ಕರಾವಳಿ

ರೈಲ್ವೆ ಪ್ರಯಾಣಿಕರಿಗೆ ಪ್ರಮುಖ ಸುದ್ದಿ: ಮಾರ್ಚ್‌ 1ರಿಂದ ಭಾರತೀಯ ರೈಲ್ವೆ ಭಾರೀ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಫೆ.11: ಭಾರತದಲ್ಲಿ ಅಗ್ಗದ ಹಾಗೂ ಆರಾಮದಾಯಕ ಪ್ರಯಾಣಕ್ಕೆ ಭಾರತೀಯ ರೈಲ್ವೆ ಹೆಸರುವಾಸಿ ಆಗಿದ್ದು, ಪ್ರತಿ ದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆಯು ಆಗಾಗ್ಗೆ ಹೊಸ ಹೊಸ ನವೀಕರಣಗಳನ್ನು ತರುತ್ತಲೇ ಇರುತ್ತದೆ. ಇದೀಗ ಮಾರ್ಚ್‌ 1 ರಿಂದ ಜಾರಿಗೆ ಬರುವಂತೆ ಭಾರತೀಯ ರೈಲ್ವೆ ಭಾರೀ ಬದಲಾವಣೆಗೆ ಮುಂದಾಗಿದೆ…. ವಾಸ್ತವವಾಗಿ, ಭಾರತೀಯ ರೈಲುಗಳಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಪ್ರತಿದಿನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೆಲಸಕ್ಕಾಗಿ […]

ರೈಲ್ವೆ ಪ್ರಯಾಣಿಕರಿಗೆ ಪ್ರಮುಖ ಸುದ್ದಿ: ಮಾರ್ಚ್‌ 1ರಿಂದ ಭಾರತೀಯ ರೈಲ್ವೆ ಭಾರೀ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಪಿಎಫ್‌ಒ ಮತ್ತು ಇಎಸ್‌ಐಸಿ ವೇತನ ಮಿತಿ 15,000 ರಿಂದ 25,000ಕ್ಕೆ ಏರಿಕೆ!

(ನ್ಯೂಸ್‌ ಕಡಬ) newskadaba.com,  ಫೆ.11: ಕೇಂದ್ರ ಸರ್ಕಾರವು EPFO ​​ಮತ್ತು ESIC ವ್ಯಾಪ್ತಿಗೆ ವೇತನ ಮಿತಿಯನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ, ಇದು ಲಕ್ಷಾಂತರ ಹೆಚ್ಚುವರಿ ಕಾರ್ಮಿಕರನ್ನು ಭಾರತದ ಸಾಮಾಜಿಕ ಭದ್ರತಾ ಚೌಕಟ್ಟಿನ ಅಡಿಯಲ್ಲಿ ತರಬಹುದು. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸ್ತುತ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ, ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರವನ್ನು ಘೋಷಿಸಲಾಗಿಲ್ಲ. ಈ ಚರ್ಚೆಯು ಕನಿಷ್ಠ ಪಿಂಚಣಿ ಪರಿಷ್ಕರಣೆ ಮತ್ತು ರಾಷ್ಟ್ರೀಯ ಮಹಡಿ ವೇತನ ಬದಲಾವಣೆಗಳನ್ನು ಒಳಗೊಂಡಿರುವ ವಿಶಾಲ ಕಾರ್ಮಿಕ-ನೀತಿ ಸುಧಾರಣೆಗಳ ಭಾಗವಾಗಿದೆ. ಪ್ರಸ್ತುತ,

ಇಪಿಎಫ್‌ಒ ಮತ್ತು ಇಎಸ್‌ಐಸಿ ವೇತನ ಮಿತಿ 15,000 ರಿಂದ 25,000ಕ್ಕೆ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ವಿಧಿವಶ

(ನ್ಯೂಸ್‌ ಕಡಬ) newskadaba.com,  ಫೆ.11: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ಅವರು ನಿಧನರಾಗಿದ್ದಾರೆ. ಇವರನ್ನು ʼಹಿಂದೂ ರಾಮಯ್ಯʼ ಎಂದೇ ಕರೆಯಲಾಗುತ್ತಿತ್ತು. ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ ಬಾಲಜಿ ತಿಳಿಸಿದ್ದಾರೆ. ರಾಮಯ್ಯ ಅವರ ಅಗಲುವಿಕೆಗೆ ಸಿಎಂ ಸಿದ್ದರಾಮಯ್ಯ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.

ಹಿರಿಯ ಪತ್ರಕರ್ತ ʼಹಿಂದೂ ರಾಮಯ್ಯʼ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್: ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ಫೆ.11: ಚಿನ್ನದ ದರದಲ್ಲಿ ಸತತ ಏರಿಕೆಯ ಬಳಿಕ ಇಂದು ಕೊಂಚ ಇಳಿಕೆ ದಾಖಲಿಸಿದೆ. ಬೆಳ್ಳಿ ಬೆಲೆ ಮಾತ್ರ ತಟಸ್ಥವಾಗಿದೆ. ಮಾರುಕಟ್ಟೆ ಸಕಾರಾತ್ಮಕವಾಗಿದ್ದು ಚಿನ್ನದ ಬೆಲೆ ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ. ಚಿನ್ನದ ಇಂದಿನ ದರ ಫೆಬ್ರವರಿ 11 2026, ಬುಧವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಬೆಲೆ 27 ರೂ ಇಳಿಕೆಯಾಗಿ, 15,851 ರೂ ದಾಖಲಾಗಿದೆ. 10 ಗ್ರಾಂ ಬೆಲೆಯಲ್ಲಿ

ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್: ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಯಲ್ಲೇ ನಡೆಯುತ್ತಿತ್ತು ಜೂಜಾಟ: ಪೊಲೀಸರ ಮಿಂಚಿನ ದಾಳಿ, 8 ಜನ ವಶಕ್ಕೆ.

(ನ್ಯೂಸ್‌ ಕಡಬ) newskadaba.com,  ಫೆ.11: ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿ ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ.ಪ್ರಕರಣದ ಆರೋಪಿಗಳಾದ ಅಬ್ದುಲ್ ಅಜೀಜ್ (40), ಸತೀಶ ಎಸ್. ಪ್ರಭು (49), ಉಮ್ಮರ ಫಾರೂಕ್ (62), ಅಬ್ದುಲ್ ರಹಿಮಾನ್ (49), ಸುಲೇಮಾನ್ (45),ಸಮೀರ್ (46), ಇರ್ಫಾನ್ (26) ಹಾಗೂ ಚೇತಕ್ (38) ಪ್ರಕರಣದ ಆರೋಪಿಗಳು. ಅಶೋಕ ಎಂಬುವರಿಗೆ ಸೇರಿದ ಸಾದ್ವಿನ್ ಎಂಬ

ಮನೆಯಲ್ಲೇ ನಡೆಯುತ್ತಿತ್ತು ಜೂಜಾಟ: ಪೊಲೀಸರ ಮಿಂಚಿನ ದಾಳಿ, 8 ಜನ ವಶಕ್ಕೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಫೆ.11: ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಹಾಕಿದ್ದರು. ಆ ವೇಳೆಗೆ ಸ್ಥಳದಲ್ಲಿದ್ದ ಜನರು ಓಡಿ ತಪ್ಪಿಸಿಕೊಂಡರು. ಕೋಳಿ ಅಂಕ ನಡೆಸಲು ಗದ್ದೆಯಲ್ಲಿ ಇರಿಸಿದ್ದ ಕಬ್ಬಿಣದ ಬೇಲಿಯನ್ನು ಪೊಲೀಸರು ವಶಕ್ಕೆ ಪಡೆದರು.

ಸುಳ್ಯ : ಕೋಳಿ ಅಂಕದ ಅಡ್ಡೆಗೆ ಪೊಲೀಸ್ ಎಂಟ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : ಕಾರಿನಲ್ಲಿ ಎಂಡಿಎಂಎ ಸಾಗಾಟ – ಒಬ್ಬ ಸೆರೆ

(ನ್ಯೂಸ್‌ ಕಡಬ) newskadaba.com,  ಫೆ.11: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಸಹಿತ ಓರ್ವನನ್ನು ಕಾಸರಗೋಡಿನ ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಬಂಧಿತ ಆರೋಪಿ. ವಿದ್ಯಾನಗರ ಸರಕಾರಿ ಕಾಲೇಜು ಪರಿಸರ ದಿಂದ ವಾಹನ ತಪಾಸಣೆ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ತಡೆದು ತಪಾಸಣೆ ನಡೆಸಿದಾಗ ಲಕ್ಷಾಂತರ ರೂ.ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ. ಈತನ ಬಳಿಯಿಂದ 50 ಗ್ರಾಂ ಎಂ ಡಿ ಎಂ ಎ ಯನ್ನು ವಶಪಡಿಸಿಕೊಳ್ಳಲಾಗಿದೆ

ಕಾಸರಗೋಡು : ಕಾರಿನಲ್ಲಿ ಎಂಡಿಎಂಎ ಸಾಗಾಟ – ಒಬ್ಬ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ದಿನ ಭವಿಷ್ಯ

(ನ್ಯೂಸ್‌ ಕಡಬ) newskadaba.com,  ಫೆ.11: ಶ್ರೀ ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ, ಶಿಶಿರ ಋತು ಮಾಘ ಮಾಸ, ಕೃಷ್ಣ ಪಕ್ಷ ವಾರ: ಬುಧವಾರ, ತಿಥಿ: ನವಮಿ ಉಪರಿ ದಶಮಿ ನಕ್ಷತ್ರ: ಅನುರಾಧ ಉಪರಿ ಜೇಷ್ಠ ರಾಹುಕಾಲ: 12.38 ರಿಂದ 2.06 ಗುಳಿಕಕಾಲ: 11.10 ರಿಂದ 12.38 ಯಮಗಂಡಕಾಲ: 8.14 ರಿಂದ 9.42 ಮೇಷ: ಯತ್ನ ಕಾರ್ಯಗಳಲ್ಲಿ ವಿಳಂಬ, ಅಪರಿಚಿತರಿಂದ ದೂರವಿರಿ, ಋಣಭಾದೆ, ಕೋರ್ಟ್ ವ್ಯಾಜ್ಯಗಳಲ್ಲಿ ಜಯ. ವೃಷಭ: ಈ ದಿನ ಆಧ್ಯಾತ್ಮದಲ್ಲಿ ಒಲವು, ಉದ್ಯೋಗದಲ್ಲಿ ಜವಾಬ್ದಾರಿ, ದ್ರವ್ಯ ನಷ್ಟ, ಆಹಾರ ಸೇವನೆಯಲ್ಲಿ ವ್ಯತ್ಯಾಸ. ಮಿಥುನ: ಈ ದಿನ

ಇಂದಿನ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಫೆ.11: ರಾಜ್ಯದಲ್ಲಿ ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ಬೇಗೆ ಆರಂಭವಾಗಲಿದೆ ಎನ್ನುತ್ತಿದ್ದಾರೆ ಹವಾಮಾನ ತಜ್ಞರು. ಕನಿಷ್ಠ ತಾಪಮಾನ ವಾಡಿಕೆಯಷ್ಟೆ ಇದ್ದರೂ ಈಗಾಗಲೇ ಕರಾವಳಿ ಮತ್ತಿತರ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸುಮಾರು 2-3 ಡಿಗ್ರಿಯಷ್ಟು ಏರಿಕೆಯಾಗಿದೆ. ವಾಡಿಕೆಯಂತೆ ಮಾರ್ಚ್ ಮೊದಲ ವಾರದಿಂದ ಬೇಸಿಗೆ ಆರಂಭವಾಗುತ್ತದೆ. ಆದರೆ, ಈ ಬಾರಿ ಫೆಬ್ರವರಿ ಮೂರನೇ ವಾರದಿಂದಲೇ ಬೇಸಿಗೆ ಆರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!!

(ನ್ಯೂಸ್‌ ಕಡಬ) newskadaba.com,  ಫೆ.10 ಕರ್ನಾಟಕ- ಕೇರಳ ಗಡಿಭಾಗವಾದ ಅಡೂರಿನಲ್ಲಿ (ವಾಸಿಸಿದ್ದ, ತುಳು ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಿದ್ದ ಕಾಸರಗೋಡಿನ ಪ್ರಖ್ಯಾತ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ರೇಶ್ಮಾ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಡೂರು ಮೂಲದ ಅವರನ್ನು ʼಚಿನ್ನು ಪಪ್ಪುʼ ಎಂದು ಕರೆಯಲಾಗುತ್ತಿತ್ತು. ಅವರಿಗೆ 24 ವರ್ಷ ವಯಸ್ಸಾಗಿತ್ತು. ಸೋಶಿಯಲ್‌ ಮೀಡಿಯಾದಲ್ಲಿ ಅವರು ಎರಡು ಲಕ್ಷಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದರು. ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ. ಮೃತ ಮಹಿಳೆಯ

ಕಾಸರಗೋಡು: ಸೋಷಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಚಿನ್ನು ಪಾಪು ಆತ್ಮಹತ್ಯೆ..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top