಣೆಯನ್ನೊಳಗೊಂಡಂತೆ ಮತದಾರರ ಪಟ್ಟಿಗೆ ಸಂಬಂಧಸಿದಂತೆ ನೆರವಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲ ಜಿಲ್ಲಾ ಸಂಪರ್ಕ ಕೇಂದ್ರ ಆರಂಭಿಸಲಾಗಿದೆ. ಮತದಾರರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರು ದೂರವಾಣಿಯ ಮೂಲಕ ಅಥವಾ ಮೊಬೈಲ್ ಮೂಲಕ 1950 ಗೆ ಸಂಪರ್ಕಿಸಬಹುದಾಗಿದೆ. ಹಾಗೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಚುನಾವಣಾ ಕಂಟ್ರೋಲ್ ರೂಂ ನ ನೋಡಲ್ ಅಧಿಕಾರಿ ಹಾಗೂ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಪ್ರಮೀಳ ಇವರು ತಿಳಿಸಿದ್ದಾರೆ. ಜಿಲ್ಲೆಯೊಳಗಿನ ಮತದಾರರು ನೇರವಾಗಿ 1950 ಸಂಪರ್ಕಿಸಬಹುದು ಜಿಲ್ಲೆಯ ಹೊರಗಿನಿಂದ

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ Read More »

ಕರಾವಳಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ Read More »

ಕರಾವಳಿ
Scroll to Top