ಕರಾವಳಿ

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

 (ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,ಫೆ.04.: ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಆಶ್ರಯದಲ್ಲಿ ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ಶಂಸುಲ್ ಉಲಮಾ ಮೌಲೀದ್ ಹಾಗೂ ಖತಮುಲ್ ಕುರ್‍ಆನ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಫೆ. 3ರಂದು ಗಂಡಿಬಾಗಿಲು ಜುಮಾ ಮಸೀದಿ ವಠಾರದಲ್ಲಿ ಜರಗಿತು. ಸಮಾರಂಭವನ್ನು ಎನ್.ಪಿ.ಎಂ. ಸಯ್ಯದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನಂಗೈ-ಕೇರಳ (ಎಝಿಮಲ ತಂಙಳ್) ಉದ್ಘಾಟಿಸಿ ಮಾತನಾಡಿ ನಾವುಗಳು ನಮ್ಮ ಇಚ್ಚಾನುಸಾರ ಬದುಕು ನಡೆಸುವಾಗ ನೆಬಿವರ್ಯರು ತೋರಿಸಿಕೊಟ್ಟ ಮಾರ್ಗದಲ್ಲಿ ಅಲ್ಲಾಹು ಕಲ್ಪಿಸಿದ ರೀತಿಯಲ್ಲಿ ಜೀವನ ನಿರ್ವಹಣೆ ಮಾಡುವ ಮೂಲಕ […]

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ Read More »

ಕರಾವಳಿ

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್

(ನ್ಯೂಸ್ ಕಡಬ) newskadaba.com ಕಡಬ,ಫೆ.04.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಲಲಿತಕಲಾ ಸಂಘದ ವತಿಯಿಂದ ರವೀಂದ್ರ ಕಲಾಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತರ್ ಕಾಲೇಜು  ಸಂಗೀತ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರೆ, ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಬಾಚಿಕೊಂಡರು.  ಈ ಸ್ಪರ್ಧೆಯಲ್ಲಿ ಸುಮಾರು 16 ಕಾಲೇಜುಗಳ ಸುಮಾರು 145 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾವಗೀತೆ, ಈಸ್ಟರ್ನ್ ಸೋಲೋ, ಜಾನಪದ ಗೀತೆ ಸೋಲೋ, ದೇಶಭಕ್ತಿಗೀತೆ, ಜನಪದ ಗೀತೆ ಸ್ಪರ್ಧೆಗಳು ರವೀಂದ್ರ ಕಲಾಭವನದಲ್ಲಿ ನಡೆದರೆ, ಕ್ಲಾಸಿಕಲ್

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್ Read More »

ಕರಾವಳಿ

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.04 ರೈತರ ಮಕ್ಕಳಿಗೆ ಒಟ್ಟು 10 ತಿಂಗಳ ತೋಟಗಾರಿಕೆ ತರಬೇತಿಯನ್ನು ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ .ದಿನಾಂಕ 02-05-2019 ರಿಂದ 29-02-2020 ರವರೆಗೆ ನಡೆಸಲಾಗುವುದು. ಕನ್ನಡ ವಿಷಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ವಯೋಮಿತಿ-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ.

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬ ಪರಿಸರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶನಿವಾರ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿ ಸುಮಾರು 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸದ್ಭಾವನ ಪ್ರಮಾಣವಚನ ಬೋಧಿಸಲಾಯಿತು. ಜೇಸಿ ಘಟಕದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಹಾಗೂ ಕಾರ್ಯದರ್ಶಿ ಕಾಶೀನಾಥ ಗೋಗಟೆ ಅವರ ನೇತೃತ್ವದಲ್ಲಿ ಕಡಬದ ಸರಸ್ವತೀ ಪ.ಪೂ.ಕಾಲೇಜು, ಸರಸ್ವತೀ ಪ್ರೌಢಶಾಲೆ, ಸರಸ್ವತೀ ಪ್ರಾಥಮಿಕ ಶಾಲೆ, ಸೈಂಟ್ ಜೋಕಿಮ್ಸ್ ಪ.ಪೂ.ಕಾಲೇಜು, ಸೈಂಟ್ ಜೋಕಿಮ್ಸ್ ಪ್ರೌಢಶಾಲೆ, ಸೈಂಟ್ ಜೋಕಿಮ್ಸ್

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ Read More »

ಕರಾವಳಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಿಕ್ಷಣ ಎನ್ನುವುದು ಕೇವಲ ಜ್ಞಾನ ಸಂಪಾದನೆ ಮಾಡಿ ಸ್ಥಾನಮಾನಗಳಿಸುದೇ ಧ್ಯೇಯವಾಗದೆ, ಅದು ಹೃದಯ ವೈಶಾಲ್ಯತೆಯನ್ನು ಪ್ರೇರೇಪಿಸಿ ಸಮಾಜದಲ್ಲಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬೇಕು, ಆ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಯಾಥೋಲಿಕ್ ಧರ್ಮ ಸಭೆಯ ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಶ್ರೀ ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಶನಿವಾರ ಕಡಬ ಸೈಂಟ್ ಜೋಕಿಮ್ಸ್ ಸಮೂಹ ಸಂಸ್ಥೆಗಳಿಗೆ ಭೇಟಿ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡುತ್ತಿದ್ದರು. ನಮ್ಮಲ್ಲಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ Read More »

ಕರಾವಳಿ

ಕುಂತೂರು: ಬೈಕ್ – ಪಿಕಪ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರಿನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಆಲಂಕಾರು ಸಮೀಪದ ಶರವೂರು ನಿವಾಸಿ ದಿನೇಶ್ (30) ಎಂದು ಗುರುತಿಸಲಾಗಿದೆ. ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಬೈಕ್‌ ನಡುವೆ ಕುಂತೂರು ಸಮೀಪದ ಅನ್ನಡ್ಕ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಬೈಕ್

ಕುಂತೂರು: ಬೈಕ್ – ಪಿಕಪ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಗ್ರಾಮೀಣ ಜನವಸತಿಗಳಲ್ಲಿ ಬೇಸಿಗೆ ಕಾಲದಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮವಹಿಸುವ ಕುರಿತು ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ಇವರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.  ತಾಲೂಕು ಪಂಚಾಯತ್ ಮಂಗಳೂರು – 0824-2423675(ತಾಲೂಕು ಮಟ್ಟ), ತಾಲೂಕು ಪಂಚಾಯತ್ ಬಂಟ್ವಾಳ – 08255-233339(ತಾಲೂಕು ಮಟ್ಟ),  ತಾಲೂಕು ಪಂಚಾಯತ್ ಪುತ್ತೂರು – 08251-232361 (ತಾಲೂಕು

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ►ಸಹಾಯವಾಣಿ ಕೇಂದ್ರ ವನ್ನು ಸಂಪರ್ಕಿಸಿ Read More »

ಕರಾವಳಿ

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಫೆ.02.ಕರ್ನಾಟಕ ರಾಜ್ಯ ಪತ್ರ ಪ್ರಕಟಣೆ ಸಂ.ವ್ಶಿ22 ಶಾಸನ 2016 ಬೆಂಗಳೂರು ದಿನಾಂಕ 20-06-2017ರಲ್ಲಿ ಪ್ರಕಟಿಸಿದಂತೆ ಪಂಚಾಯತ್‍ನಿಂದ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಲ್ಲಿ ಅನುಸೂಚಿತ ಜಾತಿಗೆ ಶೇ.17.15 ಹಾಗೂ ಅನುಸೂಚಿತ ಪಂಗಡಕ್ಕೆ 6.95 ನೋಂದಾಯಿತ ಗುತ್ತಿಗೆದಾರರಿಗೆ ಮೀಸಲಿರಿಸಲಾಗಿದೆ. ನೋಂದಾಯಿತ ಗುತ್ತಿಗೆ ಪರವಾನಿಗೆಯನ್ನು ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದವರು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಮೇರಮಜಲು ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರು/ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮೇರಮಜಲು ಗ್ರಾಮಪಂಚಾಯತ್, ಮೇರಮಜಲು ಅಂಚೆ, ಮೇರಮಜಲು

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ Read More »

ಕರಾವಳಿ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ
Scroll to Top