ಕರಾವಳಿ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.   ಪರೀಕ್ಷಾ ಕೇಂದ್ರಗಳಿಗೆ ಯಾವುದೇ […]

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ

ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ

ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ

ಡಿಪ್ಲೋಮಾ ಐ.ಟಿ.ಐ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ►ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.01. 2009-10, 2010-11ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದ ಹಾಗೂ 2011-12 ,2012-13 ಮತ್ತು 2013-14 ನೇ ಸಾಲಿನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ಐ.ಟಿ.ಐ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬಾಕಿಯಿರುವ ವಿಷಯಗಳಲ್ಲಿ ಪರೀಕ್ಷೆಗೆ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ ನೀಡಲಾಗಿದೆ ಎಂದು ಪ್ರಾಂಶುಪಾಲರು ಮಂಗಳೂರು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಇವರ ಪ್ರಕಟನೆ ತಿಳಿಸಿದೆ.

ಡಿಪ್ಲೋಮಾ ಐ.ಟಿ.ಐ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ►ಎಪ್ರಿಲ್/ಮೇ 2019 ರಲ್ಲಿ ಕೊನೆಯ ಅವಕಾಶ Read More »

ಕರಾವಳಿ

ದಾಖಲೆ ಬರೆದ ಮಿಥಾಲಿ ರಾಜ್ 200 ಏಕದಿನ ಪಂದ್ಯವಾಡಿದ► ವಿಶ್ವದ ಮೊದಲ ಆಟಗಾರ್ತಿ

(ನ್ಯೂಸ್ ಕಡಬ) newskadaba.com ಹ್ಯಾಮಿಲ್ಟನ್, ಫೆ.01. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಮತ್ತೊಂದು ದಾಖಲೆ ನಿರ್ಮಾಣ ಮಾಡಿದ್ದು, 200 ಏಕದಿನ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಕ್ರಿಕೆಟ್ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಇಂದು ಹ್ಯಾಮಿಲ್ಟನ್ ನಲ್ಲಿ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ಈ ದಾಖಲೆ ಬರೆದಿದ್ದಾರೆ. 1999ರಲ್ಲಿ ಏಕದಿನ ಕ್ರಿಕೆಟ್ ಪದಾರ್ಪಣೆ ಮಾಡಿದ್ದ ಮಿಥಾಲಿ ಈ ವರೆಗೂ ಒಟ್ಟು 200 ಏಕದಿನ ಪಂದ್ಯಗಳಲ್ಲಿ 51.33ರ ಸರಾಸರಿಯಲ್ಲಿ

ದಾಖಲೆ ಬರೆದ ಮಿಥಾಲಿ ರಾಜ್ 200 ಏಕದಿನ ಪಂದ್ಯವಾಡಿದ► ವಿಶ್ವದ ಮೊದಲ ಆಟಗಾರ್ತಿ Read More »

ಕರಾವಳಿ

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ Read More »

ಕರಾವಳಿ

ಕೊಕ್ಕಡ: ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ► ಎಂಡೋಪೀಡಿತ ಯುವಕ ಮಹೇಶ್ ಮೃತ್ಯು

 (ನ್ಯೂಸ್ ಕಡಬ) newskadaba.comಕಡಬ,ಫೆ.1.ಎಂಡೋಪೀಡಿತ ಹೃದಯ ಸಂಬಂದಿ ಕಾಯಿಲೆಯಿಂದ ಕೊಕ್ಕಡದ ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರಾಗಿದ್ದ ಮಹೇಶ್ (26 ) ಎಂಬವರು ಗುರುವಾರದಂದು ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೊಕ್ಕಡ ಗ್ರಾಮದ ಹಲ್ಲಿಂಗೇರಿ ಕಾಮಧೇನು ಎಂಬಲ್ಲಿಯ ಕೃಷಿಕ ಲಕ್ಷ್ಮಣ ಗೌಡ ,ಅನಿತಾ ದಂಪತಿಗಳ ಹಿರಿಯ ಪುತ್ರರಾಗಿದ್ದ ಇವರು ಕಳೆದ 1 ವರೆ ವರ್ಷಗಳ ಹಿಂದೆ ಹೃದಯ ಸಂಬಂದಿ ಕಾಯಿಲೆಗೊಳಗಾಗಿ ತೀರಾ ಅಸ್ವಸ್ಥರಾಗಿದ್ದು ಎಂಡೋಸಲ್ಫಾನ್ ಪೀಡಿತರಾಗಿ ಗುರುತಿಸಲ್ಪಟ್ಟಿದ್ದರು. ಕೆಲವು ತಿಂಗಳು ಕಾಲ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರೂ

ಕೊಕ್ಕಡ: ಯುವ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ► ಎಂಡೋಪೀಡಿತ ಯುವಕ ಮಹೇಶ್ ಮೃತ್ಯು Read More »

ಕರಾವಳಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕು ಚಾರ್ವಕ ಗ್ರಾಮದ ನಿವಾಸಿಯಾದ ಚೆನ್ನಯ್ಯ ಪೂಜಾರಿ ಎಂಬವರು ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಚೆನ್ನಯ್ಯ ಪೂಜಾರಿಯವರು ಮುಂಜಾನೆ ತಮ್ಮ ಜಾಗದ ತೋಟಕ್ಕೆ ಹೋಗಿ ಅಡಿಕೆ ಗಿಡಗಳಿಗೆ  ನೀರು ಹಾಯಿಸಲೆಂದು ಮನೆಯಿಂದ ಹೋಗಿದ್ದವರು ನಂತರ ತುಂಬಾ ಹೊತ್ತಾದರೂ ವಾಪಾಸು ಮನೆಗೆ ಬಾರದೇ ಇದ್ದುದರಿಂದ ಮನೆ ಯವರು ತೋಟಕ್ಕೆ ಹೋಗಿ  ಹುಡುಕಾಡಿದಾಗ ಚೆನ್ನಯ್ಯ ಪೂಜಾರಿರವರು ಅಡಿಕೆ ಬುಡದಲ್ಲಿ  ಗಿಡವೊಂದರ ಬುಡದಲ್ಲಿ ಸಿಲುಕಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜ ಸಮೃದ್ಧಿ ►ಆಯೋಧ್ಯಾನಗರ ಭಜನಾ ಮಂಡಳಿ ದಶಮಾನೋತ್ಸವದಲ್ಲಿ ಶಾಸಕ ಎಸ್.ಅಂಗಾರ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಮನುಷ್ಯ ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜದಲ್ಲಿ ಶಾಂತಿ ನೆಮ್ಮದಿ ತುಂಬಿ ಸಮೃದ್ಧಿಯ ಬದುಕು ನಮ್ಮದಾಗಲಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು.ಅವರು ಕೊೈಲ ಗ್ರಾಮದ ಸಬಳೂರೂ ಆಯೋಧ್ಯಾನಗರ ಶ್ರೀ ರಾಮ ಭಜನಾ ಮಂಡಳಿಯ ದಶಮಾನೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಆಸ್ತಿಕ ಬಾಂದವರಿಗೆ ದೇವರ ಅನುಗ್ರಹವನ್ನು ಸುಲಭವಾಗಿ ಪಡೆಯಲು ಭಜನೆಯೊಂದೆ ದಾರಿಯಾಗಿದೆ, ಇದಕ್ಕೆ ಭಜನಾ ಮಂದಿರಗಳು ಶ್ರದ್ಧಾಕೇಂದ್ರಗಳಾಗಿ ಸಹಕಾರಿಯಾಗಿವೆ, ಪ್ರತೀ ಮನೆಯಲ್ಲಿ ಭಜನೆಯ ಜಾಗೃತಿ ಮೂಡಿದಾಗ ಸಮಾಜದಲ್ಲಿ ಸೌಹಾರ್ಧ ಬದುಕಿಗೆ ಪ್ರೇರಣೆ ಸಿಗುತ್ತದೆ, ನಾವು

ಧರ್ಮದ ಹಾದಿಯಲ್ಲಿ ನಡೆದಾಗ ಸಮಾಜ ಸಮೃದ್ಧಿ ►ಆಯೋಧ್ಯಾನಗರ ಭಜನಾ ಮಂಡಳಿ ದಶಮಾನೋತ್ಸವದಲ್ಲಿ ಶಾಸಕ ಎಸ್.ಅಂಗಾರ Read More »

ಕರಾವಳಿ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30.ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಣಮ್ಯ ಪಿ. ರಾವ್, ದೀಪಕ್ ಪಿ. ಗೌಡ, ಸಾನ್ವಿಕ ಕೆ.ಎಸ್. ಯಾನ್ವಿತ ಎಂ.ಕೆ., ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕ್ಷತ್ ರೈ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಮೊಹಮ್ಮದ್ ಅಶ್ವೀದ್ ಬಿ. ಕುಮಿಟೆ

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ Read More »

ಕರಾವಳಿ
Scroll to Top